• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜಿಲ್ಲೆಯಲ್ಲಿ ಬಿತ್ತನೆಬೀಜ, ರಸಗೊಬ್ಬರ ಕೊರತೆ ಇಲ್ಲ
ಮುಂಗಾರು ಮಳೆ ಜಿಲ್ಲಾದ್ಯಂತ ಉತ್ತಮವಾಗಿ ಶುರುವಾಗಿದ್ದು, ಬಿತ್ತನೆ ಬೀಜ, ಗೊಬ್ಬರದ ಕೃತಕ ಅಭಾವ ಸೃಷ್ಟಿಸುವವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕಠಿಣ ಕ್ರಮ ಕೈಗೊಳ್ಳುವುದಾಗಿ ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರ ಸ್ವಾಮಿ ಎಚ್ಚರಿಸಿದ್ದಾರೆ.
ಸಚಿವ ಖರ್ಗೆ ದ್ವೇಷ ರಾಜಕಾರಣ: ಇಂದು ಬಿಜೆಪಿ ಪ್ರತಿಭಟನೆ
ಮೇಲ್ಮನೆ ವಿಪಕ್ಷ ನಾಯಕ ಛಲವಾದಿ ನಾರಾಯಣ ಸ್ವಾಮಿ ಮತ್ತು ಬಿಜೆಪಿ ನಾಯಕರ ಮೇಲೆ ಸಚಿವ ಪ್ರಿಯಾಂಕ್ ಖರ್ಗೆ ದ್ವೇಷ ರಾಜಕಾರಣ ಮಾಡಿದ್ದನ್ನು ಖಂಡಿಸಿ ಮೇ 24ರಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ನೇತೃತ್ವದಲ್ಲಿ ಪ್ರಿಯಾಂಕ್ ಖರ್ಗೆ ಹಠಾವೋ, ಕಲ್ಬುರ್ಗಿ ಬಚಾವೋ ಘೋಷಣೆಯಡಿ ಕಲಬುರಗಿ ಚಲೋಗೆ ನಡೆಯಲಿದೆ ಎಂದು ಮಾಜಿ ಶಾಸಕ ಎಂ.ಬಸವರಾಜ ನಾಯ್ಕ ಹೇಳಿದ್ದಾರೆ.
ತುಳಿತಕ್ಕೆ ಒಳಗಾದವರ ಸಮಸ್ಯೆಗೆ ಸ್ಪಂದಿಸಿ: ಚಂದ್ರು
ಸಮಾಜದಲ್ಲಿ ತುಳಿತಕ್ಕೆ ಒಳಗಾದವರ ಸಮಸ್ಯೆಗಳಿಗೆ ಸ್ಪಂದಿಸಲು ಕಾರ್ಯಕರ್ತರು ಮುಂದಾಗಬೇಕೆಂದು ಭಾರತ ಕಮ್ಯುನಿಷ್ಟ್ ಪಕ್ಷದ ಜಿಲ್ಲಾ ಕಾರ್ಯದರ್ಶಿ ಆವರಗೆರೆ ಚಂದ್ರು ಹೇಳಿದ್ದಾರೆ.
ಕೃಷಿ ಪರಿಕರಗಳಲ್ಲಿ ಗುಣಮಟ್ಟ ಕಾಯ್ದುಕೊಳ್ಳಿ: ರೇವಣಸಿದ್ದಪ್ಪ
ತಾಲೂಕಿನಾದ್ಯಂತ ಉತ್ತಮ ಮಳೆಯಾಗುತ್ತಿದ್ದು, ಕೃಷಿಗೆ ಬಳಸುವ ಪರಿಕರಗಳಲ್ಲಿ ಉತ್ತಮ ಗುಣಮಟ್ಟ ಕಾಯ್ದುಕೊಳ್ಳಬೇಕು ಹಾಗೂ ಕೃಷಿ ಪರಿಕರಗಳನ್ನು ಸರಿಯಾದ ಕ್ರಮದಲ್ಲಿ ಅಗತ್ಯ ದಾಖಲಾತಿ ನಿರ್ವಹಣೆ ಮಾಡಿ, ಎಚ್ಚರಿಕೆಯಿಂದ ವ್ಯವಹಾರ ಮಾಡಬೇಕು ಎಂದು ಹೊನ್ನಾಳಿ ವಿಭಾಗದ ಉಪ ಕೃಷಿ ನಿರ್ದೇಶಕ ರೇವಣಸಿದ್ದಪ್ಪ ಸೂಚನೆ ನೀಡಿದರು.
ದೊಡ್ಡ ಬಾತಿ ಡೇರಿಯಲ್ಲಿ ಹಾಲು ಉತ್ಪಾದಕರ ಸಂಘ ಕಾರ್ಯದರ್ಶಿಗಳ ಶಿಬಿರ
ಹರಿಹರ ತಾಲೂಕಿನ ಹಾಲು ಉತ್ಪಾಕರ ಸಂಘಗಳ ಕಾರ್ಯದರ್ಶಿಗಳಿಗೆ ದಾವಣಗೆರೆ ತಾಲೂಕು ದೊಡ್ಡಬಾತಿಯ ಗ್ರಾಮದ ಹಾಲು ಶೀಥಲೀಕರಣ ಘಟಕದ ಡೇರಿಯಲ್ಲಿ ಬೆಂಗಳೂರಿನ ರಾಜ್ಯ ಸಹಕಾರ ಮಹಾಮಂಡಳ ನಿಯಮಿತ, ಸಹಕಾರ ಇಲಾಖೆ, ಜಿಲ್ಲಾ ಸಹಕಾರ ಒಕ್ಕೂಟ, ಶಿದಾಚಿ ಜಿಲ್ಲಾ ಹಾಲು ಉತ್ಪಾದಕರ ಸಹಕಾರ ಸಂಘಗಳ ಒಕ್ಕೂಟ ನಿಯಮಿತ ಶಿವಮೊಗ್ಗದಿಂದ ಒಂದು ದಿನದ ಜಿಲ್ಲಾ ವಿಶೇಷ ಕಾರ್ಯದಕ್ಷತೆ ತರಬೇತಿ ಶಿಬಿರ, ಕಾರ್ಯಾಗಾರ ನಡೆಯಿತು.
ಹಕ್ಕುಗಳ ಸಮರ್ಪಕ ಜಾರಿಯಿಂದ ಸಮಸ್ಯೆಗಳ ಪರಿಹಾರ ಸಾಧ್ಯ: ಫಯಾಜ್‌ ಅಹಮದ್‌
ಸಾಂವಿಧಾನಿಕ ಹಕ್ಕುಗಳು ಹಾಗೂ ಸಾಮಾಜಿಕ ನ್ಯಾಯವನ್ನು ಪ್ರಾಮಾಣಿಕವಾಗಿ ಜಾರಿ ಮಾಡಿದರೆ ದೇಶದ ಪ್ರಮುಖ ಸಮಸ್ಯೆಗಳಿಗೆ ಪರಿಹಾರ ಸಿಗುತ್ತದೆ ಎಂದು ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‍ಡಿಪಿಐ) ರಾಜ್ಯ ಸಮಿತಿ ಸದಸ್ಯ ಫಯಾಜ್ ಅಹ್ಮದ್ ಹೇಳಿದ್ದಾರೆ.
ದೇಶ ಬದುಕಿರೋದೇ ಅನ್ನ, ನೀರಿನ ಮೇಲೆ: ಸ್ವಾಮೀಜಿ
ದೇಶ ಬದುಕಿರುವುದು ಬಟ್ಟೆಗಳ ಮೇಲಲ್ಲ, ಬಂದೂಕುಗಳ ಮೇಲಲ್ಲ, ವ್ಯಾಪಾರ ಮೇಲೂ ಅಲ್ಲ. ದೇಶ ಬದುಕಿದ್ದು ಅನ್ನ ನೀರಿನ ಮೇಲೆ. ಅನ್ನ ದೇವರ ಮುಂದೆ ಯಾವ ದೇವರಿಲ್ಲ ಎಂದು ಮಹಾರಾಷ್ಟ್ರದ ಕೊಲ್ಲಾಪುರ ಜಿಲ್ಲೆಯ ಸಿದ್ಧಗಿರಿ ಕ್ಷೇತ್ರದ ಕನ್ನೇರಿ ಮಠದ ಶ್ರೀ ಅದೃಶ್ಯ ಕಾಡಸಿದ್ಧೇಶ್ವರ ಮಹಾಸ್ವಾಮೀಜಿ ನುಡಿದರು.
9 ಗ್ರಾಮಗಳಲ್ಲಿ 24/7 ನೀರು, ಮತ್ತೆ 12 ಗ್ರಾಮಕ್ಕೆ ಗುರಿ: ಸಿಇಒ
ದಾವಣಗೆರೆ ಜಿಲ್ಲೆಯ 799 ಶುದ್ಧ ನೀರಿನ ಘಟಕಗಳ ಪೈಕಿ 190 ದುರಸ್ತಿಗೆ ಬಂದಿವೆ. ಶೇ.60 ಘಟಕಗಳನ್ನು ಗ್ರಾ.ಪಂ.ಗಳಿಗೆ ಹಸ್ತಾಂತರಿಸಲಾಗಿದೆ ಎಂದು ಜಿಪಂ ಸಿಇಒ ಸುರೇಶ ಬಿ. ಇಟ್ನಾಳ ಹೇಳಿದ್ದಾರೆ.
ಎಸ್ಸೆಸ್ಸೆಲ್ಸಿ: 25 ಮಂದಿ ಫೇಲ್, ಮರು ಮೌಲ್ಯಮಾಪನದಲ್ಲಿ ಪಾಸ್!
ತಾಲೂಕಿನಲ್ಲಿ 2024-25ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಪ್ರಥಮವಾಗಿ ಪ್ರಕಟಗೊಂಡ ಫಲಿತಾಂಶಗಳಲ್ಲಿ ಪಾಸ್ ಆಗಬೇಕಿದ್ದ ಕೆಲ ಶಾಲೆಗಳ ವಿದ್ಯಾರ್ಥಿಗಳು ಫೇಲ್ ಆಗಿದ್ದರು. ಆದರೆ, ಮರುಮೌಲ್ಯಮಾಪನ ನಡೆದ ಹಿನ್ನೆಲೆ ಈಗ ಅಚ್ಚರಿಯ ಬೆಳವಣಿಗೆ ನಡೆದಿದೆ. ಅಲ್ಲದೇ, ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ನಿರ್ಲಕ್ಷ್ಯದ ಕಾರ್ಯವೈಖರಿ ನೇರವಾಗಿ ಪ್ರಶ್ನಿಸುವ ಅವಕಾಶವೂ ಸೃಷ್ಠಿಯಾಗಿದೆ.
ಎಸ್ಸೆಸ್ಸೆಲ್ಸಿ, ಪಿಯುಸಿ ಅಂಕವೀರರಿಗೆ ಪ್ರತಿಭಾ ಪುರಸ್ಕಾರ: ವಿನಯಕುಮಾರ
ಹೊನ್ನಾಳಿ ಮತ್ತು ನ್ಯಾಮತಿ ಅವಳಿ ತಾಲೂಕುಗಳಲ್ಲಿ ಎಸ್‌.ಎಸ್.ಎಲ್.ಸಿ. ಮತ್ತು ಪಿ.ಯು.ಸಿ.ಯಲ್ಲಿ ಶೇ.90ಕ್ಕಿಂತ ಹೆಚ್ಚು ಅಂಕ ಪಡೆದ ಎಲ್ಲ ವಿದ್ಯಾರ್ಥಿಗಳಿಗೆ ಸ್ವಾಭಿಮಾನಿ ಬಳಗ ಮತ್ತು ಇನ್ ಸೈಟ್ ಐಎಎಸ್ ಅಕಾಡೆಮಿ ವತಿಯಿಂದ ಪ್ರತಿಭಾ ಪುರಸ್ಕಾರ ಹಾಗೂ ನಗದು ಬಹುಮಾನ ವಿತರಣೆ ಕಾರ್ಯಕ್ರಮ ನಡೆಸಲಾಗುವುದು ಎಂದು ಬಳಗದ ರಾಜ್ಯಾಧ್ಯಕ್ಷ ಜಿ.ಬಿ.ವಿನಯ್ ಕುಮಾರ್ ಹೇಳಿದ್ದಾರೆ.
  • < previous
  • 1
  • ...
  • 58
  • 59
  • 60
  • 61
  • 62
  • 63
  • 64
  • 65
  • 66
  • ...
  • 572
  • next >
Top Stories
ಭಿನ್ನಾಭಿಪ್ರಾಯ ಬಿಟ್ಟು ಒಟ್ಟಿಗೆ ಕೆಲಸ ಮಾಡೋಣ : ಮೋದಿ
ಕಾಯುವಿಕೆ ಅಂತ್ಯ । 19 ಕಿ.ಮೀ. ಎಲೆಕ್ಟ್ರಾನಿಕ್ ಸಿಟಿಗೆ ಹಳದಿ ಮಾರ್ಗ ಮೆಟ್ರೋ - 25 ನಿಮಿಷಕ್ಕೆ 1 ರೈಲು
ಬೆಂಗ್ಳೂರು-ಬೆಳಗಾವಿ ವಂದೇ ಭಾರತ್‌ಗೆ ಮೋದಿ ಚಾಲನೆ
ಹಳದಿ ಮೆಟ್ರೋಗೆ ಮೋದಿ ಚಾಲನೆ
ಲಂಚ ರೂಪದಲ್ಲಿ ವಾದ್ರಾಗೆ ಭೂಮಿ : ಇಡಿ ಚಾರ್ಜ್‌ಶೀಟ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved