• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಇಂದಿನಿಂದ ಪಾಲಿಕೆ ಕಸ ವಿಲೇವಾರಿ ನೌಕರರ ಪ್ರತಿಭಟನೆ
ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳ ಹೊರ ಗುತ್ತಿಗೆ ಪೌರ ಚಾಲಕರು, ನೀರಗಂಟಿಗಳು, ಲೋಡರ್ಸ್‌, ಕ್ಲೀನರ್ಸ್‌, ಹೆಲ್ಪರ್ಸ್‌, ಯುಜಿಡಿ ಕಾರ್ಮಿಕರು ಸೇರಿ ಎಲ್ಲಾ ಹೊರ ಗುತ್ತಿಗೆ ನೌಕರರ ನೇರ ಪಾವತಿಗೊಳಪಡಿಸಲು ಆಗ್ರಹಿಸಿ ಮೂರು ದಿನ ಹೋರಾಟ ನಡೆಯಲಿದೆ. ಈವರೆಗೂ ನಗರ ಸ್ಥಳೀಯ ಸಂಸ್ಥೆಗಳ ಹೊರ ಗುತ್ತಿಗೆ ಕಾರ್ಮಿಕರು ನಡೆಸುತ್ತಿರುವ ಹೋರಾಟಕ್ಕೆ ಸರ್ಕಾರದ ಸ್ಪಂದನೆಯೇ ಸಿಕ್ಕಿಲ್ಲ.
ತೆರಿಗೆ ಹಣ ನ್ಯಾಯಯುತವಾಗಿ ರಾಜ್ಯಗಳಿಗೆ ಹಂಚಿ: ಎಚ್‌.ಜಿ.ಉಮೇಶ
ಕೇಂದ್ರ ಸರ್ಕಾರ ಭಾರತದ ಒಕ್ಕೂಟ ವ್ಯವಸ್ಥೆಯೊಳಗಿರುವ ರಾಜ್ಯಗಳ ಮೂಲಕ ಸಂಗ್ರಹವಾಗುವ ತೆರಿಗೆ, ಸೆಸ್‌, ಸರ್ ಚಾರ್ಜ್‌ ರೂಪದಲ್ಲಿ ಸಂಗ್ರಹಿಸುವ ತೆರಿಗೆ ಹಣವನ್ನು ಕೇಂದ್ರ, ರಾಜ್ಯಗಳಿಗೆ ಸಮರ್ಪಕವಾಗಿ ಹಂಚಿಕೆ ಮಾಡಲೆಂದು ಹಣಕಾಸು ಆಯೋಗ ರಚಿಸಿದೆ. ಅದರಂತೆ ತೆರಿಗೆ ಹಣವನ್ನು ನ್ಯಾಯಸಮ್ಮತವಾಗಿ ರಾಜ್ಯಗಳಿಗೆ ಹಂಚಿ, ಅಗತ್ಯವಾದ ಅನುದಾನಗಳ ಕಾಲಕಾಲಕ್ಕೆ ಬಿಡುಗಡೆಗೊಳಿಸಬೇಕಿರುವುದು ಭಾರತ ಸರ್ಕಾರದ ಕರ್ತವ್ಯ.
ಎಸ್‌ಒಜಿ ಕಾಲನಿ: ಫುಟ್‌ಪಾತ್‌ನಲ್ಲಿ ಶೆಡ್‌ಗೆ ಅವಕಾಶ ಕೊಡದಿರಿ
ಬಡತನ ರೇಖೆಗಿಂತ ಕೆಳಗಿರುವ ದುಡಿಯುವ ವರ್ಗಗಳಿಗಾಗಿ ಹಿಂದೆ ಜಿಲ್ಲಾಡಳಿತವು 1,450 ಮನೆಗಳ ಏಕಕಾಲಕ್ಕೆ ನಿರ್ಮಿಸಿತ್ತು. ಆಟೋ ಚಾಲಕರು, ಅಂಗನವಾಡಿ ನೌಕರರು, ಹಮಾಲರು, ಪತ್ರಿಕಾ ಸಿಬ್ಬಂದಿ, ಪತ್ರಿಕಾ ವಿತರಕರು ಹೀಗೆ ವಿವಿಧ ವರ್ಗಗಳ ಕುಟುಂಬಗಳಿಗೆ ಆಶ್ರಯ ಮನೆ ನೀಡಲಾಗಿತ್ತು. ಅಂದೇ ಜಿಲ್ಲಾಡಳಿತವು ಮುಂದಿನ ದಿನಗಳನ್ನು ಗಮನದಲ್ಲಿಟ್ಟುಕೊಂಡು, ಎಸ್‌ಒಜಿ ಕಾಲನಿ ನಿರ್ಮಿಸಿತ್ತು.
ಮಕ್ಕಳ ಕಾರ್ಯಚಟುವಟಿಕೆಗಳ ಬಗ್ಗೆ ಪೋಷಕರು ಗಮನಹರಿಸಿ: ಡಾ.ಚನ್ನಮಲ್ಲಿಕಾರ್ಜುನ ಸ್ವಾಮೀಜಿ
ಮಕ್ಕಳಲ್ಲಿರುವ ಪ್ರತಿಭೆ ಅನಾವರಣಗೊಳಿಸುವ ಜೊತೆಗೆ ಮಕ್ಕಳ ಸಚ್ಚಾರಿತ್ರ್ಯ ನಡವಳಿಕೆಗೆ ಬುನಾದಿ ಹಾಕಲು ಹಲವು ಕಾರ್ಯಕ್ರಮಗಳ ಉಚಿತವಾಗಿ ಹಮ್ಮಿಕೊಳ್ಳುತ್ತಿದ್ದು, ಇದರಲ್ಲಿ ಪೋಷಕರು ತಮ್ಮ ಮಕ್ಕಳ ಜೊತೆ ಪಾಲ್ಗೊಳ್ಳಬೇಕೆಂದು ಸಲಹೆ ನೀಡಿದರು. ಭಕ್ತರ ಉದಾರತೆಯಿಂದ ಶ್ರೀಮಠದ ಎಲ್ಲಾ ಕಾರ್ಯಕ್ರಮಗಳು ನಿರ್ವಿಘ್ನವಾಗಿ ನಡೆಯುತ್ತಿವೆ. ಸಮಯವು ಹೇಗಾದರೂ ಕಳೆದು ಹೋಗುತ್ತದೆ ಒಳ್ಳೆಯ ಉದ್ದೇಶಗಳಿಗಾಗಿ ಎಲ್ಲರೂ ಸಮಯದ ಸದ್ಭಳಕೆ ಮಾಡಿಕೊಳ್ಳಿ.
ಹತ್ತನೇ ಸಾಹಿತ್ಯ ಸಮ್ಮೇಳನ ಸರ್ವಾಧ್ಯಕ್ಷರಾದ ಬಿ.ಟಿ.ಜಾಹ್ನವಿಗೆ ಆಮಂತ್ರಣ
ಬಿ.ಟಿ.ಜಾಹ್ನವಿಯವರು ಲೇಖನ, ಕಥೆಗಳ ಮೂಲಕ ಸಮಾಜ ತಿದ್ದುವ, ಮಾರ್ಗದರ್ಶನ ಮಾಡುವ ಕೆಲಸ ಮಾಡಿದ್ದಾರೆ. ಇವರು ಕ್ರಿಯಾಶೀಲ ಬರಹಗಾರರಾಗಿದ್ದಾರೆ. ಇವರು 10ನೇ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆಯಾಗಿರುವುದು ಸಾಹಿತ್ಯ ವಲಯಕ್ಕೆ ಸಂತೋಷ ಹಾಗೂ ಮೆರುಗು ತಂದಿದೆ.
ಪಂಚಮಸಾಲಿ ಮಕ್ಕಳಿಗೆ ಶಿಕ್ಷಣ, ಉದ್ಯೋಗದಲ್ಲಿ ಮೀಸಲಾತಿ ಅಗತ್ಯ: ವಚನಾನಂದ ಶ್ರೀ
ಸಮಾಜ ಬಂಧುಗಳು ತಮ್ಮ ಕುಟುಂಬ, ಮನೆಗಳಲ್ಲಿ ಶುಭ ಕಾರ್ಯ ಮಾಡಿದಾಗ ಆಹ್ವಾನ ಪತ್ರಿಕೆಯಲ್ಲಿ ಹರ ಲಾಂಛನ ಕಡ್ಡಾಯವಾಗಿ ಹಾಕಿಸಿ, ಶ್ರೀಮಠವನ್ನು ಆರ್ಥಿಕವಾಗಿ, ಸಶಕ್ತವಾಗಿ ಬೆಳೆಸಬೇಕಾಗಿದೆ. ಈಗ ಶ್ರೀಪೀಠದಲ್ಲಿ 48 ಬಡ ವಿದ್ಯಾರ್ಥಿಗಳು ಆಶ್ರಯ ಪಡೆದು, ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಇದು ಸಾವಿರ ಸಂಖ್ಯೆಯನ್ನು ದಾಟಬೇಕೆಂಬುದು ನಮ್ಮ ಕನಸಾಗಿದೆ. ಈ ನಿಟ್ಟಿನಲ್ಲಿ ಭಕ್ತರೂ ಇಂತಹ ಕಾರ್ಯಕ್ಕೆ ಕೈಜೋಡಿಸಬೇಕು.
ಸಾಸ್ವೇಹಳ್ಳಿ ಏತ ನೀರಾವರಿ: 3 ತಿಂಗಳಲ್ಲಿ ಪೂರ್ಣಗೊಳಿಸಿ: ಬಿ.ಆರ್.ರಘು
ಇನ್ನು 3 ತಿಂಗಳ ಒಳಗಾಗಿ ಸಾಸ್ವೇಹಳ್ಳಿ ಏತ ನೀರಾವರಿ ಯೋಜನೆ ಬಾಕಿ ಕಾಮಗಾರಿ ಪೂರ್ಣಗೊಳಿಸಿ, ನೀರು ಹರಿಸದಿದ್ದರೆ ಚನ್ನಗಿರಿ ತಾಲೂಕು ಕಸಬಾ ಹೋಬಳಿ, ಸಂತೇಬೆನ್ನೂರು ಹೋಬಳಿ, ಬಸವಾಪಟ್ಟಣ ಹೋಬಳಿ, ಸಾಸ್ವೇಹಳ್ಳಿ ಹೋಬಳಿ ರೈತರು ಚುನಾವಣೆ ಬಹಿಷ್ಕರಿಸುವ ನಿರ್ಧಾರ ಮಾಡಿದ್ದೇವೆ. ಯೋಜನೆಯಡಿ ಚನ್ನಗಿರಿ ತಾಲೂಕಿನ 120 ಕೆರೆ, ಹೊನ್ನಾಳಿ ತಾಲೂಕಿನ 4 ಕೆರೆ, ಶಿವಮೊಗ್ಗ ಜಿಲ್ಲೆಯ 12 ಕೆರೆಗಳಿಗೆ ನೀರು ತುಂಬಿಸುವ ಯೋಜನೆ ಇದಾಗಿದೆ.
ದಾವಣಗೆರೆ ಅರ್ಬನ್ ಬ್ಯಾಂಕ್‌: ಬಿರುಸಿನ ಮತದಾನ
ದಿ ದಾವಣಗೆರೆ ಅರ್ಬನ್ ಬ್ಯಾಂಕ್ ಚುನಾವಣೆಗೆ ಒಟ್ಟು 12,203 ಮತದಾರರಿದ್ದು, ಈ ಪೈಕಿ 5263 ಮತದಾರರು ತಮ್ಮ ಮತ ಚಲಾಯಿಸಿದರು. ಚುನಾವಣೆಗಾಗಿ 10 ಜನರ ಗುಂಪುಗಳ ತಂಡ, ವೈಯಕ್ತಿಕವಾಗಿ ಸ್ಪರ್ಧೆ ಮಾಡಿದವರು, 2-3 ಅಭ್ಯರ್ಥಿಗಳ ಗುಂಪಿನಲ್ಲಿ ಸ್ಪರ್ಧಿಗಳು ಅಂತಿಮ ಕಣದಲ್ಲಿದ್ದು, ಭಾನುವಾರ ಮತ ಚಲಾಯಿಸಿದ 5263 ಮತದಾರರು ಬ್ಯಾಂಕ್‌ಗೆ ನೂತನ ನಿರ್ದೇಶಕರ ಆಯ್ಕೆಗೆ ಅಂತಿಮ ಮುದ್ರೆ ಒತ್ತಿದ್ದಾರೆ.
ಮನೆ ಬಾಗಿಲಿಗೆ ಪಾಲಿಕೆಯಿಂದ ಇ-ಆಸ್ತಿ ಪತ್ರ ಅಭಿಯಾನ
ಫೆ.13ರಂದು ಬೆಳಿಗ್ಗೆ 10ರಿಂದ ಮಧ್ಯಾಹ್ನ 1 ರವರೆಗೆ ವಿನೋಬ ನಗರದ 3ನೇ ಮುಖ್ಯ ರಸ್ತೆಯಲ್ಲಿರುವ ವಾರ್ಡ್ ಆಫೀಸ್ ನಲ್ಲಿ ಮನೆ ಮಾಲೀಕರಿಗೆ ಸ್ಥಳದಲ್ಲೇ ಇ-ಆಸ್ತಿ ಪತ್ರ ನೀಡಲಾಗುವುದು. ಈಗಾಗಲೇ ವಾರ್ಡಿನ ಕಸ ವಿಲೇವಾರಿ ವಾಹನದ ಮೂಲಕ ಸಾರ್ವಜನಿಕರು, ಮನೆ ಮಾಲೀಕರಿಗೆ ಇ-ಆಸ್ತಿ ಮಾಡಿಸುವ ಕುರಿತು ಪ್ರಚಾರ ಮಾಡಲಾಗುತ್ತಿದೆ.
ನಾಳೆಯಿಂದ ಸೂರಗೊಂಡನಕೊಪ್ಪ ಸಂತ ಸೇವಾಲಾಲ್‌ ಜಯಂತಿ: ರಾಘವೇಂದ್ರ ನಾಯ್ಕ
14ರಂದು ಪೂರ್ಣಕುಂಭ ಮೆರವಣಿಗೆ, ಮಾತಾ ಮರಿಯಮ್ಮ ದೇವಿಗೆ ಅಭಿಷೇಕ, ಅಲಂಕಾರ, ಸಂತ ಸೇವಾಲಾಲ್‌ ಮೂರ್ತಿಗೆ ಅಭಿಷೇಕ, ಅಲಂಕಾರ, ಉಭಯ ದೇವಸ್ಥಾನಗಳಲ್ಲಿ ವಾಜಾ ಭಜನ್‌, ಸಮುದಾಯದ ಸಾಮೂಹಿಕ ಪ್ರಾರ್ಥನೆ, ಆಗಮಿತ ಮಾಲಾಧಾರಿಗಳಿಗೆ ದರ್ಶನ ಹಾಗೂ ಸೇವಾ ಸಂದೇಶ, ಮಹಾ ಮಂಗಳಾರತಿ, ಉತ್ಸವ ಮೂರ್ತಿಯ ಪ್ರತಿಷ್ಟಾಪನೆಯೊಂದಿಗೆ ಪಲ್ಲಕ್ಕಿ ಉತ್ಸವ, ನಿರಂತರವಾಗಿ ಮಾಲಾಧಾರಿಗಳಿಂದ ಮಾಲೆ ಇರುಮುಡಿಗಳ ಸಮರ್ಪಣಾ ಕಾರ್ಯಕ್ರಮ ನಡೆಯಲಿದೆ.
  • < previous
  • 1
  • ...
  • 583
  • 584
  • 585
  • 586
  • 587
  • 588
  • 589
  • 590
  • 591
  • ...
  • 636
  • next >
Top Stories
ಗ್ಯಾರಂಟಿಯಿಂದ 4 ಜನರ ಕುಟುಂಬಕ್ಕೆ ಪ್ರತಿ ತಿಂಗಳು ₹10,000 ಪ್ರಯೋಜನ
ಕಬ್ಬಿನ ದರ ನಿಗದಿ ಮಾಡಲು ಸರ್ಕಾರಕ್ಕೆ ರೈತರ ಡೆಡ್‌ಲೈನ್‌
ನಾನಕ್‌ ಜನ್ಮಸ್ಥಳಕ್ಕೆ ಹಿಂದುಗಳ ಪ್ರವೇಶಕ್ಕೆ ಪಾಕ್‌ ನಕಾರ
ರಾಹುಲ್‌ ಜೊತೆ ಸಿಎಂ, ಡಿಸಿಎಂ ಭೇಟಿ ವಿಳಂಬ?
ಹರ್ಯಾಣದಲ್ಲಿ ಬ್ರೆಜಿಲ್‌ ಮಾಡೆಲ್‌ನಿಂದ ಮತ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved