• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹೊರಗುತ್ತಿಗೆ ಕಾರ್ಮಿಕರಿಗೆ ವೇತನ ನೀಡಿ, ಹಿತ ಕಾಯಿರಿ: ಡಿ.ಹನುಮಂತಪ್ಪ
ಕಳೆದ ನಾಲ್ಕೈದು ತಿಂಗಳ ವೇತನವನ್ನು ರಾಯಚೂರು ಮೂಲದ ದೀಕ್ಷಾ ಏಜೆನ್ಸಿ ನೀಡದೇ, ಹೊರಗುತ್ತಿಗೆ ನೌಕರರಿಗೆ ಸತಾಯಿಸುತ್ತಿದೆ. ಇಲ್ಲಿನ ಜಿಲ್ಲಾ ಆರೋಗ್ಯಾಧಿಕಾರಿ, ಜಿಲ್ಲಾಸ್ಪತ್ರೆ ಅಧೀಕ್ಷಕರಿಗೆ ಈ ಬಗ್ಗೆ ಗಮನಕ್ಕೆ ತಂದರೂ ಯಾರೊಬ್ಬರೂ ಸ್ಪಂದಿಸುತ್ತಿಲ್ಲ. ಹೊರ ಗುತ್ತಿಗೆ ಕಾರ್ಮಿಕರ ಹಿತ ಕಾಯಬೇಕಾದ ಅಧಿಕಾರಿಗಳು ಗುತ್ತಿಗೆ ಏಜೆನ್ಸಿ ಬಗ್ಗೆ ಮೆದು ಧೋರಣೆ ತೋರುತ್ತಿರುವುದು ಏಕೆ.
ಈ ಹಾಸ್ಟೆಲ್‌ನಲ್ಲಿ ನಿತ್ಯವೂ ಆಹಾರ ವ್ಯರ್ಥವೇಕೆ?
ಬಡ, ಮಧ್ಯಮ ವರ್ಗದ ಪರಿಶಿಷ್ಟ ಮಕ್ಕಳ ಓದಿಗೆಂದು ಸಮಾಜ ಕಲ್ಯಾಣ ಇಲಾಖೆ ಹಾಸ್ಟೆಲ್‌ ಸ್ಥಾಪಿಸಿ ಸರ್ಕಾರದಿಂದ ಸಾಕಷ್ಟು ಅನುದಾನ ಹರಿದು ಬಂದರೂ ಹಾಸ್ಟೆಲ್‌ನಲ್ಲಿರುವ ವಿದ್ಯಾರ್ಥಿನಿಯರು ವಿದ್ಯಾರ್ಥಿ ನಿಲಯದ ತಿಂಡಿ, ಊಟ ಸೇವಿಸದಿರುವುದು ಸಾಕಷ್ಟು ಪ್ರಶ್ನೆಗೆ ಕಾರಣವಾಗಿದೆ. ಊಟ, ತಿಂಡಿ ಸರಿ ಇರುವುದಿಲ್ಲವೋ ಅಥವಾ ಅಡುಗೆ ಮಾಡುವವರು ಸರಿಯಾದ ಆಹಾರ ತಯಾರಿಸುತ್ತಿದ್ದಾರೋ ಇಲ್ಲವೋ ಎಂಬ ಪ್ರಶ್ನೆ ಸಹಜವಾಗಿ ಮೂಡುತ್ತದೆ.
ಅಕ್ರಮ ಪಂಪ್‌ಸೆಟ್‌ಗೆ ಬರಿದಾದ ಸೂಳೆಕೆರೆ ಒಡಲು!
ಕುಡಿಯುವ ನೀರು, ಕೃಷಿಗೆ ಆಧಾರವಾದ ಸೂಳೆಕೆರೆಯಲ್ಲಿ ಅಕ್ರಮ ಪಂಪ್‌ಸೆಟ್‌ಗಳ ಅಳವಡಿಸಲಾಗಿದೆ. ಸಾವಿರಾರು ಅಡಿ ಕೊಳವೆ ಬಾವಿ ಕೊರೆಸಿದರೂ ನೀರು ಸಿಗದ ಸ್ಥಿತಿಯಲ್ಲಿರುವ ಚನ್ನಗಿರಿ ತಾಲೂಕಿನಲ್ಲಿ ರೈತರು ತಮ್ಮ ಅಡಿಕೆ ಇತರೆ ತೋಟ ಉಳಿಸಿಕೊಳ್ಳಲು ಹರಸಾಹಸ ಪಡುತ್ತಿದ್ದಾರೆ. ಸೂಳೆಕೆರೆಯಲ್ಲಿ ಅಕ್ರಮ ಪಂಪ್‌ಸೆಟ್‌ಗಳಿಂದಾಗಿ ಹತ್ತಾರು ಅಡಿ ಇದ್ದ ನೀರಿನ ಮಟ್ಟ ಈಗ ಕೇವಲ ಏಳೆಂಟು ಅಡಿಗೆ ತಲುಪಿದೆ.
ಗುಮ್ಮನೂರಿನಲ್ಲಿ ಉಕ್ಕಿ ಹರಿದ ಗಂಗೆ!
ಗುಮ್ಮನೂರು ಗ್ರಾಮದಲ್ಲಿ ಸೋಮವಾರ ಕುಡಿಯುವ ನೀರಿಗಾಗಿ ಕೊಳವೆ ಬಾವಿ ಕೊರೆಸಲಾಯಿತು. ಸುಮಾರು 589 ಅಡಿ ಕೊಳವೆ ಬಾವಿ ಕೊರಸುತ್ತಿದ್ದಂತೆ 6 ಇಂಚಿನಷ್ಟು ನೀರು ಸುಮಾರು 30 ಅಡಿಗೂ ಎತ್ತರಕ್ಕೆ ಸುಮಾರು ಹೊತ್ತು ರಭಸದಿಂದ ಕಾರಂಜಿ ಉಕ್ಕಿ ಹರಿಯುತ್ತಿದ್ದುದನ್ನು ಕಂಡ ಗ್ರಾಮಸ್ಥರು ಸಂಭ್ರಮಿಸಿದರು.
ಗ್ಯಾರಂಟಿ ಇಲ್ಲದ ಕಾಂಗ್ರೆಸ್‌ ಸರ್ಕಾರ ಪಾಪರ್‌: ಕೆ.ಎಸ್.ಈಶ್ವರಪ್ಪ ಲೇವಡಿ
ನುಡಿದಂತೆ ನಡೆದ ಸರ್ಕಾರವೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೊಳ್ಳುತ್ತಾರೆ. ನಿರುದ್ಯೋಗಿ ಪದವೀಧರರಿಗೆ ಈವರೆಗೆ ಒಂದೇ ಒಂದು ರು. ನೀಡದೇ ಅವಮಾನಿಸುವ ಕೆಲಸ ಕಾಂಗ್ರೆಸ್ ಸರ್ಕಾರ ಮಾಡುತ್ತಿದೆ. ಗೃಹಲಕ್ಷ್ಮಿಯಡಿ ಮಹಿಳೆಯರಿಗೆ 2 ಸಾವಿರ ರು. ಹಣ ನೀಡುತ್ತಿಲ್ಲ. ಸಮರ್ಪಕ ವಿದ್ಯುತ್ ಪೂರೈಸದ ಸಿಎಂ ಸಿದ್ದರಾಮಯ್ಯ ನಮ್ಮದು ನುಡಿದಂತೆ ನಡೆದ ಸರ್ಕಾರವೆಂದು ಯಾಕೆ ಹೇಳಿಕೊಳ್ಳುತ್ತೀರಿ?
ಸಾಗುವಳಿದಾರರಿಗೆ ತಕ್ಷಣವೇ ಹಕ್ಕುಪತ್ರ ನೀಡಿ: ಹುಚ್ಚವ್ವನಹಳ್ಳಿ ಮಂಜುನಾಥ
ಸಾಸ್ವೇಹಳ್ಳಿ, ಕಮ್ಮಾರಘಟ್ಟ ಏತ ನೀರಾವರಿ ಕಾಮಗಾರಿ ತ್ವರಿತ ಪೂರ್ಣಗೊಳಿಸಬೇಕು. ಚನ್ನಗಿರಿ ತಾಲೂಕು ಗಾಣದಕಟ್ಟೆ ರಿ.ಸನಂ.1 ಮತ್ತು ಎನ್.ಗಾಣದಕಟ್ಟೆ ರಿ.ನಂ.8, ಶಿವಗಂಗೆ ಹಾಳ್ ರಿ.ಸ.ನಂ.4ರಲ್ಲಿ ಎಂಪಿಎಂ ಮಿಲ್‌ಗೆ ನೀಡಿದ ಲೀಜ್‌ ಅವಧಿ ಪೂರ್ಣವಾಗಿದ್ದು, ಜಮೀನಿನ ಬಗರ್‌ಹುಕುಂ ಸಾಗುವಳಿದಾರರಿಗೆ ತಕ್ಷಣವೇ ಹಕ್ಕುಪತ್ರ ನೀಡಬೇಕು.
ಶಿವಾಜಿ ಶೌರ್ಯ, ಸಾಹಸ ಸದಾ ಪ್ರೇರಣದಾಯಕ: ಶಾಸಕ ಡಾ.ಶಾಮನೂರು ಶಿವಶಂಕರಪ್ಪ
ಛತ್ರಪತಿ ಶಿವಾಜಿ ಮಹಾರಾಜರು ಯಾವುದೇ ಒಂದು ಸಮಾಜದ ಉದ್ಧಾರಕ್ಕಾಗಿ ಹೋರಾಡಲಿಲ್ಲ, ಸಮಾಜದ ಎಲ್ಲ ವರ್ಗದ ಜನರ ಅಭಿವೃದ್ಧಿಗಾಗಿ ಹೋರಾಟ ಮಾಡಿದ್ದರು. ಮೊಘಲರ ವಿರುದ್ಧ ಅನೇಕ ಯುದ್ಧಗಳ ಮಾಡಿ ಅವರನ್ನು ಸೋಲಿಸಿದ ಮರಾಠ ಕೀರ್ತಿ ಮರಾಠ ಚಕ್ರವರ್ತಿ ಎಂದು ಗುರುತಿಸಿಕೊಂಡವರು. ಇಂತಹ ಮಹಾನ್ ಯೋಧನ ಜಯಂತಿ ಸರ್ಕಾರವು ಆಚರಿಸುತ್ತಿದ್ದು ಇದು ನಮಗೆ ಸಂತೋಷದ ವಿಷಯವಾಗಿದೆ.
ನಾಳೆ ಕನ್ನಡ ಜಾಗೃತಿಗೆ ನಗರದಲ್ಲಿ ಬೃಹತ್ ಜಾಥಾ: ಕರವೇ ರಾಮೇಗೌಡ
ಅಂಬೇಡ್ಕರ್ ವೃತ್ತದಿಂದ ಆರಂಭವಾಗುವಾಗುವ ಕನ್ನಡ ಜಾಗೃತಿಗಾಗಿ ಬೃಹತ್ ಜಾಥಾ ಶ್ರೀ ಜಯದೇವ ವೃತ್ತ, ಹಳೆ ಪಿಬಿ ರಸ್ತೆ ಮಾರ್ಗವಾಗಿ ಅಕ್ಕ ಮಹಾದೇವಿ ರಸ್ತೆ, ಮಾಮಾಸ್ ಜಾಯಿಂಟ್‌ ರಸ್ತೆ ಮಾರ್ಗವಾಗಿ ಮೆಡಿಕಲ್ ಹಾಸ್ಟೆಲ್ ರಸ್ತೆಯಿಂದ ಆಂಜನೇಯ ಬಡಾವಣೆ ಶ್ರೀ ಆಂಜನೇಯ ದೇವಸ್ಥಾನ ತಲುಪಿ, ಅಲ್ಲಿ ಬೃಹತ್ ಜಾಥಾ ಮುಕ್ತಾಯವಾಗಲಿದೆ.
ಶಿವಾಜಿ ಮಹಾರಾಜರಿಂದ ದೇಶದಲ್ಲಿ ಹಿಂದುತ್ವ ಗಟ್ಟಿಯಾಗಿದೆ: ಶಿಕ್ಷಕ ರಾಮರಾವ್
ಶಿವಾಜಿಗೆ ತಮ್ಮ ಬಾಲ್ಯದಲ್ಲಿ ತಾಯಿ ಜೀಜಾಬಾಯಿ ಮತ್ತು ಗುರು ದಾದಾಜಿ ಕೊಂಡದೇವರಿಂದ ದೊರೆತ ಶಿಕ್ಷಣದಿಂದ ಅವರೊಬ್ಬ ಮಹಾಪರಾಕ್ರಮಿ ಹಿಂದು ಧರ್ಮದ ಅದಮ್ಯ ಪ್ರೇಮಿಯಾಗಿ ಹೊರಹೊಮ್ಮಿದರು. ನಂತರದಲ್ಲಿ ಬಿಜಾಪುರ ಸುಲ್ತಾನರ ವಿರುದ್ಧ ತನ್ನದೇ ಆದ ಸೈನ್ಯ ಕಟ್ಟಿ ವಿಶೇಷವಾಗಿ ಗೆರಿಲ್ಲಾ ಮಾದರಿ ದಾಳಿಯಿಂದ ತನ್ನ ವೈರಿಗಳ ಮಟ್ಟಹಾಕಿ ತನ್ನದೇ ಆದ ರಾಜ್ಯ ಕಟ್ಟಿದ ಧೀರ ರಾಜನಾಗಿ ಅಳ್ವಿಕೆ ನಡೆಸಿದ ದೇಶದ ಹೆಮ್ಮೆ ಯ ರಾಜನಾಗಿದ್ದರು.
ವ್ಯಕ್ತಿ ಪ್ರತಿಷ್ಠೆಗಿಂತ ದೈವ ಪ್ರತಿಷ್ಠೆ ಮುಖ್ಯವಾಗಲಿ: ಕಾಗಿನೆಲೆ ಶ್ರೀ
ಅಂಬೇಡ್ಕರ್ ಹೇಳಿದಂತೆ ಯಾವ ದೇಶದಲ್ಲಿ ದೇವಸ್ಥಾನದ ಗಂಟೆಗಿಂತ ಶಾಲೆ ಗಂಟೆಗಳು ಹೆಚ್ಚು ಬಾರಿಸುತ್ತವೆಯೋ ಆಗ ಸಮಾಜ ಉದ್ಧಾರವಾಗುತ್ತದೆ ಎಂದಿದ್ದಾರೆ ಆದರೆ ನಮ್ಮ ಭಕ್ತಿಗೆ ದೇವಸ್ಥಾನ ಬೇಕು ಅದರ ಜೊತೆಯಲ್ಲಿ ಶಿಕ್ಷಣವೂ ಬೇಕು. ಯಾವ ಸಮಾಜದಲ್ಲಿ ಶಿಕ್ಷಣ ಮತ್ತು ಆರ್ಥಿಕವಾಗಿ ಜಾಗೃತಿ ಹೊಂದಿವೆಯೋ ಅಂತಹ ಸಮಾಜಗಳು ಈ ರಾಜ್ಯ ಆಳುತ್ತವೆ. ಆದ್ದರಿಂದ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು.
  • < previous
  • 1
  • ...
  • 577
  • 578
  • 579
  • 580
  • 581
  • 582
  • 583
  • 584
  • 585
  • ...
  • 636
  • next >
Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್‌ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved