• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಎಲ್ಲರೂ ಉತ್ತಮ ಶಿಕ್ಷಣ ಪಡೆದಲ್ಲಿ ದೇಶ ಪ್ರಗತಿ: ಸಂಸದೆ
ದೇಶವು ಪ್ರಗತಿ ಹೊಂದಬೇಕಾದರೆ ಪ್ರತಿಯೊಬ್ಬ ಪ್ರಜೆಯೂ ಉತ್ತಮ ಶಿಕ್ಷಣ ಪಡೆಯಬೇಕು. ದೇಶದ ಆಗು-ಹೋಗುಗಳ ಬಗ್ಗೆ ಹೆಚ್ಚು ಗಮನಹರಿಸುತ್ತಾ ಮುನ್ನಡೆಯಬೇಕು. ಶಿಕ್ಷಣವಂತರಾದರೆ ವಿಮರ್ಶಾತ್ಮಕ ಭಾವನೆಗಳು, ವೈಚಾರಿಕ ಚಿಂತನೆಗಳು ಮೂಡಲಿವೆ. ಅಂತಹ ಉತ್ತಮವಾದ ಶಿಕ್ಷಣ ಪಡೆದು ದೇಶದ ಪ್ರಗತಿಗೆ ಸಹಾಯಕ ವಾಗಿರಬೇಕು ಎಂದು ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಹೇಳಿದ್ದಾರೆ.
ಶಾಮನೂರು ಕುಟುಂಬ ಬಗ್ಗೆ ಸಲ್ಲದ ಆರೋಪ ಮಾಡದಿರಿ
ಶಾಸಕ ಡಾ.ಶಾಮನೂರು ಶಿವಶಂಕರಪ್ಪ, ಸಚಿವ ಎಸ್.ಎಸ್. ಮಲ್ಲಿಕಾರ್ಜುನ, ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ ಬಗ್ಗೆ ಇಲ್ಲಸಲ್ಲದ ಆರೋಪ ಮಾಡಿದರೆ ಕೆಟ್ಟ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಬಿಜೆಪಿಯ ರೈತ ಮೋರ್ಚಾದ ರಾಜ್ಯ ಉಪಾಧ್ಯಕ್ಷ ಲೋಕಿಕೆರೆ ನಾಗರಾಜ ಅವರಿಗೆ ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ, ದೂಡಾ ಅಧ್ಯಕ್ಷ ದಿನೇಶ ಕೆ. ಶೆಟ್ಟಿ ಎಚ್ಚರಿಕೆ ನೀಡಿದ್ದಾರೆ.
ಎಸ್ಸೆಸ್ಸೆಲ್ಸಿ: ಸೆಂಟ್ ಪಾಲ್ಸ್ ಶಾಲೆಗೆ ಉತ್ತಮ ಫಲಿತಾಂಶ
2025ರ ಮಾರ್ಚ್- ಏಪ್ರಿಲ್‌ನಲ್ಲಿ ನಡೆದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ನಗರದ ಪಿ.ಜೆ. ಬಡಾವಣೆಯ ಸೆಂಟ್ ಪಾಲ್ಸ್ ಬಾಲಕಿಯರ ಪ್ರೌಢಶಾಲೆಗೆ ಆಂಗ್ಲ ಮಾಧ್ಯಮದಲ್ಲಿ ಶೇ. 89.67 ಹಾಗೂ ಕನ್ನಡ ಮಾಧ್ಯಮದಲ್ಲಿ ಶೇ.63ರಷ್ಟು ಫಲಿತಾಂಶ ಲಭಿಸಿದೆ.
ಭತ್ತ ಖರೀದಿ ನೋಂದಣಿ ಸಮಸ್ಯೆಗಳ ಶೀಘ್ರ ಪರಿಹರಿಸಿ
ಭತ್ತ ಖರೀದಿ ನೋಂದಣಿಗೆ ಇರುವ ಸಮಸ್ಯೆಗಳನ್ನು ಪರಿಹರಿಸಿ, ಆದಷ್ಟು ಬೇಗನೆ ಭತ್ತ ಖರೀದಿ ಕೇಂದ್ರಗಳನ್ನು ಸ್ಥಾಪಿಸುವ ಮೂಲಕ ಖರೀದಿ ಪ್ರಕ್ರಿಯೆ ಆರಂಭಿಸುವಂತೆ ಜಿಲ್ಲಾ ರೈತರ ಒಕ್ಕೂಟ ನಿಯೋಗದಿಂದ ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರ ಸ್ವಾಮಿ ಅವರಿಗೆ ಮನವಿ ಅರ್ಪಿಸಲಾಯಿತು.
ದೇಶ, ಸೈನಿಕರಿಗಾಗಿ ವಿಶೇಷ ಪೂಜೆ
ಪಾಕಿಸ್ತಾನದಲ್ಲಿ ಆಪರೇಷನ್ ಸಿಂದೂರ ಕಾರ್ಯಾಚರಣೆ ಹಿನ್ನೆಲೆ ಶುಕ್ರವಾರ ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಹಿರೇಕಲ್ಮಠದ ವೀರಭದ್ರೇಶ್ವರ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ, ದೇಶದ ಸೈನಿಕರು, ಸೇನಾ ಕಾರ್ಯಾಚರಣೆ ಬೆಂಬಲಿಸುವ ನಿಟ್ಟಿನಲ್ಲಿ ಹಾಗೂ ನರೇಂದ್ರ ಮೋದಿ, ಅಮಿತ್ ಶಾ ಹೆಸರಿನಲ್ಲಿ ವಿಶೇಷ ಪೂಜೆ ಸಲ್ಲಿಸಿದರು.
ಭಾರತ ಪ್ರಗತಿಯಲ್ಲಿ ಕಾರ್ಮಿಕರ ಪಾಲು ದೊಡ್ಡದು: ನ್ಯಾ.ಮಹಾಲಕ್ಷ್ಮೀ ಅಭಿಮತ
ದೇಶದ ಪ್ರಗತಿಯಲ್ಲಿ ಕಾರ್ಮಿಕರ ಪಾಲು ದೊಡ್ಡಿದೆ. ಕಾರ್ಮಿಕರೇ ಇಲ್ಲದಿದ್ದರೆ ಹಲವಾರು ಕೆಲಸ, ಕಾರ್ಯಗಳಿಗೆ ಹಿನ್ನಡೆಯಾಗಲಿದೆ ಎಂದು ಸ್ಥಳೀಯ ಜೆಎಂಎಫ್‌ಸಿ ನ್ಯಾಯಾಲಯದ ಎರಡನೇ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರಾದ ಮಹಾಲಕ್ಷ್ಮೀ ಜಿ. ಹೇಳಿದ್ದಾರೆ.
ನಾಳೆ, ನಾಡಿದ್ದು ಮೂಲದುರ್ಗಾ ದೇವಿ ವರ್ಧಂತ್ಯುತ್ಸವ, ಜಾತ್ರಾ ಮಹೋತ್ಸವ
ಇಲ್ಲಿಗೆ ಸಮೀಪದ ಕೋಡಿಯಾಲ ಹೊಸಪೇಟೆ ಗ್ರಾಮದ ಮೂಲದುರ್ಗಾ ದೇವಿಯ 6ನೇ ವರ್ಷದ ವರ್ಧಂತಿ ಉತ್ಸವ ಹಾಗೂ ದುರ್ಗಾ ದೇವಿ ಜಾತ್ರಾ ಮಹೋತ್ಸವ ಮೇ 11 ಹಾಗೂ 12ರಂದು ಹಮ್ಮಿಕೊಳ್ಳಲಾಗಿದೆ ಎಂದು ಮೂಲದುರ್ಗಾ ದೇವಸ್ಥಾನ ಟ್ರಸ್ಟ್ ಧರ್ಮದರ್ಶಿ ಅಪ್ಪಾಜಿ ಮಂಜುನಾಥ ಹೇಳಿದ್ದಾರೆ.
ಹರಿಹರದಲ್ಲಿ ಪೌರಾಯುಕ್ತರಿಂದ ಪೌರಕಾರ್ಮಿಕರಿಗೆ ನಿಂದನೆ ಆರೋಪ
ಪೌರಾಯುಕ್ತ ಸುಬ್ರಮಣ್ಯ ಶೆಟ್ಟಿ ಅವರು ಪೌರ ಕಾರ್ಮಿಕರಿಗೆ ಅವಾಚ್ಯವಾಗಿ ನಿಂದಿಸುತ್ತಾರೆ ಎಂದು ಆರೋಪಿಸಿ ತಾಲೂಕು ಕರ್ನಾಟಕ ರಾಜ್ಯ ಪೌರ ಸೇವಾ ನೌಕರರು ಗುರುವಾರ ಕರ್ತವ್ಯಕ್ಕೆ ಹಾಜರಾಗದೆ ನಗರಸಭೆ ಮುಂದೆ ಕುಳಿತು ಪ್ರತಿಭಟನೆ ನಡೆಸಿದರು.
ಸ್ಥೂಲತೆ ಅಲಕ್ಷಿಸಿದರೆ ಮಾರಣಾಂತಿಕ ಸಾಧ್ಯತೆ: ಡಾ.ವಿ.ಜೆ.ಮಲ್ಲಿಕಾರ್ಜುನ್
ದಾವಣಗೆರೆ: ಸ್ಥೂಲಕಾಯತೆ ಅಥವಾ ಬೊಜ್ಜು ಎಂದರೆ ಶರೀರದಲ್ಲಿ ಅಗತ್ಯಕ್ಕಿಂತ ಹೆಚ್ಚಾಗಿ ಕೊಬ್ಬಿನ ಪ್ರಮಾಣ ಸಂಗ್ರಹವಾಗಿರುವಂತಹ ಸ್ಥಿತಿ. ಇದು ಒಂದು ಗಂಭೀರವಾದ ಆರೋಗ್ಯ ಸಮಸ್ಯೆಯಾಗಿದ್ದು ಪ್ರಪಂಚದಾದ್ಯಂತ ಕೋಟ್ಯಾಂತರ ಜನರ ಮೇಲೆ ಪರಿಣಾಮವನ್ನು ಬೀರುತ್ತಿದೆ
ಮೇ 11ರಂದು ಮೈಲಾರ ಲಿಂಗೇಶ್ವರ ಮೂರ್ತಿ ಪ್ರಾಣ ಪ್ರತಿಷ್ಠಾಪನೆ: ಮಲ್ಲೇಶ್ ಖಂಡ್ರಳ್ಳಿ
ಇಲ್ಲಿನ ಕೊಂಡಜ್ಜಿ ರಸ್ತೆಯಲ್ಲಿರುವ ಶಿಬಾರದ ಶ್ರೀ ಮೈಲಾರಲಿಂಗೇಶ್ವರ, ಶ್ರೀ ಗಂಗಮಾಳಮ್ಮ, ಶ್ರೀ ಸಂಪಿಗೆ ಸಿದ್ದೇಶ್ವರ ದೇವರ ನೂತನ ಮೂರ್ತಿಗಳ ಪ್ರಾಣ ಪ್ರತಿಷ್ಠಾಪನೆ ಹಾಗೂ ನೂತನ ಶಿಲಾಮಯ ದೇವಸ್ಥಾನ ಲೋಕಾರ್ಪಣೆ ಮತ್ತು ಕಳಸಾರೋಹಣ ಕಾರ್ಯಕ್ರಮವು ಮೇ 7ರಿಂದ 11ರ ವರೆಗೆ ದೇವಸ್ಥಾನದ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ
  • < previous
  • 1
  • ...
  • 70
  • 71
  • 72
  • 73
  • 74
  • 75
  • 76
  • 77
  • 78
  • ...
  • 572
  • next >
Top Stories
ರಾಜ್ಯದಲ್ಲಿ ಆ.15ರ ಬಳಿಕ ಭಾರೀ ಮಳೆ
ಮೈಸೂರು ಅರಮನೆ ಪ್ರವೇಶಿಸಿದ ಗಜಪಡೆ
ಪ್ರಧಾನಿ ನರೇಂದ್ರ ಮೋದಿ ನಮ್ಮ ದೇಶಕ್ಕೆ ದೇವರು ಮತ್ತು ಅಲ್ಲಾ ಕೊಟ್ಟಿರುವ ಉಡುಗೊರೆ : ಮೊಹಮ್ಮದ್ ಗೌಸ್
ಈ ಬಾರಿಯೂ ದಸರಾ ಅದ್ಧೂರಿ ಆಚರಣೆ : ಡಾ.ಎಚ್.ಸಿ. ಮಹದೇವಪ್ಪ
ಕಪೆಕ್ ಮೂಲಕ ಪಿಎಂಎಫ್​ಎಂಇ ಉದ್ಯಮಿಗಳ ಪ್ರೊಫೆಸರ್ ಆದ ಸಿದ್ದಪ್ಪ..!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved