• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರೈತರ ಬಿತ್ತನೆಗೆ ಕೊರತೆ ಆಗದಿರಲಿ: ಸಚಿವ ಎಸ್‌ಎಸ್‌ಎಂ
ಮುಂಗಾರು ಪೂರ್ವ ಮಳೆ ಜಿಲ್ಲೆಯಲ್ಲಿ ಉತ್ತಮವಾಗಿ ಶುರುವಾಗಿದ್ದು, ಬಿತ್ತನೆ ಬೀಜ, ಗೊಬ್ಬರಕ್ಕೆ ಯಾವುದೇ ಕೊರತೆಯಾಗದಂತೆ ಎಲ್ಲಾ ಅಗತ್ಯ ಕ್ರಮ ಕೈಗೊಳ್ಳುವಂತೆ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್‌ ಜಿಲ್ಲಾಡಳಿತಕ್ಕೆ ಸೂಚಿಸಿದರು.
ದೇಶದ ಆರ್ಥಿಕತೆ ವೃದ್ಧಿಗೆ ಯುವಜನತೆ ಶ್ರಮಿಸಬೇಕು: ಡಾ.ಬಿ.ಬಕ್ಕಪ್ಪ
ಭಾರತದಲ್ಲಿ ಮಾತ್ರ ಶೇಕಡ 6.2ರ ತೀವ್ರಗತಿಯಲ್ಲಿದೆ. ನಮ್ಮ ಪದವೀಧರರು ಕ್ರಿಯಾಶೀಲರಾಗಿ ದೇಶವು ಜಗತ್ತಿನ ದೊಡ್ಡ ಆರ್ಥಿಕ ಶಕ್ತಿಯಾಗುವಲ್ಲಿ ದುಡಿಯಬೇಕಾಗಿದೆ ಎಂದು ದಾವಣಗೆರೆ ವಿಶ್ವವಿದ್ಯಾಲಯದ ನಿವೃತ್ತ ರಿಜಿಸ್ಟಾರ್ ಹಾಗೂ ಬಾಪೂಜಿ ವಿದ್ಯಾಸಂಸ್ಥೆಯ ಆಡಳಿತ ನಿರ್ದೇಶಕ ಡಾ.ಬಿ.ಬಕ್ಕಪ್ಪ ಕರೆ ನೀಡಿದರು.
ರೋಬೋಟಿಕ್ಸ್ ತಂತ್ರಜ್ಞಾನ ಕ್ಷೇತ್ರದಲ್ಲಿ ವಿಫುಲ ಉದ್ಯೋಗ ಅವಕಾಶ: ಕಾಶೀನಾಥ
ರೋಬೋಟಿಕ್ಸ್ ತಂತ್ರಜ್ಞಾನ ಕ್ಷೇತ್ರದಲ್ಲಿ ವಿಫುಲ ಉದ್ಯೋಗಾವಕಾಶಗಳು ಸೃಷ್ಟಿಯಾಗುತ್ತಿದ್ದು, ವಿದ್ಯಾರ್ಥಿಗಳು ಅದಕ್ಕೆ ಅಗತ್ಯವಾದ ಪರಿಣತಿಯನ್ನು ಮೈಗೂಡಿಸಿಕೊಳ್ಳಬೇಕು ಎಂದು ಬೆಂಗಳೂರಿನ ಎಸಿಇ ಡಿಸೈನರ್ಸ್‌ ಲಿಮಿಟೆಡ್ ಮುಖ್ಯಸ್ಥ ಕಾಶೀನಾಥ ಎಂ.ಪಟ್ಟಣಶೆಟ್ಟಿ ಅಭಿಪ್ರಾಯಪಟ್ಟರು.
ರೈತರು ಗುಣಮಟ್ಟದ ಗೊಬ್ಬರ ಪಡೆಯಬೇಕು: ಕೃಷಿ ಅಧಿಕಾರಿ ಅತೀಕ್ ಉಲ್ಲಾ
ರಸಗೊಬ್ಬರಗಳ ಪೋಷಕಾಂಶಗಳ ಗುಣಮಟ್ಟವನ್ನು ಖಾತರಿಪಡಿಸಿಕೊಳ್ಳಲು ಮಾದರಿಗಳನ್ನು ಸಂಗ್ರಹಿಸಿ ಪ್ರಯೋಗಾಲಯಕ್ಕೆ ಕಳುಹಿಸಲಾಗುತ್ತಿದೆ. ಈ ವರ್ಷದ ಮುಂಗಾರು ಹಂಗಾಮಿನಲ್ಲಿ ಉತ್ತಮ ಬೆಳೆಯ ನಿರಿಕ್ಷೆಯಿದ್ದು, ರೈತರು ಗುಣಮಟ್ಟದ ಗೊಬ್ಬರಗಳನ್ನು ಅಧಿಕೃತ ಲೈಸೆನ್ಸ್ ಪಡೆದ ಮಾರಾಟಗಾರರಿಂದಲೇ ಖರೀದಿಸಬೇಕು
ಸೇನೆಯ ಬಗ್ಗೆ ಕಾಂಗ್ರೆಸ್‌ ಸಂಶಯ ಕಳವಳಕಾರಿ: ಎಂ.ಪಿ.ರೇಣುಕಾಚಾರ್ಯ
ಆಪರೇಷನ್ ಸಿಂದೂರ ಯಶಸ್ಸಿಗೆ ಜಾಗತಿಕ ಮಟ್ಟದಲ್ಲಿ ಪ್ರಶಂಸೆ ವ್ಯಕ್ತವಾಗುತ್ತಿರುವುದನ್ನು ಸಹಿಸದ ಎಐಸಿಸಿ ನಾಯಕರಾದ ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ, ಸಿಎಂ ಸಿದ್ದರಾಮಯ್ಯ, ಕಾಂಗ್ರೆಸ್ಸಿನ ಮಂತ್ರಿ ಮಂಡಲದವರು ನಮ್ಮ ಯೋಧರು, ಸೇನೆ, ಸಶಸ್ತ್ರದ ಬಗ್ಗೆಯೇ ಅನುಮಾನಪಡುತ್ತಿರುವುದು ಕಳವಳಕಾರಿ ಎಂದು ಬಿಜೆಪಿ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಕಿಡಿಕಾರಿದರು.
ಎಲ್ಲರ ಉತ್ತಮ ಆರೋಗ್ಯ ಕಾಪಾಡಲು ಸ್ವಚ್ಛತೆ ಅಗತ್ಯ: ಮಾಜಿ ಶಾಸಕ ಎಸ್.ರಾಮಪ್ಪ
ಜನತೆಯ ಉತ್ತಮ ಆರೋಗ್ಯಕ್ಕೆ ಸ್ವಚ್ಛತೆಯು ಕೂಡ ತುಂಬಾ ಮುಖ್ಯ. ರಾಷ್ಟೀಯ ಸೇವಾ ಯೋಜನೆಯ ಶಿಬಿರಾರ್ಥಿಗಳು ಸ್ವಚ್ಚತೆ ಮತ್ತು ನೈರ್ಮಲ್ಯದ ಕಾರ್ಯವನ್ನು ವಾರಗಳ ಕಾಲ ಗ್ರಾಮದಲ್ಲಿ ನಿರ್ವಹಿಸಿದ್ದಾರೆ. ಇದನ್ನು ಗ್ರಾಮಸ್ಥರು ಮುಂದುವರಿಸಿಕೊಂಡು ಹೋಗುವ ಮೂಲಕ ಉತ್ತಮ ಅರೋಗ್ಯ ಕಾಪಾಡಿಕೊಳ್ಳಬೇಕು ಎಂದು ಮಾಜಿ ಶಾಸಕ ಎಸ್.ರಾಮಪ್ಪ ಹೇಳಿದರು.
ಮೇ 25ರಂದು ಬ್ರಹ್ಮಕುಮಾರಿ ಸಂಸ್ಥೆಯ ಸುವರ್ಣ ಉತ್ಸವ: ರಾಜಯೋಗಿನಿ ಲೀಲಾಜಿ
ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವ ವಿದ್ಯಾನಿಲಯದ ದಾವಣಗೆರೆ ಶಾಖೆಯ ಸುವರ್ಣ ಮಹೋತ್ಸವ ಬ್ರಹ್ಮಾಕುಮಾರೀಸ್‌-ದಾವಣಗೆರೆ 50ರ ಸಮಾರಂಭ ಮೇ 25ರಂದು ಬೆಳಿಗ್ಗೆ 10ಕ್ಕೆ ನಗರ ಡಿ.ದೇವರಾಜ ಅರಸು ಬಡಾವಣೆ ಬಿ ಬ್ಲಾಕ್‌ನ ಶಿವಧ್ಯಾನ ಮಂದಿರದಲ್ಲಿ ನಡೆಯಲಿದೆ ಎಂದು ಸಂಸ್ಥೆಯ ಪ್ರಧಾನ ಸಂಚಾಲಕಿ ರಾಜಯೋಗಿನಿ ಬ್ರಹ್ಮಕುಮಾರಿ ಲೀಲಾಜಿ ತಿಳಿಸಿದರು.
ಮಾತೃಭಾಷೆ ಕನ್ನಡ ಬಗ್ಗೆ ಅಲಸ್ಯ, ನಿರ್ಲಕ್ಷ್ಯ ಸಲ್ಲದು: ಬಿ.ವಾಮದೇವಪ್ಪ
ಸಾವಿರಾರು ವರ್ಷಗಳ ಇತಿಹಾಸವಿರುವ, ವಿಶ್ವದ ಅತ್ಯಂತ ಸುಂದರ ಲಿಪಿಯಾಗಿರುವ ನಮ್ಮೆಲ್ಲರ ಮಾತೃಭಾಷೆ ಕನ್ನಡದ ಬಗ್ಗೆ ಆಲಸ್ಯ, ನಿರ್ಲಕ್ಷ್ಯ ಬೇಡ ಎಂದು ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಬಿ.ವಾಮದೇವಪ್ಪ ಹೇಳಿದರು.
ಇಷ್ಟಲಿಂಗ ಪೂಜೆಯಿಂದ ಸಾತ್ವಿಕಶಕ್ತಿ ಪಡೆಯಲು ಸಾಧ್ಯ
ಹಣ ಇದ್ದವರನ್ನು ಹಣವಂತನೆಂದು, ಗುಣವಿದ್ದವರನ್ನು ಗುಣವಂತನೆಂದು ಕರೆದರೆ ಲಿಂಗ ಇದ್ದವರಿಗೆ ಲಿಂಗವಂತ, ಲಿಂಗಾಯತನೆಂದು ಕರೆಯುತ್ತಾರೆ. ಪ್ರತಿನಿತ್ಯವು ಇಷ್ಟಲಿಂಗ ಪೂಜೆ ಮಾಡಿದರೆ ಸಾತ್ವಿಕ ಶಕ್ತಿಯನ್ನು ಪಡೆಯಬಹುದೆಂದು ಹೊನ್ನಾಳಿ ಹಿರೇಕಲ್ಮಠದ ಡಾ. ಶ್ರೀ ಒಡೆಯರ ಚನ್ನಮಲ್ಲಿಕಾರ್ಜುನ ಶಿವಾಚಾರ್ಯ ಮಹಾಸ್ವಾಮೀಜಿ ನುಡಿದಿದ್ದಾರೆ.
ಜೆಇಇ ಮೇನ್ಸ್ ಪರೀಕ್ಷೆ: ಯಶವಂತ್‌ಗೆ ರಾಷ್ಟ್ರಮಟ್ಟದಲ್ಲಿ ಪ್ರಥಮ ರ‍್ಯಾಂಕ್
2025ರಲ್ಲಿ ನಡೆಸಲಾದ ಜೆಇಇ ಮೇನ್ಸ್ ಪರೀಕ್ಷೆಯಲ್ಲಿ ಬ್ಯಾಚುಲರ್‌ಆಫ್ ಪ್ಲಾನಿಂಗ್ ವಿಭಾಗದಲ್ಲಿ ನಗರದ ಮಾಗನೂರು ಬಸಪ್ಪ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಡಿ.ಎಸ್. ಯಶವಂತ ರಾಷ್ಟ್ರಮಟ್ಟದಲ್ಲಿ ಪ್ರಥಮ ರ‍್ಯಾಂಕ್‌ ಗಳಿಸಿ, ದಾವಣಗೆರೆ ಜಿಲ್ಲೆಗೆ ಕೀರ್ತಿ ತಂದಿದ್ದಾರೆ.
  • < previous
  • 1
  • ...
  • 56
  • 57
  • 58
  • 59
  • 60
  • 61
  • 62
  • 63
  • 64
  • ...
  • 571
  • next >
Top Stories
ಸಂಸತ್‌ ಚುನಾವಣೆ ವೇಳೆ ಅಕ್ರಮ ಆರೋಪ : ರಾಹುಲ್‌ಗೆ ತಿರುಗುಬಾಣ
ವೆಬ್ ಸಿರೀಸ್ ನೋಡಿ ಗಾಯಕಿ ಪುತ್ರ ಆತ್ಮ*ತ್ಯೆ : ಯಾವುದದು ?
ಐಸಿಐಸಿಐ ಬ್ಯಾಂಕ್ ಕನಿಷ್ಠ ಬ್ಯಾಲೆನ್ಸ್‌ ₹ 50,000 ರು ! ಇರದಿದ್ದರೆ ದಂಡ
ನೋವು ತೋಡಿಕೊಂಡ ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ
ಧರ್ಮಸ್ಥಳ ಹೆಬ್ಬಾಗಿಲ ಬಳಿಯೇ ಶೋಧ: ಆದರೆ ಏನೂ ಸಿಗ್ಲಿಲ್ಲ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved