• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೊಳೆಗೇರಿ ಜನರು ಕಸ, ಹುಣ್ಣಾಗಲೀ ಅಲ್ಲ: ನಂದಿನಿ
ಅಮೆರಿಕಾವನ್ನೂ ಮೀರಿಸುವ ದೇಶ ಭಾರತವಾಗುತ್ತದೆಂದು ಹೇಳುವ ಹಿಂದೆ ಬಡವರ ಪರಿಶ್ರಮ ದೊಡ್ಡದಿದೆ. ಆದರೆ, ಅದನ್ನು ಎಲ್ಲಿಯೂ ಗುರುತಿಸಲ್ಲ. ಕೊಳೆಗೇರಿ ಜನರು ಒಂದು ರೀತಿ ಲೆಕ್ಕಕ್ಕಿಲ್ಲದಂತೆ ಬಾಳುವಂತಾಗಿದೆ. ನಗರ ಕಟ್ಟುವ ಜನರನ್ನು ಕಣ್ಣಿನಲ್ಲಿ ಆಗುವ ಹುಣ್ಣಿನಂತೆ ನೋಡುವ ಸರ್ಕಾರಗಳಿವೆ. ಕಣ್ಣಿನಲ್ಲಾದ ಹುಣ್ಣು ತೆಗೆದು ಹಾಕುವ ರೀತಿ ನಗರದಲ್ಲಿ ಸ್ಲಂ ಜನರಿದ್ದರೆ ದೂರ ಕಳಿಸುವ ಹುನ್ನಾರ ನಡೆಸುತ್ತಾರೆ.
ಅಂಧರ ಪಾಲಿಗೆ ಪುಟ್ಟರಾಜ ಗವಾಯಿ ನಂದಾದೀಪ: ಪರಮೇಶ್ವರಪ್ಪ ಸಿರಿಗೆರೆ
ಪುಟ್ಟರಾಜ ಗವಾಯಿಗಳು ನಡೆದು ಬಂದ ದಾರಿ, ಗವಾಯಿಗಳು ಸಂಗೀತ ಕ್ಷೇತ್ರಕ್ಕೆ ನೀಡಿದ ಕೊಡುಗೆಯನ್ನು ನಾವ್ಯಾರೂ ಮರೆಯಲು ಸಾಧ್ಯವಿಲ್ಲ. ಸಾವಿರಾರು ಅಂಧ ಮಕ್ಕಳಿಗೆ, ಅನಾಥ ಮಕ್ಕಳಿಗೆ ಬಾಳು ಕೊಟ್ಟು, ಬದುಕಿನ ದಾರಿ ತೋರುವ ಮೂಲಕ ಅಂತಹ ಅಸಹಾಯಕ ಮಕ್ಕಳ ಬಾಳಿಗೆ ನಂದಾದೀಪವಾಗಿ ಬೆಳಕಾದವರು ಪುಟ್ಟರಾಜ ಗವಾಯಿಗಳು.
ಲೀಡ್.. ಸರ್ಕಾರದ ಸೌಲಭ್ಯದಿಂದ ಜನರ ಕುಂದು ಕೊರತೆ ನಿವಾರಣೆ: ಸಚಿವ ಎಸ್.ಎಸ್.ಮಲ್ಲಿಕಾರ್ಜುನ
ಜನರ ಅಹವಾಲು ಸ್ವೀಕಾರ, ಸರ್ಕಾರದ ವಿವಿಧ ಸೌಲಭ್ಯಗಳ ವಿತರಣೆ ಹಾಗೂ ವಿವಿಧ ಕಾಮಗಾರಿಗೆ ಶಂಕು ಸ್ಥಾಪನೆ ನೆರವೇರಿಸಿ ಮಾತನಾಡಿ, ಐದೂ ಗ್ಯಾರಂಟಿ ಯೋಜನೆಗಳ ಸರ್ಕಾರ ನೀಡುತ್ತಿದ್ದು, ಯಾವುದೇ ಕುಟುಂಬ, ಫಲಾನುಭವಿಗಳಿಗೆ ಯೋಜನೆಗಳ ಪಡೆಯಲು ಸಾಧ್ಯವಾಗದಿದ್ದರೆ ಅಂತಹವರಿಗೆ ತಕ್ಷಣವೇ ಸೌಲಭ್ಯ ಮುಟ್ಟಿಸುವ ಕೆಲಸ ಮಾಡಲಾಗುತ್ತದೆ.
ಪೋಷಕರು ಮಕ್ಕಳ ಮೇಲೆ ನಿರಂತರ ನಿಗಾವಹಿಸಿ: ಲಕ್ಷ್ಮಣ್
ಆಧುನಿಕ ಜೀವನ ಶೈಲಿಯಲ್ಲಿ ವಿಶೇಷವಾಗಿ ದಂಪತಿಗಳಿಬ್ಬರೂ ಅನಿವಾರ್ಯವಾಗಿ ಕೆಲಸಕ್ಕೆ ಹೋಗುವ ಭರಾಟೆಯಲ್ಲಿ ತಮ್ಮ ಮಕ್ಕಳ ಬಗ್ಗೆ ಹೆಚ್ಚಿನ ಗಮನ ಹರಿಸಲು ಸಾಧ್ಯವಾಗದೇ ಮಕ್ಕಳು ಕೆಲವೊಂದು ಹಂತಗಳಲ್ಲಿ ದಾರಿತಪ್ಪಿದರೂ ಅದನ್ನು ಗಮನಿಸಲಾಗದೇ ಸಮಾಜದಲ್ಲಿ ಅನೇಕ ರೀತಿಯ ಅವಘಡಗಳು ಸಂಭವಿಸುವುದು ನೋಡುತ್ತಿದ್ದೇವೆ.
ಜಿಲ್ಲೆಯ ಕಲಾ ರಸಿಕರ ಕಣ್ಮನ ಸೆಳೆದ ಚಿತ್ರಸಂತೆ
ಕೊಡಗಿನ ರಾಜೇಶ್ವರಿ ಮಣ್ಣಿನ ಆಭರಣ, ಹರಿಹರದ ಅಶ್ವಥ್ ಹಳೆಯ ರದ್ದಿ ಪೇಪರ್‌ನಿಂದ ದೀಪ, ಕಮಲ, ಕಳಸ, ಪಾಟ್, ಬಾಲ್, ಕೇರಳದ ನಟ್ಟಪಟ್ಟಂ ಕಲೆ, ಅಲಂಕಾರಿಕ ವಿವಿಧ ರೀತಿ ಕಲಾಕೃತಿ, ಬೆಂಗಳೂರಿನ ಕಲಾವಿದ ಎಲ್. ರವಿ ತಂಜಾವೂರು ಪೇಂಟಿಂಗ್‌ನಲ್ಲಿ ನಂದಿ, ಗಣೇಶ, ಪಂಚಮುಖಿ ಗಣಪತಿ, ತಾಮ್ರದ ಗೊಂಬೆಗಳ ತಯಾರಿಸಿದರು.
ಕಾಲೇಜು ಕ್ಯಾಂಪಸ್‌ಗೆ ಹೊರ ವ್ಯಕ್ತಿಗಳು ಪ್ರವೇಶಿಸಿದಂತೆ ಗಮನಹರಿಸಿ: ಎಸ್ಪಿ ಉಮಾ
ಪೊಲೀಸ್ ಇಲಾಖೆಗೆ ಸಂಬಂಧಿಸಿ ತುರ್ತು ಸೇವೆಗಾಗಿ 112ಗೆ ಕರೆ ಮಾಡಿ. ಅಗತ್ಯವಿದ್ದರೆ ನೇರವಾಗಿ ಪೊಲೀಸ್ ಅಧಿಕಾರಿಗಳಿಗೆ ಕರೆ ಮಾಡಿ, ಸಂಪರ್ಕಿಸಿ. ನಗರದಲ್ಲಿ ತುರ್ತು ಸೇವೆಗಾಗಿ ದಾವಣಗೆರೆ ಸುರಕ್ಷಾ ಆ್ಯಪ್ ಜಾರಿಗೆ ತರಲಾಗಿದೆ. ಜಿಲ್ಲಾ ಕೇಂದ್ರದ ವ್ಯಾಪ್ತಿಯಲ್ಲಿ ಯಾವುದೇ ಆಪತ್ತಿನ ಸಮಯ ಹಾಗೂ ಇತರೆ ತುರ್ತು ಸೇವೆಗೆಈ ಆ್ಯಪ್ ಬಳಸಬಹುದು.
ಪತ್ರಕರ್ತರ ಸಮ್ಮೇಳನ ನಿರೀಕ್ಷೆ ಮೀರಿ ಯಶಸ್ವಿ: ಶಿವಾನಂದ ತಗಡೂರು
ಸಮ್ಮೇಳನದ ಬಗ್ಗೆ ರಾಜ್ಯಾದ್ಯಂತ ಪತ್ರಕರ್ತರಿಂದ ಮೆಚ್ಚುಗೆ ವ್ಯಕ್ತವಾಗಿದೆ. ಸಮ್ಮೇಳನದ ಉದ್ಘಾಟನೆ, ಸಮಾರೋಪವಷ್ಟೇ ಅಲ್ಲದೇ, ಪತ್ರಿಕೋದ್ಯಮ, ಪತ್ರಕರ್ತರು ಎದುರಿಸುತ್ತಿರುವ ವಿವಿಧ ಸವಾಲು, ಸಮಸ್ಯೆಗಳು, ಪರಿಹಾರೋಪಾಯಗಳ ಬಗ್ಗೆ ನಾಲ್ಕು ಅರ್ಥಪೂರ್ಣ ಗೋಷ್ಠಿ ನಡೆದವು. ಎಲ್ಲೆಡೆ ಸಮ್ಮೇಳನದ ಬಗ್ಗೆ ಪ್ರಶಂಸೆ ಕೇಳಿ ಬರುತ್ತಿದೆ. ಇದಕ್ಕೆ ಇಲ್ಲಿನ ಜಿಲ್ಲಾ ಘಟಕ, ವರದಿಗಾರರ ಕೂಟ, ಉಪ ಸಮಿತಿಗಳು, ಎಲ್ಲಾ ಪದಾಧಿಕಾರಿಗಳು, ಸದಸ್ಯರ ಸಾಂಘಿಕ ಪ್ರಯತ್ನ, ಅತ್ಯುತ್ತಮ ಸಹಕಾರ ಕಾರಣ.
ಕಾಂಗ್ರೆಸ್‌ ಎಫ್ಎಸ್‌ಎಲ್ ವರದಿ ಒಪ್ಪುವ ಸ್ಥಿತಿಯಲ್ಲಿಲ್ಲ!: ಕೋಟ ಶ್ರೀನಿವಾಸ ಪೂಜಾರಿ
ರಾಮೇಶ್ವರಂ ಕೆಫೆಯ ಸ್ಫೋಟ ಪ್ರಕರಣದ ಆರೋಪಿಗೆ ಬಂಧಿಸುವ ಬದಲು, ಕಾಂಗ್ರೆಸ್‌ ಪಕ್ಷದ ಅಧಿಕಾರಸ್ಥರು ಕೇವಲ ಹೇಳಿಕೆಗಳ ನೀಡುತ್ತಿದ್ದಾರೆ. ನಾಡಿನ 7 ಕೋಟಿ ಜನರ ಹೃದಯವಾದ ವಿಧಾನಸೌಧದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ್ದಾರೆ. ಇದರಿಂದ ಇಡೀ ರಾಜ್ಯದ ಜನತೆಗೆ ನೋವುಂಟಾಗಿದೆ. ಇತಿಹಾಸದಲ್ಲಿ ಆಗದಿರುವ ಕೃತ್ಯವು ವಿಧಾನಸೌಧದಲ್ಲಾಗಿದೆ. ವಿಧಿವಿಜ್ಞಾನ ಕೇಂದ್ರ (ಎಫ್‌ಎಸ್‌ಎಲ್‌) ದಿಂದ ಮಾಹಿತಿ ಬಂದರೂ ಅದನ್ನು ಒಪ್ಪಿಕೊಳ್ಳುವ ಮನಸ್ಥಿತಿಯಲ್ಲಿ ಕಾಂಗ್ರೆಸ್ಸಿಗರು ಇಲ್ಲ.
ಪ್ರತಿ ಮಗುವೂ ಆರೋಗ್ಯಭರಿತವಾಗಿ ಸದೃಢವಾಗುವುದು ಅವಶ್ಯ: ಶಾಸಕ ಡಿ.ಜಿ.ಶಾಂತನಗೌಡ
ಸದೃಢ ಯುವ ಸಮುದಾಯದಿಂದ ಮಾತ್ರ ಸದೃಢ ರಾಷ್ಟ್ರ ನಿರ್ಮಾಣ ಸಾಧ್ಯ. ಈ ನಿಟ್ಟಿನಲ್ಲಿ ದೇಶದ ಪ್ರತಿ ಮಗುವೂ ಕೂಡ ಆರೋಗ್ಯಭರಿತವಾಗಿ ಸದೃಢ ನಾಗರಿಕರಾಗಬೇಕಿದೆ. ಪೋಲಿಯೋದಂತಹ ಮಾರಕ ಕಾಯಿಲೆಗಳಿಂದ ಮಕ್ಕಳ ರಕ್ಷಿಸಿಕೊಳ್ಳಲು 5 ವರ್ಷದವರೆಗಿನ ಮಕ್ಕಳಿಗೆ ಪೋಲಿಯೋ ಲಸಿಕೆ ಕಡ್ಡಾಯ ಹಾಕಿಸಬೇಕು.
10 ವರ್ಷ ಕಸದಬುಟ್ಟಿಯಲ್ಲಿದ್ದ ಜಾತಿಗಣತಿ ವರದಿ: ಶಾಮನೂರು ಆಕ್ರೋಶ
ಜಾತಿ ಗಣತಿಯನ್ನು ತಂದು ಕೊಟ್ಟಿದ್ದಾರೆ, ಇವರು ಪಡೆದಿದ್ದಾರಷ್ಟೇ. ನಮ್ಮದು ವಿರೋಧವಂತೂ ಇದ್ದೇ ಇದೆ ಎಂದು ಡಾ.ಶಾಮನೂರು ಶಿವಶಂಕರಪ್ಪ ಅನಮಾಧಾನ ಹೊರಹಾಕಿದರು.
  • < previous
  • 1
  • ...
  • 567
  • 568
  • 569
  • 570
  • 571
  • 572
  • 573
  • 574
  • 575
  • ...
  • 636
  • next >
Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್‌ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved