• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೆರೆಗಳ ಸಂರಕ್ಷಣೆ ಪ್ರಮುಖ ಕರ್ತವ್ಯ: ಬಸವಂತಪ್ಪ
ಅರಣ್ಯ, ಗಿಡಗಳು, ಕೆರೆ ಕಟ್ಟೆಗಳು ಇವೆಲ್ಲ ನಮ್ಮದಾಗಿದ್ದು, ಇವುಗಳ ಸಂರಕ್ಷಣೆ ಜವಾಬ್ದಾರಿ ನಮ್ಮ ಮೇಲೆ ಇದೆ. ಓಡೋ ನೀರನ್ನು ನಿಲ್ಲಿಸಬೇಕು, ನಿಲ್ಲಿಸಿ ಸಂಗ್ರಹಿಸಬೇಕೆಂದು ಶಾಸಕ ಕೆ.ಎಸ್.ಬಸವಂತಪ್ಪ ರೈತರಿಗೆ ಕಿವಿಮಾತು.
ದಾವಣಗೆರೆ: ಭ್ರಷ್ಟ, ವಕ್ಫ್ ಅಧಿಕಾರಿ ವಿರುದ್ಧ ಕ್ರಮಕ್ಕೆ ಒತ್ತಾಯ
ಹರಿಹರ ತಾಲೂಕು ಮಲೆಬೆನ್ನೂರಿನ ಜಾಮೀಯ ಮಸೀದಿಯಲ್ಲಿ 1.97 ಕೋಟಿ ರು. ಅಧಿಕ, ಹೊನ್ನಾಳಿ ಪಠಾಣ್ ವಾಡಿ ಮಸೀದಿಯಲ್ಲಿ 16.57 ಲಕ್ಷ ರು. ಅಧಿಕ ಹಾಗೂ ಸಾಸ್ವೇಹಳ್ಳಿಯ ಜಾಮೀಯಾ ಮಸೀದಿಯಲ್ಲಿ ಆದ ಹಣದ ದುರ್ಬಳಕೆ ಬಗ್ಗೆ ಸಮಗ್ರ ತನಿಖೆ ಮಾಡಿ, ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುಬೇಕು.
ರಾಮಮಂದಿರ ಕಣ್ತುಂಬಿಕೊಳ್ಳುವ ಸುದೈವ: ಡಾ.ರವಿಕುಮಾರ್‌
ಭಾರತ ದೇಶವಾಸಿಗಳ ಜೀವ ಮತ್ತು ಜೀವಾಳದಲ್ಲಿ ಬೆರೆತಿರುವ ರಾಮನನ್ನು ಅಯೋಧ್ಯೆಯಲ್ಲಿ ಪುನರ್ ಸ್ಥಾಪಿಸಿ, ಪ್ರಾಣ ಪ್ರತಿಷ್ಠಾಪನೆ ಮಾಡುವ ಶುಭಘಳಿಗೆ ಕಣ್ತುಂಬಿಕೊಳ್ಳುತ್ತಿರುವುದು ಸುದೈವ, ಧನ್ಯತೆ.
ರಾಮನ ಪ್ರತಿಷ್ಠಾಪನೆ ಧರ್ಮದ ಪುನರುತ್ಥಾನದ ಸಂಕಲ್ಪ: ಸಿ.ಟಿ.ರವಿ
ಅಯೋಧ್ಯೆಯಲ್ಲಿ ರಾಮಲಲ್ಲಾನ ಪ್ರತಿಷ್ಟಾಪನೆ ಧರ್ಮದ ಪುನರುತ್ಥಾನದ ಸಂಕಲ್ಪವಾಗಿದ್ದು, ಅಲ್ಲಿ ರಾಮ ಮಂದಿರ ಬರೀ ಮಂದಿರವಾಗಿ ನಿರ್ಮಾಣವಾಗುತ್ತಿಲ್ಲ, ಅದು ಭಾರತೀಯ ಸಂಸ್ಕೃತಿ, ಧರ್ಮವನ್ನು ಜಗತ್ತಿಗೆ ಪ್ರತಿಪಾದಿಸುವ ಮಹತ್ವದ ಕಾರ್ಯವೂ ಆಗಿದೆ.
ಗ್ರಾಪಂ ಸದಸ್ಯರ ನಿರ್ಲಕ್ಷ್ಯ<bha>;</bha> ಪಿಡಿಒ ಅಮಾನತಿಗೆ ಆಗ್ರಹ
ಗ್ರಾಮಾ ಠಾಣಾ ವ್ಯಾಪ್ತಿಯಿಂದ ಹೋಗಿರುವ ಕಂದಾಯ ಭೂಮಿಯಲ್ಲಿನ ಮನೆಗಳಿಗೆ ಅಕ್ರಮವಾಗಿ ಇ-ಸ್ವತ್ತು ಗಳ ಮಾಡುತ್ತಾ ಗ್ರಾ.ಪಂ ವ್ಯಾಪ್ತಿಯ ಮನೆಗಳಿಗೆ ಇ-ಸ್ವತ್ತು ಮಾಡಲು ಸಂಬಂಧ ಪಟ್ಟ ದಾಖಲೆಗಳನ್ನು ನೀಡಿದರೂ ಸಹಾ ಇ ಸ್ವತ್ತು ಮಾಡುತ್ತಿಲ್ಲ. ಇಂತಹ ಹಲವು ಹಗರಣಗಳ ಮಾಡುತ್ತಿರುವ ಪಿಡಿಒ ವಿರುದ್ದ ಈ ಹಿಂದೆ ಗ್ರಾ.ಪಂ ಎದುರು ಪ್ರತಿಭಟನೆ ನಡೆಸಿದರೂ ಪ್ರಯೋಜನವಾಗಿಲ್ಲ.
ಕೇಂದ್ರದ ಯೋಜನೆ ಬಗ್ಗೆ ಜನರಿಗೆ ಮನವರಿಕೆ ಮಾಡಿ: ಸಂಸದ ಡಾ.ಸಿದ್ದೇಶ್ವರ್‌
ಕೇಂದ್ರ ಸರ್ಕಾರ ಯೋಜನೆಗಳನ್ನು ಸಂಬಂಧಿಸಿದ ಇಲಾಖಾ ಅಧಿಕಾರಿಗಳು ಸವಲತ್ತುಗಳ ಬಗ್ಗೆ ಸಾರ್ವಜನಿಕರಿಗೆ ಮನವರಿಕೆ ಮಾಡಿಕೊಡುವ ಜೊತೆಗೆ ಯೋಜನೆಯಿಂದ ಹೊರಗಿರುವ ಜನರನ್ನು ಯೋಜನಾ ವ್ಯಾಪ್ತಿಗೆ ತರುವ ಕೆಲಸ ಮಾಡಲು ಸೂಚಿಸಿದರು.
ಸ್ವಚ್ಛ ಸರ್ವೇಕ್ಷಣೆ: ನಗರಕ್ಕೆ ರಾಜ್ಯದಲ್ಲೇ 6ನೇ ಸ್ಥಾನ
ದೇಶಾದ್ಯಂತ ಯಾವ್ಯಾವ ನಗರಗಳು ಹೆಚ್ಚು ಸ್ವಚ್ಛ ಎಂಬುದು ಸಮೀಕ್ಷೆ ವರದಿ ನಿರ್ಧರಿಸುತ್ತದೆ. ಕಳೆದ ಬಾರಿ 12ನೇ ಸ್ಥಾನದಲ್ಲಿದ್ದ ದಾವಣಗೆರೆ ಈಗ 6 ಸ್ಥಾನಕ್ಕೇರಿರುವುದು ನಾವೆಲ್ಲಾ ಹೆಮ್ಮೆಪಡುವ ಸಂಗತಿ. ರಾಷ್ಟ್ರಮಟ್ಟದಲ್ಲಿ ಹಿಂದಿನ ಬಾರಿ 220ನೇ ರ್‍ಯಾಂಕ್ ಪಡೆದಿದ್ದು, ಈ ಬಾರಿ 169ನೇ ಸ್ಥಾನಕ್ಕೇರಿ ಗಮನಾರ್ಹ ಸಾಧನೆ ಮಾಡಿದೆ.
ವಿದ್ಯಾರ್ಥಿಗಳು ಸಾಧನೆ ಕಡೆಗೆ ಗಮನಹರಿಸಿ: ನ್ಯಾಯಾಧೀಶ ಎಚ್.ದೇವದಾಸ್
ವಿದ್ಯಾರ್ಥಿ ಸಮುದಾಯ ಅನಗತ್ಯ ಕೆಟ್ಟ ವಿಚಾರಗಳಿಂದ ದೂರವಿದ್ದು, ಕೇವಲ ಸಾಧನೆ ಕಡೆಗೆ ಗಮನಹರಿಸಬೇಕು. ಅವರು ಹೇಳಿಕೊಟ್ಟ ಮಾರ್ಗದಲ್ಲಿ ದೇಶಪ್ರೇಮ ಬೆಳೆಸಿಕೊಳ್ಳೋಣ ತಮ್ಮತನ ಅರಿತು ನಮ್ಮ ಗುರಿಯತ್ತ ಸಾಗೋಣ.
ಬೆಸ್ಕಾಂ ಸಿಬ್ಬಂದಿ ರೈತರ ಮೇಲಿನ ದಬ್ಬಾಳಿಕೆ ನಿಲ್ಲಿಸಲಿ: ಹುಚ್ಚವ್ವನಹಳ್ಳಿ ಮಂಜುನಾಥ
ಎಲ್‌ಟಿ ಲೈನ್ ಮತ್ತು ಪವರ್ ಲೈನ್‌ಗಳು 500 ಮೀಟರ್ ಒಳಗಿದ್ದರೆ ವಿದ್ಯುತ್ ಪರಿವರ್ತಕ ನೀಡುವ, ಒಂದು ವೇಳೆ ಇದಕ್ಕಿಂತ ಹೆಚ್ಚು ದೂರವಿದ್ದರೆ ಸೋಲಾರ್ ಅಳವಡಿಸಬೇಕೆಂಬ ನಿಯಮವನ್ನು ಬೆಸ್ಕಾಂ ಕೈಬಿಡಬೇಕು. ಟಿಸಿ ಸುಟ್ಟು 24 ಗಂಟೆ ಒಳಗಾಗಿ ಪರ್ಯಾಯ ಟಿಸಿ ನೀಡಬೇಕು. ಈಗಾಗಲೇ ಬಾಕಿ ಇರುವಂತಹ ಟಿಸಿಗಳನ್ನು ತಕ್ಷಣ ಒದಗಿಸಬೇಕು.
ಯುವಪೀಳಿಗೆಯಲ್ಲಿ ಸಕಾರಾತ್ಮಕ ಚಿಂತನೆಗಳು ಬೆಳೆಯಲಿ: ಪ್ರೊ.ಬಿ.ಡಿ.ಕುಂಬಾರ
ಎಲ್ಲಿಯವರೆಗೆ ನಿಮ್ಮನ್ನು ನೀವು ಅರ್ಥ ಮಾಡಿಕೊಳ್ಳಲ್ಲವೋ, ನಿಮ್ಮ ಮನಸ್ಸಿಗೆ ಲಗಾಮು ಹಾಕಲು ಸಾಧ್ಯವಿಲ್ಲವೋ, ಅಲ್ಲಿಯವರೆಗೆ ನಿಮಗೆ ಯಶಸ್ಸು ಸಿಗುವುದಿಲ್ಲ. ಸ್ವಾಮಿ ವಿವೇಕಾನಂದರ ಸಂದೇಶದಂತೆ ನೀವು ನಡೆದರೆ ಯಶಸ್ಸು ಪಡೆಯಲು ಸಾಧ್ಯ ಈ ನಿಟ್ಟಿನಲ್ಲಿ ನೀವು ಅಂದುಕೊಂಡ ಗುರಿಯತ್ತ ಹಗಲಿರುಳು ಪರಿಶ್ರಮ ಪಡಿ, ನೀವು ನೀವಾಗಿಯೆ ಮುನ್ನಡೆದರೆ ವೀರ ಸನ್ಯಾಸಿಯ ಮಾರ್ಗ ಕಂಡುಕೊಳ್ಳಲು ಸಾಧ್ಯ.
  • < previous
  • 1
  • ...
  • 608
  • 609
  • 610
  • 611
  • 612
  • 613
  • 614
  • 615
  • 616
  • ...
  • 636
  • next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved