• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ದೇಗುಲ ಗರ್ಭಗುಡಿಯಂತೆ ಮನಸ್ಸು ಸಹ ಶುದ್ಧವಿರಲಿ
ದೇವರ ವಿಗ್ರಹಕ್ಕೆ ಪ್ರಾಣ ಪ್ರತಿಷ್ಠಾಪನೆ ಎಂಬುದು ತಪ್ಪು ಕಲ್ಪನೆ. ಭಕ್ತರಲ್ಲಿ ಭಕ್ತಿ ಪ್ರತಿಷ್ಠಾಪನೆ ಆದಾಗ ಮಾತ್ರ ಅದಕ್ಕೆ ನಿಜವಾದ ಅರ್ಥ ಬರುತ್ತದೆ. ಭಕ್ತರು ದೇಗುಲದ ಗರ್ಭಗುಡಿಯನ್ನು ಪವಿತ್ರ ತಾಣವಾಗಿ ಭಾವಿಸಿದಂತೆ ತನ್ನ ಮನಸ್ಸನ್ನು ಸಹ ಶುದ್ಧವಾಗಿ ಇಟ್ಟುಕೊಳ್ಳಬೇಕು ಎಂದು ಸಿರಿಗೆರೆ ತರಳಬಾಳು ಬೃಹನ್ಮಠದ ಡಾ. ಶ್ರೀ ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ನುಡಿದಿದ್ದಾರೆ.
ವೀಳ್ಯದೆಲೆ ತೋಟ, ಕಾಂಪೌಂಡ್‌ಗೆ ಹಾನಿ
ಪಟ್ಟಣ ಸೇರಿದಂತೆ ತಾಲೂಕಿನ ದೊಣೆಹಳ್ಳಿ, ಮುಸ್ಟೂರು, ಕೆಚ್ಚೇನಹಳ್ಳಿ, ಕೆಳಗೋಟೆ, ಬಿಳಿಚೋಡು, ದೇವಿಕೆರೆ, ರಸ್ತೆ ಮಾಚಿಕೆರೆ, ಯರಲಕಟ್ಟೆ ಮತ್ತಿತರ ಗ್ರಾಮಗಳಲ್ಲಿ ಮಂಗಳವಾರ ಬೆಳಗ್ಗೆ ಧಾರಾಕಾರ ಮಳೆಯಾಗಿದೆ. ಹಲವು ಕಡೆ ಎಲೆಬಳ್ಳಿ ತೋಟ, ಪಟ್ಟಣದ ಇಂದಿರಾ ಕ್ಯಾಂಟಿನ್ ಪಕ್ಕದ ಶಾಲೆ ಕಾಂಪೌಂಡ್‌ ಬಿದ್ದುಹೋಗಿದೆ.
15ರಂದು ವಿದ್ಯುತ್ ಖಾಸಗೀಕರಣ ವಿರುದ್ಧ ಪ್ರತಿಭಟನೆ: ಬಸವರಾಜ
ವಿದ್ಯುತ್ ಖಾಸಗೀಕರಣ ವಿರೋಧಿಸಿ ಏ.15ರಂದು ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯಿಂದ ರಾಜ್ಯವ್ಯಾಪಿ ಜಿಲ್ಲಾ ಕೇಂದ್ರಗಳಲ್ಲಿ ಇಂಧನ ಸಚಿವರ ಅಣಕು ಶ‍ವಯಾತ್ರೆ, ಪ್ರತಿಕೃತಿ ದಹನ ಹಾಗೂ ಬೆಸ್ಕಾಂ ಕಚೇರಿಗಳಿಗೆ ಮುತ್ತಿಗೆ ಹಾಕುವ ಹೋರಾಟವನ್ನು ದಾವಣಗೆರೆ ನಗರ ಸೇರಿದಂತೆ ರಾಜ್ಯಾದ್ಯಂತ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಜಿಲ್ಲಾಧ್ಯಕ್ಷ ಗುಮ್ಮನೂರು ಬಸವರಾಜ ಹೇಳಿದ್ದಾರೆ.
ಮೇ 2ರಂದು ಸೇವೆಗೆ ಮರಳಿದ ತೋಳಹುಣಸೆ ಯೋಧ
ಪಾಕಿಸ್ತಾನದ ವಿರುದ್ಧ ಯುದ್ಧದ ಕಾರ್ಮೋಡ ಆವರಿಸಿದೆ. ಸೈನಿಕರ ಊರೆಂದೇ ಖ್ಯಾತಿ ಪಡೆದ, ಎರಡು ಮನೆಗೊಬ್ಬ ಯೋಧರ ಗ್ರಾಮವೆಂದೇ ಹೆಸರಾದ ತಾಲೂಕಿನ ತೋಳಹುಣಸೆಗೆ ರಜೆ ಮೇಲೆ ಬಂದಿದ್ದ ಯೋಧನೊಬ್ಬ ದೇಶದ ಗಡಿಯಲ್ಲಿ ಉದ್ವಿಗ್ನ ಪರಿಸ್ಥಿತಿ ಹಿನ್ನೆಲೆ ಕರ್ತವ್ಯದ ಕರೆಗೆ ಓಗೊಟ್ಟು, ಮೇ 2ರಂದು ದೇಶ ಸೇವೆಗೆ ಮರಳಿದ್ದಾರೆ.
ಆಪರೇಷನ್ ಸಿಂದೂರ: ಅಭಿಪ್ರಾಯಗಳು
ಹಿಂದೂ ಸಂಸ್ಕೃತಿಯಲ್ಲಿ ಹೆಣ್ಣಿಗೆ ಸಿಂದೂರ ತುಂಬಾ ಮುಖ್ಯವಾದುದು. ಆಪರೇಷನ್ ಸಿಂದೂರವನ್ನು ಯಾವುದೇ ಕಾರಣಕ್ಕೂ ನಿಲ್ಲದಿರಲಿ. ಯೋಧರು ಇಟ್ಟ ಗುರಿ ಯಶಸ್ವಿಯಾಗಲಿ. ಪಾಕಿಸ್ತಾನದ ಪಾಪಿಗಳು ಸಾಯುವವರೆಗೂ ವೈರಿಗಳೇ ಎಂಬುದನ್ನು ಮರೆಯಬಾರದು.
ದೇವರ ಸೇವೆಯಲ್ಲಿ ಭಕ್ತಿ ಇರಲಿ: ಹಿರೇಕಲ್ಮಠ ಶ್ರೀ
ಭಗವಂತನ ಸೇವೆಯಲ್ಲಿ ಉತ್ಸಾಹ ಮತ್ತು ಭಕ್ತಿ ಇರಬೇಕು ಎಂದು ಹಿರೇಕಲ್ಮಠದ ಡಾ.ಒಡೆಯರ್ ಚನ್ನಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿ ನುಡಿದಿದ್ದಾರೆ.
ತುರ್ತು ರಕ್ಷಣೆ: ಬಸ್‌ ನಿಲ್ದಾಣದಲ್ಲಿ ಅಣಕು ಕಾರ್ಯಾಚರಣೆ
ಸೈರನ್ ಮಾಡಿಕೊಂಡು ಬಂದ ಅಗ್ನಿಶಾಮಕ ದಳದಿಂದ ಅನೇಕರನ್ನು ರಕ್ಷಣೆ, ಆಂಬ್ಯುಲೆನ್ಸ್‌ಗೆ ಸಾಗಿಸಿದರೆ, ಆಂಬ್ಯುಲೆನ್ಸ್‌ನಲ್ಲಿದ್ದ ಆರೋಗ್ಯ ಸಿಬ್ಬಂದಿಯಿಂದ ಪ್ರಾಥಮಿಕ ಚಿಕಿತ್ಸೆ, ದೊಡ್ಡ ಕಟ್ಟಡದಲ್ಲಿ ಸಿಲುಕಿದ್ದವರನ್ನು ಏರಿಯಲ್ ಲ್ಯಾಡರ್ ವಾಹನದ ಮೂಲಕ ರಕ್ಷಿಸಿದ ರಕ್ಷಣಾ ಸಿಬ್ಬಂದಿ... ಯುದ್ಧ ಪರಿಸ್ಥಿತಿ ಭಯ- ಆತಂಕದಿಂದಲೇ ನೋಡುತ್ತಿದ್ದ ಜನ!
ಗುಜರಾತ್ ಮಾದರಿಯಲ್ಲಿ ಕಾಂಗ್ರೆಸ್ ಬಲವರ್ಧನೆ ಮುಖ್ಯ
ರಾಹುಲ್ ಗಾಂಧಿ ಅವರು ಗುಜರಾತ್ ರಾಜ್ಯದಲ್ಲಿ ಕಾಂಗ್ರೆಸ್ ಬಲವರ್ಧನೆಗೆ ಅನುಸರಿಸುತ್ತಿರುವ ಮಾದರಿಗಳನ್ನು ರಾಜ್ಯದಲ್ಲೂ ಜಾರಿ ಮಾಡಬೇಕಿದೆ ಎಂದು ಕಾಂಗ್ರೆಸ್ ಹರಿಹರ ವಿಧಾನಸಭಾ ಕ್ಷೇತ್ರ ಉಸ್ತುವಾರಿ ಕಾರ್ಯದರ್ಶಿ ಹಾಗೂ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಸ್.ವಿಜಯ್‍ಕುಮಾರ್ ಹೇಳಿದ್ದಾರೆ.
ಉಚಿತ ಆರೋಗ್ಯ ಶಿಬಿರಗಳು ಗ್ರಾಮೀಣರಿಗೆ ವರದಾನ: ಆರ್‌.ಎಸ್‌.ಪಾಟೀಲ್‌ ಅಭಿಮತ
ಆರೋಗ್ಯವೇ ಭಾಗ್ಯ ಎಂಬಂತೆ ಗ್ರಾಮೀಣ ಜನರ ಬಾಗಿಲಿಗೆ ಉಚಿತ ಆರೋಗ್ಯ ಸೇವೆ ನೀಡುತ್ತಿರುವುದು ಉತ್ತಮ ಸಂಗತಿಯಾಗಿದೆ. ಉಚಿತ ಆರೋಗ್ಯ ತಪಾಸಣೆ ಶಿಬಿರಗಳು ಗ್ರಾಮೀಣರಿಗೆ ವರದಾನವಾಗಿವೆ ಎಂದು ಗ್ರಾಮದ ಹಿರಿಯ ಮುಖಂಡ ಆರ್‌.ಎಸ್‌.ಪಾಟೀಲ್‌ ಹೇಳಿದ್ದಾರೆ.
ಚನ್ನಗಿರಿ ತುಮ್ಕೋಸ್‌ ಪ್ರಗತಿಯೇ ಗುರಿ: ಅಧ್ಯಕ್ಷ ಶಿವಕುಮಾರ್
ಪಟ್ಟಣದ ತೋಟ ಉತ್ಪನ್ನಗಳ ಮಾರಾಟ ಸಹಕಾರ ಸಂಘ (ತುಮ್ಕೋಸ್‌) ಸಂಸ್ಥೆಯ ವಿಶೇಷ ಸಾಮಾನ್ಯ ಸಭೆ ಅಧ್ಯಕ್ಷ ಎಚ್.ಎಸ್. ಶಿವಕುಮಾರ್ ಅಧ್ಯಕ್ಷತೆಯಲ್ಲಿ ಸೋಮವಾರ ಪಟ್ಟಣದ ಶ್ರೀ ಚನ್ನಮ್ಮಾಜಿ ಸಮುದಾಯ ಭವನದಲ್ಲಿ ನಡೆಯಿತು. ಸಂಸ್ಥೆಗೆ ಆದಾಯ ತರುವ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳುವ ಕುರಿತು ಚರ್ಚೆ ನಡೆಸಿ, ಹಲವು ತೀರ್ಮಾನಗಳನ್ನು ಕೈಗೊಳ್ಳಲಾಯಿತು.
  • < previous
  • 1
  • ...
  • 67
  • 68
  • 69
  • 70
  • 71
  • 72
  • 73
  • 74
  • 75
  • ...
  • 572
  • next >
Top Stories
ರಾಜ್ಯದಲ್ಲಿ ಆ.15ರ ಬಳಿಕ ಭಾರೀ ಮಳೆ
ಮೈಸೂರು ಅರಮನೆ ಪ್ರವೇಶಿಸಿದ ಗಜಪಡೆ
ಪ್ರಧಾನಿ ನರೇಂದ್ರ ಮೋದಿ ನಮ್ಮ ದೇಶಕ್ಕೆ ದೇವರು ಮತ್ತು ಅಲ್ಲಾ ಕೊಟ್ಟಿರುವ ಉಡುಗೊರೆ : ಮೊಹಮ್ಮದ್ ಗೌಸ್
ಈ ಬಾರಿಯೂ ದಸರಾ ಅದ್ಧೂರಿ ಆಚರಣೆ : ಡಾ.ಎಚ್.ಸಿ. ಮಹದೇವಪ್ಪ
ಕಪೆಕ್ ಮೂಲಕ ಪಿಎಂಎಫ್​ಎಂಇ ಉದ್ಯಮಿಗಳ ಪ್ರೊಫೆಸರ್ ಆದ ಸಿದ್ದಪ್ಪ..!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved