ಇಂದು ನಾಳೆ ಶ್ರೀ ಆಂಜನೇಯ, ಶ್ರೀ ಬಸವೇಶ್ವರ ಪ್ರಾಣ ಪ್ರತಿಷ್ಠಾಪನೆ: ಗಣೇಶಪ್ಪಹಳೆ ಕುಂದುವಾಡ ಗ್ರಾಮದಲ್ಲಿ ಶ್ರೀರಾಮಧೂತ ಶ್ರೀ ಆಂಜನೇಯ ಹಾಗೂ ಶ್ರೀ ಬಸವೇಶ್ವರ ಸ್ವಾಮಿ ಭವ್ಯ ಮುಂದಿರ ಲೋಕಾರ್ಪಣೆಗೆ ಸಿದ್ಧವಾಗಿದ್ದು, ಫೆ.16ರಂದು ಉಭಯ ದೇವರ ಅದ್ಧೂರಿ ಮೆರವಣಿಗೆ, ಫೆ.17ರಂದು ಪ್ರಾಣ ಪ್ರತಿಷ್ಠಾಪನೆ, ಧಾರ್ಮಿಕ ಸಮಾವೇಶ ನಡೆಯಲಿದೆ.