• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹರಿಹರ ತಾಲೂಕಿನ 4 ಸಾವಿರ ವಿದ್ಯಾರ್ಥಿಗಳಿಗೆ ಬ್ಯಾಗ್‌ಗಳ ವಿತರಣೆ
ಸಾಮಾಜಿಕ ಹೊಣೆಗಾರಿಕೆ ನಿಧಿಯಡಿ ಶಾಲಾ ಮಕ್ಕಳ ಕಲಿಕೆಯ ಭಾಗವಾದ ಡಿಜಿಟಲ್ ಜಗತ್ತಿಗೆ ಅಗತ್ಯವಿರುವ ಕಂಪ್ಯೂಟರ್, ಬ್ಯಾಗ್, ಪುಸ್ತಕಗಳು, ನಲಿಕಲಿ ಪೀಠೋಪಕರಣಗಳ ನೀಡುತ್ತಿರುವ ಕಾರ್ಪೋರೇಟ್ ಸಂಸ್ಥೆಗಳ ಕಾರ್ಯ ಶ್ಲಾಘನೀಯ.
ಸಂವಿಧಾನದ ಆಶಯಗಳ ತಿಳಿಸುವ ಕೆಲಸವಾಗಲಿ: ಬಿ.ಗೋಪಾಲ್
ಸಂವಿಧಾನದ ಬಗ್ಗೆ ಹೆಚ್ಚು ಹೆಚ್ಚು ವಿಷಯಗಳ ನಾವು ತಿಳಿದುಕೊಳ್ಳಬೇಕು. ಮನೆ ಮನೆಗೆ ಸಂವಿಧಾನ ಹಾಗೂ ಸಂವಿಧಾನದ ಆಶಯಗಳ ತಿಳಿಸುವ ಕೆಲಸ ಪ್ರಜಾ ಪರಿವರ್ತನಾ ಸಂಘಟನೆ ಮಾಡಬೇಕು. ಈ ಮೂಲಕ ಗ್ರಾಮಾಂತರ ಪ್ರದೇಶದಲ್ಲಿ ಸಾಮಾನ್ಯ ಜನರು ಸಂವಿಧಾನದ ಬಗ್ಗೆ ಮಾತನಾಡುವಂತಾಗಬೇಕು.
ಕೆರಗೋಡಿನಲ್ಲಿ ಮತ್ತೆ ಹನುಮ ಧ್ವಜ ಹಾರಿಸಿ: ಬಿಜೆಪಿ
ಹನುಮ ಧ್ವಜ ಹಾರಿಸಿದ್ದ ವಿಶಾಲ ಕಂಬದ ಮೇಲೆ ರಾಷ್ಟ್ರ ಧ್ವಜಾರೋಹಣವನ್ನು ಮಧ್ಯಾಹ್ನ 3 ಗಂಟೆಗೆ ಮಾಡುವ ಮೂಲಕ ರಾಷ್ಟ್ರಧ್ವಜಕ್ಕೂ ಕಾಂಗ್ರೆಸ್ ಸರ್ಕಾರ, ಪೊಲೀಸ್ ಇಲಾಖೆ ಅವಮಾನಿಸಿದೆ. ರಾಷ್ಟ್ರಧ್ವಜಕ್ಕೆಂದೇ ಧ್ವಜ ಸಂಹಿತೆ ಇದೆ. ರಾಷ್ಟ್ರಧ್ವಜಕ್ಕೆ ಸಂಬಂಧಿಸಿದ ನಿಯಮಾವಳಿಗಳನ್ನೇ ಉಲ್ಲಂಘಿಸುವ ಮೂಲಕ ಸರ್ಕಾರ ಅವಮಾನ ಮಾಡಿದ್ದನ್ನು ಖಂಡಿಸುತ್ತೇವೆ. ತಕ್ಷಣವೇ ಕೆರಗೋಡಿನಲ್ಲಿ ಮತ್ತೆ ಹನುಮನ ಧ್ವಜ ಹಾರಿಸಬೇಕು. ಈ ಮೂಲಕ ಹಿಂದು ಸಮಾಜಕ್ಕೆ ಗೌರವ ನೀಡುವ ಮಾದರಿಯಲ್ಲಿ ಇನ್ನಾದರೂ ಸರ್ಕಾರ ಕೆಲಸ ಮಾಡಲಿ.
ದೇವನಗರಿ ಕಪ್ ಕ್ರಿಕೆಟ್ ಪಂದ್ಯಾವಳಿ: ಚನ್ನಗಿರಿ ಫೋಟೋಗ್ರಾಫರ್ಸ್‌ ವಿಜೇತ
ಜಿಲ್ಲಾ ಕ್ರೀಡಾಂಗಣದಲ್ಲಿ ಛಾಯಾಗ್ರಾಹಕರಿಗಾಗಿ ತಾಲೂಕು ಮಟ್ಟದ ದೇವನಗರಿ ಕಪ್ ಕ್ರಿಕೆಟ್ ಪಂದ್ಯಾವಳಿಗಳ ಹಮ್ಮಿಕೊಳ್ಳಲಾಗಿತ್ತು. ಪ್ರಥಮ ಬಹುಮಾನವನ್ನು ಚನ್ನಗಿರಿ ತಾಲೂಕು ಛಾಯಾಗ್ರಾಹಕರ ಸಂಘ, ದ್ವಿತೀಯ ಬಹುಮಾನವನ್ನು ಹರಿಹರ ತಾಲೂಕು ಛಾಯಾಗ್ರಾಹಕರ ಸಂಘ ಪಡೆಯಿತು.
ನೈಜ ಕಟ್ಟಡ ಕಾರ್ಮಿಕರ ಮಕ್ಕಳಿಗೆ ಅನ್ಯಾಯ: ಆವರಗೆರೆ ಉಮೇಶ
ಕಟ್ಟಡ ಕಾರ್ಮಿಕರ ಮಕ್ಕಳಿಗೆ ನೀಡುತ್ತಿದ್ದ ಶೈಕ್ಷಣಿಕ ಧನಸಹಾಯ ಸರ್ಕಾರ ಶೇ.75ರಷ್ಟು ಕಡಿತ ಮಾಡಿದ್ದನ್ನು ಕೈಬಿಟ್ಟು, ಹಿಂದಿನಂತೆ ಮುಂದುವರಿಸಬೇಕು. 2022-23ನೇ ಸಾಲಿನಲ್ಲಿ ಕಡಿತಗೊಳಿಸಿದ ಬಾಕಿ ಹಣವನ್ನು ಜಮಾ ಮಾಡಬೇಕು. 2023-24ನೇ ಶೈಕ್ಷಣಿಕ ಧನಸಹಾಯಕ್ಕೆ ಅರ್ಜಿ ಸಲ್ಲಿಕೆಗೆ ತಕ್ಷಣ ಕ್ರಮ ಕೈಗೊಳ್ಳಬೇಕು.
ಈ ಬಾರಿಯ ಬಜೆಟ್‌ನಲ್ಲಿ ಟೈಲರ್ಸ್‌ ಕಲ್ಯಾಣ ಮಂಡಳಿ ಘೋಷಿಸಿ; ಮುಖ್ಯಮಂತ್ರಿಗೆ ಆಗ್ರಹ
ಟೈಲರ್ ವೃತ್ತಿ ಮಾಡುವವರಲ್ಲಿ ಹೈಸ್ಕೂಲ್‌, ಪದವಿ ಶಿಕ್ಷಣ ಪಡೆದವರೂ ಇದ್ದು, ಸರ್ಕಾರಿ ಕೆಲಸಕ್ಕೆ ನೆಚ್ಚಿ ಕೂಡದೇ ಸ್ವಯಂ ಉದ್ಯೋಗ ಕಂಡುಕೊಂಡಿದ್ದಾೆ. ಕೆಲವರು ಸಣ್ಣಪುಟ್ಟ ಗಾರ್ಮೆಂಟ್ಸ್‌ಗಳಲ್ಲಿ ಕೆಲಸ ಮಾಡುತ್ತಿದ್ದರೂ, ಅಲ್ಲಿನ ಕೆಲಸಗಾರರು 20 ಸಂಖ್ಯೆ ಒಳಗಿರುವುದರಿಂದ ಅಲ್ಲಿ ಅಂತಹವರಿಗೆ ಕಾರ್ಮಿಕ ಕಾಯ್ದೆ ಅನ್ವಯಿಸುತ್ತಿಲ್ಲ. ಇದರಿಂದಾಗಿ ಸರ್ಕಾರಿ ಸೌಲಭ್ಯ ವಂಚಿತರಾಗಿದ್ದಾರೆ.
ಫೆ.13ರಿಂದ ಸೂರಗೊಂಡನಕೊಪ್ಪದಲ್ಲಿ ಸೇವಾಲಾಲ್ ಜಯಂತಿ: ರುದ್ರಪ್ಪ ಲಮಾಣಿ
ಸಂತ ಸೇವಾಲಾಲ್ ಮಹಾರಾಜರು ಹುಟ್ಟಿದ ಕ್ಷೇತ್ರ ಸೂರಗೊಂಡನಕೊಪ್ಪದಲ್ಲಿ ರಾಜ್ಯಮಟ್ಟದ ಜಯಂತಿ ಕಾರ್ಯಕ್ರಮವನ್ನು ರಾಜ್ಯ ತಾಂಡ ಅಭಿವೃದ್ಧಿ ನಿಗಮ, ಸಂತ ಸೇವಾಲಾಲ್ ಕ್ಷೇತ್ರಾಭಿವೃದ್ಧಿ ಮತ್ತು ನಿರ್ವಹಣಾ ಪ್ರತಿಷ್ಠಾನದ ಸಹಯೋಗದಲ್ಲಿ ಜಯಂತಿಯನ್ನು 3 ದಿನ ಕಾಲ ಆಚರಿಸಲಾಗುತ್ತದೆ.
ಬಡವರು, ಕೃಷಿಕರ ಮನೆ ಬಾಗಿಲಿಗೆ ಆರೋಗ್ಯ ಚಿಕಿತ್ಸೆ: ಮಾಜಿ ಶಾಸಕ ಟಿ.ಗುರುಸಿದ್ಧನಗೌಡ
ದಾವಣಗೆರೆಯಂಥ ದೊಡ್ಡ ಪಟ್ಟಣಗಳಿಗೆ ಗ್ರಾಮೀಣ ಭಾಗದ ಬಡವರು, ಕೃಷಿಕರು ಬಂದು ಆರೋಗ್ಯ ತಪಾಸಣೆ ಮಾಡಿಸಿಕೊಳ್ಳುವುದು ಕಷ್ಟ ಸಾಧ್ಯ. ಅವರೆಲ್ಲರಿಗೂ ಮನೆಬಾಗಿಲಿಗೆ ಆರೋಗ್ಯ ಚಿಕಿತ್ಸೆ ಮತ್ತು ಸೂಕ್ತ ಮಾರ್ಗದರ್ಶನ ನೀಡುವ ಉದ್ದೇಶದೊಂದಿಗೆ ಪ್ರೀತಿ ಆರೈಕೆ ಟ್ರಸ್ಟ್ ಹೆಜ್ಜೆ ಹಾಕುತ್ತಿದೆ.
ಷರತ್ತುಗಳ ಹಾಕಿ ಬಿಜೆಪಿಗೆ ಮರಳಿಲ್ಲ: ಮಾಜಿ ಸಿಎಂ ಜಗದೀಶ ಶೆಟ್ಟರ್‌
ಯಾವುದೇ ಷರತ್ತು ಹಾಕಿ, ಬೇಡಿಕೆಗಳ ಇಟ್ಟು ನಾನು ಬಿಜೆಪಿಗೆ ಮರಳಿಲ್ಲ. ನರೇಂದ್ರ ಮೋದಿಯವರ ಮೂರನೇ ಬಾರಿಗೆ ಪ್ರಧಾನಿ ಮಾಡಲು ನನ್ನೊಂದು ಅಳಿಲು ಸೇವೆ ಇರಬೇಕೆಂಬ ಕಾರಣಕ್ಕಾಗಿ ಸ್ವಪಕ್ಷಕ್ಕೆ ಮರಳಿದ್ದೇನೆ. ಬಿಜೆಪಿಗೆ ನಾನು ಮರಳಬೇಕೆಂದು ಕಳೆದ ಐದಾರು ತಿಂಗಳಿನಿಂದಲೂ ಕಾರ್ಯಕರ್ತರ ಪಡೆ ಹಾಗೂ ಪಕ್ಷದ ವರಿಷ್ಠರ ಒತ್ತಡವಿತ್ತು. ಕೇಂದ್ರದ ನಾಯಕರು ನನ್ನೊಂದಿಗೆ ಚರ್ಚಿಸಿದರು. ಹಾಗಾಗಿ ಬಿಜೆಪಿಗೆ ಮರಳಿ, ಮಾತೃ ಪಕ್ಷಕ್ಕೆ ಬಂದ ಖುಷಿ ಇದೆ.
ಪಿಜಿಸಿಇಟಿ ಪರೀಕ್ಷೆ: ಪ್ರಥಮ ಸ್ಥಾನ ಪಡೆದ ಚಂದನಾಗೆ ಸನ್ಮಾನ
ಗೆಲುವು ಇತಿಹಾಸವನ್ನು ರಚಿಸಲು ಅತಿ ದೊಡ್ಡ ಮಾರ್ಗ, ಜೀವನದ ಅಧ್ಯಾಯ ಪುಟ ನಾವೇ ನಿರೂಪಿಸಬೇಕು. ಅದು ಅತ್ಯುತ್ತಮ ಜ್ಞಾನ ಹಾಗೂ ಕೌಶಲ್ಯಗಳಿಂದ ಸಾಧ್ಯ.
  • < previous
  • 1
  • ...
  • 594
  • 595
  • 596
  • 597
  • 598
  • 599
  • 600
  • 601
  • 602
  • ...
  • 636
  • next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved