ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
davanagere
davanagere
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
20ರಂದು ಸರ್ಕಾರಗಳ ವಿರುದ್ಧದ ಕಾರ್ಮಿಕರ ಮುಷ್ಕರದಲ್ಲಿ ಪಾಲ್ಗೊಳ್ಳಿ: ಚಂದ್ರಶೇಖರ ಮೇಟಿ
ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಕಾರ್ಮಿಕ ವಿರೋಧಿ ನೀತಿಗಳ ವಿರುದ್ಧ ಮೇ 20ರಂದು ಕೇಂದ್ರ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ ಕರೆ ನೀಡಿರುವ ರಾಷ್ಟ್ರವ್ಯಾಪಿ ಮುಷ್ಕರವನ್ನು ದುಡಿಯುವ ವರ್ಗ, ದೇಶದ ಜನತೆ ಯಶಸ್ವಿಗೊಳಿಸಬೇಕು ಎಂದು ಎಐಯುಟಿಯುಸಿ ರಾಜ್ಯ ಉಪಾಧ್ಯಕ್ಷ, ಜೆಸಿಟಿಯು ರಾಜ್ಯ ಮುಖಂಡ ಚಂದ್ರಶೇಖರ ಮೇಟಿ ಮನವಿ ಮಾಡಿದ್ದಾರೆ.
ಗುರುಗಳು ಕಲಿಸುವ ಸಂಸ್ಕಾರ ಕಡೆವರೆಗೂ ಉಳಿಯಲಿ
ಶ್ರೀ ಹಾಲಸ್ವಾಮಿ ವಿರಕ್ತ ಮಠದ ಹಿರಿಯ ಶ್ರೀಗಳಾದ ಜಯದೇವ ಮಹಾಸ್ವಾಮಿಗಳ ಕನಸಿನಂತೆ ಈ ದಿನ ಶಿವಲಿಂಗೇಶ್ವರ ಸ್ವಾಮಿಗಳ ಗದ್ದಿಗೆ ಮಠ ಜೀರ್ಣೋದ್ಧಾರಗೊಂಡು ಕಾಶಿ ಪೀಠದ ಜಗದ್ಗುರು ಶ್ರೀ ಚಂದ್ರಶೇಖರ ಶಿವಾಚಾರ್ಯ ಮಹಾಸ್ವಾಮಿಗಳ ಅಮೃತ ಹಸ್ತದಿಂದ ಲೋಕಾರ್ಪಣೆಗೊಳ್ಳುತ್ತಿದೆ. ಇದು ಈ ಭಾಗದ ಜನರ ಪುಣ್ಯವಾಗಿದೆ ಎಂದು ಶ್ರೀ ಹಾಲಸ್ವಾಮಿ ವಿರಕ್ತ ಮಠದ ಶ್ರೀ ಬಸವ ಜಯಚಂದ್ರ ಮಹಾಸ್ವಾಮೀಜಿ ನುಡಿದಿದ್ದಾರೆ.
ಭೋವಿ ಕುಟುಂಬ ಆದಿ ಕರ್ನಾಟಕವೆಂದು ದಾಖಲು, ಆರೋಪ
ಪರಿಶಿಷ್ಟ ಜಾತಿಯಲ್ಲಿ ಒಳ ಮೀಸಲಾತಿ ಕಲ್ಪಿಸಲು ಕೈಗೊಂಡ ಮನೆ ಮನೆ ಸಮೀಕ್ಷೆಯ ಗಣತಿದಾರರು ಭೋವಿ ಅಥವಾ ವಡ್ಡರ್ ಸಮಾಜವನ್ನು ಆದಿ ಕರ್ನಾಟಕ ಎಂಬುದಾಗಿ ದಾಖಲಿಸಿಕೊಳ್ಳುತ್ತಿದ್ದು, ಈ ಬಗ್ಗೆ ನ್ಯಾ.ನಾಗಮೋಹನ್ ದಾಸ್ ಆಯೋಗ, ರಾಜ್ಯ ಸರ್ಕಾರ, ಜಿಲ್ಲಾಡಳಿತ ಗಣತಿದಾರರಿಗೆ ಸೂಕ್ತ ತರಬೇತಿ, ನಿರ್ದೇಶನ ನೀಡಬೇಕು
ಭಾರತೀಯ ಸೇನೆ ಸೇವೆಗೆ ನಾವು ಸದಾ ಸಿದ್ಧ
ಭಾರತೀಯ ಸೇನೆಗೆ ಪಾಕಿಸ್ಥಾನ ಯಾವುದರಲ್ಲೂ ಸಾಟಿ ಇಲ್ಲ, ಇಂತಹ ಕುತಂತ್ರಿ ಪಾಕಿಸ್ತಾನದ ವಿರುದ್ಧ ಅಗತ್ಯ ಬಿದ್ದರೆ, ನಮ್ಮ ಸಹಾಯದ ಬೇಕೆನಿಸಿದರೆ ನಾವೆಲ್ಲರೂ ಮತ್ತೆ ಯುದ್ಧಕ್ಕೆ ಸಿದ್ಧ ಎಂದು ದಾವಣಗೆರೆ ಜಿಲ್ಲಾ ಮಾಜಿ ಸೈನಿಕರ ಸಂಘದ ಮಾಜಿ ಯೋಧರು ಘೋಷಿಸಿದ್ದಾರೆ.
ಸಿಂದೂರ ಯಶಸ್ಸಿಗೆ ದುಗ್ಗಮ್ಮಗೆ ಪೂಜೆ
ಭಾರತೀಯ ಸೇನೆಗಳು, ನಮ್ಮ ವೀರ ಯೋಧರಿಗೆ ಇನ್ನೂ ಹೆಚ್ಚಿನ ಶಕ್ತಿ ನೀಡುವಂತೆ, ಭಾರತೀಯ ಸೇನೆ, ಯೋಧರ ಸುರಕ್ಷತೆಗೆ ನಗರ ದೇವಸ್ಥಾನ, ದರ್ಗಾಗಳಲ್ಲಿ ಜಿಲ್ಲಾ ಜವಾಹರ್ ಬಾಲ್ ಮಂಚ್ನಿಂದ ವಿಶೇಷ ಪೂಜೆ, ಪ್ರಾರ್ಥನೆ ಸಲ್ಲಿಸಲಾಯಿತು.
ಬುದ್ಧ, ಬಸವ, ಅಂಬೇಡ್ಕರ್ ಆದರ್ಶಗಳ ಅರಿತು ಪಾಲಿಸಿ
ಸಮಾನತೆ ಪ್ರತಿಪಾದಿಸಿದ ಗೌತಮ ಬುದ್ಧ, ಕಾಯ ಮತ್ತು ಕಾಯಕದ ಮಹತ್ವ ನೀಡಿದ ಬಸವಣ್ಣ, ನೊಂದವರ ಧ್ವನಿಯಾದ ಅಂಬೇಡ್ಕರ್ರಂತಹ ಮಹನೀಯರನ್ನು ದೇವರಾಗಿಸಬಾರದು. ಬದಲಿಗೆ ಇಂತಹ ಮಹಾತ್ಮರ ಆದರ್ಶಗಳನ್ನು ಅರಿತು ಪ್ರತಿಯೊಬ್ಬರೂ ಬದುಕಿನಲ್ಲಿ ಪಾಲಿಸಬೇಕು ಎಂದು ಮಾನವ ಬಂಧುತ್ವ ವೇದಿಕೆ ರಾಜ್ಯ ಸಂಚಾಲಕ ಪ್ರೊ. ಎ.ಬಿ. ರಾಮಚಂದ್ರಪ್ಪ ಹೇಳಿದ್ದಾರೆ.
ಎಸ್ಎಸ್ಕೆ ಸಮಾಜದ ಸೇವೆ ಶ್ಲಾಘನೀಯ
ಹೊರಗಿನಿಂದ ಯಾರೇ ಬಂದರೂ ಅಂತಹವರಿಗೆ ಬದುಕು ಕೊಟ್ಟ ದಾವಣಗೆರೆ ಸರ್ವಜನಾಂಗದ ಶಾಂತಿಯ ತೋಟದಂತಿದೆ. ನೂರಾರು ಜಾತಿಗಳಲ್ಲಿ ಒಂದಾಗಿರುವ ಎಸ್ಎಸ್ಕೆ ಸಮಾಜ ತಾನೂ ಬೆಳೆದೂ, ಊರಿನ ಅಭಿವೃದ್ಧಿಗೂ ಶ್ರಮಿಸುತ್ತಿದೆ ಎಂದು ಆವರಗೊಳ್ಳ ಪುರವರ್ಗ ಮಠದ ಶ್ರೀ ಓಂಕಾರ ಶಿವಾಚಾರ್ಯ ಸ್ವಾಮೀಜಿ ನುಡಿದಿದ್ದಾರೆ.
ಬಡವರು, ಕೂಲಿ ಕಾರ್ಮಿಕರ ಧ್ವನಿಯಾಗಿದ್ದ ಎಚ್ಕೆಆರ್
ಕಾರ್ಮಿಕ, ಕಾರ್ಮಿಕ ನಾಯಕನಾಗಿ ಬೆಳೆದ ಪಂಪಾಪತಿ ಮಾರ್ಗದರ್ಶನದಲ್ಲಿ ಎಚ್.ಕೆ. ರಾಮಚಂದ್ರಪ್ಪ ಸಹ ಕಾರ್ಮಿಕರ ಪರ ನಿರಂತರ ಹೋರಾಟ ನಡೆಸಿ, ದುಡಿಯುವ ವರ್ಗಕ್ಕೆ ನ್ಯಾಯ ಕೊಡಿಸುವಲ್ಲಿ ಸದಾ ಮುಂಚೂಣಿಯಲ್ಲಿ ನಿಲ್ಲುತ್ತಿದ್ದರು ಎಂದು ಮಾಯಕೊಂಡ ಕ್ಷೇತ್ರ ಶಾಸಕ ಕೆ.ಎಸ್.ಬಸವಂತಪ್ಪ ಹೇಳಿದ್ದಾರೆ.
ಸುಳ್ಳು ಸುದ್ದಿ ಹರಡಿದರೆ ಕಠಿಣ ಕ್ರಮ: ಎಸ್ಪಿ ಉಮಾ
ಪೆಹಲ್ಗಾಂನಲ್ಲಿ ಉಗ್ರರ ದುಷ್ಕೃತ್ಯದ ಹಿನ್ನೆಲೆ ಭಾರತೀಯ ಸೇನೆಯಿಂದ ಆಪರೇಷನ್ ಸಿಂದೂರ್ ಮೂಲಕ ಪ್ರತ್ಯುತ್ತರ ನೀಡಲಾಗುತ್ತಿದೆ. ಭಾರತ-ಪಾಕಿಸ್ತಾನದ ಮಧ್ಯೆ ಉದ್ವಿಗ್ನತೆ ಹಿನ್ನೆಲೆ ಯುದ್ಧಭೀತಿ ಸೃಷ್ಠಿಯಾಗಿದೆ. ಈ ಹಿನ್ನೆಲೆ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹರಡುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ ಎಚ್ಚರಿಸಿದ್ದಾರೆ.
ದೇವರಬೆಳಕೆರೆಯಲ್ಲಿ ಕಾಶಿ ವಿಶ್ವಾರಾಧ್ಯರ ಮಠ ಸ್ಥಾಪಿಸಿ
ದೇವರಬೆಳಕೆರೆಯ ಜಂಗಮರ ನಿವೇಶನದಲ್ಲಿಯೇ ಕಾಶಿ ವಿಶ್ವಾರಾಧ್ಯರ ಶಾಖಾ ಮಠ ಸ್ಥಾಪನೆಯಾಗಲಿ ಎಂದು ಆವರಗೊಳ್ಳ ಹಿರೇಮಠದ ಓಂಕಾರ ಶಿವಾಚಾರ್ಯ ಸ್ವಾಮೀಜಿ ನುಡಿದ್ದಾರೆ.
< previous
1
...
69
70
71
72
73
74
75
76
77
...
572
next >
Top Stories
ರಾಜ್ಯದಲ್ಲಿ ಆ.15ರ ಬಳಿಕ ಭಾರೀ ಮಳೆ
ಮೈಸೂರು ಅರಮನೆ ಪ್ರವೇಶಿಸಿದ ಗಜಪಡೆ
ಪ್ರಧಾನಿ ನರೇಂದ್ರ ಮೋದಿ ನಮ್ಮ ದೇಶಕ್ಕೆ ದೇವರು ಮತ್ತು ಅಲ್ಲಾ ಕೊಟ್ಟಿರುವ ಉಡುಗೊರೆ : ಮೊಹಮ್ಮದ್ ಗೌಸ್
ಈ ಬಾರಿಯೂ ದಸರಾ ಅದ್ಧೂರಿ ಆಚರಣೆ : ಡಾ.ಎಚ್.ಸಿ. ಮಹದೇವಪ್ಪ
ಕಪೆಕ್ ಮೂಲಕ ಪಿಎಂಎಫ್ಎಂಇ ಉದ್ಯಮಿಗಳ ಪ್ರೊಫೆಸರ್ ಆದ ಸಿದ್ದಪ್ಪ..!