ರಾಜ್ಯ ಸರ್ಕಾರದಿಂದ ಹರ್ಡೆಕರ್ ಜಯಂತಿ ಆಚರಿಸಿಕರ್ನಾಟಕ ರಾಜ್ಯ ಸರ್ಕಾರದಿಂದ ಸ್ವಾತಂತ್ರ್ಯ ಸೇನಾನಿ, ಗಾಂಧಿ ವಾದಿ, ಕರ್ನಾಟಕದ ಗಾಂಧಿ ಎಂದೇ ಪ್ರಸಿದ್ಧರಾದ ಹರ್ಡೆಕರ್ ಮಂಜಪ್ಪ ಜಯಂತಿಯನ್ನು ಫೆಬ್ರವರಿ 18ರಂದು ಆಚರಿಸುವಂತೆ ಸೂಕ್ತ ಆದೇಶ ನೀಡಬೇಕೆಂದು ವಿಧಾನಸಭಾ ಸಭಾಪತಿ ಯು.ಟಿ.ಖಾದರ್ ಖಾನ್ ಅವರಿಗೆ ಡಾ.ಬಸವಪ್ರಭು ಸ್ವಾಮೀಜಿ ಮನವಿ ಸಲ್ಲಿಸಿದ್ದಾರೆ.