• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಚಿವ ಎಸ್ಸೆಸ್ಸೆಂ, ಶಾಸಕ ಹರೀಶ ದೂಡಾ ವಾಗ್ವಾದ!
ಪ್ರಾಧಿಕಾರದ ಸಭೆ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ ಅಧ್ಯಕ್ಷತೆಯಲ್ಲಿ ನಡೆದಿದ್ದ ವೇಳೆ ಹರಿಹರ ಶಾಸಕ ಬಿ.ಪಿ.ಹರೀಶ ಮಧ್ಯೆ ಏರುಧ್ವನಿ, ಏಕವಚನದಲ್ಲಿ ಪರಸ್ಪರರಿಗೆ ವಾಗ್ದಾಳಿ ನಡೆಸಿದ ಘಟನೆ ನಡೆದಿದ್ದು, ಇದರಿಂದಾಗಿ ಸಭೆಯಲ್ಲಿ ತೀವ್ರ ಆತಂಕ ಮನೆ ಮಾಡಿತ್ತು. ಅಕ್ರಮವಾಗಿ ಡೋರ್‌ ನಂಬರ್ ನೀಡಿದ್ದು, ಲೇಔಟ್‌ ಫೈನಲ್ ಮಾಡಿದ್ದೀರಿ. ಯಾರನ್ನು ಕೇಳಿ ಮಾಡಿದ್ದೀರಿ. ತಕ್ಷಣ ಅವುಗಳ ವಾಪಸ್‌ ಪಡೆಯಬೇಕು.
ಬರ ನಿರ್ವಹಣೆಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಿ: ಸಿಎಂ ಸಿದ್ದರಾಮಯ್ಯ
ಬರದಂದಾಗಿ 48 ಲಕ್ಷ ಹೆಕ್ಟೇರ್ ಬೆಳೆ ಹಾನಿ ಸಂಭವಿಸಿದೆ. ಮಳೆ ಕೊರತೆಯಿಂದ ಕುಡಿಯುವ ನೀರಿನ ಸಮಸ್ಯೆ ಉಲ್ಭಣಿಸುತ್ತಿದ್ದು, ಮಾರ್ಚ್‌, ಏಪ್ರಿಲ್‌ ಹಾಗೂ ಮೇ ತಿಂಗಳಲ್ಲಿ ಪರಿಸ್ಥಿತಿ ಗಂಭೀರವಾಗಲಿದೆ. ಪೂರ್ವ ಮುಂಗಾರು ಮಳೆಯನ್ನು ಕೆಲವೆಡೆ ನಿರೀಕ್ಷಿಸಲಾಗಿದೆ. ಪ್ರತಿ ಜಿಲ್ಲೆಯ ಜಿಲ್ಲಾಧಿಕಾರಿಗಳು, ಜಿಪಂ ಸಿಇಒಗಳು ಪರಿಸ್ಥಿತಿ ಅವಲೋಕಿಸಿ, ಸೂಕ್ತ ಯೋಜನೆ ರೂಪಿಸಿ.
ದಾವಣಗೆರೆ ಚಿತ್ರ ಸಂತೆಯ ಫಲಿತಾಂಶ ಪ್ರಕಟ
ಚಿತ್ರದುರ್ಗದ ಟಿ.ಎಂ. ಪ್ರಥಮ ಬಹುಮಾನ, ಜಿ.ಎಸ್.ಕೃಷ್ಣ ಹರಿಹರ (ನಟರಾಜ ಚಿತ್ರ) ದ್ವಿತೀಯ ಬಹುಮಾನ, ಚಿಕ್ಕೋಡಿಯ ಶಿವಪ್ಪ ಕೋಥ್ (ಗಿಳಿಗಳು ಚಿತ್ರ), ಸುರಪುರದ ಸಿದ್ದನಗೌಡ ಎಸ್.ಗಬಸವಳಗಿ (ವೀಣಾಪಾಣಿ ಚಿತ್ರ) ದ್ವಿತೀಯ ಬಹುಮಾನ, ಬೆಂಗಳೂರಿನ ಎಲ್.ರವಿ(ವಿಷ್ಣು ಮಿನಿಯೇಚರ್ ಚಿತ್ರ)ಕ್ಕೆ ಲಭಿಸಿದೆ.
ಮಾಸಾಶನಗಳ ಅಂಚೆ ಇಲಾಖೆಯಿಂದ ನಿಗದಿತ ಸಮಯಕ್ಕೆ ತಲುಪಿಸಿ: ಡಿಸಿ ಡಾ.ವೆಂಕಟೇಶ
ಅಂಚೆ ಇಲಾಖೆಯಿಂದ ಮಾಸಾಶನ ಸಕಾಲದಲ್ಲಿ ವಿತರಣೆಯಾಗಿದೆಯೋ ಅಥವಾ ಇಲ್ಲವೋ ಎಂಬ ಬಗ್ಗೆ ಪರಿಶೀಲಿಸಬೇಕು. ಮಾಸಾಶನದ ಮಾಹಿತಿ ಕೇಳಲು ಬರುವವರಿಗೆ ಅಂಚೆ ಕಚೇರಿಯಲ್ಲಿ ಸೌಜನ್ಯತೆಯಿಂದ ವರ್ತನೆ ಮಾಡುವ ಜೊತೆಗೆ ಫಲಾನುಭವಿಗಳ ಖಾತೆಯಲ್ಲಿ ಹಣ ಜಮಾ ಆದ ಬಗ್ಗೆ ನಿಖರ ಮಾಹಿತಿ ನೀಡಬೇಕು. ಕೆಲವೊಂದು ವೇಳೆ ಅಂಚೆ ಇಲಾಖೆ ನೌಕರರು ವಿತರಣೆ ವೇಳೆ ವಿಳಂಬ ಮಾಡುವ ಸಂಭವವಿದ್ದು, ಇದನ್ನು ಪೋಸ್ಟ್ ಮಾಸ್ಟರ್ ಪ್ರತಿನಿತ್ಯ ಪರಿಶೀಲಿಸಬೇಕು.
ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಸೋಲಿಸಿ: ಎಸ್.ಆರ್.ಹಿರೇಮಠ
ಅನಾದಿಯಿಂದಲೂ ಸಮಾಜದ ಸಾಧು, ಸಂತರು, ಸೂಫಿಗಳು, ತತ್ವ ಪದಕಾರರು ಪೋಷಿಸಿಕೊಂಡು ಬಂದ ಸೌಹಾರ್ದ ಸಂಸ್ಕೃತಿಯನ್ನೇ ಬಿಜೆಪಿ ನಾಶಪಡಿಸುತ್ತಿದೆ. ಒಕ್ಕೂಟದ ಸರ್ಕಾರವು 2020ರಲ್ಲಿ ರೈತ ವಿರೋಧಿ, ಕೃಷಿ ವಿರೋಧಿಯಾದ ಕೃಷಿ ಕಾಯ್ದೆಗಳ ಜಾರಿಗೊಳಿಸಿತ್ತು. ದೆಹಲಿ ಗಡಿಗಳಲ್ಲಿ ರೈತರು ಸ್ವಾತಂತ್ರ್ಯ ಹೋರಾಟದ ಮಾದರಿಯಲ್ಲಿ 13 ತಿಂಗಳ ಕಾಲ ನಿರಂತರವಾಗಿ ಪ್ರಬರ ಹೋರಾಟ ನಡೆಸಿದ ಪರಿಣಾಮ ಕರಾಳವಾದ ಮೂರೂ ಕಾಯ್ದೆಗಳ ಕೇಂದ್ರ ಹಿಂಪಡೆಯಿತು.
ವಸತಿ ಶಾಲೆಗೆ ಹೆಚ್ಚಿನ ಅನುದಾನ ತರಲು ಯತ್ನ: ಸಚಿವ ಎಸ್.ಎಸ್‌.ಮಲ್ಲಿಕಾರ್ಜುನ
ವಿದ್ಯಾರ್ಥಿ ನಿಲಯ ಸ್ಥಾಪಿಸಲು ಅಗತ್ಯ ಅನುದಾನಕ್ಕಾಗಿ ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ.ಮಹಾದೇವಪ್ಪಗೆ ಮನವಿ ಮಾಡಿದ್ದೇನೆ. ಮಾರ್ಚ್ ನಂತರ ನಾನು, ನೀವೆಲ್ಲರೂ ಆಡಳಿತ ಮಂಡಳಿಯವರೂ ಸೇರಿ ಡಾ.ಮಹಾದೇವಪ್ಪಗೆ ಭೇಟಿಯಾಗಿ ಹೆಚ್ಚಿನ ಅನುದಾನ ಬಿಡುಗಡೆ ಮಾಡುವಂತೆ ಒತ್ತಾಯಿಸೋಣ. ಈ ಶಾಲೆಯ ಸಮಗ್ರ ಅಭಿವೃದ್ಧಿಗೆ ತಮ್ಮ ಸಲಹೆ, ಸಹಕಾರ ಇದ್ದೇ ಇರುತ್ತದೆ.
ಹೊನ್ನಾಳಿಯಲ್ಲಿ ವಾಹನಗಳ ಪಾರ್ಕಿಂಗ್‌ಗೆ ಕ್ರಮ ಅಗತ್ಯ: ಉಪವಿಭಾಗಾಧಿಕಾರಿ ಅಭಿಷೇಕ್
ಪುರಸಭೆ ಅಧಿಕಾರಿಗಳು, ಜನಪ್ರತಿನಿಧಿಗಳ ಸಹಕಾರ ಪಡೆದು ಪಟ್ಟಣದ ಅಭಿವೃದ್ಧಿಗೆ ಕಾರ್ಯಕ್ರಮಗಳ ಹಮ್ಮಿಕೊಳ್ಳಬೇಕು ಎಂದರು. ಈಗಾಗಲೇ ಜಲಸಿರಿ ಯೋಜನೆಯಡಿ ಸಾರ್ವಜನಿಕರಿಗೆ ಕುಡಿಯುವ ನೀರು ಪೂರೈಕೆಯಾಗುತ್ತಿದೆ. ಪಟ್ಟಣದಲ್ಲಿ ವಾಹನಗಳ ಪಾರ್ಕಿಂಗ್ ವ್ಯವಸ್ಥೆ ಹದಗೆಟ್ಟಿದ್ದು ಇದನ್ನು ಪೊಲೀಸ್ ಇಲಾಖೆ ಸಹಕಾರ ಪಡೆದು ವ್ಯವಸ್ಥೆಗೊಳಿಸಬೇಕಿದೆ.
ಶಾಲೆಗಳಲ್ಲಿ ಕೊರತೆ ಕಂಡರೆ ಚುನಾವಣೆ ಸ್ಪರ್ಧೆಗೆ ತಡೆ: ನ್ಯಾಯಾಧೀಶ ಎಚ್.ದೇವದಾಸ್
ತಾಲೂಕಿನ ಸಾಸ್ವೇಹಳ್ಳಿ ಹೋಬಳಿಯ ಲಿಂಗಾಪುರ ಸರ್ಕಾರಿ ಪ್ರೌಢಶಾಲೆಗೆ ಭೇಟಿ ನೀಡಿ, ಶಾಲಾ ಮೈದಾನದ ಗುಂಡಿಗಳ ಮುಚ್ಚಿ ಸಮತಟ್ಟು ಮಾಡಲು ಹಾಕಿಸಿದ ಮಣ್ಣು ವರ್ಷವಾದರೂ ಮೈದಾನಕ್ಕೆ ಹರಡಿಸಿದೇ ಹಾಗೇ ಇರುವುದು ಕಂಡು ಸಿಟ್ಟಾದ ನ್ಯಾಯಾಧೀಶರು ನಿಮ್ಮ ಊರಲ್ಲಿ ಏನು ವ್ಯವಹಾರ ನಡೆಯುತ್ತಿದೆಯೋ ನನಗೆ ಗೊತ್ತಿಲ್ಲ.
ಸಂವಿಧಾನದಿಂದಾಗಿ ಎಲ್ಲಾ ಹಕ್ಕುಗಳ ಚಲಾಯಿಸಲು ಸಾಧ್ಯವಾಗಿದೆ: ನ್ಯಾ.ರಾಜೇಶ್ವರಿ ಹೆಗಡೆ
ರಾಜ್ಯದಲ್ಲಿ ಸಂವಿಧಾನದ ಬಗ್ಗೆ ಜನರಲ್ಲಿ ಅರಿವು ಮೂಡಿಸುವ ಕೆಲಸ ನಡೆದಿದೆ. ಸಂವಿಧಾನದ ಬಗ್ಗೆ ಜನ ಜಾಗೃತಿ ರಥಯಾತ್ರೆ ಕೈಗೊಂಡಿದ್ದು, ರಾಜ್ಯಾದ್ಯಂತ ಪ್ರತಿ ಗ್ರಾಮಕ್ಕೂ ರಥಯಾತ್ರೆ ಸಾಗುತ್ತಿದೆ. ಈ ಮೂಲಕ ಪ್ರತಿಯೊಬ್ಬ ಪ್ರಜೆಗೂ, ವಿದ್ಯಾರ್ಥಿಗಳಿಂದ ಹಿರಿಯ ನಾಗರಿಕವರೆಗೆ ಎಲ್ಲರಿಗೂ ಸಂವಿಧಾನದ ಬಗ್ಗೆ ಅರಿವು ಮೂಡಿಸುವ, ಜಾಗೃತಿ ತರುವ ಕೆಲಸ ಆಗುತ್ತಿದೆ.
ಅಂತರಂಗದ ಧ್ವನಿಗೆ ಓಗೊಟ್ಟು ಧರ್ಮ ಮಾರ್ಗದಲ್ಲಿ ನಡೆಯಿರಿ: ತರಳಬಾಳು ಸ್ವಾಮೀಜಿ
ಭಕ್ತರು ದೇಗುಲದ ಗರ್ಭಗುಡಿಯ ಪವಿತ್ರ ತಾಣವಾಗಿ ಭಾವಿಸಿದಂತೆ ತನ್ನ ಮನಸ್ಸು ಶುದ್ಧವಾಗಿಟ್ಟುಕೊಳ್ಳಬೇಕು. ದೇವರ ವಿಗ್ರಹಕ್ಕೆ ಪ್ರಾಣ ಪ್ರತಿಷ್ಠಾಪನೆ ಎಂಬುದು ತಪ್ಪು ಕಲ್ಪನೆ, ಭಕ್ತರಲ್ಲಿ ಭಕ್ತಿ ಪ್ರತಿಷ್ಠಾಪನೆಯಾದಾಗ ಮಾತ್ರ ಅದಕ್ಕೆ ನಿಜವಾದ ಅರ್ಥ ಬರುವುದು. ಮನೆಯ ಹೆಣ್ಣು ಮಕ್ಕಳು ಪೊಲೀಸ್‌ ಠಾಣೆ ಮೆಟ್ಟಿಲು ಹತ್ತಬಾರದು, ಗ್ರಾಮದ ಗುರು ಹಿರಿಯರ ಸಮ್ಮುಖದಲ್ಲಿ ತಮ್ಮ ತಮ್ಮ ಸಮಸ್ಯೆಗಳ ಬಗೆಹರಿಸಿಕೊಳ್ಳಬೇಕು.
  • < previous
  • 1
  • ...
  • 566
  • 567
  • 568
  • 569
  • 570
  • 571
  • 572
  • 573
  • 574
  • ...
  • 636
  • next >
Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್‌ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved