• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಟಿಎಪಿಸಿಎಂಎಸ್‌ನ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟಿಸಿದ ಶಾಸಕ ಶಾಂತನಗೌಡ
ಟಿಎಪಿಸಿಎಂಎಸ್ ಸೊಸೈಟಿಯ ಎಲ್ಲಾ ರೀತಿಯ ಶ್ರೇಯೋಭಿವೃದ್ಧಿ ಗಮನದಲ್ಲಿಟ್ಟು ಅಧ್ಯಕ್ಷ, ಉಪಾಧ್ಯಕ್ಷ ಹಾಗೂ ನಿರ್ದೇಶಕರು ಕಾರ್ಯಕ್ರಮಗಳ ಹಮ್ಮಿಕೊಂಡು ಮುಂದುವರಿಯಬೇಕು. ಶಾಸಕನಾಗಿ ತಮ್ಮ ಸಹಕಾರವಿದೆ.
ಲಾಡೆರ್ ಬೇಟಿ ಬಂಜಾರ ಹಾಡು ಬಿಡುಗಡೆ
ನಿಹಾರಿಕಾ ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸುತ್ತಾಳೆ. ನಿಹಾರಿಕಾಳಿಗೆ ಮುಂದಿನ ದಿನಗಳಲ್ಲಿ ಇನ್ನು ಹೆಚ್ಚಿನ ಅವಕಾಶಗಳು ದೊರೆತು ಉನ್ನತ ಮಟ್ಟದಲ್ಲಿ ಬೆಳೆಯಲಿ ಎಂದು ಶುಭ ಹಾರೈಸಿದರು.
ಅಯೋಧ್ಯೆ ರಾಮೋತ್ಸವ: ಕೇಸರಿಮಯವಾದ ನಗರ
ನಗರ, ಜಿಲ್ಲಾದ್ಯಂತ ಪ್ರಭು ಶ್ರೀರಾಮನ ಸ್ಮರಣೆ, ತಾರಕ ಮಂತ್ರ ಪಠನೆ, ಹೋಮ, ಹವನ, ಅಲಂಕಾರ, ಪೂಜೆ ನಡೆದಿದ್ದು, ಜ.22ರ ಇಡೀ ದಿನ ಪ್ರಸಾದ, ಪಾನಕ ವಿತರಣೆಗೆ ಲಕ್ಷಾಂತರ ಭಕ್ತರು ಸಿದ್ಧತೆ ಮಾಡಿಕೊಂಡಿದ್ದಾರೆ. ಭಾನುವಾರ ಬೆಳಿಗ್ಗೆಯಿಂದಲೇ ಮಾವಿನ ತೋರಣ, ಕೇಸರಿ ತೋರಣ, ಫ್ಲೆಕ್ಸ್‌, ಬ್ಯಾನರ್‌ ಕಟ್ಟುತ್ತಿದ್ದರೆ, ಮಹಿಳೆಯರು ಪೂಜೆ, ಇತರೆ ಧಾರ್ಮಿಕ ಕಾರ್ಯದಲ್ಲಿ ಮಗ್ನರಾಗಿದ್ದರು.
ತಾಲೂಕು ಕೇಂದ್ರಕ್ಕೆ ಜನರ ಅಲೆದಾಡಿಸಿದಿರಿ: ಶಾಸಕ ಬಸವರಾಜು ಶಿವಗಂಗಾ
ಚನ್ನಗಿರಿ ತಾಲೂಕಿನ ಜನರು ವಿವಿಧ ಕೆಲಸಗಳಿಗಾಗಿ ತಾಲೂಕು ಕೇಂದ್ರದಲ್ಲಿರುವ ಸರ್ಕಾರಿ ಕಚೇರಿಗಳಿಗೆ ಬಂದಾಗ ಅವರ ಅಲೆದಾಡಿಸದೆ ಅವರ ಕೆಲಸಗಳ ಮಾಡಿಕೊಡಿ. ಜನರ ಸಮಸ್ಯೆಗಳ ತಿಳಿಯಲು ತಾಲೂಕು ಆಡಳಿತ ಸಹಿತ ಗ್ರಾಮಗಳಲ್ಲಿ ಜನತಾದರ್ಶನ ಕಾರ್ಯಕ್ರಮ ಮೂಲಕ ಸ್ಥಳದಲ್ಲಿಯೇ ಸಮಸ್ಯೆ ಬಗೆಹರಿಸಲಾಗುವುದು.
ಬೆಂಗಳೂರಿನಲ್ಲಿ ಫಲಪುಷ್ಪ ಪ್ರದರ್ಶನ ವೀಕ್ಷಿಸಿದ ಶಾಸಕ ಎಸ್ಸೆಸ್
ಬೆಂಗಳೂರಿನ ಲಾಲ್ ಬಾಗ್‌ನಲ್ಲಿ ಗಣರಾಜ್ಯೋತ್ಸವ ಅಂಗವಾಗಿ ಏರ್ಪಡಿಸಿರುವ ಬಸವಣ್ಣನವರ ಅನುಭವ ಮಂಟಪ ಮಾದರಿ ಫಲಪುಷ್ಪ ಪ್ರದರ್ಶನವನ್ನು ದಾವಣಗೆರೆ ದಕ್ಷಿಣ ಕ್ಷೇತ್ರ ಶಾಸಕ ಡಾ.ಶಾಮನೂರು ಶಿವಶಂಕರಪ್ಪ ವೀಕ್ಷಿಸಿದರು.
ಯುವಜನರು ಕ್ರೀಡೆ, ಓದುವ ಹವ್ಯಾಸಗಳ ರೂಢಿಸಿಕೊಳ್ಳಿ: ಹಿರೇಕಲ್ಮಠ ಶ್ರೀ
ಕಾಲೇಜಿನ ವಿದ್ಯಾರ್ಥಿಗಳು ಮುಂದಿನ ದಿನಗಳಲ್ಲಿ ಕ್ರೀಡೆಯಲ್ಲಿ ಅಂತಾರಾಷ್ಟ್ರೀಯ ಮಟ್ಟಕ್ಕೆ ಜೊತೆಗೆ ಪಠ್ಯ ವಿಷಯಗಳಲ್ಲೂ ಕಾಲೇಜು ಉತ್ತಮ ಸಾಧನೆ ಮಾಡಬೇಕು. ವಿಶೇಷವಾಗಿ ಗ್ರಾಮೀಣ ಮಟ್ಟದಲ್ಲಿ ಅನೇಕ ಸಮಸ್ಯೆಗಳು ಶಿಕ್ಷಣ ಸಂಸ್ಥೆಗಳ ಕಾಡುತ್ತಿರುತ್ತವೆ. ಇವೆಲ್ಲವನ್ನೂ ಮೀರಿ ತಮ್ಮ ಶ್ರೀ ಚನ್ನಪ್ಪ ಸ್ವಾಮಿ ವಿದ್ಯಾಪೀಠ ಶಿಕ್ಷಣ ಸಂಸ್ಥೆಗಳು ಕ್ರೀಡೆಯೂ ಸೇರಿ ಹಲವು ಕ್ಷೇತ್ರಗಳಲ್ಲಿ ಉತ್ತಮ ಸಾಧನೆ ಮಾಡುತ್ತಾ ಬರುತ್ತಿದೆ.
ಕಾಂತರಾಜ್ ವರದಿ ತಿರಸ್ಕಾರಕ್ಕೆ ಒತ್ತಡ ಸರಿಯಲ್ಲ
ಜಾತಿ ಜನಗಣತಿಯ ಕಾಂತರಾಜ ವರದಿಯಲ್ಲಿ ಏನಿದೆ ಎನ್ನುವುದು ಯಾರಿಗೂ ತಿಳಿಯದಿದ್ದರೂ ಆ ವರದಿಯ ತಿರಸ್ಕರಿಬೇಕು ಎಂದು ಸಿಎಂ ಮೇಲೆ ಒತ್ತಡ ಹಾಕುವುದು ಸರಿಯಲ್ಲ, ಮೊದಲು ವರದಿ ಸ್ವೀಕರಿಸಿ ಸಮಗ್ರ ಮಾಹಿತಿ ಪಡೆಯುವುದು ಸರ್ಕಾರದ ಕ್ರಮವಾಗಿದೆ. ವರದಿ ಸ್ವೀಕರಿಸಲು ಒತ್ತಾಯಕ್ಕಾಗಿ ಅಹಿಂದ ಸಮಾವೇಶ ಹಮ್ಮಿಕೊಳ್ಳಲಾಗಿದೆ.
ಬಿಜೆಪಿ ಕಟ್ಟಲು ಶ್ರಮಿಸಿದವರೇ ಹೊರ ಜಿಲ್ಲೆಯವರಾ?: ಶಾಸಕ ಬಿ.ಪಿ.ಹರೀಶ, ಯಶವಂತರಾವ್ ಜಾಧವ್‌
ಸಿದ್ದೇಶ್ವರ ಆಯ್ಕೆಯನ್ನು ಕೇಂದ್ರ ನಾಯಕರು ಮಾಡುತ್ತಾರೆಯೇ ಹೊರತು ರಾಜ್ಯ, ಜಿಲ್ಲಾ ನಾಯಕರಲ್ಲ. ಹಾಗಾಗಿ ರೇಣುಕಾಚಾರ್ಯ ಇತರರಿಗೆ ಏನಾದರೂ ಅಸಮಾಧಾನವಿದ್ದರೆ ಕೇಂದ್ರ ನಾಯಕರ ಬಳಿ ಹೇಳಬೇಕೆ ಹೊರತು, ಮಾಧ್ಯಮ, ಹಾದಿ ಬೀದಿಗಳಲ್ಲಿ ಅಲ್ಲ. ರೇಣುಕಾಚಾರ್ಯ ಸಿಎಂ, ಡಿಸಿಎಂ, ಸಚಿವರ ಮನೆಗಳ ಬಾಗಿಲಿಗೆ ಹೋಗುವುದು, ಕಾಂಗ್ರೆಸ್‌ನ ನಾಯಕರೊಂದಿಗೆ ಚರ್ಚಿಸುವುದು ಕಂಡರೆ, ರೇಣುಕಾಚಾರ್ಯ ಯಾರ ಪರ ಕೆಲಸ ಮಾಡುತ್ತಿದ್ದಾರೆಂದು ಮೇಲ್ನೋಟಕ್ಕೆ ಸ್ಪಷ್ಟವಿದೆ.
ರಾಮಮಂದಿರದಲ್ಲಿ ಬಿಜೆಪಿ ಪಾತ್ರ ಜನರಿಗೆ ಗೊತ್ತು: ಸಂಸದ ಸಿದ್ದೇಶ್ವರ
ರಾಮ ಮಂದಿರ ನಿರ್ಮಾಣ ಯಾರು ವಿರೋಧಿಸಿದ್ದರೋ, ಯಾರು ಶ್ರೀರಾಮನ ಅಸ್ತಿತ್ವ ಪ್ರಶ್ನಿಸಿದ್ದರೋ, ಯಾರು ಶ್ರೀರಾಮ ಕೇವಲ ಕಾಲ್ಪನಿಕ ಎಂಬುದಾಗಿ ಬೊಬ್ಬೆ ಹೊಡೆಯುತ್ತಿದ್ದರೋ ಅಂತಹವರಿಗೂ ಫಲ ಸಿಕ್ಕೇ ಸಿಗುತ್ತದೆ. ಆದರೆ, ಆ ಫಲ ಯಾವ ರೀತಿಯದ್ದು ಎಂಬುದನ್ನು ಕಾಲ ನಿರ್ದರಿಸಲಿದೆ. ಅಯೋಧ್ಯಾಧಿಪತಿ ಶ್ರೀರಾಮಚಂದ್ರ ಅಖಂಡ ಭಾರತವಷ್ಟೇ ಅಲ್ಲ, ಇಡೀ ಜಗತ್ತಿನ ಗಮನ ಸೆಳೆಯುತ್ತಿದ್ದಾರೆ.
ಬಿಜೆಪಿಗಾಗಿ ದುಡಿದವರಿಗೆ ಈಗ ಕಾಲವಿಲ್ಲ: ಆರ್.ಪ್ರತಾಪ್
ಉಡಾಫೆ ಮಾತುಗಳನ್ನು ಸಂಸದರು ಮೊದಲು ಬಿಡಲಿ. ಪಕ್ಷಕ್ಕಾಗಿ ಪ್ರಾಮಾಣಿಕವಾಗಿ ದುಡಿದ ಹಿರಿಯ ಮುಖಂಡರು, ಕಾರ್ಯಕರ್ತರಿಗೆ ಗೌರವ ಕೊಡುವುದು ಕಲಿಯಲಿ ಎಂದರು. ನಾವು ಪಕ್ಷಕ್ಕಾಗಿ ಯಾವುದೇ ಸ್ವಾರ್ಥವಿಲ್ಲದೇ ದುಡಿದವರು, ಸ್ವಲ್ಪಮಟ್ಟಿಗೆ ಸಹಾಯ ಮಾಡಿರೆಂದರೆ, ಏನೇ ಕೇಳಿಕೊಂಡು ಹೋದರೂ ಹಳಬನಾದರೆ ಏನು ಎನ್ನುವಂತೆ ಮಾತನಾಡುತ್ತಾರೆ.
  • < previous
  • 1
  • ...
  • 601
  • 602
  • 603
  • 604
  • 605
  • 606
  • 607
  • 608
  • 609
  • ...
  • 636
  • next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved