• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶ್ರೀರಾಮಚಂದ್ರ ಸಂಸ್ಕೃತಿ, ಅಸ್ಮಿತೆ ಸಂಕೇತ : ಎಚ್.ಬಿ.ಮಂಜುನಾಥ
ಶ್ರೀರಾಮನ ಆದರ್ಶಗಳೇನು, ರಾಮರಾಜ್ಯದ ನಿಜವಾದ ಪರಿಕಲ್ಪನೆಗಳೇನು ಎಂಬುದನ್ನು ತಿಳಿಯಬೇಕೆಂದರೆ ಮಹರ್ಷಿ ವಾಲ್ಮೀಕಿ ವಿರಚಿತ ಮೂಲ ರಾಮಾಯಣದ ಪಾದುಕಾಪ್ರದಾನದ ಸಂದರ್ಭದಲ್ಲಿ ಭರತನಿಗೆ ಹೇಳಿದ ಮಾತುಗಳಿಂದ ವೇದ್ಯವಾಗುತ್ತದೆ. ಶ್ರೀರಾಮನ ಆದರ್ಶಗಳನ್ನು ಪಾಲಿಸುವುದೇ ಶ್ರೀರಾಮರಿಗೆ ನಾವು ಸಲ್ಲಿಸಬಹುದಾದ ನಿಜವಾದ ಭಕ್ತಿ.
ಜಾತಿಗಳ ನಡುವೆ ಸಂಘರ್ಷಕ್ಕೆ ಜಿಲ್ಲಾಧಿಕಾರಿ ಕಾರಣ: ಹರಿಹರ ಶಾಸಕ ಬಿ.ಪಿ.ಹರೀಶ
ಚನ್ನಗಿರಿಯ ವೃತ್ತವೊಂದರಲ್ಲಿ ಮಹರ್ಷಿ ವಾಲ್ಮೀಕಿ ಪುತ್ಥಳಿ ಪ್ರತಿಷ್ಠಾಪಿಸಿದ್ದ ವಿಚಾರ ದೊಡ್ಡ ಸುದ್ದಿಯಾಗಿ ಆಗ ವಾಲ್ಮೀಕಿ ಪುತ್ಥಳಿ ತೆರವು ಮಾಡಲಾಗಿತ್ತು. ಈಗ ಹರಿಹರ ತಾಲೂಕು ಭಾನುವಳ್ಳಿ ಗ್ರಾಮದಲ್ಲಿ ದಶಕಗಳ ಹಿಂದೆಯೇ ಇದ್ದ ವೀರ ಮದಕರಿ ನಾಯಕ ವೃತ್ತದ ವಿಚಾರದಲ್ಲಿ ಜಿಲ್ಲಾಧಿಕಾರಿ ಬೇಜವಾಬ್ದಾರಿ ವರ್ತನೆ ತೋರಿ, ಜಾತಿಗಳ ಮಧ್ಯೆ ಸಂಘರ್ಷಕ್ಕೆ ಕಾರಣವಾಗಿದ್ದಾರೆ.
ಸಂಚಾರಿ ನಿಯಮಗಳ ಬಗ್ಗೆ ಚಾಲಕರಿಗೆ ಅರಿವಿರಲಿ: ಎಸ್‌ಪಿ ಉಮಾ
ವಾಹನ ಚಾಲನೆ ಮಾಡುವವರಿಗೆ ಸಂಚಾರಿ ನಿಯಮಗಳ ಬಗ್ಗೆ ಅರಿತು ಅತ್ಯಗತ್ಯ. ಪಾಲಕರು ಅಪ್ರಾಪ್ತ ಮಕ್ಕಳಿಗೆ ಯಾವುದೇ ಕಾರಣಕ್ಕೂ ವಾಹನ ಚಲಾಯಿಸಲು ಬಿಡಬಾರದು. ಈಗ ಆಗುತ್ತಿರುವ ಅಪಘಾತ ಪ್ರಕರಣಗಳಲ್ಲಿ ಗರಿಷ್ಠ ಪ್ರಮಾಣದಲ್ಲಿ ವಿದ್ಯಾರ್ಥಿಗಳು, ಅಪ್ರಾಪ್ತ ಮಕ್ಕಳೇ ಹೆಚ್ಚಾಗಿ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ.
ಬಗರ್ ಹುಕುಂ ಸಾಗುವಳಿ ಪತ್ರ, ಬರ ಪರಿಹಾರ ನೀಡಿ; ರಾಜ್ಯ ರೈತ ಸಂಘ ಪ್ರತಿಭಟನೆ
ರಾಜ್ಯದಲ್ಲಿ 90ರ ದಶಕದಿಂದ ಈವರೆಗೆ ಆಳಿದ ಯಾವುದೇ ಸರ್ಕಾರಗಳು ಬಗರ್ ಹುಕುಂ ಸಾಗುವಳಿದಾರರಿಗೆ ಹಕ್ಕುಪತ್ರ ನೀಡಿಲ್ಲ. ಕೇವಲ ಆಶ್ವಾಸನೆ ನೀಡಿಕೊಂಡೇ ಅಧಿಕಾರಾವದಿ ಪೂರ್ಣಗೊಳಿಸಿಕೊಂಡು ಬರುತ್ತಿವೆ. ಕಳೆದ 3 ದಶಕದಿಂದ ಭೂ ರಹಿತ ಕೃಷಿಕರಿಗೆ ತೀವ್ರ ಅನ್ಯಾಯವಾಗುತ್ತಿದೆ.
ಮನುಷ್ಯನ ಸಂಕಷ್ಟಗಳಿಗೆ ಮೌನವೂ ಪರಿಹಾರ: ಹಿರೇಕಲ್ಮಠ ಶ್ರೀ
ಪ್ರಾಣ ಹೋಗುವ ಸಮಸ್ಯೆಗಳು ಎದುರಾದರೂ ಸಮಸ್ಯೆಗಳ ಬಗ್ಗೆ ಚರ್ಚಿಸದೇ 1-2 ದಿನ ಮೌನವಾಗಿದ್ದರೆ ಸಾಕು ಯಾರು ಸಮಸ್ಯೆ ಹುಟ್ಟು ಹಾಕಿದ್ದಾರೋ ಅವರೇ ಸುಮ್ಮನಾಗುತ್ತಾರೆ ಆದರೆ ಅದಕ್ಕೆ ಮದ್ದು ಮೌನದಿಂದ ಇರಬೇಕಷ್ಟೆ.
ಸಾಮಾಜಿಕ ಜಾಲತಾಣಗಳ ಮಿತವಾಗಿ ಬಳಸಿ: ಎಸ್‌ಪಿ ಉಮಾ ಪ್ರಶಾಂತ್
ಜ್ಞಾನ ಪಡೆಯಲು ಮಾತ್ರ ಸಾಮಾಜಿಕ ಜಾಲತಾಣ ಮಿತವಾಗಿ ಬಳಸಿ, ವಿಶೇಷವಾಗಿ ಪ್ರತಿಯೊಬ್ಬರೂ ಪುಸ್ತಕಗಳನ್ನು ಓದುವ ಹವ್ಯಾಸ ರೂಢಿಸಿಕೊಳ್ಳಬೇಕು. ಸೈಬರ್ ಅಪರಾಧ ಪ್ರಕರಣಗಳು ಹೆಚ್ಚುತ್ತಿದ್ದು, ಅನಕ್ಷರಸ್ಥರಷ್ಟೇ ಅಲ್ಲ, ವಿದ್ಯಾವಂತರು ಕೂಡ ಸೈಬರ್‌ ಕಳ್ಳರ ಜಾಲದಲ್ಲಿ ಸಿಲುಕಿ, ಲಕ್ಷಾಂತರ ರುಪಾಯಿ ಕಳೆದುಕೊಳ್ಳುತ್ತಿದ್ದಾರೆ. ಈ ಬಗ್ಗೆ ವ್ಯಾಪಕ ಜಾಗೃತಿ ಮೂಡಿಸಬೇಕಿದೆ.
ಬಸವಣ್ಣ ವಿಶ್ವದ ಸಾಂಸ್ಕೃತಿಕ ನಾಯಕನೆಂದು ಘೋಷಿಸಿ: ಡಾ.ಪಂಡಿತಾರಾಧ್ಯ ಸ್ವಾಮೀಜಿ
ಬಸವಣ್ಣನವರ ಸಾಂಸ್ಕೃತಿಕ ನೇತಾರ ಎಂದು ಘೋಷಿಸಿದ್ದರಿಂದ ಬಸವಣ್ಣ ಯಾರು? ಎಂದು ಪ್ರತಿಯೊಬ್ಬರಿಗೂ ಯೋಚನೆ ಹುಟ್ಟುತ್ತದೆ. ಬಸವಣ್ಣನಿಂದ ಸಮಾಜಕ್ಕೆ ಕೊಡುಗೆ ಏನು? ಅಷ್ಟೇ ಅಲ್ಲ ಬಸವಣ್ಣನವರ ಸಂದೇಶ ತಿಳಿದುಕೊಳ್ಳಲು ಜನ ಸಾಮಾನ್ಯರಲ್ಲಿ ಕುತೂಹಲ ಉಂಟಾಗುತ್ತದೆ.
ಶ್ರೀರಾಮನ ಸ್ಮರಣೆಯಲ್ಲಿ ದಾವಣಗೆರೆ ಕೇಸರಿಮಯ
ನಗರ, ಜಿಲ್ಲಾದ್ಯಂತ ರಾಮ ನಾಮ ಸ್ಮರಣೆ ಶುರುವಾಗಿದೆ. ಜಿಲ್ಲಾ ಕೇಂದ್ರದಲ್ಲಂತೂ ಶ್ರೀರಾಮನ ಫ್ಲೆಕ್ಸ್ ಗಳು, ಭಗವಾಧ್ವಜಗಳು ರಾರಾಜಿಸುತ್ತಿದ್ದು, ವಿವಿಧ ಪ್ರಮುಖ ರಸ್ತೆಗಳು, ವೃತ್ತಗಳಲ್ಲಿ ಕೇಸರಿ ತೋರಣಗಳು ಜನರ ಗಮನ ಸೆಳೆಯುತ್ತಿದೆ.
ಶ್ರೀರಾಮನ ಬಗ್ಗೆ ರಾಜಣ್ಣ ಹಗುರ ಹೇಳಿಕೆ ಸಲ್ಲದು: ಎಂ.ಪಿ.ರೇಣುಕಾಚಾರ್ಯ
ಜವಾಬ್ದಾರಿಯುತ ಸಚಿವ ಸ್ಥಾನದಲ್ಲಿರುವ ರಾಜಣ್ಣ ಬಾಯಿಯಿಂದ ಇಂತಹ ಪದಗಳು ಬರಬಾರದು. ನೀವು ಜವಾಬ್ದಾರಿಯುತ ಸ್ಥಾನದಲ್ಲಿದ್ದು, ಯಾರನ್ನೋ ಓಲೈಕೆ ಮಾಡಲು ಹೀಗೆಲ್ಲಾ ಮಾತನಾಡಬಾರದು. ಕೇಂದ್ರ ಪುರಾತತ್ವ ಇಲಾಖೆಯ ಉಪ ನಿರ್ದೇಶಕರಿದ್ದ ಮಹಮ್ಮದ್ ಅಲ್ಲಿ ರಾಮಲಲ್ಲಾ ಇದ್ದ ಬಗ್ಗೆ ಪ್ರಮಾಣಪತ್ರ ನೀಡಿದ್ದಾರೆ.
ವಿನಾಯಕ ಗೆಳೆಯರ ಬಳಗದಿಂದ ನಾಳೆ ಪಂಜಿನ ಮೆರವಣಿಗೆ
ಜ.21ರ ಸಂಜೆ 6 ಕ್ಕೆ ಸಿದ್ದವೀರಪ್ಪ ಬಡಾವಣೆಯ ಮೂರನೇ ಕ್ರಾಸ್‌ನಿಂದ ಪ್ರಾರಂಭವಾಗುವ ಪಂಜಿನ ಮೆರವಣಿಗೆಗೆ ಆವರಗೊಳ್ಳ ಪುರವರ್ಗ ಮಠದ ಶ್ರೀ ಓಂಕಾರ ಶಿವಾಚಾರ್ಯ ಸ್ವಾಮೀಜಿ ಚಾಲನೆ ನೀಡುವರು. ಬಿಐಇಟಿ ರಸ್ತೆ, ಬಾಪೂಜಿ ಪ್ರೌಢಶಾಲಾ, ಮಾಮಾಸ್ ಜಾಯಿಂಟ್, ಆಂಜನೇಯ ಬಡಾವಣೆ ಆಂಜನೇಯ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಲಾಗುವುದು.
  • < previous
  • 1
  • ...
  • 602
  • 603
  • 604
  • 605
  • 606
  • 607
  • 608
  • 609
  • 610
  • ...
  • 636
  • next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved