• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜೂ.7, 8ರಂದು ಅಖಿಲ ಭಾರತೀಯ ಸಾಹಿತ್ಯ ಪರಿಷದ್‌ ಅಧಿವೇಶನ
ಅಖಿಲ ಭಾರತೀಯ ಸಾಹಿತ್ಯ ಪರಿಷದ್‌ ಕರ್ನಾಟಕ ವತಿಯಿಂದ 4ನೇ ರಾಜ್ಯ ಅಧಿವೇಶನ ಸಾಹಿತ್ಯದಲ್ಲಿ ''ಸ್ವ''ತ್ವ ಕಾರ್ಯಕ್ರಮ ನಗರದ ಗುಂಡಿ ಮಹಾದೇವಪ್ಪ ಕಲ್ಯಾಣ ಮಂಟಪದಲ್ಲಿ ಜೂ.7 ಮತ್ತು 8ರಂದು ನಡೆಯಲಿದೆ.
ಖಾಸಗಿ ಶಾಲೆಗಳ ವ್ಯಾಮೋಹ ಬಿಡಿ: ಶಾಸಕ ಬಸವಂತಪ್ಪ
ಪಾಲಕರು ಖಾಸಗಿ ಶಾಲೆಗಳ ವ್ಯಾಮೋಹ ತೊರೆದು, ಸರ್ಕಾರಿ ಶಾಲೆಗಳಿಗೆ ತಮ್ಮ ಮಕ್ಕಳನ್ನು ವಿದ್ಯಾಭ್ಯಾಸಕ್ಕಾಗಿ ಸೇರಿಸಿ ಗುಣಮಟ್ಟದ ಶಿಕ್ಷಣ ಕೊಡಿಸಬೇಕೆಂದು ಶಾಸಕ ಕೆ.ಎಸ್. ಬಸವಂತಪ್ಪ ಹೇಳಿದ್ದಾರೆ.
ಬಕ್ರೀದ್‌ ಆಚರಣೆಗೆ ಪರಸ್ಪರ ಶಾಂತಿ, ಸಹಕಾರ ನೀಡಿ
ತ್ಯಾಗ ಮತ್ತು ಬಲಿದಾನದ ಬಕ್ರೀದ್ ಹಬ್ಬದ ಮೆರವಣಿಗೆಯಲ್ಲಿ ದುರ್ವರ್ತನೆ ತೋರಿ, ಅವಘಡ ಸಂಭವಿಸಿದರೆ ಕಾನೂನು ಕ್ರಮ ಖಂಡಿತಾ ತೆಗೆದುಕೊಳ್ಳಲಾಗುವುದು ಎಂದು ಪೊಲೀಸ್ ಉಪ ನಿರೀಕ್ಷಕ ಪ್ರಭು ಕೆಳಗಿನಮನಿ ಎಚ್ಚರಿಕೆ ನೀಡಿದ್ದಾರೆ.
ಹರಿಹರ: ನಾಳೆ ಎಸ್ ಜೆವಿಪಿ ಕಾಲೇಜಿನಲ್ಲಿ ಉದ್ಯೋಗ ಮೇಳ
ನಗರದ ಎಸ್.ಜೆ.ವಿ.ಪಿ. ಪದವಿ ಕಾಲೇಜಿನಲ್ಲಿ ಮೇ ೩೧ರಂದು ಬೆಳಗ್ಗೆ ೯.೩೦ರಿಂದ ಉದ್ಯೋಗ ಮೇಳ ಆಯೋಜಿಸಲಾಗಿದೆ. ಆಸಕ್ತ ಉದ್ಯೋಗ ಆಕಾಂಕ್ಷಿಗಳು ಭಾಗವಹಿಸಬೇಕೆಂದು ಕಾಲೇಜಿನ ಪ್ರಾಂಶುಪಾಲೆ ಡಾ. ಎನ್.ಎಚ್. ಶಿವಗಂಗಮ್ಮ ಹರಿಹರದಲ್ಲಿ ಹೇಳಿದ್ದಾರೆ.
ಶಂಕರನಾಗ್ ಸ್ಮರಣಾರ್ಥ ಫಿಲಂ ಸಿಟಿ ಸ್ಥಾಪನೆಯಾಗಲಿ
ಚಿತ್ರೋದ್ಯಮ ಸೇರಿದಂತೆ ಎಲ್ಲ ರಂಗದಲ್ಲೂ ವೃತ್ತಿವೈಷಮ್ಯ ಸಹಜವಾಗಿರುತ್ತದ. ಅಂತಹದ್ದರಲ್ಲಿ 80-90ರ ದಶಕದಲ್ಲೇ ಕೋಟ್ಯಂತರ ರು. ಖರ್ಚು ಮಾಡಿ, ಸಿನಿಮಾ ನಿರ್ಮಿಸಿದ ಶ್ರೇಯಸ್ಸು ನಟ, ನಿರ್ಮಾಪಕ ಕ್ರೇಜಿಸ್ಟಾರ್‌ ವಿ.ರವಿಚಂದ್ರನ್‌ ಅವರಿಗೆ ಸಲ್ಲುತ್ತದೆ ಎಂದು ಆವರಗೊಳ್ಳ ಪುರವರ್ಗ ಮಠದ ಶ್ರೀ ಓಂಕಾರ ಶಿವಾಚಾರ್ಯ ಸ್ವಾಮೀಜಿ ನುಡಿದಿದ್ದಾರೆ.
ದೇಶದ ಸೈನಿಕರ ತಾಕತ್ತು ಸಾರಿದ ಆಪರೇಷನ್ ಸಿಂದೂರ
ಆಪರೇಷನ್ ಸಿಂದೂರ ಮೂಲಕ ಜಗತ್ತಿಗೆ ಭಾರತ ದೇಶದ ತಾಕತ್ತನ್ನು ಪರಿಚಯಿಸಿದ ಕೀರ್ತಿ ಸೈನಿಕರು ಹಾಗೂ ವಿಜ್ಞಾನಿಗಳಿಗೆ ಸಲ್ಲುತ್ತದೆ ಎಂದು ದಕ್ಷಿಣ ಪ್ರಾಂತ ಸಹ ಸಂಪರ್ಕ ಪ್ರಮುಖ ಯಾದವ ಕೃಷ್ಣ ಹೇಳಿದ್ದಾರೆ.
ಕಡ್ಡಾಯ ಬಿತ್ತನೆ ಬೀಜ ರಶೀದಿ ಪಡೆಯಿರಿ: ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ
ರೈತರಿಗೆ ಸರ್ಕಾರದಿಂದ ಸಿಗುವ ರಿಯಾಯಿತಿ ದರದ ಬಿತ್ತನೆ ಬೀಜ, ರಸಗೊಬ್ಬರ ಹಾಗೂ ಇತರೆ ಯೋಜನೆಗಳ ಲಾಭವನ್ನು ಸಕಾಲದಲ್ಲಿ ರೈತರಿಗೆ ತಲುಪಿಸುವಂತೆ ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ತಿಳಿಸಿದರು.
2 ವರ್ಷವಾದ್ರೂ ರಾಜ್ಯದ ಅಭಿವೃದ್ಧಿ ಶೂನ್ಯ: ಎಂ.ಪಿ.ರೇಣುಕಾಚಾರ್ಯ

ರಾಜ್ಯದಲ್ಲಿ ಕಾಂಗ್ರೆಸ್ಅಭಿವೃದ್ಧಿ ಮತ್ತು ಜನಪರ ಕೆಲಸಗಳ ಸಾಧನೆ ಮಾತ್ರ ಶೂನ್ಯವಾಗಿದೆ ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಸರ್ಕಾರವನ್ನು ಕುಟುಕಿದರು

ದಾವಣಗೆರೆಯಲ್ಲಿ ವಿಪತ್ತು ನಿರ್ವಹಣೆಯ ಅಣಕು ಕವಾಯತು
ದಾವಣಗೆರೆ ಜಿಲ್ಲಾ ಪೊಲೀಸ್ ಹಾಗೂ ಎಸ್.ಎಸ್ .ಇನ್ಸಿಟಿಟ್ಯೂಟ್ ಆಫ್ ಮೆಡಿಸಿನ್ ಅಂಡ್ ರಿಸರ್ಚ್ ಸೆಂಟರ್‌ನ ತುರ್ತು ವೈದ್ಯಕೀಯ ವಿಭಾಗ ಹಾಗೂ ಸಹಯೋಗದೊಂದಿಗೆ ವಿಶ್ವ ತುರ್ತು ವೈದ್ಯಕೀಯ ದಿನದ ಅಂಗವಾಗಿ ಮಂಗಳವಾರ ವಿಪತ್ತು ನಿರ್ವಹಣೆ ಕುರಿತು ಎಸ್‌.ಎಸ್‌.ವೈದ್ಯಕೀಯ ಮಹಾವಿದ್ಯಾಲಯದ ಆವರಣದಲ್ಲಿ ಅಣಕು ಕವಾಯತು ನಡೆಸಲಾಯಿತು.
ದಾವಣಗೆರೆಯ ನುಜಿವೀಡು ಬೀಜ ಕಂಪನಿಗೆ ಬೀಗ ಜಡಿದ ರೈತರು
ನುಜಿವೀಡು ಕಂಪನಿಯ ಭತ್ತದ ತಳಿ ನಾಟಿ ಮಾಡಿ, ಮೋಸ ಹೋದ ತಾಲೂಕಿನ ಯರವ ನಾಗತಿಹಳ್ಳಿ ಗ್ರಾಮದ ನೂರಾರು ರೈತರಿಗೆ ಸೂಕ್ತ ಪರಿಹಾರ ನೀಡುವಂತೆ ಒತ್ತಾಯಿಸಿ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ರಾಜ್ಯಾಧ್ಯಕ್ಷ ಹುಚ್ಚವ್ವನಹಳ್ಳಿ ಮಂಜುನಾಥ ನೇತೃತ್ವದಲ್ಲಿ ನಗರದಲ್ಲಿ ಕಂಪನಿಯ ಬೀಜ ಮಾರಾಟ ಕೇಂದ್ರಕ್ಕೆ ಬೀಗ ಜಡಿದು ಪ್ರತಿಭಟಿಸಿದರು.
  • < previous
  • 1
  • ...
  • 4
  • 5
  • 6
  • 7
  • 8
  • 9
  • 10
  • 11
  • 12
  • ...
  • 523
  • next >
Top Stories
ಪೇದೆ ಅಭ್ಯರ್ಥಿಗಳ ವಯಸ್ಸು 33 ಕ್ಕೆ ಏರಿಸಲು ಕ್ರಮ : ಡಾ.ಪರಮೇಶ್ವರ್
ನವೆಂಬರ್‌ ವೇಳೆಗೆ ಸಿಎಂ ಬದಲಾವಣೆ ಖಚಿತ : ಎಚ್. ವಿಶ್ವನಾಥ್‌ ಭವಿಷ್ಯ
ಜೆಡಿಎಸ್‌ ಪಕ್ಷಕ್ಕೆ ಬಲ ತುಂಬುವ ನಿಟ್ಟಿನಲ್ಲಿ ನಿಖಿಲ್‌ ನಾಳೆಯಿಂದ ರಾಜ್ಯ ಪ್ರವಾಸ
ಕಲ್ಯಾಣ ಕರ್ನಾಟಕ ಅಭಿವೃದ್ಧಿಗೂ ಒತ್ತು ಕೊಡಿ : ಖರ್ಗೆ
ಆಗುಂಬೆ ಘಾಟಿಯಲ್ಲಿ ಸೆ.30ರ ತನಕ ಭಾರಿ ವಾಹನ ಸಂಚಾರವಿಲ್ಲ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved