• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನ್ಯಾನೊ ಯೂರಿಯಾ ಬಗ್ಗೆ ಜಾಗೃತಿ ಮೂಡಿಸಿ: ರೈತ ಸಂಘ ಒತ್ತಾಯ
ರಸಗೊಬ್ಬರ ಅಭಾವಕ್ಕೆ ಕಾರಣರಾದ ಕಾಳಸಂತೆಕೋರರ ವಿರುದ್ಧ ಕ್ರಮ ಕೈಗೊಂಡು, ನ್ಯಾನೊ ಯೂರಿಯಾ ಕುರಿತಂತೆ ರೈತರಲ್ಲಿ ವ್ಯಾಪಕ ಜಾಗೃತಿ ಮೂಡಿಸುವಂತೆ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಘಟಕ ಒತ್ತಾಯಿಸಿದೆ.
ಯೂರಿಯಾ ಕಾಳಸಂತೆ ಮಾರಾಟಕ್ಕೆ ಕಾಂಗ್ರೆಸ್‌ ಸರ್ಕಾರ ಅನುವು
ಮುಂಗಾರು ಹಂಗಾಮಿಗೆ ರಾಜ್ಯಕ್ಕೆ 6.30 ಲಕ್ಷ ಮೆಟ್ರಿಕ್ ಟನ್ ಯೂರಿಯಾ ಅಗತ್ಯವಿದ್ದರೂ, 8.73 ಲಕ್ಷ ಮೆಟ್ರಿಕ್‌ ಟನ್‌ ಗೊಬ್ಬರವನ್ನು ಕೇಂದ್ರ ಸರ್ಕಾರ ಪೂರೈಸಿದ್ದರೂ, ಕೃತಕ ಅಭಾವ ಸೃಷ್ಟಿಸಿರುವ ಕಾಳಸಂತೆಕೋರರ ಕಾಂಗ್ರೆಸ್ ಸರ್ಕಾರ ಗೊಬ್ಬರವನ್ನು ₹500 ದರದಲ್ಲಿ ಮಾರಿಕೊಳ್ಳಲು ಅನುವು ಮಾಡಿಕೊಟ್ಟಿದೆ ಎಂದು ಬಿಜೆಪಿ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಆರೋಪಿಸಿದ್ದಾರೆ.
ಕಮ್ಮಾರಗಟ್ಟೆಯಲ್ಲಿ ಆಂಜನೇಯಸ್ವಾಮಿ ಕಾರ್ಣಿಕೋತ್ಸವ
ಭಕ್ತಿ ಪರಂಪರೆಯ ಸಾಧ್ವಿ ಹೆಳವನಕಟ್ಟೆ ಗಿರಿಯಮ್ಮ ಪುಣ್ಯತಿಥಿ ಮತ್ತು ನಾಗರ ಪಂಚಮಿ ಪ್ರಯುಕ್ತ ಮಂಗಳವಾರ ತಾಲೂಕಿನ ಕಮ್ಮಾರಗಟ್ಟೆ ಗ್ರಾಮದ ಆಂಜನೇಯಸ್ವಾಮಿ ಕಾರ್ಣಿಕೋತ್ಸವ ನಡೆಯಿತು. ಶಿಖರದ ತುದಿಗೆ ಘಟಸರ್ಪ ಹಾರಿತಲೇ ಭೂಲೋಕದ ಮುತ್ತು ಗಗನಕ್ಕೇರಿತಲೇ ಎಂದು ವ್ರತನಿರತ ಗಣಮಗ ಕಬ್ಬಿಣದ ಬೃಹತ್ ಬಾಣವನ್ನೇರಿ ಕಾರ್ಣಿಕ ನುಡಿದಿದ್ದಾರೆ.
ಕೈ ಮುಗಿದು ಕೇಳ್ತಿದ್ದೀವಿ, ಇವತ್ತೇ ಯೂರಿಯಾ ಕೊಡ್ರಪ್ಪಾ..
ರಸಗೊಬ್ಬರಕ್ಕಾಗಿ ಜಗಳೂರು ತಾಲೂಕಿನಲ್ಲಿ ರೈತರ ಹೋರಾಟ ಮತ್ತಷ್ಟು ತೀವ್ರತೆ ಪಡೆಯುತ್ತಿದೆ. ರಸಗೊಬ್ಬರ ನೀಡುವವರೆಗೂ ಸ್ಥಳ ಬಿಟ್ಟು ಕದಲುವುದಿಲ್ಲ ಎಂದು ಪಟ್ಟುಹಿಡಿದು ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ನೇತೃತ್ವದಲ್ಲಿ ನೂರಾರು ರೈತರು, ರೈತ ಮಹಿಳೆಯರು ತಮ್ಮ ಕುಟುಂಬ ಸಮೇತ ಹೋರಾಟ ಆರಂಭಿಸಿದ್ದಾರೆ.
ಮುಂದಿನ ಸಿಎಂ ವಿಜಯೇಂದ್ರ ಆಗಿರಬೇಕು: ರೇಣು
ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿ.ವೈ. ವಿಜಯೇಂದ್ರ ಅವರೇ ಮುಂದುವರಿಯಬೇಕು. ಮುಂದಿನ ದಿನಗಳಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದು ಅ‍ವರೇ ಮುಖ್ಯಮಂತ್ರಿಯೂ ಆಗಬೇಕೆಂಬುದು ತನ್ನ ಮನದಾಳದ ಬಯಕೆಯಾಗಿದೆ. ಅಲ್ಲದೇ, ನಾಡಿನ ಬಿಜೆಪಿ ಕಾರ್ಯಕರ್ತರ ಹೆಬ್ಬಯಕೆಯೂ ಇದಾಗಿದೆ ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಹೇಳಿದ್ದಾರೆ.
ಹೊನ್ನಾಳಿ ಸರ್ಕಾರಿ ಕಾಲೇಜಿನಲ್ಲಿ ಸಕಲ ಸೌಕರ್ಯ
ಹೊನ್ನಾಳಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಖಾಸಗಿ ಕಾಲೇಜುಗಳನ್ನೂ ಮೀರಿಸುವಂತಹ ಉತ್ತಮ ಶೈಕ್ಷಣಿಕ, ಗುಣಮಟ್ಟದ ಶಿಕ್ಷಣ ವಿದ್ಯಾರ್ಥಿಗಳಿಗೆ ನೀಡುತ್ತಿದೆ. ಇದನ್ನು ಗುರುತಿಸಿ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಸರ್ಕಾರಿ ಕಾಲೇಜಿಗೆ ದಾಖಲಾಗುತ್ತಿದ್ದಾರೆ. ಇವರನ್ನು ಅತ್ಯಂತ ಸಂಭ್ರಮದಿಂದ ಇಡೀ ಕಾಲೇಜು ಸ್ವಾಗತಿಸುತ್ತದೆ ಎಂದು ಕಾಲೇಜಿನ ಪ್ರಾಚಾರ್ಯ ಡಾ. ಬಿ.ಜಿ. ಧನಂಜಯ ಹೇಳಿದ್ದಾರೆ.
ಸರ್ಕಾರಿ ಶಾಲೆ ಶಿಕ್ಷಕರೂ ಬಡಮಕ್ಕಳಿಗೆ ಕಾಳಜಿ ತೋರಲಿ
ಕಾರ್ಪೋರೇಟ್ ಸಂಸ್ಥೆಗಳು ತಮ್ಮ ಆದಾಯ ಸ್ವಲ್ಪ ಭಾಗ ಸಾಮಾಜಿಕ ಸೇವೆಗೆ ಮೀಸಲಿಟ್ಟ ಹಣದಲ್ಲಿ ಕಳೆದ ೫ ವರ್ಷಗಳಲ್ಲಿ ಹರಿಹರ ತಾಲೂಕಿನ ೧೫೩ ಶಾಲೆಗಳ ಮಕ್ಕಳಿಗೆ ನೋಟ್ ಬುಕ್, ಶೌಚಾಲಯ, ವಿಜ್ಞಾನ ಉಪಕರಣ, ಕ್ರೀಡಾ ಸಾಮಗ್ರಿ, ನಲಿ-ಕಲಿ ಪೀಠೋಪಕರಣ, ಬ್ಯಾಗುಗಳು, ವಿಶ್ರಾಂತಿ ಕೊಠಡಿಗಳಿಗೆ ಅನುದಾನ ನೀಡಿದ್ದಾರೆ. ಇದು ಬಡಮಕ್ಕಳ ಸಂತಸದ ಕಲಿಕೆಗೆ ಕಾರಣವಾಗಿದೆ ಎಂದು ಧೂಳೆಹೊಳೆ ಸರ್ಕಾರಿ ಶಾಲೆ ಮುಖ್ಯ ಶಿಕ್ಷಕ ಶರಣ್‌ಕುಮಾರ್ ಹೆಗಡೆ ಹೇಳಿದ್ದಾರೆ.
ಕಾರ್ಗಿಲ್‌ ಯುದ್ಧದಲ್ಲಿ ರವೀಂದ್ರನಾಥ್‌ ದೇಶಭಕ್ತಿ ಸ್ಮರಣೀಯ
ಕಾರ್ಗಿಲ್‍ ಯುದ್ಧದಲ್ಲಿ ತಮ್ಮ ಕೌಶಲ್ಯ ಹಾಗೂ ನೇತೃತ್ವಕ್ಕಾಗಿ 'ವೀರಚಕ್ರ' ಗೌರವಕ್ಕೆ ಪಾತ್ರರಾಗಿ ಸನ್ಮಾನಿತರಾದವರು ಕರ್ನಲ್ ಎಂ.ಬಿ. ರವೀಂದ್ರನಾಥ್ ಎಂದು ಬೆಂಗಳೂರಿನ ಎಂಜಿನಿಯರ್ ರೋಹಿತ್ ನಾಗ್‌ ಹೇಳಿದ್ದಾರೆ.
ವಿಶ್ವವಿಖ್ಯಾತ ಜೋಗ ವೈಭವ ಕಾಣಲು ದಾವಣಗೆರೆಯಿಂದ ಸಾರಿಗೆ ವ್ಯವಸ್ಥೆ
ಮುಂಗಾರು ಮಳೆ ಆರಂಭವಾದರೆ ಸಾಕು ಜೋಗ ವೈಭವ ಕಣ್ಮನ ತುಂಬಿಕೊಳ್ಳಬೇಕು ಎನಿಸುತ್ತದೆ. ಇಂಥ ಜಗದ್ವಿಖ್ಯಾತ ಜಲಧಾರೆ ನೋಡುವ ಅವಕಾಶವನ್ನು ದಾವಣಗೆರೆ ಕೆಎಸ್‌ಆರ್‌ಟಿಸಿ ಕಲ್ಪಿಸಿದ್ದು, ಪ್ರತಿ ಶನಿವಾರ ಹಾಗೂ ಭಾನುವಾರ ಪ್ರವಾಸ ದೃಷ್ಟಿಯಿಂದ ರಾಜಹಂಸ ಬಸ್ ಸಂಚಾರ ವ್ಯವಸ್ಥೆ ಆರಂಭಿಸಿದೆ.
ರಾಜನಹಳ್ಳಿಯಿಂದ ಹನಗವಾಡಿವರೆಗೆ 3.8 ಕಿಮೀ ಪೈಪ್‌ಲೈನ್ ಬದಲಾವಣೆ
22 ಕೆರೆಗಳ ಏತ ನೀರಾವರಿ ಯೋಜನೆಯ ಹೊಸ ಪೈಪ್‌ಲೈನ್ ಕಾಮಗಾರಿಗೆ ₹18 ಕೋಟಿ ಬಿಡುಗಡೆಗೊಂಡಿದ್ದು, ಟೆಂಡರ್ ಪ್ರಕ್ರಿಯೆ ನಡೆಯುತ್ತಿದೆ ಎಂದು ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ತಿಳಿಸಿದ್ದಾರೆ.
  • < previous
  • 1
  • ...
  • 71
  • 72
  • 73
  • 74
  • 75
  • 76
  • 77
  • 78
  • 79
  • ...
  • 636
  • next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved