• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಹಿಳೆಯರ ಮೀಸಲಾತಿ ಶೇ.50ಕ್ಕೆ ಹೆಚ್ಚಿಸಿ: ಪಾಂಡೋಮಟ್ಟಿ ಶ್ರೀ
ಒಬ್ಬ ಪುರುಷ ಯಶಸ್ವಿಯಾಗಬೇಕಾದರೆ ಆತನ ಹಿಂದೆ ಒಬ್ಬ ಮಹಿಳೆಯ ಪರಿಶ್ರಮ ಅವನಷ್ಟೆ ಇರುತ್ತದೆ. ಪುರುಷರ ಸರಿ ಸಮಾನವಾಗಿರುವ ಮಹಿಳೆಗೆ ಹೆಚ್ಚಿನ ಅವಕಾಶ ನೀಡಬೇಕು. ಮೀಸಲಾತಿ ಕೇವಲ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ, ಗ್ರಾಮ ಪಂಚಾಯಿತಿಗೆ ಸೀಮಿತವಾಗಿರದೆ ವಿಧಾನಸಭೆ, ಲೋಕಸಭೆಗೂ ಮೀಸಲಾತಿ ಹೆಚ್ಚಿಸಬೇಕು.
ನದಾಫ್ ಪಿಂಜಾರರ ಅಭಿವೃದ್ಧಿ ಬದ್ಧ: ಸಚಿವ ಎಸ್.ಎಸ್.ಮಲ್ಲಿಕಾರ್ಜುನ ಬಋೌಶೇ
ದಾವಣಗೆರೆಯಲ್ಲಿ ಕರ್ನಾಟಕ ರಾಜ್ಯ ನದಾಫ್/ಪಿಂಜಾರ ಸಂಘದ ಜಿಲ್ಲಾ-ಎಲ್ಲಾ ತಾಲೂಕು ಘಟಕಗಳ ಪದಾಧಿಕಾರಿ, ಸದಸ್ಯರ ಪದಗ್ರಹಣ ಹಾಗೂ ಜಿಲ್ಲಾ ಸಮಾವೇಶ ಭಾನುವಾರ ನಡೆಯಿತು.
ತಾಂಡಾ ಅಭಿವೃದ್ಧಿಗೆ ಸಿಎಂ ಬಳಿ ಚರ್ಚೆ: ಎಸ್ಸೆಸ್ಸೆಂ
ಲಂಬಾಣಿ ಸಮುದಾಯದ ಸಮಗ್ರ ಅಭಿವೃದ್ಧಿಗೆ ತಾಂಡಾ ಅಭಿವೃದ್ಧಿ ಹಾಗೂ ನಿಗಮಕ್ಕೆ ಹೆಚ್ಚು ಅನುದಾನ, ಇತರೆ ಬೇಡಿಕೆಗಳ ಕುರಿತು ಉಪ ಸಭಾಪತಿ ರುದ್ರಪ್ಪ ಲಮಾಣಿ ಜೊತೆಗೆ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ, ಚರ್ಚಿಸುತ್ತೇವೆ ಎಂದು ಸಚಿವ ಎಸ್.ಎಸ್.ಮಲ್ಲಿಕಾರ್ಜುನ ಭರವಸೆಯಿತ್ತರು.
ಪೊಲೀಸ್ ಇಲಾಖೆ ಸುವರ್ಣ ಸಂಭ್ರಮಕ್ಕೆ ಮ್ಯಾರಥಾನ್‌
ದಾವಣಗೆರೆಯಲ್ಲಿ ಭಾನುವಾರ ಪೊಲೀಸ್ ಇಲಾಖೆಯ ಸುವರ್ಣ ಮಹೋತ್ಸವ ಹಾಗೂ ಮಾದಕ ದ್ರವ್ಯಗಳ ಕುರಿತು ಅರಿವು ಮೂಡಿಸುವ ಅಂಗವಾಗಿ ಮ್ಯಾರಥಾನ್ ಓಟ ಹಮ್ಮಿಕೊಳ್ಳಲಾಗಿತ್ತು.
ನಾಳೆ ಬಿಜೆಪಿ ಓಬಿಸಿ ಮೋರ್ಚಾ ಜಿಲ್ಲಾ ಸಮಾವೇಶ: ಶಿವಕುಮಾರ
ಪ್ರಧಾನಿ ನರೇಂದ್ರ ಮೋದಿ ಜೊತೆಗಿರುವ ಸಂದೇಶ ಸಾರಲು ಮಾ.12ರಂದು ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದಿಂದ ಜಿಲ್ಲಾ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ಓಬಿಸಿ ಮೋರ್ಚಾ ರಾಜ್ಯ ಉಪಾಧ್ಯಕ್ಷ ರಾಜನಹಳ್ಳಿ ಶಿವಕುಮಾರ ತಿಳಿಸಿದರು.
ಬದಲಾದ ಜಗಳೂರು ಸೀಮೆ ಜಾತ್ರೆ, ಪರಂಪರೆಗಳು: ಡಾ.ಬಂಜಗೆರೆ
ಜಗಳೂರು ಪಟ್ಟಣದ ವಾಲ್ಮೀಕಿ ಭವನದಲ್ಲಿ ಡಾ.ಸಂಗೇನಹಳ್ಳಿ ಅಶೋಕ್ ಕುಮಾರ್ ಬರೆದಿರುವ ‘ಜಗಲೂರು ಸೀಮೆಯ ಜಾತ್ರೆಗಳ ಅವಲೋಕನ’ ಕೃತಿ ಬಿಡುಗಡೆಯಾಯಿತು.
ರಾಜ್ಯದ ಏಕೈಕ ಮೂರು ಮಲ್ಟಿಫ್ಲೆಕ್ಸ್ ನಿಲ್ದಾಣಕ್ಕೆ ಚಾಲನೆ
ದಾವಣಗೆರೆಯಲ್ಲಿ 120 ಕೋಟಿ ರು. ವೆಚ್ಚದ ನೂತನ ಕೆಎಸ್ಸಾರ್ಟಿಸಿ ಬಸ್‌ ನಿಲ್ದಾಣಕ್ಕೆ ಸಚಿವರಾದ ರಾಮಲಿಂಗಾರೆಡ್ಡಿ, ಎಸ್.ಎಸ್.ಮಲ್ಲಿಕಾರ್ಜುನ ಚಾಲನೆ ನೀಡಿದರು.
15ಕ್ಕೆ ಹೈಡ್ ಅಂಡ್ ಸೀಕ್ ಚಿತ್ರ ರಾಜ್ಯಾದ್ಯಂತ ಬಿಡುಗಡೆ
ಹೈಡ್ ಅಂಡ್ ಸೀಕ್ ಚಿತ್ರದ ಬಿಡುಗಡೆ ಕುರಿತು ದಾವಣಗೆರೆಯಲ್ಲಿ ಚಿತ್ರದ ನಿರ್ದೇಶಕ ಪುನೀತ್ ನಾಗರಾಜ್ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದರು.
ದೇವಸ್ಥಾನಗಳಿಗೆ ಪೊಲೀಸ್ ಭದ್ರತೆಗೆ ಸೂಚನೆ: ರಾಮಲಿಂಗಾರೆಡ್ಡಿ
ಕೆಎಸ್ಸಾರ್ಟಿಸಿಗೂ ಬಾಂಬ್ ಸ್ಫೋಟಿಸುವ ಬೆದರಿಕೆ ಪತ್ರ ಬಂದಿದೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಹೇಳಿದರು.
ಇಂದು ಉಕ್ಕಡಗಾತ್ರಿ ಕರಿಬಸವೇಶ್ವರನ ಜಾತ್ರೆ
ಹರಿಹರ ತಾಲೂಕು ಉಕ್ಕಡಗಾತ್ರಿ ಕರಿಬಸವೇಶ್ವರ ಸ್ವಾಮಿ ಜಾತ್ರೆಯು ಮಾ.೧೦ರಿಂದ ಆರಂಭವಾಗಲಿದ್ದು, ಮೊದಲಿಗೆ ಬೆಳಿಗ್ಗೆ ೯ ಗಂಟೆಗೆ ಗುರು ಕರಿಬಸವೇಶ್ವರ ಗದ್ದಿಗೆಯ ಪೂಜೆ ನೆರವೇರಲಿದೆ.
  • < previous
  • 1
  • ...
  • 563
  • 564
  • 565
  • 566
  • 567
  • 568
  • 569
  • 570
  • 571
  • ...
  • 636
  • next >
Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್‌ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved