ಪೊಲೀಸ್ ಸಮವಸ್ತ್ರದಲ್ಲಿ ನ್ಯಾಯದ ದಾರಿ ಕಾಣುತ್ತದೆಚೀನಾ ದೇಶದ ಸೈನಿಕರು 1959ರಲ್ಲಿ ಭಾರತದ ಲಡಾಕ್ನಲ್ಲಿ ಹೊಂಚುಹಾಕಿ ದಾಳಿ ಮಾಡಿದರು. ಆಗ ಅಪ್ರತಿಮ, ವೀರಾವೇಶದಿಂದ ಹೋರಾಡಿ, ದೇಶ ರಕ್ಷಣೆಗಾಗಿ ಹುತಾತ್ಮರಾದ 10 ಸಿಆರ್ಪಿಎಫ್ ಯೋಧರ ತ್ಯಾಗ, ಬಲಿದಾನದ ದಿನವಾದ ಅ.21 ಅನ್ನು ದೇಶಾದ್ಯಂತ ಪೊಲೀಸ್ ಹುತಾತ್ಮರ ದಿನವಾಗಿ ಆಚರಿಸಲಾಗುತ್ತದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ವೇಲಾ ಕೆ.ದಾಮೋದರ ಹೇಳಿದ್ದಾರೆ.