• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹರೀಶ್ ವಿರುದ್ಧ ರಾಜಕೀಯ ದುರುದ್ದೇಶದ ಕೇಸ್
ರಾಜಕೀಯ ನಾಯಕರ ಮನೆ ಕಾಯುವುದರಿಂದ ಸಾರ್ವಜನಿಕರ ಆಡಳಿತ ವ್ಯವಸ್ಥೆಯ ಮೇಲೆ ಜನರಿಗೆ ಅನುಮಾನ ಬರಬಾರೆಂಬ ಸದುದ್ದೇಶದಿಂದ ಹರಿಹರ ಶಾಸಕ ಬಿ.ಪಿ.ಹರೀಶರ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಿಕೊಂಡು, ಕೇಸ್ ದಾಖಲಿಸಿದ್ದು ಸರಿಯಲ್ಲ ಎಂದು ಹರಿಹರ ತಾಲೂಕಿನ ವಿವಿಧ ಪಕ್ಷ, ಗ್ರಾಮಗಳ ಮುಖಂಡರು ಆಕ್ಷೇಪಿಸಿದರು.
ಗಲಭೆಗೆ ಕಾಂಗ್ರೆಸ್‌ನ ಅಲ್ಪಸಂಖ್ಯಾತರ ಓಲೈಕೆ ಕಾರಣ: ಎಂ.ಪಿ.ರೇಣುಕಾಚಾರ್ಯ
ಮದ್ದೂರಿನಲ್ಲಿ ಅಲ್ಪಸಂಖ್ಯಾತ ಗೂಂಡಾಗಳು ಗಣೇಶ ಮೆರವಣಿಗೆ ಮೇಲೆ ಕಲ್ಲು ತೂರಾಟ ನಡೆಸುವ ಮೂಲಕ ಸಮಾಜದಲ್ಲಿ ಶಾಂತಿ ಭಂಗ ಕೃತ್ಯ ನಡೆಸಿದ್ದು ಇಂತಹ ಘಟನೆಗಳು ನಡೆಯಲು ಸರ್ಕಾರ ಅಲ್ಪಸಂಖ್ಯಾತರನ್ನು ಓಲೈಸುವ ಕೆಲಸ ಮಾಡುತ್ತಿರುವುದೇ ಕಾರಣವಾಗಿದೆ ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಸರ್ಕಾರದ ವಿರುದ್ದ ವಾಗ್ದಾಳಿ ನಡೆಸಿದರು.
‘ಭದ್ರಾ’ ರೈತರ ಹಿತಕ್ಕಾಗಿ ಯಾವುದೇ ತ್ಯಾಗ: ಎಂ.ಪಿ.ರೇಣುಕಾಚಾರ್ಯ
ಭದ್ರಾ ನಾಲಾ ಅಚ್ಚುಕಟ್ಟು ಪ್ರದೇಶದ ರೈತರ, ಜನರ ಹಿತ ಕಾಪಾಡಲು ಯಾವುದೇ ತ್ಯಾಗಕ್ಕೂ ಸಿದ್ಧ ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಹೇಳಿದರು.
ಒಳಮೀಸಲೀಂದ ಅನ್ಯಾಯ: ಬಂಜಾರರಿಂದ ಹೋರಾಟ: ಕೃಷ್ಣುಮೂರ್ತಿನಾಯ್ಕ್
ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಪರಿಶಿಷ್ಟ ಜಾತಿಗಳಲ್ಲಿ ಘೋಷಿಸಿದ ಒಳಮೀಸಲಾತಿ ಅವೈಜ್ಞಾನಿಕವಾಗಿದ್ದು, ಇದರಿಂದ ಬಂಜಾರ ಸಮುದಾಯಕ್ಕೆ ಘೋರ ಅನ್ಯಾಯವಾಗುತ್ತಿರುವುದನ್ನು ಖಂಡಿಸಿ ಸೆ.10 ರಂದು ಬೆಂಗಳೂರಿನ ಫ್ರಿಡಂ ಪಾರ್ಕ್ ನಲ್ಲಿ ಬಂಜಾರ ಸಮುದಾಯದಿಂದ ಬೃಹತ್ ಹೋರಾಟ ಹಮ್ಮಿಕೊಳ್ಳಲಾಗಿದೆ ಎಂದು ಶ್ರೀಸೇವಲಾಲ್ ಬಂಜಾರ ಸಮಾಜದ ತಾಲೂಕು ಉಪಾಧ್ಯಕ್ಷ ಕೃಷ್ಣುಮೂರ್ತಿನಾಯ್ಕ್ ಹೇಳಿದರು.
ಸೆಪ್ಟೆಂಬರ್‌ 9ರ ಕೊರಮ, ಲಂಬಾಣಿ ಹೋರಾಟಕ್ಕೆ ನಾವಿಲ್ಲ: ಕೊಟ್ರೇಶ
ಒಳಮೀಸಲಾತಿಯಲ್ಲಿ ಅನ್ಯಾಯವಾಗಿದೆ ಎಂದು ಲಂಬಾಣಿ, ಕೊರಮ, ಭೋವಿ ಒಕ್ಕೂಟದಿಂದ ಸೆ.10ರಂದು ಹಮ್ಮಿಕೊಂಡಿರುವ ಹೋರಾಟದಲ್ಲಿ ಕೊರಚ ಸಮಾಜ ಇಲ್ಲ. ಕೊಲಂಬೋ ಹೆಸರಿನಲ್ಲಿ ಕೊರಮ, ಲಂಬಾಣಿ, ಭೋವಿ ಒಕ್ಕೂಟದ ಹೋರಾಟಕ್ಕೂ, ತಮ್ಮ ಸಮಾಜಕ್ಕೂ ಯಾವುದೇ ಸಂಬಂಧ ಇಲ್ಲ ಎಂದು ಅಖಿಲ ಕರ್ನಾಟಕ ಕೊರಚ ಮಹಾಸಂಘದ ಜಿಲ್ಲಾ ಘಟಕ ಸ್ಪಷ್ಟಪಡಿಸಿದೆ.
ಕೊಡುಗೆ ಬಗ್ಗೆ ಎಸ್ಸೆಸ್ಸೆಂ ಶ್ವೇತಪತ್ರ ಹೊರಡಿಸಲಿ: ಯಶವಂತರಾವ್ ಜಾಧವ್
ಶಾಸಕರು, ಸಚಿವರು, ಸಂಸದರು ಹೀಗೆ ಮೂರೂ ಅಧಿಕಾರವನ್ನು ಹೊಂದಿರುವ ಶಾಮನೂರು ಕುಟುಂಬ ಕಳೆದ ಎರಡೂವರೆ ವರ್ಷದಲ್ಲಿ ದಾವಣಗೆರೆ ನಗರ, ಜಿಲ್ಲೆಯ ಅಭಿವೃದ್ಧಿಗೆ ನೀಡಿದ ಕೊಡುಗೆ ಏನೆಂಬ ಬಗ್ಗೆ ಶ್ವೇತಪತ್ರ ಹೊರಡಿಸಲಿ ಎಂದು ಬಿಜೆಪಿ ನಿಕಟ ಪೂರ್ವ ಜಿಲ್ಲಾಧ್ಯಕ್ಷ ಯಶವಂತರಾವ್ ಜಾಧವ್ ಒತ್ತಾಯಿಸಿದರು.
ಟೆಂಡರ್‌ ಇಲ್ಲದೆ ಜಿಲ್ಲಾಸ್ಪತ್ರೆಯಿಂದ ಔಷಧ ಖರೀದಿ: ಅರುಣ ಕುಮಾರ
ಕಳೆದ 2-3 ವರ್ಷದಿಂದ ದಾವಣಗೆರೆ ಜಿಲ್ಲಾ ಆಸ್ಪತ್ರೆಯಲ್ಲಿ ಎಲ್ಲಾ ಔಷಧಿ, ಚುಚ್ಚುಮದ್ದುಗಳು ಹಾಗೂ ಆಸ್ಪತ್ರೆಗೆ ಸಂಬಂಧಿಸಿದ ಸಾಮಗ್ರಿಗಳ ಖರೀದಿಗೆ ಟೆಂಡರ್ ಕರೆಯದೇ, ಸರ್ಕಾರದ ನಿಯಮ ಉಲ್ಲಂಘಿಸಿ ಔಷಧ, ಇತರ ಉತ್ಪನ್ನಗಳ ಖರೀದಿಸಿದ ಬಗ್ಗೆ ಶೀಘ್ರವೇ ಲೋಕಾಯುಕ್ತದಲ್ಲಿ ದೂರು ದಾಖಲಿಸುವುದಾಗಿ ಅಖಿಲ ಭಾರತ ಹಿಂದೂ ಮಹಾಸಭಾ ಜಿಲ್ಲಾಧ್ಯಕ್ಷ ಜೆ.ಅರುಣ ಕುಮಾರ ಎಚ್ಚರಿಸಿದರು.
ಸೆಪ್ಟೆಂಬರ್‌ 9ರಂದು ಭದ್ರಾ ಅಚ್ಚುಕಟ್ಟು ಪ್ರದೇಶದ ರೈತರ ಬೃಹತ್ ಸಭೆ: ಎಂ.ಪಿ.ರೇಣುಕಾಚಾರ್ಯ
ಭಧ್ರಾ ಡ್ಯಾಂ ಬಲದಂಡೆ ನಾಲೆ ಸೀಳಿ ಅವೈಜ್ಞಾನಿಕವಾಗಿ ಪೈಪ್‌ಲೈನ್ ಅಳವಡಿಸಿರುವುದು ದಾವಣಗೆರೆ ಜಿಲ್ಲೆ ಭದ್ರಾ ಅಚ್ಚುಕಟ್ಟು ಪ್ರದೇಶದ ರೈತರಿಗೆ ಮರ್ಮಾಘಾತವಾಗಿದ್ದು ಈ ಬಗ್ಗೆ ರೈತರಲ್ಲಿ ಜಾಗೃತಿ ಮೂಡಿಸಲು ಜಿಲ್ಲಾ ರೈತರ ಒಕ್ಕೂಟದಿಂದ ತಾಲೂಕಿನ ಕುಂದೂರು ಗ್ರಾಮದಲ್ಲಿ ಸೆ.9ರ ಮಂಗಳವಾರ ಅಚ್ಚುಕಟ್ಟು ಪ್ರದೇಶದ ರೈತರ ಸಭೆ ಕರೆಯಲಾಗಿದೆ ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಹೇಳಿದರು
ವಿಚಾರ ಶಕ್ತಿ ಬೆಳೆಸಿದ ಶರಣರು: ಆವರಗೆರೆ ರುದ್ರಮುನಿ
ಬಸವೇಶ್ವರರು ಅಕ್ಷರ ಕ್ರಾಂತಿ ಮೂಡಿಸುವ ಜತೆಗೆ ವಚನಗಳ ಮೂಲಕ ವಿಚಾರ ಶಕ್ತಿಯನ್ನು ಬೆಳೆಸಿದರು ಎಂದು ಲಿಂಗಾಯತ ಮಹಾಸಭಾದ ಜಿಲ್ಲಾಧ್ಯಕ್ಷ ಆವರಗೆರೆ ರುದ್ರಮುನಿ ಅಭಿಪ್ರಾಯಪಟ್ಟರು.
ಸೆಪ್ಟೆಂಬರ್‌ 27ರಿಂದ ‘ನಮ್ಮ ಗಣತಿ ನಮ್ಮ ಹಕ್ಕು’ ಜಾಗೃತಿ ಅಭಿಯಾನ: ರಾಜು ಮೌರ್ಯ
ರಾಜ್ಯಾದ್ಯಂತ ಸೆ.27ರಿಂದ ಮನೆ ಮನೆ ಬಾಗಿಲಿಗೆ ಗಣತಿದಾರರು ಜಾತಿಗಣತಿಗೆ ಆಗಮಿಸುವ ಹಿನ್ನೆಲೆಯಲ್ಲಿ ಕುರುಬ ಸಮುದಾಯದ ಜಾಗೃತಿಗಾಗಿ ಹಾಲುಮತ ಮಹಾಸಭಾದಿಂದ ಜಿಲ್ಲಾದ್ಯಂತ ಪ್ರತಿ ಗ್ರಾಮ, ನಗರ, ಪಟ್ಟಣ ಪ್ರದೇಶದಲ್ಲಿ ನಮ್ಮ ಗಣತಿ ನಮ್ಮ ಹಕ್ಕು ಜಾಗೃತಿ ಅಭಿಯಾನವನ್ನು ಆರಂಭಿಸಲಾಗಿದೆ ಎಂದು ಮಹಾಸಭಾ ರಾಜ್ಯ ಸಂಚಾಲಕ ರಾಜು ಮೌರ್ಯ ತಿಳಿಸಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 602
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved