• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹಬ್ಬಗಳ ಅರ್ಥಪೂರ್ಣ ಆಚರಣೆ ಮುಖ್ಯ: ಡಾ.ಬಸವಪ್ರಭು ಶ್ರೀ
ಹಬ್ಬಗಳನ್ನು ಆಚರಣೆ ಮಾಡೋಣ. ಆದರೆ ಅವುಗಳನ್ನು ವೈಚಾರಿಕ, ವೈಜ್ಞಾನಿಕ ಹಾಗೂ ಅರ್ಥಪೂರ್ಣವಾಗಿ ಆಚರಿಸೋಣ ಎಂದು ವಿರಕ್ತ ಮಠದ ಡಾ.ಬಸವಪ್ರಭು ಸ್ವಾಮೀಜಿ ನುಡಿದಿದ್ದಾರೆ.
ಧಾರ್ಮಿಕ ಕಾರ್ಯಗಳಿಗೆ ಸಹಕರಿಸಿ: ಸ್ವಾಮೀಜಿ
ಸನಾತನ ಹಿಂದೂ ಸಂಸ್ಕೃತಿಯನ್ನು ಬಿಂಬಿಸುವಂತ ಸಾಂಸ್ಕೃತಿಕ, ಧಾರ್ಮಿಕ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಗಣೇಶ ಹಬ್ಬದ ಮಹೋತ್ಸವ ಆಚರಿಸುವಂತಾಗಲಿ ಎಂದು ಹರಿಹರದ ಶ್ರೀ ರಾಮಕೃಷ್ಣ ಪರಮಹಂಸ ಆಶ್ರಮದ ಶಾರದೇಶಾನಂದ ಶ್ರೀ ನುಡಿದಿದ್ದಾರೆ.
ದಾನ, ಧರ್ಮ ಸೇವೆಯಿಂದ ಅಮರತ್ವ: ಡಾ.ಬಸವಪ್ರಭು ಶ್ರೀ
ವ್ಯಕ್ತಿ 100 ವರ್ಷ ಬದುಕುವುದು ಮುಖ್ಯ ಅಲ್ಲ, ಕಡಿಮೆ ವರ್ಷ ಬದುಕಿದ್ದರೂ ನಮ್ಮ ಬದುಕು ಇತರರಿಗೆ ಸ್ಫೂರ್ತಿಯಾಗಬೇಕು. ಒಳ್ಳೆಯ ಕೆಲಸ ಮಾಡುವುರಿಂದ ಮಾನಸಿಕ ತೃಪ್ತಿ ಸಿಗುತ್ತದೆ ಎಂದು ವಿರಕ್ತ ಮಠದ ಡಾ.ಬಸವಪ್ರಭು ಸ್ವಾಮೀಜಿ ನುಡಿದ್ದಾರೆ.
ಯೂರಿಯಾಕ್ಕಾಗಿ ಚನ್ನಗಿರಿಯಲ್ಲಿ ಬಿಜೆಪಿ ಪ್ರತಿಭಟನೆ
ರಸಗೊಬ್ಬರ ಕೊರತೆ ಖಂಡಿಸಿ ತಾಲೂಕು ಬಿಜೆಪಿ ವತಿಯಿಂದ ಯೂರಿಯಾ ಗೊಬ್ಬರ ಕೊಡಿ, ಇಲ್ಲವೇ ವಿಷ ಕೊಡಿ ಎಂಬ ಘೋಷಣೆಯೊಂದಿಗೆ ಬುಧವಾರ ಬಿಜೆಪಿಯಿಂದ ದಾವಣಗೆರೆ ವಿ.ವಿ.ಯ ಮಾಜಿ ಸಿಂಡಿಕೇಟ್ ಸದಸ್ಯ, ತಾಲೂಕು ಬಿಜೆಪಿ ಮುಖಂಡ ಮಾಡಾಳು ಮಲ್ಲಿಕಾರ್ಜುನ್ ನೇತೃತ್ವದಲ್ಲಿ ನೂರಾರು ರೈತರು ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿದರು. ಪಟ್ಟಣದ ಕೃಷಿ ಇಲಾಖೆ ಮತ್ತು ತಾಲೂಕು ಕಚೇರಿಗೆ ಮುತ್ತಿಗೆ ಹಾಕಿ, ಅಧಿಕಾರಿಗಳಿಗೆ ಘೇರಾವ್ ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಅರ್ಥಪೂರ್ಣ ಸ್ವಾತಂತ್ರ್ಯೋತ್ಸವ, ಪ್ರತಿಭಾ ಪುರಸ್ಕಾರ, ಸನ್ಮಾನಕ್ಕೆ ನಿರ್ಧಾರ
ಆ.15ರಂದು ನಡೆಯಲಿರುವ ಸ್ವಾತಂತ್ರ್ಯ ದಿನಾಚರಣೆಯನ್ನು ತಾಲೂಕು ಆಡಳಿತ ವತಿಯಿಂದ ಅರ್ಥಪೂರ್ಣವಾಗಿ ನಡೆಸುವ ಸಲುವಾಗಿ ಬುಧವಾರ ತಾಲೂಕು ಕಚೇರಿ ಸಭಾಂಗಣದಲ್ಲಿ ತಹಸೀಲ್ದಾರ್ ಎನ್.ಜೆ.ನಾಗರಾಜ್ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ ನಡೆಸಲಾಯಿತು.
ಜಗಳೂರಲ್ಲಿ 220 ಟನ್‌ ಗೊಬ್ಬರ ವಿತರಣೆ
ಜಗಳೂರು ಪಟ್ಟಣದ ಎಪಿಎಂಸಿ ಆವರಣದಲ್ಲಿ ಗುರುವಾರ 60 ಟನ್ ಯೂರಿಯಾ ಗೊಬ್ಬರ ಬಂದಿದ್ದು, ಪೊಲೀಸ್ ಭದ್ರತೆಯಲ್ಲಿ ಗೊಬ್ಬರದ ಪ್ಯಾಕೆಟ್ ವಿತರಿಸಲಾಯಿತು. ರೈತರ ಸರತಿ ಸಾಲು 1 ಕಿಮೀವರೆಗೂ ಇತ್ತು. ಸಾಲಿನಲ್ಲಿ ನಿಂತು ಆಧಾರ್ ಕಾರ್ಡ್ ತೋರಿಸಿ, ಪಿಒಎಸ್ (ಹೆಬ್ಬೆಟ್ಟು ಸ್ಕ್ಯಾನ್) ಪಡೆದು ಗೊಬ್ಬರ ಪಡೆದುಕೊಂಡರು. ಒಟ್ಟಾರೆ ಗುರುವಾರ 220 ಟನ್ ಗೊಬ್ಬರ ವಿತರಣೆಯಾಗಿದೆ.
ಯೂರಿಯಾ ಪೂರೈಕೆಗೆ ಸೋಮವಾರ ಗಡುವು
ರೈತರಿಗೆ ಸಮರ್ಪಕ ರಸಗೊಬ್ಬರ ಪೂರೈಸುವಂತೆ ಒತ್ತಾಯಿಸಿ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ನೇತೃತ್ವದಲ್ಲಿ ನಗರದಲ್ಲಿ ಗುರುವಾರ ಕೃಷಿ ಸಚಿವ ಚಲುವರಾಯ ಸ್ವಾಮಿ ಭಾವಚಿತ್ರಗಳನ್ನು ದಹಿಸುವ ಮೂಲಕ ರೈತರು ಪ್ರತಿಭಟಿಸಿದರು.
ಶುರುವಾಗಿದೆ ನಂಬರ್ ಪ್ಲೇಟ್ ಕಾರ್ಯಾಚರಣೆ!

ಸರಗಳ್ಳತನ, ವ್ಹೀಲಿಂಗ್, ಮಾದಕ ವಸ್ತುಗಳ ಮಾರಾಟ, ಸಾಗಾಟ, ಸಂಚಾರ ನಿಯಮ ಉಲ್ಲಂಘನೆ, ಇತರೆ ಅಪರಾಧ ಕೃತ್ಯಗಳಿಗೆ ನಂಬರ್ ಪ್ಲೇಟ್ ಇಲ್ಲದ ದ್ವಿಚಕ್ರ ವಾಹನಗಳನ್ನು ಬಳಸುತ್ತಿದ್ದಾರೆ.  

ದಾವಣಗೆರೆಗೆ 16568 ಮೆಟ್ರಿಕ್‌ ಟನ್‌ ಯೂರಿಯಾ: ಕೇಂದ್ರಕ್ಕೆ ಮನವಿ
ಪ್ರಸ್ತುತ ಮುಂಗಾರು ಹಂಗಾಮಿನಲ್ಲಿ ದಾವಣಗೆರೆ ಜಿಲ್ಲೆಗೆ ಅಗತ್ಯ 16,568 ಮೆಟ್ರಿಕ್ ಟನ್ ಯೂರಿಯಾ ಪೂರೈಸುವಂತೆ ಕೇಂದ್ರ ರಾಸಾಯನಿಕ ಹಾಗೂ ರಸಗೊಬ್ಬರ ಸಚಿವ ಜೆ.ಪಿ.ನಡ್ಡಾ ಅವರಿಗೆ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ ಒತ್ತಾಯಿಸಿದ್ದಾರೆ.
ಹರಳು ಗೊಬ್ಬರ ಬದಲು ನ್ಯಾನೋ ಯೂರಿಯಾ ಬಳಸಿ: ಎಸ್.ನಟರಾಜ್
ಹರಳು ಯೂರಿಯಾ ರಸಗೊಬ್ಬರ ಪರ್ಯಾಯವಾಗಿ ನ್ಯಾನೋ ಯೂರಿಯಾ ಬಳಕೆಯನ್ನು ಹೆಚ್ಚಾಗಿ ಮಾಡಬೇಕೆಂದು ಮತ್ತು ಇದರ ಉಪಯೋಗದಿಂದ ಹೆಚ್ಚು ಲಾಭ ಹೊಂದಿ ಎಂದು ಸಹಾಯಕ ಕೃಷಿ ನಿರ್ದೇಶಕ ಎಸ್.ನಟರಾಜ್ ತಿಳಿಸಿದರು.
  • < previous
  • 1
  • ...
  • 69
  • 70
  • 71
  • 72
  • 73
  • 74
  • 75
  • 76
  • 77
  • ...
  • 636
  • next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved