ಭದ್ರಾ ಕಾಮಗಾರಿ ರೈತರಿಗೆ ಮರಣ ಶಾಸನ: ಎಂ.ಪಿ.ರೇಣುಕಾಚಾರ್ಯಭದ್ರಾ ಅಣೆಕಟ್ಟೆಯ ಬಲದಂಡೆ ನಾಲೆ ಸೀಳಿ ಚಿತ್ರದುರ್ಗ, ಚಿಕ್ಕಮಗಳೂರು ಜಿಲ್ಲೆಯ ಅನೇಕ ಪಟ್ಟಣ, ತಾಲೂಕುಗಳಿಗೆ ಬಹುಗ್ರಾಮ ಕುಡಿಯುವ ನೀರು ಪೂರೈಸುವ ಯೋಜನೆ ಕಾಮಗಾರಿ ಕೈಗೊಂಡಿದ್ದು, ಇದೇ ಸ್ಥಿತಿ ಮುಂದುವರಿದರೆ ದಾವಣಗೆರೆ ಜಿಲ್ಲೆಯ ಜನತೆ ಹಾಗೂ ಅಚ್ಚುಕಟ್ಟು ರೈತರಿಗೆ ಇದು ಮರಣ ಶಾಸನವಾಗಲಿದೆ