• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಚಿವ ಎಸ್ಸೆಸ್ಸೆಂ, ಸಂಸದೆ ಡಾ.ಪ್ರಭಾ ಬಗ್ಗೆ ಟೀಕೆ ಸಲ್ಲದು: ಕಾಂಗ್ರೆಸ್ ಎಚ್ಚರಿಕೆ
ತನ್ನ ರಾಜಕೀಯ ಅಸ್ತಿತ್ವ ಉಳಿಸಿಕೊಳ್ಳಲು ಸಚಿವ ಎಸ್.ಎಸ್. ಮಲ್ಲಿಕಾರ್ಜುನ, ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ ಅವರ ಬಗ್ಗೆ ಬಾಯಿಗೆ ಬಂದಂತೆ ಮಾತನಾಡಿದರೆ ತಕ್ಕ ಪಾಠ ಕಲಿಸಬೇಕಾದೀತು ಎಂದು ಬಿಜೆಪಿ ರೈತ ಮೋರ್ಚಾ ಮುಖಂಡ ಲೋಕಿಕೆರೆ ನಾಗರಾಜ್‌ಗೆ ಕಾಂಗ್ರೆಸ್ ಪಕ್ಷವು ಎಚ್ಚರಿಸಿದೆ.
ಕರ್ತವ್ಯಕ್ಕೆ ಅಡ್ಡಿ; ಸುಳ್ಳು ಪ್ರಕರಣ ಖುಲಾಸೆ- ವಿನಯ್‌ ಕುಮಾರ್
ಅಕ್ರಮ ಮರಳುಗಾರಿಕೆ ವಿರುದ್ಧ ಧ್ವನಿ ಎತ್ತಿದ್ದಕ್ಕೆ ಪಿಎಸ್ಐ ಪ್ರಸಾದ್ ನನ್ನ ಮೇಲೆ ಹಲ್ಲೆ ಮಾಡಿ, ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆಂದು ಸುಳ್ಳು ಪ್ರಕರಣ ದಾಖಲಿಸಿ ಜೈಲಿಗೆ ಕಳಿಸಿದ್ದ ಪ್ರಕರಣವನ್ನು ಜಗಳೂರು ಜೆಎಂಎಫ್‌ಸಿ ನ್ಯಾಯಾಲಯ ಖುಲಾಸೆ ಮಾಡಿದ್ದಾರೆ ಎಂದು ಸಾಮಾಜಿಕ ಕಾರ್ಯಕರ್ತ ಬಿ.ವಿ. ವಿನಯ ಕುಮಾರ್ ಹೇಳಿದ್ದಾರೆ.
ವೀರಶೈವ ಲಿಂಗಾಯತರ ಸಂಖ್ಯೆ 2 ಕೋಟಿ: ಅಣಬೇರು ರಾಜಣ್ಣ
ರಾಜ್ಯದಲ್ಲಿ ಸುಮಾರು 2 ಕೋಟಿಯಷ್ಟು ವೀರಶೈವ ಲಿಂಗಾಯತರಿದ್ದರೂ, ಜಾತಿಗಣತಿಯಲ್ಲಿ ನಮ್ಮ ಸಮಾಜದ ಜನಸಂಖ್ಯೆಯನ್ನು ಕೇವಲ 50-60 ಲಕ್ಷವೆಂದು ತೋರಿಸಿದ್ದಾರೆ. ನಮ್ಮಲ್ಲಿ ಒಗ್ಗಟ್ಟು ಇಲ್ಲದಿದ್ದರೆ ಮುಂದಿನ ಹತ್ತು ವರ್ಷಗಳಲ್ಲಿ ನಮ್ಮ ಸಮಾಜವೇ ಇಲ್ಲವೆಂದು ತೋರಿಸಿದರೂ ಅಚ್ಚರಿ ಇಲ್ಲ ಎಂದು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ರಾಷ್ಟ್ರೀಯ ಉಪಾಧ್ಯಕ್ಷ, ಅಪೂರ್ವ ಹೋಟೆಲ್ ಸಮೂಹಗಳ ಸಂಸ್ಥಾಪಕ ಅಣಬೇರು ರಾಜಣ್ಣ ಹೇಳಿದ್ದಾರೆ.
ಎಲ್‍ಐಸಿ ಏಜೆಂಟ್‍ರ ಅಸೋಷಿಯೇಷನ್‍ ನೂತನ ಅಧ್ಯಕ್ಷರಾಗಿ ಹೇಮಂತ್‍ರಾಜ್‌
ಎಲ್‍ಐಸಿ ಏಜೆಂಟ್‍ರ ಅಸೋಷಿಯೇಷನ್‍ ನೂತನ ಕಾರ್ಯಕಾರಿ ಮಂಡಳಿ ಅಧ್ಯಕ್ಷರಾಗಿ ಸಿ.ಎಸ್. ಹೇಮಂತ್‍ರಾಜ್, ಕಾರ್ಯದರ್ಶಿಯಾಗಿ ಎಸ್. ಮುರಳಿಧರ್ ಹಾಗೂ ಖಜಾಂಚಿಯಾಗಿ ಕೆ.ಆರ್. ಪ್ರಕಾಶ್ ಆಯ್ಕೆಯಾಗಿದ್ದಾರೆ.
ಉತ್ತಮ ಟೆನ್ನಿಸ್ ಕ್ರೀಡಾಪಟುಗಳು ಸೃಷ್ಟಿಯಾಗಬೇಕು: ದಿನೇಶ್‌ ಶೆಟ್ಟಿ
ಟೆನ್ನಿಸ್ ಆಟದಲ್ಲಿ ದಾವಣಗೆರೆ ಉನ್ನತ ಮಟ್ಟದಲ್ಲಿದೆ ಎಂದು ದಾವಣಗೆರೆ- ಹರಿಹರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಿನೇಶ್ ಕೆ. ಶೆಟ್ಟಿ ಹೇಳಿದ್ದಾರೆ.
ಉಗ್ರವಾದ ನಾಶದಿಂದ ಜಗತ್ತಲ್ಲಿ ಶಾಂತಿ
ಜಗತ್ತಿನಲ್ಲಿ ಶಾಂತಿ, ನೆಮ್ಮದಿ ನೆಲಸಬೇಕೆಂದರೆ ಸಂಪೂರ್ಣವಾಗಿ ಭಯೋತ್ಪಾದನೆ, ಉಗ್ರಗಾಮಿತ್ವ ನಾಶವಾಗಬೇಕು. ಇಲ್ಲದಿದ್ದರೆ ಶಾಂತಿ ನೆಲಸಲು ಸಾಧ್ಯವಿಲ್ಲ ಎಂದು ತರಳಬಾಳು ಜಗದ್ಗುರು ಸಿರಿಗೆರೆ ಬೃಹನ್ಮಠದ ಡಾ.ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮೀಜಿ ನುಡಿದಿದ್ದಾರೆ.
ಉಗ್ರರ ವಿಚಾರದಲ್ಲಿ ಕಠಿಣ ಹೃದಯಿಗಳಾಗಬೇಕು: ತರಳಬಾಳು ಶ್ರೀ
ಕಾಶ್ಮೀರದ ಪೆಹಲ್ಗಾಂ ನರಮೇಧ ಹಿನ್ನೆಲೆ ಪಾಕಿಸ್ತಾನದ ಮೇಲಷ್ಟೇ ಅಲ್ಲ, ಭಯೋತ್ಪಾದನೆ ವಿರುದ್ಧ ಭಾರತ ಕೈಗೊಂಡಿರುವ ಯುದ್ಧ ಇದಾಗಿದೆ. ಯುದ್ಧದಲ್ಲಿ ಪ್ರಾಣ ಕಳೆದುಕೊಂಡ ಭಾರತೀಯರು, ಪಾಕಿಸ್ತಾನದ ಜನರ ಬಗ್ಗೆ ಕರುಣೆ ತೋರುವುದು ಮಾನವೀಯತೆ. ಆದರೆ, ಉಗ್ರರ ಬಗ್ಗೆ ಅಷ್ಟೇ ಕಠಿಣ ಹೃದಯಿಗಳಾಗಬೇಕು ಎಂದು ಸಿರಿಗೆರೆ ತರಳಬಾಳು ಬೃಹನ್ಮಠದ ಡಾ.ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ನುಡಿದಿದ್ದಾರೆ.
ಭಾರತ-ಪಾಕ್‌ ಸಮರ: ಚನ್ನಗಿರಿಯಲ್ಲಿ ಅಣಕು ಪ್ರದರ್ಶನ
ಭಾರತ ಮತ್ತು ಪಾಕಿಸ್ತಾನ ಮಧ್ಯೆ ಯುದ್ಧ ಪರಿಸ್ಥಿತಿ ಏರ್ಪಟ್ಟಿದೆ. ಇಂಥ ಸಂದರ್ಭ ಯುದ್ಧದ ಸಮಯದಲ್ಲಿ ಸಾರ್ವಜನಿಕರ ಪ್ರಾಣರಕ್ಷಣೆ, ಗಾಯಗೊಂಡವರಿಗೆ ತುರ್ತು ಚಿಕಿತ್ಸೆ, ಬೆಂಕಿ ನಂದಿಸುವ ಕ್ರಮಗಳ ಬಗ್ಗೆ ತಹಸೀಲ್ದಾರ್ ಎನ್.ಜೆ.ನಾಗರಾಜ್ ನೇತೃತ್ವದಲ್ಲಿ ಭಾನುವಾರ ಪಟ್ಟಣದ ಮುಖ್ಯ ಬಸ್ ನಿಲ್ದಾಣದಲ್ಲಿ ಅಣಕು ಪ್ರದರ್ಶನ ನಡೆಸುವ ಮೂಲಕ ಜನಜಾಗೃತಿ ಮೂಡಿಸಲಾಯಿತು.
ಹೇಮರೆಡ್ಡಿ ಮಲ್ಲಮ್ಮ ಬದುಕು ಸ್ತ್ರೀಯರಿಗೆ ಮಾದರಿ
ಮಾನವ ಸಮಾಜಕ್ಕೆ ಮಾರ್ಗದರ್ಶನ, ಉತ್ತಮ ಸಂದೇಶ ನೀಡಿದ ಸ್ತ್ರೀ ಬಳಗದಲ್ಲಿ ಹೇಮರೆಡ್ಡಿ ಮಲ್ಲಮ್ಮ ಶ್ರೇಷ್ಠರಾಗಿದ್ದಾರೆ ಎಂದು ಶಾಸಕ ಬಿ.ಪಿ. ಹರೀಶ್ ಹೇಳಿದ್ದಾರೆ.
ಆಪರೇಷನ್‌ ಸಿಂದೂರ ಸಮರ : ಅಭಿಪ್ರಾಯಗಳು

ಪದೇಪದೇ ಉಗ್ರರ ಮೂಲಕ ಪಾಕಿಸ್ತಾನವು ಭಾರತವನ್ನು ಕೆಣುಕುತ್ತಲೇ ಇರುವುದನ್ನು ಕಂಡಿದ್ದೇವೆ. ವಾಜಪೇಯಿ ನಂತರ ಇಡೀ ವಿಶ್ವವೇ ಭಾರತದ ಶಕ್ತಿ ಏನೆಂಬುದನ್ನು ತೋರಿಸುವ ಕೆಲಸವಾಗುತ್ತಿದೆ. 

  • < previous
  • 1
  • ...
  • 68
  • 69
  • 70
  • 71
  • 72
  • 73
  • 74
  • 75
  • 76
  • ...
  • 572
  • next >
Top Stories
ರಾಜ್ಯದಲ್ಲಿ ಆ.15ರ ಬಳಿಕ ಭಾರೀ ಮಳೆ
ಮೈಸೂರು ಅರಮನೆ ಪ್ರವೇಶಿಸಿದ ಗಜಪಡೆ
ಪ್ರಧಾನಿ ನರೇಂದ್ರ ಮೋದಿ ನಮ್ಮ ದೇಶಕ್ಕೆ ದೇವರು ಮತ್ತು ಅಲ್ಲಾ ಕೊಟ್ಟಿರುವ ಉಡುಗೊರೆ : ಮೊಹಮ್ಮದ್ ಗೌಸ್
ಈ ಬಾರಿಯೂ ದಸರಾ ಅದ್ಧೂರಿ ಆಚರಣೆ : ಡಾ.ಎಚ್.ಸಿ. ಮಹದೇವಪ್ಪ
ಕಪೆಕ್ ಮೂಲಕ ಪಿಎಂಎಫ್​ಎಂಇ ಉದ್ಯಮಿಗಳ ಪ್ರೊಫೆಸರ್ ಆದ ಸಿದ್ದಪ್ಪ..!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved