• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪ್ರೀತಿ ಆರೈಕೆ ಟ್ರಸ್ಟ್ ಕಾರ್ಯಕ್ಕೆ ರಾಜ್ಯಪಾಲರಿಂದ ಪ್ರಶಂಸೆ
ಈವರೆಗೂ ಜಿಲ್ಲಾದ್ಯಂತ 48 ಆರೋಗ್ಯ ಶಿಬಿರಗಳ ಆಯೋಜಿಸಿ, ಸರಿಸುಮಾರು 23 ಸಾವಿರಕ್ಕೂ ಹೆಚ್ಚು ಜನರಿಗೆ ಆರೋಗ್ಯ ದಾಸೋಹ ನೀಡಿದ್ದೇವೆ. ಇದನ್ನು ಗುರುತಿಸಿ ರಾಜ್ಯಪಾಲರು ಪ್ರಶಂಸನಾ ಪತ್ರ ನೀಡಿರುವುದು ಸಂತಸದ ಸಂಗತಿ. ಈ ಅಭಿನಂದನೆಯನ್ನು ಪ್ರೀತಿ ಆರೈಕೆ ಟ್ರಸ್ಟ್ ಮತ್ತು ಆರೈಕೆ ಆಸ್ಪತ್ರೆಯ ನನ್ನ ಕುಟುಂಬ ಮತ್ತು ಜಿಲ್ಲೆಯ ಸಮಸ್ತ ಜನತೆಗೆ ಅರ್ಪಿಸುತ್ತೇನೆ.
ಸಮಾಜ ಕಾರ್ಯದಲ್ಲಿ ತೋಟಪ್ಪ ಮನೆತನ ಮುಖವಾಣಿ: ರಂಭಾಪುರಿ ಶ್ರೀ
ತೋಟಪ್ಪನವರ ಜೀವನದಲ್ಲಿ ಕೊಟ್ರಮ್ಮನವರು ಸ್ಫೂರ್ತಿದಾಯಕ ಮಹಿಳೆಯಾಗಿದ್ದರು. ಮಕ್ಕಳನ್ನು ಸಲಹುವ ಜೊತೆಗೆ ಸಂಸ್ಕಾರ ಕೊಟ್ಟು ಸಮಾಜ ಕಟ್ಟುವ ಕಾರ್ಯದಲ್ಲಿ ಅವರನ್ನು ತೊಡಗುವಂತೆ ಮಾಡಿರುವ ಕಾರ್ಯವು ಶ್ಲಾಘನೀಯ.
ಹೆಗಡೆ, ಸಿದ್ದು ಯಾರೂ ಏಕವಚನ ಬಳಸಬಾರದು: ರೇಣುಕಾಚಾರ್ಯ
ಬೆಳಗಾವಿ, ಹಾವೇರಿ ಘಟನೆಗಳು ಕಾಂಗ್ರೆಸ್ ಸರ್ಕಾರದಲ್ಲಿ ಮಹಿಳೆಯರಿಗೆ ರಕ್ಷಣೆಯೇ ಇಲ್ಲವೆಂಬುದು ಸಾಬೀತುಪಡಿಸಿವೆ. ಹಾನಗಲ್‌ನಲ್ಲಿ ಮಹಿಳೆಯ ಮೇಲೆ ಗ್ಯಾಂಗ್ ರೇಪ್ ಆಗಿದೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಬೆಳಗಾವಿ ನಂತರ ಹಾನಗಲ್ ಘಟನೆ ಮರುಕಳಿಸಿದೆ. ಇಂತಹ ದುಷ್ಕರ್ಮಿಗಳ ಎನ್‌ಕೌಂಟರ್ ಮಾಡಿ, ಬಿಸಾಡಬೇಕು. ಗಲ್ಲಿಗೇರಿಸಬೇಕು.
ಸಿದ್ದರಾಮೇಶ್ವರರ ಕಾಯಕ, ಆದರ್ಶ ಸದಾ ಪಾಲಿಸಿ: ಶಾಸಕ ಬಸವಂತಪ್ಪ
ಬಸವಣ್ಣನವರ ನೇತೃತ್ವದಲ್ಲಿ ಸ್ಥಾಪನೆಯಾಗಿದ್ದ ಅನುಭವ ಮಂಟಪದಲ್ಲಿ ತಮ್ಮ ಕಾಯಕ ನಿಷ್ಠೆಯಿಂದಲೇ ಶಿವಯೋಗಿ ಸಿದ್ದರಾಮೇಶ್ವರರ ಗುರುತಿಸಿಕೊಂಡವರು, ಸದಾ ಸಮಾಜದ ಒಳಿತಿಗಾಗಿ ತಮ್ಮ ಪ್ರಾಣವನ್ನೇ ಮುಡುಪಾಗಿಟ್ಟು, ವಚನಗಳ ಮೂಲಕ ಸಮಾಜ ತಿದ್ದುವ ಕಾರ್ಯ ನಿರ್ವಹಿಸಿದ್ದರು.ಶರಣರ ಯುಗದಲ್ಲಿ ಕಾಯಕ ಮತ್ತು ವಚನ ಸಾಹಿತ್ಯಕ್ಕೆ ಸಿದ್ದರಾಮೇಶ್ವರರ ಕೊಡುಗೆಯೂ ಅವಿಸ್ಮರಣೀಯ.
ಕಣ್ವಕುಪ್ಪೆ ಮಠದ ಭಕ್ತರು ಶುದ್ಧ ಹೃದಯದವರು: ನಾಲ್ವಡಿ ಶಾಂತಲಿಂಗ ಸ್ವಾಮೀಜಿ
ಸಂಕ್ರಾಂತಿ ಹಬ್ಬದಂದು ಇಮ್ಮಡಿ ಹಾಗೂ ಮುಮ್ಮಡಿ ಶಾಂತಲಿಂಗೇಶ್ವರ ರಥೋತ್ಸವ ಜರುಗುತ್ತದೆ. ಶ್ರೀಗಂಧದ ಕಟ್ಟಿಗೆಯಂತೆ ಸಮಾಜಕ್ಕೆ ತಮ್ಮನ್ನೇ ತಾವು ಸವೆಸಿದ ವ್ಯಕ್ತಿಗಳ ರಥೋತ್ಸವ ನಡೆಯುತ್ತಿರುವುದು ದೇಶದಲ್ಲೇ ವಿರಳ.
ಹರಿಹರದಲ್ಲಿ ಸಂಕ್ರಾಂತಿ ಸಂಭ್ರಮ<bha>;</bha> ತುಂಗಭದ್ರಾದಲ್ಲಿ ಪುಣ್ಯಸ್ನಾನ
ಜನರು ತಮ್ಮ ಕುಟುಂಬ ಹಾಗೂ ಬಂಧುಗಳ ಜೊತೆಗೆ ಆಗಮಿಸಿ ತುಂಗಭದ್ರೆಗೆ ಶ್ರದ್ಧೆಯಿಂದ ಪೂಜೆ ನೆರವೇರಿಸಿ ಕುಟುಂಬದೊಂದಿಗೆ ಭೋಜನ ಸವಿದು ನದಿದಡದಲ್ಲೇ ಬೀಡು ಬಿಟ್ಟು ಎಳ್ಳುಬೆಲ್ಲ ಪರಸ್ಪರ ವಿನಿಮಯ ಮಾಡಿ ಹಬ್ಬ ಆಚರಿಸುತ್ತಿದ್ದ ದೃಶ್ಯ ಸಾಮಾನ್ಯವಾಗಿತ್ತು. ತುಂಗಭದ್ರಾ, ಹರಿದ್ರಾವತಿ ಹೀಗೆ ತ್ರಿವೇಣಿ ಸಂಗಮದ ಛಾಪುಯಿದೆ. ಈ ಹಿನ್ನೆಲೆಯಲ್ಲಿ ಸಂಕ್ರಾಂತಿ ಆಚರಣೆಗೆ ಬಂದವರು ನದಿಯಲ್ಲಿ ಸ್ನಾನ ಮಾಡುತ್ತಾರೆ.
ಶಾಲೆಗಳಿಂದ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಸಿಗಲಿ: ಹಿರೇಕಲ್ಮಠ ಶ್ರೀ
ಮಕ್ಕಳಿಗೆ ಗುಣಮಟ್ಟದ ಹಾಗೂ ಸುಸಂಸ್ಕೃತ ವ್ಯಕ್ತಿಗಳ ರೂಪಿಸುವ ಶಿಕ್ಷಣ ನೀಡುವಲ್ಲಿ ಸರ್ಕಾರಿ, ಖಾಸಗಿ ಶಾಲೆಗಳೆಂಬ ಬೇಧ ಭಾವವಿರುವುದಿಲ್ಲ ಯಾವುದೇ ಶಾಲೆಯಾಗಲಿ ಗುಣಮಟ್ಟದ ಶಿಕ್ಷಣವನ್ನು ಮಕ್ಕಳಿಗೆ ನೀಡುವಂತಾಗಬೇಕು. ಮಕ್ಕಳ ಸರ್ವಾಂಗೀಣ ಅಭಿವೃದ್ಧಿಯಲ್ಲಿ ಪೋಷಕರು, ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದು.
ರಾಜ್ಯಮಟ್ಟದ ಪತ್ರಕರ್ತರ ಸಮ್ಮೇಳನ ಯಶಸ್ಸಿಗೆ ಶ್ರಮಿಸಿ: ಶಿವಾನಂದ ತಗಡೂರು

ಅತಿಥಿ ಸತ್ಕಾರಕ್ಕೆ ಹೆಸರಾದ ದಾವಣಗೆರೆಯಲ್ಲಿ ನಡೆಯುವ ಸಮ್ಮೇಳನ ಎಲ್ಲರ ಕುತೂಹಲ ಕೆರಳಿಸಿದ್ದು, ನಮಗೆ ಹಾಗೂ ನಿಮಗೂ ಈ ಸಮ್ಮೇಳನ ಅತ್ಯಂತ ಮಹತ್ವದ್ದಾಗಿದೆ ಎಂದರು.ಪ್ರತಿ ಸಮ್ಮೇಳನವೂ ಒಂದೊಂದು ರೀತಿ ವೈಶಿಷ್ಟ್ಯತೆ ಪಡೆದಿದ್ದವು. ಮೈಸೂರಿನ ಸಮ್ಮೇಳನ ದಸರಾ ವೈಭವದಂತೆ ನಡೆಯಿತು. 

ಬಡವರಿಗೆ ಶಾಶ್ವತ ಸೂರು ಭರವಸೆಯಾಗಿಯೇ ಉಳಿದಿದೆ: ಸಾತಿ ಸುಂದರೇಶ
ದಾ‍ವಣಗೆರೆಯಲ್ಲೇ ಮನೆ ಇಲ್ಲದ 64.89 ಸಾವಿರ ಅರ್ಜಿ, 27.54 ಸಾವಿರ ಜನರು ಸೇರಿ 92.43 ಸಾವಿರ ಜನರು ಮನೆ, ನಿವೇಶನ ಕೋರಿ ಅರ್ಜಿ ಸಲ್ಲಿಸಿದ್ದಾರೆ. ಜಿಲ್ಲೆಯಲ್ಲಿ ಸರ್ಕಾರಿ, ಖಾಸಗಿ ಸೇರಿದಂತೆ ಒಟ್ಟು 41 ಎಕರೆ ಜಮೀನು ವಸತಿಗೆ ಲಭ್ಯವಿದೆ. ಆದರೆ, ಸರ್ಕಾರದಿಂದ ಬಡವರಿಗೆ ಈವರೆಗೆ ಭರವಸೆ ಸಿಕ್ಕಿದೆಯೇ ಹೊರತು ನಿವೇಶನವಾಗಲೀ, ಮನೆಯಾಗಲೀ ಸಿಕ್ಕಿಲ್ಲ.
ಕಾಂಗ್ರೆಸ್ಸಿಂದಲೇ ಲೋಕಸಭೆಗೆ ಸ್ಪರ್ಧಿಸುವೆ: ಜಿ.ಬಿ.ವಿನಯ್
ಕಾಂಗ್ರೆಸ್ ಪಕ್ಷದಿಂದಲೇ ಲೋಕಸಭೆ ಚುನಾವಣೆಗೆ ಸ್ಪರ್ಧಿಸಬೇಕೆಂಬುದೇ ನನ್ನ ದೃಢ ನಿಲುವು. ನನ್ನ ಶ್ರಮ, ಕಾಯಕ, ಪ್ರಾಮಾಣಿಕ ಪ್ರಯತ್ನದ ಮೇಲೆ ನನಗೆ ಸಂಪೂರ್ಣ ನಂಬಿಕೆ ಇದೆ. ಲೋಕಸಭಾ ಕ್ಷೇತ್ರಾದ್ಯಂತ ಪಾದಯಾತ್ರೆ ವೇಳೆ ಗ್ರಾಮೀಣ ಪ್ರದೇಶದ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ, ಪಾಲಕರಿಗೆ, ಗ್ರಾಮಸ್ಥರಿಗೆ ಶಿಕ್ಷಣದ ಮಹತ್ವ, ನೈರ್ಮಲ್ಯತೆ ಬಗ್ಗೆ ತಿಳಿಸುವ ಪ್ರಯತ್ನ ಮಾಡಿದ್ದೇನೆ.
  • < previous
  • 1
  • ...
  • 606
  • 607
  • 608
  • 609
  • 610
  • 611
  • 612
  • 613
  • 614
  • ...
  • 636
  • next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved