• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಕ್ಕಳು ನಾಪತ್ತೆ: 2 ಶತಮಾನಗಳಿಂದ ದೀಪಾವಳಿಗೆ ಆಚರಿಸದ ಲೋಕಿಕೆರೆ ಜನ!
ಕರ್ನಾಟಕವೂ ಸೇರಿದಂತೆ ಇಡೀ ದೇಶಾದ್ಯಂತ ದೀಪಾವಳಿ ಹಬ್ಬದ ಸಂಭ್ರಮ ಮನೆ ಮಾಡಿದ್ದರೆ, ಇಲ್ಲೊಂದು ಗ್ರಾಮದಲ್ಲಿ ಬಹುತೇಕ ಕುಟುಂಬಗಳು ತಮ್ಮ ಆರೇಳು ತಲೆಮಾರುಗಳಿಂದ ದೀಪಾವಳಿ ಹಬ್ಬವನ್ನೇ ಆಚರಿಸಿಲ್ಲ. ಬೆಳಕಿನ ಹಬ್ಬದ ಸಂಭ್ರಮವೇ ಇಲ್ಲದಂತೆ ಮನಸಿನಲ್ಲಿ ಕತ್ತಲೆ ಆವರಿಸಿದೆ!
ಪೊಲೀಸ್‌ ಸಮವಸ್ತ್ರದಲ್ಲಿ ನ್ಯಾಯದ ದಾರಿ ಕಾಣುತ್ತದೆ
ಚೀನಾ ದೇಶದ ಸೈನಿಕರು 1959ರಲ್ಲಿ ಭಾರತದ ಲಡಾಕ್‌ನಲ್ಲಿ ಹೊಂಚುಹಾಕಿ ದಾಳಿ ಮಾಡಿದರು. ಆಗ ಅಪ್ರತಿಮ, ವೀರಾವೇಶದಿಂದ ಹೋರಾಡಿ, ದೇಶ ರಕ್ಷಣೆಗಾಗಿ ಹುತಾತ್ಮರಾದ 10 ಸಿಆರ್‌ಪಿಎಫ್ ಯೋಧರ ತ್ಯಾಗ, ಬಲಿದಾನದ ದಿನವಾದ ಅ.21 ಅನ್ನು ದೇಶಾದ್ಯಂತ ಪೊಲೀಸ್ ಹುತಾತ್ಮರ ದಿನವಾಗಿ ಆಚರಿಸಲಾಗುತ್ತದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ವೇಲಾ ಕೆ.ದಾಮೋದರ ಹೇಳಿದ್ದಾರೆ.
ಸುಳ್ಳು ಭರವಸೆಗಳ ನೀಡಿ ನರೇಂದ್ರ ಮೋದಿ ಅಧಿಕಾರ
ದೇಶದಲ್ಲಿ ನಡೆದ ಚುನಾವಣೆಗಳಲ್ಲಿ ಮತಗಳ್ಳತನ ಹಾಗೂ ಸುಳ್ಳು ಭರವಸೆಗಳಿಂದಾಗಿ ಬಿಜೆಪಿಯ ನರೇಂದ್ರ ಮೋದಿ ಸರ್ಕಾರ ಅಧಿಕಾರಕ್ಕೆ ಬಂದಿದೆ. ಈ ಬಗ್ಗೆ ಕಾಂಗ್ರೆಸ್ ರಾಷ್ಟ್ರೀಯ ನಾಯಕರು ಮತಗಳ್ಳತನ ವಿರುದ್ಧ ದೊಡ್ಡ ಹೋರಾಟನ್ನೇ ಆರಂಭಿಸಿದ್ದಾರೆ. ಅವರ ಸೂಚನೆಯಂತೆ ರಾಜ್ಯದಲ್ಲಿ ಕೂಡ ಮತಗಳ್ಳತನ ಖಂಡಿಸಿ ಕಾಂಗ್ರೆಸ್ ಪಕ್ಷದಿಂದ ಸಹಿ ಸಂಗ್ರಹ ಕಾರ್ಯ ನಡೆಸಲಾಗುತ್ತಿದೆ. ಈ ಕಾರ್ಯಕ್ರಮ ಯಶಸ್ವಿಗೊಳಿಸಬೇಕಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹಾಗೂ ಬಯಲುಸೀಮೆ ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷ ಎಚ್.ಬಿ.ಮಂಜಪ್ಪ ಹೇಳಿದ್ದಾರೆ.
24ರಿಂದ ದಕ್ಷಿಣ ಭಾರತಮಟ್ಟದ ಖೋ ಖೋ ಚಾಂಪಿಯನ್‌ಶಿಪ್ ಟೂರ್ನಿ
ದಕ್ಷಿಣ ಭಾರತಮಟ್ಟದ 31ನೇ ಹಿರಿಯ ಪುರುಷ ಮತ್ತು ಮಹಿಳೆಯರ ಖೋ ಖೋ ಚಾಂಪಿಯನ್‌ಶಿಪ್ ಇದೇ ಅ.24 ರಿಂದ 26ರವರೆಗೆ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜನೆಗೊಂಡಿದೆ ಎಂದು ದಾವಣಗೆರೆ ಜಿಲ್ಲಾ ಖೋ ಖೋ ಸಂಸ್ಥೆ ಅಧ್ಯಕ್ಷ ದಿನೇಶ್ ಕೆ. ಶೆಟ್ಟಿ ಹೇಳಿದ್ದಾರೆ.
ದೀಪಾವಳಿ ಸಂಭ್ರಮಕ್ಕೆ ವರುಣ ತಣ್ಣೀರು!
ದೀಪಾವಳಿ ಸಂದರ್ಭದಲ್ಲೇ ಭಾನುವಾರ ರಾತ್ರಿ ಧಾರಾಕಾರ ಮಳೆ ಸುರಿದು ವ್ಯಾಪಾರಸ್ಥರ ಪಾಲಿಗೆ ಕರಾಳ ರಾತ್ರಿಯಾಗಿ ಮಾರ್ಪಟ್ಟಿತು. ಯಾವುದೇ ಮೂಲಸೌಲಭ್ಯ ಕಲ್ಪಿಸದೇ ಆಡಳಿತ ಯಂತ್ರ ಹಬ್ಬದ ತಾತ್ಕಾಲಿಕ ಮಾರುಕಟ್ಟೆಯನ್ನು ಬೀರಲಿಂಗೇಶ್ವರ ದೇವಸ್ಥಾನ ಮೈದಾನಕ್ಕೆ ಸ್ಥಳಾಂತರಿಸಿತ್ತು. ಆದರೆ, ವ್ಯಾಪಾರಿಗಳು ಹಿಡಿಶಾಪ ಹಾಕಿಕೊಂಡೇ ಸೋಮವಾರ ಎಂದಿನಂತೆ ಪ್ರವಾಸಿ ಮಂದಿರ ಸಮೀಪದ ರಸ್ತೆಯಲ್ಲಿ ಹಬ್ಬದ ವಹಿವಾಟು ನಡೆಸಿದರು.
ಗ್ಯಾರಂಟಿ ನೆಪದಲ್ಲಿ ಮಾಯಕೊಂಡ ಕ್ಷೇತ್ರ ಅಭಿವೃದ್ಧಿ ಶೂನ್ಯ
ನಾನು ಶಾಸಕನಾದ ಅವಧಿಯಲ್ಲಿ ಸುಮಾರು ₹700 ಕೋಟಿಗೂ ಹೆಚ್ಚು ಅನುದಾನವನ್ನು ತಂದು ಮಾಯಕೊಂಡ ಕ್ಷೇತ್ರ ಅಭಿವೃದ್ಧಿಗೆ ಶ್ರಮಿಸಿದ್ದೆ. ಆದರೆ ಪ್ರಸ್ತುತ ಕಾಂಗ್ರೆಸ್ ಶಾಸಕರು ಗ್ಯಾರಂಟಿ ಹೆಸರಲ್ಲಿ ಕ್ಷೇತ್ರಕ್ಕೆ ನಯಾಪೈಸೆ ತಂದು ಅಭಿವೃದ್ಧಿಪಡಿಸಿಲ್ಲ. ತಾಂಡಾಭಿವೃದ್ಧಿ ನಿಗಮ ಅಧ್ಯಕ್ಷನಾದಾಗ ರಸ್ತೆಗಳೇ ಇಲ್ಲದ ಹಲವಾರು ತಾಂಡಾಗಳು, ಹಳ್ಳಿಗಳಿಗೆ ರಸ್ತೆ ಮಾಡಿಸಿದ್ದೀನಿ. 15 ವರ್ಷಗಳ ಹಿಂದೆ ನಿರ್ಮಿಸಿದ ರಸ್ತೆಗಳು ಈಗಲೂ ಸುಸ್ಥಿತಿಯಲ್ಲಿವೆ ಎಂದು ಮಾಜಿ ಶಾಸಕ ಎಂ.ಬಸವರಾಜ ನಾಯ್ಕ ಹೇಳಿದ್ದಾರೆ.
ವಾಲ್ಮೀಕಿ ನಾಯಕ ಸಮಾಜಕ್ಕೆ ಜಾತಿ ನಿಂದಿಸಿರುವ ರಮೇಶ್‌ ಕತ್ತಿ ಕೂಡಲೇ ಬಂಧಿಸಿ
ಬೆಳಗಾವಿಯ ಬಿ.ಕೆ.ಮಾಡೆಲ್ ಹೈಸ್ಕೂಲ್ ಮೈದಾನದಲ್ಲಿ ಡಿಸಿಸಿ ಬ್ಯಾಂಕ್‌ ಚುನಾವಣಾ ಮತದಾನ ಪ್ರಕ್ರಿಯೆ ನಡೆಯುತ್ತಿದ್ದ ಸಂದರ್ಭದಲ್ಲಿ ಚಿಕ್ಕೋಡಿಯ ಮಾಜಿ ಸಂಸದ ರಮೇಶ್ ಕತ್ತಿ ವಾಲ್ಮೀಕಿ ಬೇಡ ನಾಯಕ ಸಮಾಜಕ್ಕೆ ಜಾತಿ ನಿಂದನೆ ಮಾಡಿದ್ದಾರೆ. ಅವರನ್ನು ಕೂಡಲೇ ಬಂಧಿಸಿ ಕಾನೂನು ಕ್ರಮ ಜರುಗಿಸಬೇಕು ಎಂದು ತಾಲೂಕು ವಾಲ್ಮೀಕಿ ನಾಯಕ ಸಮಾಜದ ಅಧ್ಯಕ್ಷ ಹೊದಿಗೆರೆ ರಮೇಶ್ ಒತ್ತಾಯಿಸಿದ್ದಾರೆ.
ಭೋವಿ ನಿಗಮಕ್ಕೆ ಅಧಿಕ ಅನುದಾನ ತರಲು ಶ್ರಮ: ಅಧ್ಯಕ್ಷ ರಾಮಪ್ಪ ಭರವಸೆ
ಗೊಂದಲದ ಗೂಡಾಗಿರುವ ಭೋವಿ ಸಮಾಜ ಅಭಿವೃದ್ಧಿ ನಿಗಮಕ್ಕೆ ಅಧಿಕ ಅನುದಾನ ತರಲು ಶ್ರಮಿಸುವ ಮೂಲಕ ಸಮಾಜದ ಕಟ್ಟಕಡೆಯ ವ್ಯಕ್ತಿಯನ್ನೂ ಗುರುತಿಸಿ ಅರ್ಹರಿಗೆ ಶಾಸಕರೊಂದಿಗೆ ಚರ್ಚಿಸಿ ಸೌಲಭ್ಯ ಒದಗಿಸಲಾಗುವುದು ಎಂದು ಭೋವಿ ಅಭಿವೃದ್ಧಿ ನಿಗಮ ಅಧ್ಯಕ್ಷ ಎಂ.ರಾಮಪ್ಪ ನೇರ್ಲಗುಂಟೆ ಭರವಸೆ ನೀಡಿದ್ದಾರೆ.
ರಾಷ್ಟ್ರೀಯತೆಗಾಗಿ ಜೀವನ ಸಮರ್ಪಣೆ ಸ್ವಯಂ ಸೇವಕರ ಗುಣ
ಪ್ರಚಾರ, ಪ್ರಶಂಸೆ ಬಯಸದೇ ರಾಷ್ಟ್ರೀಯತೆಗಾಗಿ ಜೀವನ ಸಮರ್ಪಣೆ ಮಾಡುವುದೇ ನೈಜ ಸ್ವಯಂ ಸೇವಕರ ಗುಣವಾಗಿದೆ. ಡಿಸೆಂಬರ್ 7ರಿಂದ ಡಿ.28 ರವರೆಗೂ ಎಲ್ಲರ ಮನೆ ಮನಗಳನ್ನು ನಮ್ಮ ಸಂಘದ ಸ್ವಯಂ ಸೇವಕರು ತಲುಪಬೇಕು. ಜೊತೆಗೆ ಜ.18ರಿಂದ 2026ರ ಫೆ.11ರಂದು ಹಿಂದೂ ಸಮಾಜೋತ್ಸವ ಕಾರ್ಯಕ್ರಮದ ಮೂಲಕ ಜಾಗೃತಿ ಮೂಡಿಸಬೇಕು ಎಂದು ಆರ್‌ಎಸ್‌ಎಸ್‌ ಸಹ ಕಾರ್ಯವಾಹ ಶಿವಮೊಗ್ಗದ ಮಧುಕರ್‌ಜೀ ಹೇಳಿದ್ದಾರೆ.
ಬೇಡ ನಾಯಕ ಸಮಾಜಕ್ಕೆ ನಿಂದಿಸಿದ ರಮೇಶ ಕತ್ತಿ ಬಂಧಿಸಿ
ಬೆಳಗಾವಿಯಲ್ಲಿ ಡಿಸಿಸಿ ಬ್ಯಾಂಕ್ ಚುನಾವಣಾ ಮತದಾನ ವೇಳೆ ಬೇಡ ನಾಯಕ ಸಮಾಜದ ಬಗ್ಗೆ ಅವಹೇಳನ, ಅವಾಚ್ಯವಾಗಿ ನಿಂದಿಸಿ, ಜಾತಿನಿಂದನೆ ಮಾಡಿರುವ ರಮೇಶ ಕತ್ತಿ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ವಾಲ್ಮೀಕಿ ನಾಯಕ ಸಮಾಜದ ಜಿಲ್ಲಾಧ್ಯಕ್ಷ ಬಿ.ವೀರಣ್ಣ ನೇತೃತ್ವದಲ್ಲಿ ನಗರದ ಬಡಾವಣೆ ಪೊಲೀಸ್ ಠಾಣೆಯಲ್ಲಿ ಸೋಮವಾರ ದೂರು ದಾಖಲಿಸಲಾಗಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • ...
  • 634
  • next >
Top Stories
ಈ ಬಾರಿ ಮಳೆ ಹೆಚ್ಚು, ಕೃಷಿ ಹಾನಿ ಕಮ್ಮಿ!
ದೇಶ ಯಾವುದಾದರೇನು ಕನ್ನಡ ಕಂಪನು ಮೆರೆವೆನು
ಕೈಗಾರಿಕಾ ತ್ಯಾಜ್ಯದಿಂದ ಜಲಮಾಲಿನ್ಯ: ನರೇಂದ್ರಸ್ವಾಮಿ
‘ಅಲೆಮಾರಿಗಳಿಗೆ 1% ಮೀಸಲು ಬಗ್ಗೆ ತಜ್ಞರ ಜತೆ ಚರ್ಚೆ’
ಇಂದಿರಾರ ಆದರ್ಶವನ್ನು ಎಲ್ಲರೂ ಪಾಲಿಸಬೇಕು : ಸಿದ್ದರಾಮಯ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved