• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಕಾಂಗ್ರೆಸ್‌ ವಶ
ಜಿಲ್ಲಾ ಕೇಂದ್ರ ಸಹಕರ ಬ್ಯಾಂಕ್‌ ನಿರ್ದೇಶಕರ ಮಂಡಳಿಯ 13 ಸ್ಥಾನಗಳಿಗೆ ಐದು ವರ್ಷದ ಅವಧಿಗೆ ಗುರುವಾರ ಬೆಳಿಗ್ಗೆ 9ರಿಂದ ಸಂಜೆ 4ರವರೆಗೆ ನಗರದ ಸರ್ಕಾರಿ ಬಾಲಕರ ಪ್ರೌಢಶಾಲಾ ಮೈದಾನದ ಸರ್ಕಾರಿ ಪಿಯು ಕಾಲೇಜಿನಲ್ಲಿ ನಡೆದ ಚುನಾವಣೆಯಲ್ಲಿ ಒಟ್ಟು 13 ಸದಸ್ಯರ ಪೈಕಿ 11 ಜನ ಚುನಾವಣೆಯಲ್ಲಿ ಗೆದ್ದರೆ, ಜೆ.ಆರ್.ಷಣ್ಮುಖಪ್ಪ ಹಾಗೂ ವೇಣುಗೋಪಾಲ ರೆಡ್ಡಿ ಅವಿರೋಧ ಆಯ್ಕೆಯಾಗಿದ್ದಾರೆ.
ಪರಿಸರ ರಕ್ಷಣೆಯಲ್ಲಿ ವಿದ್ಯಾರ್ಥಿ ಸಮೂಹ ಪಾತ್ರ ಮುಖ್ಯ: ಶಾಸಕ ಡಾ.ಶಾಮನೂರು
ತರಕಾರಿ ಮತ್ತು ಸಸಿಗಳನ್ನು ಹೇಗೆ ಬೆಳೆಯಬೇಕೆನ್ನುವ ತಿಳಿವಳಿಕೆ ಇಂದಿನ ವಿದ್ಯಾರ್ಥಿಗಳಿಗೆ ಅಗತ್ಯವಾಗಿದೆ. ಜೊತೆಗೆ ಉತ್ತಮ ಪರಿಸರ ಹೊಂದುವುದು ಎಲ್ಲರ ಆದ್ಯ ಕರ್ತವ್ಯ. ಈ ಹಿನ್ನೆಲೆಯಲ್ಲಿ ತರಕಾರಿ ತೋಟ ನಿರ್ಮಾಣ ಕುರಿತು ಇಲಾಖೆಯಿಂದ ಈ ರೀತಿಯ ಕಾರ್ಯಕ್ರಮ ಹಮ್ಮಿಕೊಂಡಿರುವುದು ಸ್ವಾಗತಾರ್ಹ.
ಅಚ್ಚುಕಟ್ಟು ಕೊನೆಭಾಗಕ್ಕೆ ನೀರಿಲ್ಲ; ರೈತರ ಪ್ರತಿಭಟನೆ
ಭದ್ರಾ ಅಣೆಕಟ್ಟೆಯಿಂದ ನಾಲೆಗೆ ನೀರು ಬಿಟ್ಟು 12 ದಿನಗಳಾದರೂ ಅಚ್ಚುಕಟ್ಟು ಕೊನೆ ಭಾಗಕ್ಕೆ ನೀರು ತಲುಪಿಲ್ಲ. ತ್ಯಾವಣಿಗೆ 2ನೇ ನಾಲಾ ಉಪ ವಿಭಾಗದ ವ್ಯಾಪ್ತಿಯ ಕಂದಗಲ್ಲು, ಶ್ಯಾಗಲೆ, ಹೂವಿನಮಡು, ಮತ್ತಿ, ಗೋಣಿವಾಡ, ಹೊನ್ನಮರಡಿ, ಕುಕ್ಕುವಾಡ, ಕೊಳೇನಹಳ್ಳಿ, ನಾಗರಸನಹಳ್ಳಿ ಭಾಗಕ್ಕೆ ಇಂದಿಗೂ ನೀರು ತಲುಪಿಲ್ಲ.
ಶೋಷಿತ ಸಮುದಾಯಗಳ ಜಾಗೃತಿ ಅನಿವಾರ್ಯ: ಹೊದಿಗೆರೆ ರಮೇಶ್
ನಮ್ಮ ಹಕ್ಕುಗಳ ರಕ್ಷಣೆಗಾಗಿ ಐಕ್ಯತೆಯಿಂದ ಹೋರಾಡಬೇಕು. ಶೋಷಿತ ಸಮುದಾಯಗಳು ಜಾಗೃತರಾಗಬೇಕಾದ ಅನಿವಾರ್ಯತೆ ಇದೆ. ಶೋಷಿತ ಸಮುದಾಯಗಳು 8 ರು. ಮೌಲ್ಯವಾಗಿದ್ದರೂ, ಅದನ್ನು ಎರಡು ರುಪಾಯಿಯೆಂಬ ದೃಷ್ಟಿಯಲ್ಲಿ ಕೆಲ ಸಮುದಾಯಗಳು ನೋಡುತ್ತಿವೆ. 8 ರು. ಮೌಲ್ಯದ ವಾಸ್ತವಾಂಶ ಗೊತ್ತಾಗಬೇಕೆಂದರೆ, ವೈಜ್ಞಾನಿಕವಾಗಿ ಆಗಿರುವ ಜಾತಿಗಣತಿ ವರದಿ ಅಂಗೀಕರಿಸಿ, ಜಾರಿಗೊಳಿಸುವ ಕೆಲಸ ಸರ್ಕಾರ ಮಾಡಬೇಕು.
ಕಾನೂನು ರೀತಿಯಲ್ಲೇ ಸಂಗೊಳ್ಳಿ ರಾಯಣ್ಣ ಪ್ರತಿಮೆ ಸ್ಥಾಪನೆ: ಎಚ್.ಕೆ.ಕನ್ನಪ್ಪ
ನಾವು ಯಾವುದೇ ಜನಾಂಗಗಳ ಮೇಲೆ ದೌರ್ಜನ್ಯ ಮಾಡಿಲ್ಲ. ಗ್ರಾಮದಲ್ಲಿ ಎಲ್ಲಾ ಸಮಾಜದವರೊಂದಿಗೆ ಗೌರವಯುತ, ಸೌಹಾರ್ದತೆಯಿಂದ ನಡೆದುಕೊಳ್ಳುತ್ತಿದ್ದೇವೆ. ನಾವು ರಸ್ತೆ ಮಧ್ಯದಿಂದ ಕಾನೂನು ರೀತಿಯೇ ೨೧ ಮೀ. ಅಂತರದಲ್ಲಿ ಪ್ರತಿಮೆ ಸ್ಥಾಪಿಸಿದ್ದೇವೆ ಇದಕ್ಕೆ ಜಿಲ್ಲಾಡಳಿತ ಅವಕಾಶ ಮಾಡಿಕೊಡಬೇಕು.
ಭಾನುವಳ್ಳಿಯಲ್ಲಿ ರಾಯಣ್ಣನ ಪ್ರತಿಮೆ ತೆರವಿಗೆ ಬಿಗಿಪಟ್ಟು
ಭಾನುವಳ್ಳಿಯ ಮದಕರಿ ನಾಯಕ ಮಹಾದ್ವಾರದ ಪಕ್ಕದಲ್ಲೇ ಅನಧಿಕೃತವಾಗಿ ಪ್ರತಿಷ್ಠಾಪಿರುವ ಪ್ರತಿಮೆ ತೆರವುಗೊಳಿಸುವ ಸಂಬಂಧ ಈಗಾಗಲೇ ತಾಲೂಕು ಮತ್ತು ಜಿಲ್ಲಾಡಳಿತಕ್ಕೆ ದೂರು ನೀಡಲಾಗಿದೆ ಎಂದು ಕೆ.ಆರ್.ರಂಗಪ್ಪ ಹೇಳಿದ್ದಾರೆ.
ಪ್ರತಿ ನಾಗರೀಕನ ಸಂಕಲ್ಪದಿಂದ ದೇಶದ ಪ್ರಗತಿ: ಎಡೆಯೂರು ಶ್ರೀ
ಪ್ರಪಂಚದಲ್ಲಿ ಮುಂದುವರೆದ ದೇಶಗಳಲ್ಲಿ ಭಾರತ ದೇಶವು ಒಂದಾಗಿದ್ದು, ಸರ್ಕಾರದ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದೆ ಎಂದು ಶ್ರೀ ರೇಣುಕಾ ಶಿವಾಚಾರ್ಯರು ಅಭಿಪ್ರಾಯಪಟ್ಟರು.
ಸಾಮಾಜಿಕ ಪಿಡುಗಿನ ವಿರುದ್ಧ ಹೋರಾಟಕ್ಕೆ ಸಜ್ಜಾಗಿ: ರಾಜೇಶ್ವರಿ ಹೆಗಡೆ
ದಾವಣಗೆರೆ ರಾ.ಲ. ಕಾನೂನು ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ಗಣರಾಜ್ಯೋತ್ಸವ ಜಾಥಾ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಸತ್ರ ನ್ಯಾಯಾಧೀಶ ರಾದ ರಾಜೇಶ್ವರಿ ಎನ್.ಹೆಗಡೆ ಸಾಮಾಜಿಕ ಜಾಡ್ಯಗಳ ವಿರುದ್ಧ ಯುವ ಜನತೆ ಹೋರಾಟ ನಡೆಸಲು ಕರೆ ನೀಡಿದರು.
ಅನಾದಿಯಿಂದಲೂ ಹೆಣ್ಣಿನ ಶೋಷಣೆ: ನ್ಯಾ.ಕರೆಣ್ಣವರ್ ವಿಷಾದ
ಹೆಣ್ಣು ಮಕ್ಕಳ ಮೇಲೆಯೇ ಮನೆ, ಕುಟುಂಬವಷ್ಟೇ ಅಲ್ಲ, ಇಡೀ ದೇಶ, ದೇಶದ ಭವಿಷ್ಯವೇ ಅವಲಂಬಿಸಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಮಹಾವೀರ ಎಂ.ಕರೆಣ್ಣವರ್ ಪ್ರತಿಪಾದಿಸಿದರು.
ಮಾ.11ರಿಂದ ಶ್ರೀ ರಾಘ‍ವೇಂದ್ರ ಸಪ್ತಾಹ ಮಹೋತ್ಸವ
ಮಾ.11ರಿಂದ ನಡೆಯುವ ಶ್ರೀ ರಾಘವೇಂದ್ರ ರಾಯರ ಸಪ್ತಾಹದಲ್ಲಿ ಏಳೂ ದಿನಗಳ ಕಾಲ ಬೆಳಿಗ್ಗೆ ಹಾಗೂ ಸಂಜೆ ವಿವಿಧ ಪೂಜಾ ಕೈಂಕರ್ಯಗಳು ಹಾಗೂ ಉಪನ್ಯಾಸಗಳು ನಡೆಯಲಿವೆ ಎಂದು ಡಾ.ಸಿ.ಕೆ.ಆನಂದ ತೀರ್ಥಾಚಾರ್ ತಿಳಿಸಿದರು.
  • < previous
  • 1
  • ...
  • 598
  • 599
  • 600
  • 601
  • 602
  • 603
  • 604
  • 605
  • 606
  • ...
  • 636
  • next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved