• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
25ರಂದು ಗಾಂಧಿಚರಿತ, ಸ್ವಾಗತಗೀತ ಕೃತಿ ಬಿಡುಗಡೆ
ಬಳೂರು ಮನೆತನ- ಹತ್ತೂರು ದಿ।। ಪಂಡಿತ್ ಬಿ.ಎಸ್. ಭರ್ಮೇಗೌಡ ಅವರ ಗಾಂಧಿಚರಿತ ಮತ್ತು ಸ್ವಾಗತಗೀತ ಕಾವ್ಯ ಕೃತಿಯನ್ನು ಪ್ರೊ. ಚನ್ನೇಶ್ ಹೊನ್ನಾಳಿ ಅವರು ಸಂಗ್ರಹಿಸಿ ಸಂಪಾದಿಸಿದ್ದಾರೆ. ಮೇ 25ರಂದು ಬೆಳಗ್ಗೆ 10 ಗಂಟೆಗೆ ಪಂಡಿತ್ ಭರ್ಮೆಗೌಡರ 130ನೇ ಜಯಂತಿ ಹಾಗೂ ಸಮಗ್ರ ಕಾವ್ಯ ಕೃತಿ ಬಿಡುಗಡೆ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತು ತಾಲೂಕು ಕಾರ್ಯದರ್ಶಿ ಕೆ.ಶೇಖರಪ್ಪ ಹೇಳಿದ್ದಾರೆ.
ಬಿತ್ತನೆಬೀಜ, ಡಿಎಪಿ ಗೊಬ್ಬರ ಅಕ್ರಮ ಮಾರಾಟಕ್ಕೆ ಕಡಿವಾಣ ಹಾಕಿ
ಮೆಕ್ಕೆಜೋಳ ಸೇರಿದಂತೆ ಬಿತ್ತನೆ ಬೀಜಗಳ ಬೆಲೆ ಹೆಚ್ಚಳ, ಡಿಎಪಿ ಗೊಬ್ಬರದ ಕೃತಕ ಅಭಾವ ಸೃಷ್ಟಸಿದವರ ವಿರುದ್ಧ ಸೂಕ್ತ ಕ್ರಮ ಕೈಗೊಂಡು, ರೈತರಿಗೆ ಸಮರ್ಪಕ, ಗುಣಮಟ್ಟದ ಬಿತ್ತನೆಬೀಜ, ಗೊಬ್ಬರ ಪೂರೈಕೆ ಆಗುವಂತೆ ನೋಡಿಕೊಳ್ಳಲು ಆಗ್ರಹಿಸಿ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ರಾಜ್ಯಾಧ್ಯಕ್ಷ ಹುಚ್ಚವ್ವನಹಳ್ಳಿ ಮಂಜುನಾಥ ನೇತೃತ್ವದಲ್ಲಿ ನಗರದ ಕೃಷಿ ಇಲಾಖೆಗೆ ಒತ್ತಾಯಿಸಲಾಯಿತು.
ಸಾವಯವ ಕೃಷಿ: ನಾಳೆ ಬೃಹತ್‌ ಜನಜಾಗೃತಿ ಸಮಾವೇಶ
ಪಟ್ಟಣದ ಶ್ರೀ ಪೇಟೆ ಬಸವೇಶ್ವರ ದೇವಾಲಯ ಆವರಣದಲ್ಲಿ ಲಿಂಗೈಕ್ಯ ಸಿದ್ಧಗಂಗಾ ಮಠದ ಶಿವಕುಮಾರ ಸ್ವಾಮೀಜಿ, ಹೊನ್ನಾಳಿ ಹಿರೇಕಲ್ಮಠದ ಒಡೆಯರ್ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ, ರಾಂಪುರ ಬೃಹನ್ಮಠದ ವಿಶ್ವೇಶ್ವರ ಶಿವಾಚಾರ್ಯ ಸ್ವಾಮೀಜಿ ಸ್ಮರಣಾರ್ಥ ಮೇ 23ರಂದು ರೈತರಿಗಾಗಿ ಸಾವಯವ ಕೃಷಿಯಿಂದಲೇ ಸದೃಢ ಭಾರತ ನಿರ್ಮಾಣ ಧ್ಯೇಯವಾಕ್ಯದೊಂದಿಗೆ ಬೃಹತ್‌ ಜನಜಾಗೃತಿ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಶ್ರೀ ಪೇ. ಬ.ದೇ. ಟ್ರಸ್ಟ್‌ ಅಧ್ಯಕ್ಷ ಯಲಬುರ್ಗಿ ಸಂತೋಷಕುಮಾರ್‌ ತಿಳಿಸಿದ್ದಾರೆ.
ಸೈಬರ್ ಕ್ರೈಂ ಬಗ್ಗೆ ಯುವಕರಲ್ಲಿ ಅರಿವು ಅಗತ್ಯ: ಡಿವೈಎಸ್ಪಿ ರುದ್ರೇಶ್
ಇಂಟರ್‌ನೆಟ್‌ ಆಧಾರಿತ ಸೇವೆಗಳ ಬಳಕೆಯಲ್ಲಿ ಜನರು ಹಲವು ರೀತಿ ವಂಚನೆಗೊಳಗಾಗುತ್ತಿದ್ದಾರೆ. ಇಂತಹ ಸೇವೆ ವಂಚನೆ ಪ್ರಕರಣದಲ್ಲಿ ಯುವಕರೇ ಹೆಚ್ಚು ಅಪರಾಧಿಗಳಾಗುತ್ತಿದ್ದಾರೆ. ಈ ಹಿನ್ನೆಲೆ ಸೈಬರ್ ಅಪರಾಧ ಕಾಯ್ದೆ ಬಗ್ಗೆ ಯುವಕರು ಅಗತ್ಯ ಅರಿವು ಹೊಂದಿರಬೇಕು ಎಂದು ದಾವಣಗೆರೆಯ ಡಿವೈಎಸ್‌ಪಿ ರುದ್ರೇಶ ಉಜ್ಜಿನಕೊಪ್ಪ ಹೇಳಿದ್ದಾರೆ.
ನಾಳೆಯಿಂದ ಜಿಲ್ಲಾಮಟ್ಟದ ಹೊನಲು ಬೆಳಕಿನ ಮ್ಯಾಟ್ ಕಬಡ್ಡಿ ಪಂದ್ಯಾವಳಿ
ಶ್ರೀ ಚಾಮುಂಡೇಶ್ವರಿ ಕ್ರೀಡಾ ಸಮಿತಿಯ ಸುವರ್ಣ ಮಹೋತ್ಸವ ಅಂಗವಾಗಿ ನೀಲಮ್ಮನ ತೋಟದ ಜಿಲ್ಲಾ ಅಮೆಚೂರ್‌ ಕಬಡ್ಡಿ ಸಂಸ್ಥೆ ಸಹಯೋಗದಲ್ಲಿ ನಗರದ ಡಿಸಿಎಂ ಲೇಔಟ್‌ನ ಅನಿಲ್‌ ಕುಂಬ್ಳೆ ಕ್ರೀಡಾಂಗಣದಲ್ಲಿ ಪುರುಷರ ಹೊನಲು ಬೆಳಕಿನ ಮ್ಯಾಟ್ ಕಬಡ್ಡಿ ಪಂದ್ಯಾವಳಿ ಜಿಲ್ಲಾ ಚಾಂಪಿಯನ್ ಶಿಪ್‌-2025 ಮೇ 23ರಿಂದ 25ರವರೆಗೆ ನಡೆಯಲಿದೆ ಎಂದು ಪಂದ್ಯಾವಳಿ ಆಯೋಜಕ ಶಂಕರ ಗಣೇಶ ಹೇಳಿದ್ದಾರೆ.
ಜ್ಞಾನ ಪೋಸ್ಟ್‌ ಎಂದೇ ನಮೂದಿಸಿ: ವೀರೇಂದ್ರಸ್ವಾಮಿ
ಕೇಂದ್ರ ಸರ್ಕಾರವು ಅಂಚೆ ಕಚೇರಿಗಳಲ್ಲಿ ಬುಕ್‌ ಪೋಸ್ಟ್‌ ಬದಲು ಜ್ಞಾನ ಪೋಸ್ಟ್‌ ಎಂದು ನಮೂದಿಸಬೇಕೆಂಬ ನೀತಿ ಜಾರಿಗೆ ತಂದಿದೆ ಎಂದು ನ್ಯಾಮತಿ ಪೋಸ್ಟ್‌ ಮಾಸ್ತರ್‌ ಎಸ್‌.ವೀರೇಂದ್ರ ಸ್ವಾಮಿ ಹೇಳಿದ್ದಾರೆ.
ನ್ಯಾಯದಾನದಲ್ಲಿ ವಕೀಲರ ಪಾತ್ರವೂ ಅತ್ಯಂತ ಮಹತ್ತರ
ನ್ಯಾಯ ವಿತರಣೆಯಲ್ಲಿ ನ್ಯಾಯಾಧೀಶರಿಗೆ ಸಹನೆ, ತಾಳ್ಮೆ, ಕರುಣೆ ಮುಖ್ಯವಾಗಿದೆ. ನ್ಯಾಯಾಲಯಗಳಲ್ಲಿ ಆಹ್ಲಾದಕರ ವಾತಾವರಣ ಸೃಷ್ಟಿಸುವ ಮೂಲಕ ನ್ಯಾಯ, ನಿಷ್ಠುರವಾಗಿ ಕರ್ತವ್ಯ ನಿರ್ವಹಿಸಬೇಕು ಎಂದು ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಆರ್.ಎನ್. ಪ್ರವೀಣಕುಮಾರ ಹೇಳಿದ್ದಾರೆ.
ಡಾ.ಸುರೇಶ ಹನಗವಾಡಿ ಕಾರ್ಯ ಸಂತರ ಕಾಳಜಿಗಿಂತ ಮಿಗಿಲು: ಗವಿಸಿದ್ದೇಶ್ವರ ಶ್ರೀ
ರಕ್ತ ಹೀರುವ ಜನರ ಮಧ್ಯೆ ರಕ್ತ ಕೊಡುವ, ರಕ್ತಸ್ರಾವ ನಿಲ್ಲಿಸುವ ಡಾ.ಸುರೇಶ ಹನಗವಾಡಿ ಅವರ ಕಾರ್ಯ ಸಂತರ ಕಾರ್ಯ, ಕಾಳಜಿಗಿಂತ ಮಿಗಿಲಾದುದು ಎಂದು ಕೊಪ್ಪಳದ ಗವಿಮಠದ ಶ್ರೀ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿ ನುಡಿದಿದ್ದಾರೆ.
ಸಣ್ಣ ಕೆಳಸೇತುವೆ, ರಸ್ತೆಗಳ ಸಮಸ್ಯೆ ಈಗಲೇ ಸರಿಪಡಿಸಿ
ರಾಷ್ಟ್ರೀಯ ಹೆದ್ದಾರಿ-48ರ ಬಾಕಿ ಕಾಮಗಾರಿ ತ್ವರಿತವಾಗಿ ಕೈಗೊಂಡು, ಕಿರಿದಾದ ರಸ್ತೆ, ಅಂಡರ್ ಪಾಸ್‌, ಸರ್ವೀಸ್ ರಸ್ತೆ ನಿರ್ಮಿಸಬೇಕು. ಆ ಮೂಲಕ ವಾಹನಗಳ ಮುಕ್ತ ಸಂಚಾರಕ್ಕೆ ಅನುವು ಮಾಡಿಕೊಡುವಂತೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಅಧಿಕಾರಿಗಳಿಗೆ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ ಸೂಚಿಸಿದ್ದಾರೆ.
ಸುಣಿಗೆರೆಯಲ್ಲಿ ಬಸ್‌ಗಳ ನಿಲುಗಡೆಗಾಗಿ ಪ್ರತಿಭಟನೆ
ತಾಲೂಕಿನ ಸುಣಿಗೆರೆ ಗ್ರಾಮದಲ್ಲಿ ಸರ್ಕಾರಿ ಬಸ್‌ಗಳು, ಖಾಸಗಿ ಬಸ್‌ಗಳು ಕಡ್ಡಾಯವಾಗಿ ನಿಲುಗಡೆ ಮಾಡಬೇಕು ಎಂದು ಆಗ್ರಹಿಸಿ ಗ್ರಾಮದ ನಾಗರೀಕರು ಬುಧವಾರ ಬೆಳಗ್ಗೆ 8 ಗಂಟೆಯಿಂದ ರಸ್ತೆ ತಡೆ ನಡೆಸಿದ್ದಾರೆ.
  • < previous
  • 1
  • ...
  • 60
  • 61
  • 62
  • 63
  • 64
  • 65
  • 66
  • 67
  • 68
  • ...
  • 572
  • next >
Top Stories
ಗೃಹಲಕ್ಷ್ಮೀಯರ ಬಾಕಿ ಹಣ ಬಿಡುಗಡೆಗೆ ಲಕ್ಷ್ಮೀ ತಥಾಸ್ತು : ಸುಳ್ಳಲ್ಲೇ 7 ಗಂಟೆ ರೈಲು ಓಡಿಸಿದ್ರು
ಭಿನ್ನಾಭಿಪ್ರಾಯ ಬಿಟ್ಟು ಒಟ್ಟಿಗೆ ಕೆಲಸ ಮಾಡೋಣ : ಮೋದಿ
ಕಾಯುವಿಕೆ ಅಂತ್ಯ । 19 ಕಿ.ಮೀ. ಎಲೆಕ್ಟ್ರಾನಿಕ್ ಸಿಟಿಗೆ ಹಳದಿ ಮಾರ್ಗ ಮೆಟ್ರೋ - 25 ನಿಮಿಷಕ್ಕೆ 1 ರೈಲು
ಬೆಂಗ್ಳೂರು-ಬೆಳಗಾವಿ ವಂದೇ ಭಾರತ್‌ಗೆ ಮೋದಿ ಚಾಲನೆ
ಹಳದಿ ಮೆಟ್ರೋಗೆ ಮೋದಿ ಚಾಲನೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved