• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನ್ಯಾಮತಿಯಲ್ಲಿ ಶ್ರೀರಾಮನಿಗೆ ಪೂಜೆ ಸಲ್ಲಿಸಿ ಭಕ್ತರ ಸಂಭ್ರಮ
ರಾಮಮಂದಿರ ಲೋಕಾರ್ಪಣೆ ಮತ್ತು ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ ಅಂಗವಾಗಿ ಪಟ್ಟಣದ ಆಂಜನೇಯ ಸ್ವಾಮಿ ದೇಗುಲದಲ್ಲಿ ಬೆಳಿಗ್ಗೆ ಗಂಗಾ ಪೂಜೆ, ಶ್ರೀರಾಮತಾರಕ ಹೋಮ, ಆಂಜನೇಯ ಮೂರ್ತಿ, ರಾಮನ ಉತ್ಸವ ಮೂರ್ತಿಗೆ ವಿಶೇಷ ಅಭಿಷೇಕ ಪೂಜೆ ಸಲ್ಲಿಸಿ ದೇಗುಲದ ಮುಂಭಾಗದಲ್ಲಿ ಬಾಳೆ ಕಂದಿನಿಂದ ನಿರ್ಮಿಸಿರುವ ಮಂಟಪದಲ್ಲಿ ಶ್ರೀ ರಾಮನ ಮೂರ್ತಿ ಕೂರಿಸಿ ಪೂಜಿಸಿದರು.
ಶ್ರೀರಾಮ ಕಟೌಟ್ ಎದುರು ದಾಂಪತ್ಯ ಜೀವನಕ್ಕೆ ಕಾಲಿಟ್ಟ ಜೋಡಿ
ಕೆಬಿ ಬಡಾವಣೆಯ ನಿವಾಸಿ ರೋಹಿತ್ ಹಾಗೂ ಅರ್ಪಿತಾ ತಮ್ಮ ಮದುವೆ ಮಂಟಪದಲ್ಲೇ ಶ್ರೀ ವಿಘ್ನೇಶ್ವರನ ಜೊತೆಗೆ ಅಯೋಧ್ಯೆ ಶ್ರೀರಾಮ ಮಂದಿರ ಹಾಗೂ ಪ್ರಭು ಶ್ರೀರಾಮಚಂದ್ರನ ಕಟೌಟ್ ಎದುರು ದಾಂಪತ್ಯ ಜೀವನಕ್ಕೆ ಅಡಿ ಇಡುವ ಮೂಲಕ ಮಂದಿರ ಉದ್ಘಾಟನೆಯಾಗುತ್ತಿದ್ದಂತೆ ಜೈ ಶ್ರೀರಾಮ ಜೈ ಶ್ರೀರಾಮ್ ಘೋಷಣೆಗಳನ್ನು ಕೂಗಿ, ಪುಷ್ಪಾರ್ಚನೆ ಸಲ್ಲಿಸಿದರು.
ಅಯೋಧ್ಯೆ ಬಾಲರಾಮನ ಕಣ್ತುಂಬಿಕೊಂಡ ಭಕ್ತರು
ರಾಮಲಲ್ಲಾನ ಪ್ರಾಣ ಪ್ರತಿಷ್ಠಾಪನೆ ಧಾರ್ಮಿಕ ವಿಧಿ ವಿಧಾನ, ಕಾರ್ಯಗಳ ಶಾಸ್ತ್ರೋಕ್ತವಾಗಿ ಪ್ರಧಾನಿ ಮೋದಿ ನೆರವೇರಿಸುತ್ತಿದ್ದಂತೆಯೇ ನಗರ, ಜಿಲ್ಲಾದ್ಯಂತ ಜೈ ಶ್ರೀರಾಮ್ ಘೋಷಣೆಗಳು ಮೊಳಗಿದವು. ಪ್ರಾಣ ಪ್ರತಿಷ್ಠಾಪನೆ, ಮಂದಿರ ಉದ್ಘಾಟನೆ ನೆರವೇರುತ್ತಿದ್ದಂತೆಯೇ ಅದೇ ಮುಹೂರ್ತದಲ್ಲಿ ನಗರ, ಜಿಲ್ಲೆಯ ರಾಮ ಮಂದಿರ, ಹನುಮ ಮಂದಿರಗಳು, ಶಿವಾಲಯ ಸೇರಿ ಸಮಸ್ತ ದೇವಸ್ಥಾನಗಳಲ್ಲಿ ಪೂಜೆ, ಧಾರ್ಮಿಕ ಕಾರ್ಯ ನೆರವೇರಿದವು.
ಹರಿಹರದಲ್ಲಿ ಭಕ್ತರ ಅದ್ಧೂರಿ ಸಂಭ್ರಮಾಚರಣೆ, ವಿವಿಧೆಡೆ ಅನ್ನಸಂತರ್ಪಣೆ
ತುಂಗಭದ್ರಾ ನದಿಯ ದಡದಲ್ಲಿರುವ ಸಮರ್ಥ ಸದ್ಗುರು ಶ್ರೀ ನಾರಾಯಣ ಆಶ್ರಮದಲ್ಲಿನ ರಾಮಮಂದಿರದಲ್ಲಿ ಬೆಳಗ್ಗೆ ಸುಮಾರು ೨೫ ಕ್ಕೂ ಹೆಚ್ಚು ಪ್ರಧಾನ ಅರ್ಚಕರಿಂದ ಆರತಿ, ಪಂಚಾಮೃತ ಅಭಿಷೇಕ, ಶ್ರೀ ರಾಮತಾರಕ ಹೋಮ, ಸಂಕೀರ್ತನ, ಅಲಂಕಾರ, ಪ್ರಸಾದ ವಿನಿಯೋಗ, ಸಂಜೆ ಭಜನೆ, ಆರತಿ, ಜ್ಯೋತಿ ಪ್ರಜ್ವಲನ, ಹನುಮಾನ್ ಚಾಲೀಸ್ ಮಂತ್ರ ಪಠಣ, ಗೋ ಪೂಜೆ ನೆರವೇರಿಸಿದರು.
ಜಿಲ್ಲೆಯಲ್ಲಿ 29,081 ಯುವ ಮತದಾರರು ಸೇರ್ಪಡೆ
ಹೊಸದಾಗಿ ಸೇರ್ಪಡೆಯಾದ 29081 ಯುವ ಮತದಾರರು ಸೇರಿದಂತೆ 14,57,594 ಜನ ಅಂತಿಮ ಮತದಾರರ ಪಟ್ಟಿ ಪ್ರಕಟಿಸಲಾಗಿದೆ ಎಂದರು. ಅ.27ರಂದು ಕರಡು ಮತದಾರರ ಪಟ್ಟಿ ಪ್ರಕಟಿಸಿದ್ದು, ಅದರಲ್ಲಿ 14,53,818 ಮತದಾರರಿದ್ದರು.
ಚನ್ನಗಿರಿಯಲ್ಲಿ ಸಂಭ್ರಮದ ರಾಮೋತ್ಸವ, ರಾಮತಾರಕ ಹೋಮ
ಪಟ್ಟಣದ ಹನುಮಂತದೇವರ ದೇವಾಲಯದ ಆವರಣದಲ್ಲಿ ವಿಶ್ವಹಿಂದೂ ಪರಿಷತ್, ಬಜರಂಗದಳ ವತಿಯಿಂದ ಶ್ರೀ ರಾಮತಾರಕ ಹೋಮ ಪಟ್ಟಣದ ಅರ್ಚಕರು ಸೇರಿ ಬೆಳಗ್ಗೆ 8 ರಿಂದಲೇ ವಿಪ್ರ ಪುರೋಹಿತರ ಪರಿಷತ್ ವತಿಯಿಂದ ಜಯಶಂಕರಶಾಸ್ತ್ರಿಯವರ ನೇತೃತ್ವದಲ್ಲಿ ವಿವಿಧ ದ್ರವ್ಯಗಳಿಂದ 1008 ಆಹುತಿ ನೀಡಲಾಯಿತು.
ಸಮಾಜದಲ್ಲಿ ಆದರ್ಶ, ಸಾರ್ಥಕ ಬದುಕು ಸಾಗಿಸಿ: ಮಾಜಿ ಶಾಸಕ ಎಚ್.ಎಸ್.ಶಿವಶಂಕರ
ಜೀವನದ ಮೊದಲ ಸಾಲು ಹಾಗೂ ಕೊನೆಯ ಪುಟ ಮಧ್ಯೆ ಇರುವ ಪುಟಗಳಲ್ಲಿ ಅರ್ಥಪೂರ್ಣ, ಆದರ್ಶದ ಬಾಳನ್ನು ಬಾಳಬೇಕು. ಅಂತಹ ಆದರ್ಶ, ಸಾರ್ಥಕ ಬದುಕನ್ನು ಸಾಗಿಸಿ, ಸಮಾಜಕ್ಕೆ ಕೊಡುಗೆ ನೀಡಬೇಕು. ಇದ್ದಾಗ ಅಂತಹ ವರ ಬಗ್ಗೆ ಮಾಡಲಾಗದೇ, ಸತ್ತಾಗ ಸ್ಮಾರಕ ಮಾಡುವುದನ್ನು ಕಾಣುತ್ತೇವೆ.
ದೇಶದ ಕಡೇ ವ್ಯಕ್ತಿಗೂ ಕೇಂದ್ರ ಸರ್ಕಾರದ ಯೋಜನೆಗಳ ಲಾಭ: ಶಾಸಕ ಬಿ.ಪಿ.ಹರೀಶ್
ಭಾರತ ಇಂದು ಜಗತ್ತಿನಲ್ಲೇ ಅತಿ ಶಕ್ತಿಯುತ ಮತ್ತು ಅಭಿವೃದ್ಧಿ ಹೊಂದುತ್ತಿರುವ ರಾಷ್ಟ್ರ. ಅಲ್ಲದೆ ಕೋವಿಡ್‌ನ ಸಂಕಷ್ಟದ ಸಂದರ್ಭದಲ್ಲಿ ಹಲವು ದೇಶಗಳಿಗೆ ಉಚಿತವಾಗಿ ಲಸಿಕೆಗಳ ನೀಡಿ ಮಾದರಿ ದೇಶವಾಗಿ ಹೊರಹೊಮ್ಮಿದೆ. ಆರೋಗ್ಯ, ರಸ್ತೆ, ಶಿಕ್ಷಣ, ಕೃಷಿ, ಮಹಿಳೆ, ಭದ್ರತೆ ಸೇರಿ ವಿವಿಧ ಕ್ಷೇತ್ರಗಳಲ್ಲಿ ಹಲವು ಬದಲಾವಣೆ ತರುವ ಮೂಲಕ ಕ್ರಾಂತಿಕಾರಕ ಹೆಜ್ಜೆ ಇಟ್ಟು ಅಭಿವೃದ್ಧಿಯ ಶಖೆ ಆರಂಭಿಸಿದ್ದಾರೆ.
ಧರಣಿ ವೇಳೆ ವಾಲ್ಮೀಕಿ, ಅಂಬೇಡ್ಕರ್ ಭಾವಚಿತ್ರ ನಾಪತ್ತೆ!
ಸಂಗೊಳ್ಳಿ ರಾಯಣ್ಣ ಪ್ರತಿಮೆ ತೆರವಿಗೆ ಕಳೆದ 12 ದಿನದಿಂದಲೂ ನಾಯಕ ಸಮಾಜದವರು ಹಗಲು ರಾತ್ರಿ ಧರಣಿ ನಡೆಸಿದರು. ಅಧಿಕಾರಿಗಳಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗದೇ, ಮತ್ತೊಂದು ಸಮುದಾಯದವರ ಪರ ನಿಂತಿದ್ದಾರೆಂಬ ಅಸಮಾಧಾನ ಸಹಜವಾಗಿಯೇ ಇತ್ತು. ಗ್ರಾಪಂನಲ್ಲೂ ಅಧಿಕಾರಿ, ಸಿಬ್ಬಂದಿ ಮತ್ತೊಂದು ಸಮುದಾಯದವರಾಗಿದ್ದು, ಪುತ್ಥಳಿ ವಿಚಾರದಲ್ಲಿ ಗ್ರಾಮದ ಸಾಮರಸ್ಯ ಕದಡುತ್ತಿರುವ ಪಿಡಿಒ ಸೇರಿ ಅಧಿಕಾರಿ, ಸಿಬ್ಬಂದಿಗಳ ಬೇರೆಡೆಗೆ ವರ್ಗಾಯಿಸಬೇಕು.
ಅಯೋಧ್ಯೆ ರಾಮ ಮಂದಿರ ಉದ್ಘಾಟನೆಗೆ ಸಾಕ್ಷಿ; ಪೂರ್ವಜನ್ಮದ ಪುಣ್ಯ
ಮಂದಿರ ಪುನಾ ನಿರ್ಮಾಣ ತನ್ನ ಜನ್ಮ ಸ್ಥಾನದಲ್ಲಿಯೇ ಶ್ರೀರಾಮನ ಪ್ರತಿಷ್ಠಾಪನೆ, ಬರಲಿರುವ ಸಮಯದಲ್ಲಿ ಭಾರತವನ್ನು ನಮ್ಮೆಲ್ಲ ಹಿರಿಯರ ಆಶಯದಂತೆ ಜಗದ್ಗುರುವಿನ ಸ್ಥಾನದಲ್ಲಿ ಮೆರೆಸಲು ನಿಸ್ಸಂಶಯವಾಗಿ ಎಲ್ಲಾ ಭಾರತೀಯರಿಗೆ ಪ್ರೇರಣೆ ಸಿಗುತ್ತದೆ.
  • < previous
  • 1
  • ...
  • 600
  • 601
  • 602
  • 603
  • 604
  • 605
  • 606
  • 607
  • 608
  • ...
  • 636
  • next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved