• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಂಸದರಾಗಿ ಡಾ.ಪ್ರಭಾ ವರ್ಷ ಪೂರೈಕೆ: ವಿಜನ್ ದಾವಣಗೆರೆ-2030 ಕಾರ್ಯಕ್ರಮ
ಸಂಸದರಾಗಿ ಡಾ.ಪ್ರಭಾ ಮಲ್ಲಿಕಾರ್ಜುನ ಒಂದು ವರ್ಷ ಯಶಸ್ವಿಯಾಗಿ ಪೂರೈಸಿದ ಹಿನ್ನೆಲೆ ಕ್ಷೇತ್ರದ ನಾಗರೀಕರಿಗಾಗಿ ಟೀಂ ಪ್ರಭಾ ವಿಕಾಸ್ ತಂಡದಿಂದ ದಾವಣಗೆರೆ- 2030 ನನ್ನ ಕನಸು, ನನ್ನ‌ ನಗರ ಥೀಮ್‌ನಲ್ಲಿ ಆನ್‌ಲೈನ್ ಚಿತ್ರಕಲಾ ಸ್ಪರ್ಧೆ ಆಯೋಜಿಸಲಾಗಿದೆ.
ಬಿತ್ತನೆಬೀಜ, ರಸಗೊಬ್ಬರ ಕೃತಕ ಅಭಾವ ಆಗದಿರಲಿ
ಮುಂಗಾರು ಹಂಗಾಮಿನ ಪೂರ್ವದಲ್ಲಿಯೇ ರೈತರಿಗೆ ಅಗತ್ಯವಾಗಿ ಬೇಕಾಗಿರುವ ಬಿತ್ತನೆ ಬೀಜ, ರಸಗೊಬ್ಬರವನ್ನು ಸಮರ್ಪಕವಾಗಿ ಪೂರೈಸಲು ಕೃಷಿ ಇಲಾಖೆ ಅಧಿಕಾರಿಗಳು ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ಮಾಯಕೊಂಡ ಕ್ಷೇತ್ರ ಶಾಸಕ ಕೆ.ಎಸ್. ಬಸವಂತಪ್ಪ ಸೂಚಿಸಿದ್ದಾರೆ.
ಹರಿಹರ ಸರ್ಕಾರಿ ಪದವಿ ಕಾಲೇಜು ಸ್ನಾತಕ ಪದವಿ ಕೋರ್ಸ್‌ ಪ್ರವೇಶಾತಿ ಆರಂಭ
ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ 2025 -26ನೇ ಶೈಕ್ಷಣಿಕ ಸಾಲಿನ ಸ್ನಾತಕ ಪದವಿ ಕೋರ್ಸ್‍ಗಳಾದ ಬಿ.ಎ., ಬಿ.ಎಸ್ಸಿ., ಬಿ.ಸಿಎ., ಬಿ.ಕಾಂ. ಹಾಗೂ ಬಿಬಿಎ ಪ್ರವೇಶಾತಿಗಾಗಿ ಪಿ.ಯು.ಸಿ ಪೂರ್ಣಗೊಳಿಸಿದ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದ್ದು, ಪ್ರವೇಶಾತಿ ಆರಂಭಿಸಲಾಗಿದೆ.
ಭಾರತೀಯ ಯೋಧರ ಶೌರ್ಯ, ಬಲಿದಾನ ಸ್ಮರಣೀಯ
ಕಾಶ್ಮೀರದ ಪಹಲ್ಗಾಂ ದಾಳಿಗೆ ಪ್ರತಿಯಾಗಿ ನಮ್ಮ ವೀರಯೋಧರು ಪಾಕಿಸ್ತಾನ ಹಾಗೂ ಕಾಶ್ಮೀರದಲ್ಲಿ ಉಗ್ರರನ್ನು ಸದೆಬಡಿದು, ಅವರ ನೆಲೆಗಳನ್ನು ಧ್ವಂಸ ಮಾಡಿದ್ದಾರೆ. ಇಂಥ ವೀರಸೈನಿಕರಿಗೆ ಮತ್ತಷ್ಟು ಆತ್ಮಸ್ಥೈರ್ಯ ಮೂಡಿಸಲು ಮಂಗಳವಾರ ಹೊನ್ನಾಳಿಯಲ್ಲಿ ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ನೇತೃತ್ವದಲ್ಲಿ ಸುರಿಯುವ ಮಳೆಯಲ್ಲಿಯೇ ಬೃಹತ್ ತಿರಂಗಾ ಯಾತ್ರೆ ನಡೆಯಿತು.
ಕಾರ್ಮಿಕ ವಿರೋಧಿ ನೀತಿ ಕೈಬಿಟ್ಟು, ಸಮಸ್ಯೆಗಳ ಪರಿಹರಿಸಿ
ದೇಶದ ಕಾರ್ಮಿಕರು ಮತ್ತಿತರ ದುಡಿಯುವ ವರ್ಗಗಳ ವಿರೋಧಿ ನೀತಿಗಳನ್ನು ಕೈಬಿಟ್ಟು, ಅಂತಹವರ ಜ್ವಲಂತ ಸಮಸ್ಯೆಗಳನ್ನು ಪರಿಹರಿಸಲು ಆಗ್ರಹಿಸಿ ಎಐಯುಟಿಯುಸಿ ಸೇರಿದಂತೆ ಕೇಂದ್ರ ಕಾರ್ಮಿಕ ಸಂಘಟನೆ ಕರೆ ನೀಡಿರುವ ಸಾರ್ವತ್ರಿಕ ಮುಷ್ಕರಕ್ಕೆ ಎಐಯುಟಿಯುಸಿ ಸಂಯೋಜಿತ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘ ಬೆಂಬಲಿಸಿ, ಮುಷ್ಕರದಲ್ಲಿ ಪಾಲ್ಗೊಂಡಿತು.
ದಾವಣಗೆರೆಯಲ್ಲಿ ಮತ್ತೆ ಮಳೆ ಆರ್ಭಟ: ಜನಜೀವನ ಅಸ್ತವ್ಯಸ್ತ
ಮುಂಗಾರು ಪೂರ್ವದ ಮಳೆಯ ಆರ್ಭಟ ಜಿಲ್ಲೆಯಲ್ಲಿ ಭರ್ಜರಿಯಾಗಿಯೇ ಶುರುವಾಗಿದೆ. ಮಂಗಳವಾರ ಇಡೀ ದಿನ ನಗರ ಜಿಲ್ಲಾದ್ಯಂತ ದಟ್ಟಮೋಡಗಳು ಆವರಿಸಿದ್ದವು. ಮಧ್ಯಾಹ್ನ ಸುಮಾರು 1 ಗಂಟೆಗೂ ಹೆಚ್ಚು ಕಾಲ ಜೋರು ಮಳೆಯಾದರೆ, ಆಗಾಗ ತುಂತುರು ಸುರಿಯುತ್ತಿದೆ.
ದೇಶ ಭದ್ರತೆಗಾಗಿ ಕೇಂದ್ರ ಸರ್ಕಾರಕ್ಕೆ ಕಾಂಗ್ರೆಸ್‌ ಸದಾ ಬೆಂಬಲ: ಡಾ.ಪ್ರಭಾ
ಆಪರೇಷನ್ ಸಿಂದೂರ ಮೂಲಕ ದೇಶದ ವಾಯುಪಡೆ, ನೌಕಾಪಡೆ ಮತ್ತು ಸೈನಿಕರು ಪಾಕಿಸ್ತಾನದ ಉಗ್ರರ ತಾಣಗಳನ್ನು ಉಡೀಸ್ ಮಾಡಿ, ದೇಶದ ಮಹಿಳೆಯರ ಸಿಂದೂರ ಕಾಪಾಡಿದ್ದಾರೆ. ದೇಶ ರಕ್ಷಣೆ, ಭದ್ರತೆಗಾಗಿ ನಾವು ಸದಾ ಕೇಂದ್ರ ಸರ್ಕಾರಕ್ಕೆ ಸಹಕಾರ, ಬೆಂಬಲ ನೀಡುತ್ತೇವೆ ಎಂದು ದಾವಣಗೆರೆ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಹೇಳಿದ್ದಾರೆ.
ಹೊಸಪೇಟೆಯಲ್ಲಿ ಸಾಧನಾ ಸಮಾವೇಶ ಖಂಡಿಸಿ ಜನಾಗ್ರಹ ಚಳವಳಿ
ಹೊಸಪೇಟೆಯಲ್ಲಿ ರಾಜ್ಯ ಸರ್ಕಾರದ ಸಾಧನಾ ಸಮಾವೇಶ ಪ್ರಶ್ನಿಸಿ, ಜಿಲ್ಲೆಯ ರೈತ ಹಾಗೂ ಕಾರ್ಮಿಕ ಹೋರಾಟ ಸಮಿತಿಗಳಾದ ಸಂಯುಕ್ತ ಹೋರಾಟ ಕರ್ನಾಟಕ ಜಿಲ್ಲಾ ಸಮಿತಿ, ಜೆಸಿಟಿಯು ವತಿಯಿಂದ ನಗರದ ಶ್ರೀ ಜಯದೇವ ವೃತ್ತದಲ್ಲಿ ಮಂಗಳವಾರ ಜನಾಗ್ರಹ ಚಳವಳಿ ನಡೆಸಲಾಯಿತು.
ಒಳಮೀಸಲಾತಿ ಸೌಲಭ್ಯ ನೀಡದೇ ರಾಜ್ಯ ಸರ್ಕಾರ ವಂಚನೆ: ಭಾಸ್ಕರ್ ಪ್ರಸಾದ್
ಸುಪ್ರೀಂ ಕೋರ್ಟ್ ಒಳಮೀಸಲಾತಿ ಸೌಲಭ್ಯ ನೀಡಲು ರಾಜ್ಯ ಸರ್ಕಾರಗಳಿಗೆ ಅಧಿಕಾರ ನೀಡಿದ ತಕ್ಷಣ ತೆಲಂಗಾಣ ಮತ್ತು ಆಂಧ್ರ ಪ್ರದೇಶ ಸರ್ಕಾರಗಳು ಒಳಮೀಸಲಾತಿ ಜಾರಿಗೆ ತಂದವು. ಆದರೆ, ಕರ್ನಾಟಕದಲ್ಲಿ ಮಾತ್ರ ಒಳ ಮೀಸಲಾತಿ ಜಾರಿಗೆ ಬಂದಿಲ್ಲ. ಇದು ರಾಜ್ಯ ಸರ್ಕಾರ ದಲಿತರ ಮೇಲೆ ನಡೆಸುತ್ತಿರುವ ದಬ್ಬಾಳಿಕೆಯಾಗಿದೆ ಎಂದು ದಲಿತ ಸಂಘಟನೆ ಮುಖಂಡ ಬಿ.ಆರ್. ಭಾಸ್ಕರ್ ಪ್ರಸಾದ್ ಹೇಳಿದ್ದಾರೆ.
ಹರಿಹರ ನಗರಾದ್ಯಂತ ಒಂದೂವರೆ ತಾಸು ಭಾರಿ ಮಳೆ
ನಗರ ಸೇರಿದಂತೆ ತಾಲೂಕಿನ ವಿವಿಧೆಡೆ ಮಂಗಳವಾರ ಮಧ್ಯಾಹ್ನ ಭಾರಿ ಮಳೆ ಸುರಿಯುವ ಮೂಲಕ ಧರಣಿಗೆ ತಂಪು ನೀಡಿತು. ನಗರದಲ್ಲಿ ಬೆಳಗಿನಿಂದ ಮೋಡ ಕವಿದ ವಾತಾವರಣ ಇತ್ತು. ಮಧ್ಯಾಹ್ನ 12.10ರಿಂದ ಇದ್ದಕ್ಕಿದಂತೆ ಜೋರು ಮಳೆ ಪ್ರಾರಂಭವಾಗಿ 1.40 ರವರೆಗೆ ಸುರಿಯಿತು.
  • < previous
  • 1
  • ...
  • 61
  • 62
  • 63
  • 64
  • 65
  • 66
  • 67
  • 68
  • 69
  • ...
  • 572
  • next >
Top Stories
ಗೃಹಲಕ್ಷ್ಮೀಯರ ಬಾಕಿ ಹಣ ಬಿಡುಗಡೆಗೆ ಲಕ್ಷ್ಮೀ ತಥಾಸ್ತು : ಸುಳ್ಳಲ್ಲೇ 7 ಗಂಟೆ ರೈಲು ಓಡಿಸಿದ್ರು
ಭಿನ್ನಾಭಿಪ್ರಾಯ ಬಿಟ್ಟು ಒಟ್ಟಿಗೆ ಕೆಲಸ ಮಾಡೋಣ : ಮೋದಿ
ಕಾಯುವಿಕೆ ಅಂತ್ಯ । 19 ಕಿ.ಮೀ. ಎಲೆಕ್ಟ್ರಾನಿಕ್ ಸಿಟಿಗೆ ಹಳದಿ ಮಾರ್ಗ ಮೆಟ್ರೋ - 25 ನಿಮಿಷಕ್ಕೆ 1 ರೈಲು
ಬೆಂಗ್ಳೂರು-ಬೆಳಗಾವಿ ವಂದೇ ಭಾರತ್‌ಗೆ ಮೋದಿ ಚಾಲನೆ
ಹಳದಿ ಮೆಟ್ರೋಗೆ ಮೋದಿ ಚಾಲನೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved