• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಎಸ್‌ಜೆವಿಪಿ ಕಾಲೇಜಿನಿಂದ ಉದ್ಯೋಗ ಮೇಳ ಶ್ಲಾಘನೀಯ
ಎಸ್‌ಜೆವಿಪಿ ಕಾಲೇಜು ನಮ್ಮ ತಾಲೂಕಿನ ಮೊದಲ ಪದವಿ ಕಾಲೇಜಾಗಿದೆ. 55 ವರ್ಷಗಳಿಂದ ನಿರಂತರ ಶೈಕ್ಷಣಿಕ ಸೇವೆ ನೀಡುತ್ತಿದೆ. ಕಳೆದ ಕೆಲವು ವರ್ಷಗಳಿಂದ ಉದ್ಯೋಗ ಮೇಳವನ್ನೂ ಆಯೋಜಿಸಿ, ಕಾಲೇಜು ಮತ್ತು ತಾಲೂಕಿನ ಬಡ ಮತ್ತು ಮಧ್ಯಮ ವರ್ಗದ ವಿದ್ಯಾರ್ಥಿಗಳಿಗೆ ಆಶಾಕಿರಣವಾಗಿದೆ ಎಂದು ನಗರಸಭಾ ಅಧ್ಯಕ್ಷೆ ಕವಿತಾ ಮಾರುತಿ ಬೇಡರ್ ಹೇಳಿದ್ದಾರೆ.
ಮಕ್ಕಳಿಗೆ ನೈತಿಕ ಶಿಕ್ಷಣ, ಸಂಸ್ಕಾರ ಕಲಿಸಿ
ಮಕ್ಕಳಿಗೆ ಶಾಲೆ ಮತ್ತು ಮನೆಯಲ್ಲಿ ಕಡ್ಡಾಯವಾಗಿ ನೈತಿಕ ಶಿಕ್ಷಣವನ್ನು ಕಲಿಸಬೇಕು. ಶಿಕ್ಷಣದ ಜೊತೆಗೆ ಉತ್ತಮ ಸಂಸ್ಕಾರ ನೀಡುವುದು ಇಂದಿನ ದಿನಗಳಲ್ಲಿ ಅತ್ಯಗತ್ಯವಾಗಿದೆ ಎಂದು ಕೊಪ್ಪಳದ ಗವಿಮಠದ ಶ್ರೀ ಅಭಿನವ ಗವಿಸಿದ್ದೇಶ್ವರ ಸ್ಡಾಮೀಜಿ ನುಡಿದ್ದಾರೆ.
ಕೋಮು ಸಂಘರ್ಷ ಹೆಚ್ಚಳಕ್ಕೆ ಕಾಂಗ್ರೆಸ್‌ ಕಾರಣ: ರೇಣು
ಕರಾವಳಿ ಭಾಗದಲ್ಲಿ ಕೋಮು ಸಂಘರ್ಷಕ್ಕೆ ಕಾಂಗ್ರೆಸ್‌ ಓಟ್‌ ಬ್ಯಾಂಕ್ ರಾಜಕಾರಣ ಹಾಗೂ ಸುಹಾಸ್ ಶೆಟ್ಟಿ ಮತ್ತು ಅಬ್ದುಲ್ ರೆಹಮಾನ್‌ ಹತ್ಯೆಯಂತಹ ಪ್ರಕರಣಗಳಲ್ಲಿ ಆಡಳಿತ ಪಕ್ಷದ ದ್ವಿಮುಖ ನೀತಿಗಳೇ ಕಾರಣ‍ವಾಗುತ್ತಿವೆ ಎಂದು ಬಿಜೆಪಿ ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಆರೋಪಿಸಿದ್ದಾರೆ.
ಯುವಪೀಳಿಗೆ ಪರಿಶ್ರಮದಿಂದ ಸಾಧನೆ ತೋರಲಿ: ವಚನಾನಂದ ಶ್ರೀ
ಪ್ರತಿಭೆ ಇತ್ತು ಎಂದಾದರೆ ಇದಕ್ಕೆ ಸೂಕ್ತ ಪ್ರೋತ್ಸಾಹ, ಸಿಕ್ಕರೆ ಯಾವುದೇ ಮೀಸಲಾತಿ ಸಹಾಯವಿಲ್ಲದೇ ಸಾಧನೆ ಮಾಡಬಹುದಾಗಿದೆ. ಸತತ ಪ್ರಯತ್ನ, ಕಠಿಣ ಪರಿಶ್ರಮಗಳ ಮೂಲಕ ಯುವಪೀಳಿಗೆ ಸಾಧನೆಗಳನ್ನು ಮಾಡಬೇಕು ಎಂದು ಹರಿಹರ ಪೀಠದ ವೀರಶೈವ ಲಿಂಗಾಯಿತ ಪಂಚಮಸಾಲಿ ಜಗದ್ಗುರು ವಚನಾನಂದ ಮಹಾಸ್ವಾಮೀಜಿ ನುಡಿದಿದ್ದಾರೆ.
ಬಾಯಿ ಆರೋಗ್ಯ, ದಂತ ವೈದ್ಯಕೀಯಕ್ಕೆ ಪ್ರತ್ಯೇಕ ಮಿಷನ್‌ ಬೇಕು
ರಾಷ್ಟ್ರೀಯ ಆರೋಗ್ಯ ಮಿಷನ್ ಮಾದರಿಯಲ್ಲೇ ರಾಷ್ಟ್ರೀಯ ಬಾಯಿ ಆರೋಗ್ಯ ಮತ್ತು ದಂತ ವೈದ್ಯಕೀಯಕ್ಕಾಗಿ ಪ್ರತ್ಯೇಕ ಮಿಷನ್ ಸ್ಥಾಪಿಸುವ ಅಗತ್ಯವಿದೆ ಎಂದು ದಂತವೈದ್ಯರೂ ಆಗಿರುವ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ ಹೇಳಿದ್ದಾರೆ.
ಪೋಷಕರು, ಆಡಳಿತ ಮಂಡಳಿ ಸಂಧಾನ ಯಶಸ್ವಿ
ಇಲ್ಲಿಗೆ ಸಮೀಪದ ಕುಂಬಳೂರಿನ ಹೊರವಲಯದಲ್ಲಿನ ಚಿಟ್ಟಕ್ಕಿ ಇಂಟರ್‌ನ್ಯಾಷನಲ್ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಹೆಚ್ಚು ಶುಲ್ಕ ವಸೂಲಿ ಮಾಡಲಾಗುತ್ತದೆ ಎಂಬ ಪೋಷಕರ ಆರೋಪದ ಮೇರೆಗೆ ಶಾಲೆಯ ಆವರಣದಲ್ಲಿ ಜರುಗಿದ ಪೋಷಕರು ಮತ್ತು ಆಡಳಿತ ಮಂಡಳಿ ಸದಸ್ಯರ ಸಭೆ ಸುಂಖಾತ್ಯ ಕಂಡಿದೆ.
ದುಶ್ಚಟದಿಂದ ದೂರವಿದ್ದು, ಭವಿಷ್ಯ ಕಟ್ಟಿಕೊಳ್ಳಿ: ನ್ಯಾಯಾಧೀಶೆ ಡಿ.ಕೆ.ವೇಲಾ
ವಿದ್ಯಾರ್ಥಿ, ಯುವ ಜನರು ದುಶ್ಚಟಗಳಿಗೆ ಬಲಿಯಾಗದೇ, ಓದಿನ ಕಡೆಗೆ ಗಮನ ಕೇಂದ್ರೀಕರಿಸಿ, ಓದುವುದು ಸೇರಿದಂತೆ ಉತ್ತಮ ಹವ್ಯಾಸಗಳನ್ನು ಮೈಗೂಡಿಸಿಕೊಂಡು, ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷೆ ಡಿ.ಕೆ.ವೇಲಾ ಕರೆ ನೀಡಿದರು.
ದೇಶದಲ್ಲಿ ವಿಕೃತರೂಪ ಪಡೆದ ಲಂಚತನ : ನ್ಯಾ.ಸಂತೋಷ ಹೆಗ್ಡೆ
ಹಿಂದೆಲ್ಲಾ ತಪ್ಪು ಮಾಡಿದವರಿಗೆ ಬಹಿಷ್ಕರಿಸುವ ಸಾಮಾಜಿಕ ವ್ಯವಸ್ಥೆ ಇದ್ದುದರಿಂದ ಜನರು ಕೆಟ್ಟ ಕೆಲಸ ಮಾಡಲು ಹಿಂಜರಿಯುತ್ತಿದ್ದರು. ಈಗ ಲಂಚ ವಿಕೃತ ರೂಪ ತಳೆದಿದ್ದು, ತಪ್ಪು ಮಾಡಿದವರಿಗೆ ಯಾವುದೇ ಭಯವೂ ಇಲ್ಲದಂತಾಗಿದೆ ಎಂದು ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ವಿಷಾದಿಸಿದರು.
ಗ್ಯಾರಂಟಿ ತಲುಪಿಸಲು ಸರ್ಕಾರದಿಂದ ಕ್ರಮ: ಶಾಸಕ ಡಿ.ಜಿ.ಶಾಂತನಗೌಡ
ಚುನಾವಣೆ ಪೂರ್ವದಲ್ಲಿ ಜನತೆಗೆ 5 ಗ್ಯಾರಂಟಿಗಳ ಭರವಸೆ ನೀಡಿ ಅಧಿಕಾರಕ್ಕೆ ಬಂದ ನಂತರ ಐದೂ ಗ್ಯಾರಂಟಿಗಳನ್ನು ಜನರಿಗೆ ತಲುಪಿಸುವ ಮೂಲಕ ಸಿದ್ದಾಮಯ್ಯ ನೇತೃತ್ವದ ಸರ್ಕಾರ ಕೊಟ್ಟ ಮಾತನ್ನು ಈಡೇರಿಸಿದೆ ಎಂದು ಶಾಸಕ ಡಿ.ಜಿ.ಶಾಂತನಗೌಡ ಹೇಳಿದರು.
ದೃಶ್ಯಕಲಾ ಕಾಲೇಜು ಕಾಯಂ ಹುದ್ದೆಗೆ ಶೀಘ್ರವೇ ನಿಯೋಗ: ಪ್ರೊ.ಬಿ.ಡಿ.ಕುಂಬಾರ
ವಜ್ರ ಮಹೋತ್ಸವ ಆಚರಿಸಿಕೊಳ್ಳುತ್ತಿರುವ ದೃಶ್ಯಕಲಾ ಮಹಾ ವಿದ್ಯಾಲಯಲ್ಲಿ 10-12 ಕಾಯಂ ಬೋಧಕರ ಹುದ್ದೆಗಳನ್ನು ಮಂಜೂರು ಮಾಡುವಂತೆ ಶೀಘ್ರವೇ ಸರ್ಕಾರದ ಬಳಿ ನಿಯೋಗ ಕೊಂಡೊಯ್ಯುವುದಾಗಿ ದಾವಣಗೆರೆ ವಿಶ್ವ ವಿದ್ಯಾನಿಲಯದ ಕುಲಪತಿ ಪ್ರೊ.ಬಿ.ಡಿ.ಕುಂಬಾರ ತಿಳಿಸಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 523
  • next >
Top Stories
ಪೇದೆ ಅಭ್ಯರ್ಥಿಗಳ ವಯಸ್ಸು 33 ಕ್ಕೆ ಏರಿಸಲು ಕ್ರಮ : ಡಾ.ಪರಮೇಶ್ವರ್
ನವೆಂಬರ್‌ ವೇಳೆಗೆ ಸಿಎಂ ಬದಲಾವಣೆ ಖಚಿತ : ಎಚ್. ವಿಶ್ವನಾಥ್‌ ಭವಿಷ್ಯ
ಜೆಡಿಎಸ್‌ ಪಕ್ಷಕ್ಕೆ ಬಲ ತುಂಬುವ ನಿಟ್ಟಿನಲ್ಲಿ ನಿಖಿಲ್‌ ನಾಳೆಯಿಂದ ರಾಜ್ಯ ಪ್ರವಾಸ
ಕಲ್ಯಾಣ ಕರ್ನಾಟಕ ಅಭಿವೃದ್ಧಿಗೂ ಒತ್ತು ಕೊಡಿ : ಖರ್ಗೆ
ಆಗುಂಬೆ ಘಾಟಿಯಲ್ಲಿ ಸೆ.30ರ ತನಕ ಭಾರಿ ವಾಹನ ಸಂಚಾರವಿಲ್ಲ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved