• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನಾಯಕತ್ವ, ವ್ಯಕ್ತಿತ್ವ ವಿಕಸನಕ್ಕೆ ಎನ್ನೆಸ್ಸೆಸ್ ಸಹಕಾರಿ: ಪ್ರೊ.ಬಿ.ಡಿ.ಕುಂಬಾರ
ದಾವಣಗೆರೆ ತಾಲೂಕು ತೋಳಹುಣಸೆಯ ಶಿವಗಂಗೋತ್ರಿ ದಾವಣಗೆರೆ ವಿವಿಯಲ್ಲಿ ಕುಲಪತಿ ಪ್ರೊ.ಬಿ.ಡಿ.ಕುಂಬಾರ ರಾಷ್ಟ್ರೀಯ ಸೇವಾ ಯೋಜನೆ ಸ್ನಾತಕೋತ್ತರ ಘಟಕ 1 ಮತ್ತು 2ಕ್ಕೆ ಚಾಲನೆ ನೀಡಿದರು.
ಸ್ವಾಭಿಮಾನದ ಬದುಕಿಗೆ ಪ್ರೇರಣೆಯಾಗಿರುವ ಸಂವಿಧಾನ ಆಶಯಕ್ಕೆ ಮನ್ನಣೆ ನೀಡಿ: ಕುಲಪತಿ
ಡಾ.ಬಿ.ಆರ್.ಅಂಬೇಡ್ಕರ್ ರಚಿಸಿದ ಸಂವಿಧಾನ ಮಹತ್ವ, ಹಕ್ಕುಗಳು ಮತ್ತು ಮೌಲ್ಯಗಳನ್ನು ಪ್ರತಿಯೊಬ್ಬ ಭಾರತೀಯ ಪ್ರಜೆಯೂ ಅರ್ಥಮಾಡಿಕೊಳ್ಳಬೇಕು ಎಂದು ಕುಲಪತಿ ಪ್ರೊ.ಬಿ.ಡಿ.ಕುಂಬಾರ ಹೇಳಿದರು.
ಸಾಹಿತ್ಯ, ಸಂಸ್ಕೃತಿ ಬಗ್ಗೆ ಮಕ್ಕಳಿಗೆ ಅಭಿರುಚಿ ಇರಲಿ: ರವಿಚಂದ್ರ
ಕರ್ನಾಟಕ ಬಾಲ ವಿಕಾಸ ಅಕಾಡೆಮಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ದಾವಣಗೆರೆ, ಶಾಲಾ ಶಿಕ್ಷಣ ಇಲಾಖೆ ಮತ್ತು ಸಾಕ್ಷರತಾ ಇಲಾಖೆಯ ಸಹಯೋಗದಲ್ಲಿ ನಗರದಲ್ಲಿ ಮಕ್ಕಳ ಹಬ್ಬ ಏರ್ಪಡಿಸಲಾಗಿತ್ತು.
ಭಾರತ ಶಕ್ತಿಶಾಲಿಯಾಗಲು ಮೋದಿ ಮತ್ತೆ ಗೆಲ್ಲಬೇಕು: ಹಾರಿಕಾ ಮಂಜುನಾಥ
ನರೇಂದ್ರ ಮೋದಿ ಅಭಿಮಾನಿ ಬಳಗದಿಂದ ಶನಿವಾರ ದಾವಣಗೆರೆಯಲ್ಲಿ ‘ಯುವಕರ ನಡೆ..ಮೋದಿಯ ಕಡೆ’ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಬಾಲಕನಿಗೆ ತೀವ್ರ ಇರಿತ: ಚಿಂತಾಜನಕಸ್ಥಿತಿಯಲ್ಲಿದ್ದವನಿಗೆ ಆಸ್ಪತ್ರೆಯಲ್ಲಿ ಮರುಜನ್ಮ
ನಾಯಕನಹಟ್ಟಿ ಸಮೀಪದ ಗ್ರಾಮವೊಂದರಲ್ಲಿ ಸ್ನೇಹಿತನಿಂದ ಚಾಕು ಇರಿತಕ್ಕೆ ಒಳಗಾಗಿದ್ದ ಬಾಲಕನಿಗೆ ದಾವಣಗೆರೆ ಆರೈಕೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ತಜ್ಞ ವೈದ್ಯರು ಯಶಸ್ವಿ ಶಸ್ತ್ರಚಿಕಿತ್ಸೆ ನಡೆಸಿದ ನಂತರ ಬಾಲಕ ಚೇತರಿಸಿಕೊಂಡಿದ್ದಾನೆ.
5ರ ಒಳಗಿನ ಮಕ್ಕಳಿಗೆ ಪೊಲಿಯೋ ಲಸಿಕೆ ಕಡ್ಡಾಯ: ತಹಶೀಲ್ದಾರ್ ಎರ್ರಿಸ್ವಾಮಿ
ಚನ್ನಗಿರಿ ತಾಲೂಕು ಕಛೇರಿಯ ಸಭಾಂಗಣದಲ್ಲಿ ಪಲ್ಸ್ ಪೊಲೀಯೋ ಕಾರ್ಯಕ್ರಮಕ್ಕಾಗಿ ನಿಯೋಜನೆಗೊಂಡಿರುವ ಅಧಿಕಾರಿಗಳ ಪೂರ್ವಭಾವಿ ಸಭೆಯು ತಹಶೀಲ್ದಾರ್ ಎರ್ರಿಸ್ವಾಮಿ ಇವರ ಅಧ್ಯಕ್ಷತೆಯಲ್ಲಿ ನಡೆಯಿತು.
ಭದ್ರಾ ನಾಲೆ ಕೊನೆ ಭಾಗಕ್ಕೆ ನೀರು ಕೊಡುವಲ್ಲಿಯೂ ಎಡವಿದ ಸಚಿವ: ಬಿ.ಪಿ.ಹರೀಶ ಗೌಡ
ಭದ್ರಾ ಅಚ್ಚುಕಟ್ಟು ಪ್ರದೇಶದ ರೈತರು ಎದುರಿಸುತ್ತಿರುವ ಸಂಕಷ್ಟಕ್ಕೆ ಉಸ್ತುವಾರಿ ಸಚಿವರೇ ನೇರಹೊಣೆ ಎಂದು ಹರಿಹರದ ಬಿಜೆಪಿ ಶಾಸಕ ಬಿ.ಪಿ.ಹರೀಶಗೌಡ ದೂರಿದರು.
ಬುದ್ಧಿಶಕ್ತಿ, ಕ್ರಿಯಾಶೀಲತೆಯಿಂದ ಹೊಸ ಆವಿಷ್ಕಾರಗಳು ಸಾಧ್ಯ: ಪ್ರೊ.ಬಿ.ಜಿ.ಮೂಲಿಮನಿ
ಉನ್ನತ ತಂತ್ರಜ್ಞಾನ ಆಧಾರಿತ ಕೌಶಲ್ಯ ಅಧ್ಯಯನದಿಂದ ಉತ್ತಮ ಪ್ರಜೆಗಳ ನಿರ್ಮಾಣಮಾಡುವ ಬೃಹತ್ ಜವಾಬ್ದಾರಿ ದೇಶದ ಎಲ್ಲಾ ವಿಶ್ವವಿದ್ಯಾನಿಲಯಗಳ ಮೇಲಿದೆ. ವಿಜ್ಞಾನ ಜ್ಞಾನ ಸಾಗರವಾಗಿದೆ ವೈಜ್ಞಾನಿಕ ಅಲೋಚನೆಗಳಿಗೆ ಮಿತಿ ಇರುವುದಿಲ್ಲ ಪ್ರತಿಯೊಂದು ಕ್ಷೇತ್ರದಲ್ಲಿ ವೈಜ್ಞಾನಿಕ ವಿಷಯಗಳ ಅಳವಡಿಕೆಯಿಂದ ಮಾತ್ರ ಪ್ರಗತಿ ಸಾಧ್ಯ.
ಆಮ್ಲಜನಕ ನೀಡುವ ಗಿಡಮರಗಳ ಬೆಳೆಸಿ: ಡಾ.ವೀರೇಶ್
ಪೊಲೀಸ್ ಠಾಣೆ, ಕೋರ್ಟ್, ಆಸ್ಪತ್ರೆಗಳೂ ಪರಿಸರದ ವ್ಯಾಪ್ತಿಯಲ್ಲಿ ಬರುತ್ತವೆ. ಬರೀ ಪಾಠ ಓದಿದರೆ ಸಾಲದು, ಅದರ ತಿರುಳು ತಿಳಿದುಕೊಂಡು ಜೀವನದಲ್ಲಿ ಅಳವಡಿಸಿಕೊಂಡು ಕೃತಿಯಲ್ಲಿ ಜಾರಿಗೆ ತಂದಾಗ ಮಾತ್ರ ಮನುಷ್ಯರ ಜೀವನ ಸಾರ್ಥಕವಾಗುತ್ತದೆ. ಪರಿಸರದಲ್ಲಿ ಗಿಡಮರಗಳು ಕೊಡುವ ಆಕ್ಸಿಜನ್‌ನಿಂದ ಸಮಾಜ ಆರೋಗ್ಯವಾಗಿರುತ್ತದೆ. ಉಚಿತವಾಗಿ ಆಕ್ಸಿಜನ್ ಕೊಡುವ ಗಿಡ ಮರಗಳನ್ನು ಉಳಿಸಿ ಬೆಳೆಸಬೇಕು.
ಬಿಸಿಲು ಹೆಚ್ಚಿದೆ, ಬರಿಗಾಲಲ್ಲಿ ಪಾದಯಾತ್ರೆ ಬೇಡ: ಹೆಬ್ಬಾಳು ರುದ್ರೇಶ್ವರ ಸ್ವಾಮೀಜಿ

ಭಕ್ತರು ವರ್ಷದಿಂದ ವರ್ಷಕ್ಕೆ ನಾನು ಎಷ್ಟು ಬದಲಾವಣೆ ಆಗಿದ್ದೇನೆ ಎಂಬುದು ತಿಳಿದುಕೊಳ್ಳಬೇಕು. ಪಾದಯಾತ್ರೆ ಹೋದರೆ ಆಚಾರ ವಿಚಾರದಲ್ಲಿ , ಸನ್ನಡತೆಯಲ್ಲಿ ಏನಾದರೂ ಬದಲಾವಣೆ ಆಗಿದ್ದೇನೆಯೇ ಎಂಬ ಪ್ರಶ್ನೆ ನೀವೇ ಹಾಕಿಕೊಳ್ಳಬೇಕು.  

  • < previous
  • 1
  • ...
  • 568
  • 569
  • 570
  • 571
  • 572
  • 573
  • 574
  • 575
  • 576
  • ...
  • 636
  • next >
Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್‌ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved