• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಣ್ಣ ಸಮಾಜಗಳ ಏಳಿಗೆಗೆ ಶ್ರಮಿಸುವುದು ಅಗತ್ಯ: ಡಾ.ಶಶಿಕುಮಾರ್
ಕೆಲವು ದೊಡ್ಡ ಸಮಾಜ ಹಾಗೂ ಬಲಿಷ್ಠ ಸಮಾಜಗಳು, ಸಣ್ಣ ಸಣ್ಣ ಸಮಾಜಗಳ ಕೈಹಿಡಿದು ಮೇಲೆ ಎತ್ತುವ ಬದಲು ತಾವೇ ಬೆಳೆಯುತ್ತಾ ಹೊರಟಿವೆ. ಇದಕ್ಕೆ ಕಾರಣ ನಮ್ಮಲ್ಲಿನ ಒಗ್ಗಟ್ಟಿನ ಕೊರತೆ ಹಾಗಾಗಿ ಸಣ್ಣ, ಸಣ್ಣ ಹಿಂದುಳಿದ ಸಮಾಜಗಳು ಒಟ್ಟಾಗಬೇಕಿದೆ. ಸಣ್ಣ ಸಮಾಜಗಳ ಏಳಿಗೆಗಾಗಿ ನಾವು ಆಗಾಗ ಸೇರಿ ಚರ್ಚಿಸಬೇಕಿದೆ.
ಗೃಹೋದ್ಯಮಿಗಳ ಪ್ರೋತ್ಸಾಹಕ್ಕೆ ಆಹಾರ ಮೇಳ: ಡಾ.ಶಶಿಕಾಂತ್
ಸ್ಥಳೀಯ ಗೃಹೋದ್ಯಮಿಗಳು ಮತ್ತು ವ್ಯಾಪಾರಿಗಳ ಪ್ರೋತ್ಸಾಹಿಸಲು ಅವರ ಉತ್ಪನ್ನಗಳ ಎಲ್ಲರಿಗೂ ತಲುಪಿಸಲು ಈ ಮೇಳ ಹಮ್ಮಿಕೊಳ್ಳಲಾಗಿದೆ. ಯುವಜನತೆ ಉದ್ಯೋಗಕ್ಕಾಗಿ ಬೆಂಗಳೂರಿಗೆ ಹೋಗುವ ಬದಲು ತಮ್ಮ ಊರಲ್ಲೇ ಸ್ವಂತ, ಸಣ್ಣ ಉದ್ಯಮ ಆರಂಭಿಸಿ ಸ್ವಂತ ಕಾಲ ಮೇಲೆ ನಿಲ್ಲಬೇಕು. ಆ ಮೂಲಕ ಪ್ರಧಾನಿ ನರೇಂದ್ರ ಮೋದಿಯವರ ಆತ್ಮನಿರ್ಭರ ಭಾರತ ಸಂಕಲ್ಪಕ್ಕೆ ಸಹಕಾರ ನೀಡಬೇಕು.
ಜಿಲ್ಲೆಯಲ್ಲಿ ಮೂಲಸೌಕರ್ಯ ಅಭಿವೃದ್ಧಿಗೆ ಒತ್ತು: ಸಚಿವ ಎಸ್.ಎಸ್‌.ಮಲ್ಲಿಕಾರ್ಜುನ
ವಿನೋಬ ನಗರದಲ್ಲಿ 1.06 ಕೋಟಿ ವೆಚ್ಚದ ಅಡ್ಡ ರಸ್ತೆಗಳಿಗೆ ಸಿಸಿ ಚರಂಡಿ, 8 ಲಕ್ಷ ರು ವೆಚ್ಚದಲ್ಲಿ ಒಳ ಚರಂಡಿ ಕಾಮಗಾರಿ ಆರಂಭಿಸಲಾಗಿದೆ. ಬಾಕ್ಸ್ ಚರಂಡಿ ಮಾಡಿ, ಅವುಗಳನ್ನು ಮುಚ್ಚುವುದಕ್ಕಿಂತಲೂ ಎಲ್ ಶೇಪ್‌ನಲ್ಲಿ ಚರಂಡಿ ಮಾಡಿ. ಚರಂಡಿಗಳು ತೆರೆದಿದ್ದರೆ, ಕಸ ನಿಲ್ಲುವುದಿಲ್ಲ. ಕಸ ತೆಗೆಯುವ ಸ್ವಚ್ಛತಾ ಸಿಬ್ಬಂದಿಗೂ ಕಷ್ಟವಾಗುವುದಿಲ್ಲ. ಬಾಕ್ಸ್ ಚರಂಡಿಗಳನ್ನು ನಿರ್ಮಿಸಲು ಹಣವೂ ಹೆಚ್ಚು ಖರ್ಚಾಗುತ್ತದೆ.
ಜಿಲ್ಲೆಯಲ್ಲಿ ಸಿಎಆರ್‌, ಡಿಎಆರ್ ನೇಮಕಾತಿ ಪರೀಕ್ಷೆ ಸಂಪನ್ನ
ನಗರದ 40 ಪರೀಕ್ಷಾ ಕೇಂದ್ರಗಳಲ್ಲಿ ಎಪಿಸಿ(ಸಿಎಆರ್-ಡಿಎಆರ್‌) ನೇಮಕಾತಿ ಸಂಬಂಧಿಸಿದ ಲಿಖಿತ ಪರೀಕ್ಷೆಗೆ ಹಾಜರಾಗಿದ್ದ ಎಲ್ಲಾ 9689 ಅಭ್ಯರ್ಥಿಗಳು ಸೂಚನೆಯಂತೆ ಆಯಾ ಪರೀಕ್ಷಾ ಕೇಂದ್ರಗಳ ಬಳಿ, ಸೂಚನೆಯಂತೆ ಹಾಜರಾಗಿದ್ದರು. ಎಲ್ಲಾ ಕೇಂದ್ರಗಳಲ್ಲೂ ಕಟ್ಟುನಿಟ್ಟಾಗಿ ಯಾವುದೇ ಲೋಪದೋಷ ಇಲ್ಲದಂತೆ ಸುವ್ಯವಸ್ಥಿತವಾಗಿ ಲಿಖಿತ ಪರೀಕ್ಷಾ ನಡೆದವು.
ಧರ್ಮದ ಹೆಸರಲ್ಲಿ ಮೌಢ್ಯತೆ, ಅಂಧಾನುಕರಣೆ ಸಲ್ಲದು: ಪಂಡಿತಾರಾಧ್ಯ ಸ್ವಾಮೀಜಿ
ಧರ್ಮದ ಹೆಸರಲ್ಲಿ ಮೌಢ್ಯತೆ, ಅಂಧಾನುಕರಣೆ ಸಮಾಜದಲ್ಲಿದೆ. ಅದನ್ನು ನೋವುಂಡವರೆ ಜಾಗೃತಿ ಮೂಡಿಸಿಕೊಂಡು ನಿವಾರಿಸಿಕೊಳ್ಳುವ ಸ್ಥಿತಿ ಇದೆ. ಸುರಕ್ಷಿತ, ಸುಭೀಕ್ಷೆ ವಲಯದಲ್ಲಿರುವವರು ಜನ, ಸಮುದಾಯ ಮೇಲೆತ್ತಲು ಬರುವುದಿಲ್ಲ. ಸಮಾಜದಲ್ಲಿನ ದ್ರೋಹ, ಮೋಸ, ಢಂಬಾಚಾರ, ಅಂಧಾನುಕರಣೆ ಕೊನೆಗೊಳ್ಳಬೇಕೆಂದರೆ ವಿಜ್ಞಾನದಲ್ಲಿ ಧರ್ಮ ಹಾಗೂ ಧರ್ಮದಲ್ಲಿ ವಿಜ್ಞಾನದ ಅಂಶಗಳು ಮಿಳಿತವಾಗಬೇಕು.
ದಾವಣಗೆರೆ ಜೈಲಿನಲ್ಲಿ ಕೈದಿಗಳ ಹೊಡೆದಾಟ, ಇಬ್ಬರಿಗೆ ಗಾಯ
ಜೈಲಿನಲ್ಲಿ ಗುಂಪುಗಳ ಗಲಾಟೆ ಗಮನಿಸಿದ ಜೈಲು ಅಧಿಕಾರಿ, ಸಿಬ್ಬಂದಿ ತಕ್ಷಣವೇ ಸ್ಥಳಕ್ಕೆ ಧಾವಿಸಿ, ಕೈದಿಗಳ ಚದುರಿಸಿದರು. ಘರ್ಷಣೆಯಲ್ಲಿ ಗಾಯಗೊಂಡಿದ್ದ ಇಬ್ಬರು ಕೈದಿಗಳ ಜಿಲ್ಲಾಸ್ಪತ್ರೆಗೆ ಕರೆದೊಯ್ದು, ಚಿಕಿತ್ಸೆ ಕೊಡಿಸಲಾಗಿದೆ. ಹೊರ ರೋಗಿಗಳಾಗಿ ಚಿಕಿತ್ಸೆ ಪಡೆದ ನಂತರ ಕೈದಿಗಳನ್ನು ವಾಪಸ್‌ ಜೈಲಿಗೆ ಕರೆ ತರಲಾಗಿದ್ದು, ಯಾರಿಗೂ ಅಂತಹ ಗಂಭೀರ ಪೆಟ್ಟುಗಳಾಗಿಲ್ಲ.
ರಾಜಕಾರಣಿ ಸರಿದಾರಿಯಲ್ಲಿ ಸಾಗಲು ಟೀಕೆ, ಟಿಪ್ಪಣಿ ಅಗತ್ಯ: ಶಾಸಕ ಡಿ.ಜಿ.ಶಾಂತನಗೌಡ
ಮಕ್ಕಳನ್ನು ಯಾರ ಮೇಲೂ ಅವಲಂಬಿತರಾಗದಂತೆ ಸ್ವಾವಲಂಬಿಯಾಗಿ ಬದುಕುವಂತೆ ಅವರ ಬೆಳೆಸಬೇಕು. ಪ್ರತಿ ತಂದೆ-ತಾಯಿಗಳು ತಮ್ಮ ಮಕ್ಕಳ ಪ್ರೋತ್ಸಾಹಿಸುವುದು ನೋಡಿದರೆ ಅವರು ತಮ್ಮ ಮಕ್ಕಳಿಗೆ ಏನು ಬೇಕಾದರೂ ಮಾಡಲು ಸಿದ್ಧರಿದ್ದಾರೆ ಎನಿಸುತ್ತದೆ. ಆದರೆ ಅದೇ ಮಕ್ಕಳು ಮುಂದೆ ಅವರನ್ನು ಅನಾಥಾಶ್ರಮಗಳಿಗೆ ಕಳಿಸುವಂತಾಗಬಾರದು ಅಂತಹ ಗುಣಗಳ ಮಕ್ಕಳಿಗೆ ಕಲಿಸಬೇಕು.
ದಾವಣಗೆರೆ ಮೂಲಕ ಅಯೋಧ್ಯೆಗೆ ವಿಶೇಷ ರೈಲು ಓಡಿಸಿ: ಸಂಸದ ಸಿದ್ದೇಶ್ವರ ಮನವಿ
ರಾಜ್ಯದಿಂದ ಈಗಾಗಲೇ ಘೋಷಿಸಿರುವ ಅಯೋಧ್ಯೆ ವಿಶೇಷ ರೈಲುಗಳು ಬೆಳಗಾವಿ, ಹುಬ್ಬಳ್ಳಿ, ಹೊಸಪೇಟೆ ಹಾಗೂ ಬೆಂಗಳೂರು, ಮೈಸೂರು ಕಡೆಯಿಂದ ಹೊರಡುವ ರೈಲುಗಳು ಚಿತ್ರದುರ್ಗದವರೆಗೆ ಬಂದು ಚಿತ್ರದುರ್ಗ-ರಾಯದುರ್ಗ ಮುಖಾಂತರ ಹೊಸಪೇಟೆ ತಲುಪಿ ಅಲ್ಲಿಂದ ಅಯೋಧ್ಯೆ ಕಡೆ ಪ್ರಯಾಣ ಬೆಳೆಸಲಿವೆ.
ಬೇರೆ ದೇಶಗಳಿಗಿಂತ ಭಾರತದ ಸಂವಿಧಾನ ಸರ್ವಶ್ರೇಷ್ಠ: ಬಿ.ವಾಮದೇವಪ್ಪ
ಸಂವಿಧಾನ ಸಮಿತಿಯು ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ನೇತೃತ್ವದಲ್ಲಿ ವಿಶ್ವದ ಬಹುತೇಕ ಸಂವಿಧಾನಗಳ ಅಧ್ಯಯನ ಮಾಡಿ ಲಿಖಿತ ಸಂವಿಧಾನ ಕೊಟ್ಟು ಅಪ್ಪಿಕೊಂಡ ದಿನವೇ ಭಾರತದ ಗಣರಾಜ್ಯೋತ್ಸವ. ಇಂದು ನಾವು ಅಮೃತ ಮಹೋತ್ಸವವನ್ನು ಆಚರಿಸಿಕೊಳ್ಳುತ್ತಿದ್ದೇವೆ. ಸಂವಿಧಾನವು ಸಾಮಾನ್ಯ ಪ್ರಜೆಯಿಂದ ರಾಷ್ಟ್ರಪತಿ ಯವರೆಗೆ ನೀತಿ ನಿರೂಪಣೆಗಳ ತಿಳಿಸುವಂತಹ ಒಂದು ಮಹಾನ್ ಪವಿತ್ರ ಗ್ರಂಥ.
ಅಭಿವೃದ್ಧಿ ಕಾಮಗಾರಿಗೆ ಸಚಿವ ಎಸ್ಸೆಸ್ಸೆಂ ಭೂಮಿ ಪೂಜೆ
ಮಹಾನಗರ ಪಾಲಿಕೆ ವ್ಯಾಪ್ತಿಯ 28ನೇ ವಾರ್ಡಿನಲ್ಲಿ ಯುಜಿಡಿ, ಅಭಿವೃದ್ಧಿ ಸಿಸಿ ರಸ್ತೆ ಮತ್ತು ಸಿಸಿ ಚರಂಡಿ ಮತ್ತು ವಾರ್ಡ್ 37 ರಲ್ಲಿ ಸಿಸಿ ರಸ್ತೆ ಮತ್ತು ಯುಜಿಡಿ ಅಭಿವೃದ್ಧಿ ಕಾಮಗಾರಿಗೆ ಶನಿವಾರ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಭೂಮಿ ಪೂಜೆ ಮಾಡಿದರು.
  • < previous
  • 1
  • ...
  • 595
  • 596
  • 597
  • 598
  • 599
  • 600
  • 601
  • 602
  • 603
  • ...
  • 636
  • next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved