• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಭದ್ರಾ ಕಾಮಗಾರಿ ರೈತರಿಗೆ ಮರಣ ಶಾಸನ: ಎಂ.ಪಿ.ರೇಣುಕಾಚಾರ್ಯ
ಭದ್ರಾ ಅಣೆಕಟ್ಟೆಯ ಬಲದಂಡೆ ನಾಲೆ ಸೀಳಿ ಚಿತ್ರದುರ್ಗ, ಚಿಕ್ಕಮಗಳೂರು ಜಿಲ್ಲೆಯ ಅನೇಕ ಪಟ್ಟಣ, ತಾಲೂಕುಗಳಿಗೆ ಬಹುಗ್ರಾಮ ಕುಡಿಯುವ ನೀರು ಪೂರೈಸುವ ಯೋಜನೆ ಕಾಮಗಾರಿ ಕೈಗೊಂಡಿದ್ದು, ಇದೇ ಸ್ಥಿತಿ ಮುಂದುವರಿದರೆ ದಾವಣಗೆರೆ ಜಿಲ್ಲೆಯ ಜನತೆ ಹಾಗೂ ಅಚ್ಚುಕಟ್ಟು ರೈತರಿಗೆ ಇದು ಮರಣ ಶಾಸನವಾಗಲಿದೆ
ಸೋಯಾ ಬೆಳೆಯಿಂದ ರೈತರಿಗೆ ಉತ್ತಮ ಇಳುವರಿ: ಕೃಷಿ ಅಧಿಕಾರಿ ಆತೀಕ್ ವುಲ್ಲಾ
ಕೃಷಿ ಇಲಾಖೆಯಿಂದ ಕೈಗೊಂಡ ಖಾದ್ಯ ತೈಲ ಎಣ್ಣೆ ಕಾಳು ಬೆಳೆ ಅಭಿಯಾನ ಪ್ರಾತ್ಯಕ್ಷಿಕೆಯಡಿಯಲ್ಲಿ ರೈತರಿಗೆ ಸೋಯಾ ಅವರೆ ಬೆಳೆ ಬಗ್ಗೆ ಪರಿಚಯಿಸಿ ಬಿತ್ತನೆ ಮಾಡಲು ಬೀಜ ವಿತರಿಸಿದ್ದು, ಇದೀಗ ಬೆಳೆ ಉತ್ತಮವಾಗಿ ಬಂದಿದೆ ಎಂದು ಕೃಷಿ ಅಧಿಕಾರಿ ಆತೀಕ್ ವುಲ್ಲಾ ಹೇಳಿದರು.
ಕೇಂದ್ರದ ಜಾತಿ-ಜನಗಣತಿ ಮುನ್ನ ಗುರು-ವಿರಕ್ತರು ಒಂದಾಗಲಿ: ಸೋಮಣ್ಣ
ಕೇಂದ್ರ ಗೃಹ ಇಲಾಖೆ ವ್ಯವಸ್ಥಿತವಾಗಿ 2026ರಲ್ಲಿ ದೇಶಾದ್ಯಂತ ಕೈಗೊಳ್ಳುವ ಜಾತಿ-ಜನಗಣತಿಯಲ್ಲಿ ವೀರಶೈವ ಲಿಂಗಾಯತ ಸಮಾಜವನ್ನು ಒಗ್ಗೂಡಿಸುವ, ಸಂಘಟಿಸುವ ರೀತಿ ಗುರು-ವಿರಕ್ತರು ಒಂದಾಗಿ ಇಡೀ ಸಮಾಜವನ್ನು ಮುನ್ನಡೆಸಬೇಕು ಎಂದು ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ಸಚಿವ, ಸಮಾಜದ ಹಿರಿಯ ನಾಯಕ ವಿ.ಸೋಮಣ್ಣ ಮನವಿ ಮಾಡಿದ್ದಾರೆ.
ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ ನಂಗೆ ಗೊತ್ತಿಲ್ಲ: ವಿ.ಸೋಮಣ್ಣ
ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ. ನನಗೆ ನನ್ನ ಕೇಂದ್ರ ಹಾಗೂ ಕೆಲಸಗಳ ಕಡೆಗೆ ಗಮನವಿದೆ. ನಮ್ಮಲ್ಲಿ ಯಾವುದೇ ಟೀಂ ಅಂತಾ ಇಲ್ಲ. ನಮ್ಮದು ಒಂದೇ ಹೈಕಮಾಂಡ್‌, ಒಬ್ಬರೇ ನಾಯಕರು ಎಂದು ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ಸಚಿವ ವಿ.ಸೋಮಣ್ಣ ಹೇಳಿದ್ದಾರೆ.
ಗಳಿಸಿದ ಸಂಪತ್ತಿನಲ್ಲಿ ಸಮಾಜ ಸೇವೆಗೂ ಆದ್ಯತೆ ಮುಖ್ಯ: ಬಿಇಒ ಡಿ.ದುರುಗಪ್ಪ
ದೇವರು ಕೊಟ್ಟ ಸಂಪತ್ತನ್ನು ಸಮಾಜದ ಸೇವೆಗೆ ಬಳಸಬೇಕು ಎಂಬ ತತ್ವದಂತೆ, ಬೆಂಗಳೂರಿನ ಆರ್.ಕೆ. ಫೌಂಡೇಶನ್ ಮತ್ತು ಅಲೆಜಾನ್ ಕಂಪನಿ ಹಮ್ಮಿಕೊಂಡಿರುವ ತಾಲೂಕಿನ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ನೋಟ್‌ಬುಕ್ ಹಾಗೂ ಕಲಿಕಾ ಸಾಮಗ್ರಿಗಳ ವಿತರಣೆ ಕಾರ್ಯ ಶ್ಲಾಘನೀಯ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಡಿ.ದುರುಗಪ್ಪ ಹೇಳಿದ್ದಾರೆ.
ಚನ್ನಗಿರಿ: ಬೀಜ-ಗೊಬ್ಬರ ಅಂಗಡಿಗಳಲ್ಲಿ ಪರಿಶೀಲನೆ
ಪಟ್ಟಣದ ಖಾಸಗಿ ಬಿತ್ತನೆಬೀಜ- ರಸಗೊಬ್ಬರಗಳ ಮಾರಾಟ ಅಂಗಡಿಗಳಿಗೆ ಮಂಗಳವಾರ ಉಪವಿಭಾಗಾಧಿಕಾರಿ ಅಭಿಷೇಕ್ ನೇತೃತ್ವದಲ್ಲಿ ತಹಸೀಲ್ದಾರ್ ಎನ್.ಜೆ.ನಾಗರಾಜ್, ತಾ.ಪಂ. ಕಾರ್ಯನಿರ್ವಾಹಕಾಧಿಕಾರಿ ಬಿ.ಕೆ. ಉತ್ತಮ, ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಅರುಣ್ ಅವರ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿತು.
ಹಾಲೇಕಲ್ಲು ಪಿಡಿಒ ಭ್ರಷ್ಟಾಚಾರ ತನಿಖೆ ನಡೆಸಿ: ನಾಗರಾಜ್‌
ತಾಲೂಕಿನ ಹಾಲೇಕಲ್ಲು ಗ್ರಾಮ ಪಂಚಾಯಿತಿ ಪಿಡಿಒ ನಂದಿಲಿಂಗೇಶ್ವರ ಅವರು ಹಾಲೇಕಲ್ಲು ಗ್ರಾಮ ಪಂಚಾಯಿತಿಗೆ ಕರ್ತವ್ಯದ ಸಮಯಕ್ಕೆ ಸರಿಯಾಗಿ ಬರುತ್ತಿಲ್ಲ. ಇದರಿಂದ ಗ್ರಾಮಸ್ಥರು, ಸಾರ್ವಜನಿಕರಿಗೆ ಕೆಲಸಗಳಿಗೆ ತೀವ್ರ ಹಿನ್ನಡೆಯಾಗುತ್ತಿದೆ.
ಅವೈಜ್ಞಾನಿಕ ಬೈಪಾಸ್‌ ರಸ್ತೆ ಖಂಡಿಸಿ ಕಾಮಗಾರಿಗೆ ತಡೆ
ಪ್ರತಿಭಟನಾ ಸ್ಥಳಕ್ಕೆ ಶಾಸಕ ಬಸವರಾಜು ಶಿವಗಂಗಾ ಭೇಟಿ ನೀಡಿ ಸಮಾಲೋಚನೆ ನಡೆಸಿದರು.
ರಾಜ್ಯದ ಜಾತಿಗಣತಿ ಕಾಲಂನಲ್ಲಿ ಏನು ಬರೆಸಬೇಕೆಂದು ಕಾದು ನೋಡೋಣ: ಡಾ.ಶರಣಪ್ರಕಾಶ ಪಾಟೀಲ
ರಾಜ್ಯದ ಜಾತಿಗಣತಿ ಕಾಲಂನಲ್ಲಿ ಏನು ಬರೆಸಬೇಕೆಂಬ ಬಗ್ಗೆ ಗುರು-ವಿರಕ್ತರು, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಏನು ತೀರ್ಮಾನ ಕೈಗೊಳ್ಳುತ್ತದೋ ಕಾದು ನೋಡೋಣ ಎಂದು ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವ ಡಾ.ಶರಣಪ್ರಕಾಶ ಪಾಟೀಲ ಹೇಳಿದ್ದಾರೆ.
ಕಾಶೆಪ್ಪನಂತಾ ನೂರು ಜನ ಬಂದ್ರೂ ಸ್ವಾಮೀಜಿ ಉಚ್ಛಾಟನೆ ಅಸಾಧ್ಯ: ಸಿ.ಸಿ.ಪಾಟೀಲ ವಾಗ್ದಾಳಿ
ವಿಜಯಾನಂದ ಕಾಶೆಪ್ಪನವರ ಯಾರ ಬಗ್ಗೆ ತಾನೇ ಚೆನ್ನಾಗಿ ಮಾತನಾಡಿದ್ದಾರೆ. ಅವರೊಬ್ಬ ಹುಚ್ಚ. ಅವರ ಮಾತು ಕೇಳಿದರೆ ಆತನ ಸ್ವಭಾವ ಹೆಂಗಿದೆ ಅಂತಾ ಎಲ್ಲರಿಗೂ ಗೊತ್ತಾಗುತ್ತದೆ. ಶ್ರೀ ಜಯಮೃತ್ಯುಂಜಯ ಸ್ವಾಮೀಜಿ ಅವರನ್ನು ಕೂಡಲ ಸಂಗಮ ಪೀಠದಿಂದ ಉಚ್ಚಾಟನೆ ಮಾಡಲು ವಿಜಯಾನಂದ ಕಾಶೆಪ್ಪನವರ್ ನಂತಹ ನೂರು ಜನ ಬಂದರೂ ಆಗುವುದಿಲ್ಲ ಎಂದು ಮಾಜಿ ಸಚಿವ ಸಿ.ಸಿ. ಪಾಟೀಲ ಗುಟುರು ಹಾಕಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • ...
  • 562
  • next >
Top Stories
ಖರ್ಗೆ ಮುಖ್ಯಮಂತ್ರಿ ಆಗಬಾರದು ಅಂತ ಏನೂ ಇಲ್ಲವಲ್ಲ? : ಸತೀಶ್‌
ಒಬ್ಬರು ಸಿಎಂ ಇದ್ದಾಗ ಮತ್ತೊಬ್ಬ ಆಗಲು ಹೇಗೆ ಸಾಧ್ಯ? : ದಿನೇಶ್‌
ಕೋಲಾರ ಮಹಿಳೆಯಲ್ಲಿ ವಿಶ್ವದಲ್ಲೇ ಎಲ್ಲೂ ಇಲ್ಲದ ರಕ್ತದ ಗುಂಪು ಪತ್ತೆ
ತುಂಗಭದ್ರಾ ಅಚ್ಚುಕಟ್ಟು ಕ್ಯಾನ್ಸರ್‌ ಹಬ್‌!
ಪಿಯುಸಿ ಮೌಲ್ಯಮಾಪಕರಿಗೆ ಇನ್ನೂ ಸಿಗದ ಸಂಭಾವನೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved