• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜಗಳೂರು ತಾಲೂಕು, ಮಾಯಕೊಂಡದಲ್ಲಿ ಯೂರಿಯಾ ಕೊರತೆ
ಮೆಕ್ಕೆಜೋಳ ಹೆಚ್ಚಾಗಿ ಬೆಳೆಯುವ ಜಗಳೂರು ತಾಲೂಕು ಹಾಗೂ ದಾವಣಗೆರೆ ತಾಲೂಕಿನ ಮಾಯಕೊಂಡ ಹೋಬಳಿ ವ್ಯಾಪ್ತಿಯಲ್ಲಿ ಯೂರಿಯಾ ಗೊಬ್ಬರದ ಕೊರತೆಯಾಗಿದೆ. ಇದನ್ನು ಹೊರತುಪಡಿಸಿದರೆ ಜಿಲ್ಲೆಯಲ್ಲಿ ಯೂರಿಯಾ ಕೊರತೆಯಾಗಿಲ್ಲ ಎಂದು ಕೃಷಿ ಇಲಾಖೆ ಸ್ಪಷ್ಪಪಡಿಸಿದೆ.
ಆ.15ರೊಳಗೆ 100 ಗ್ರಾಮಗಳಿಗೆ ಕುಡಿಯುವ ನೀರಿನ ಸೌಲಭ್ಯ
ಜಲಜೀವನ್‌ ಮಿಷನ್‌ ಯೋಜನೆ ಅಡಿಯಲ್ಲಿ ಪ್ರತಿ ಗ್ರಾಮೀಣ ಮನೆಗಳಿಗೆ ಸುರಕ್ಷಿತ ಮತ್ತು ಸಾಕಷ್ಟು ಕುಡಿಯುವ ನೀರನ್ನು ಒದಗಿಸುವ ಗುರಿಯನ್ನು ಹೊಂದಿದೆ. ಅಧಿಕಾರಿಗಳಿಗೆ ನೀಡಿದ ನಿಯಮ ಪಾಲಿಸಿದರೆ ಯೋಜನೆ ಸಾರ್ಥಕವಾಗಲಿದ್ದು, ಗ್ರಾಮಸ್ಥರ ಸಹಕಾರವು ಸಿಗಲಿದೆ ಎಂದು ಶಾಸಕ ಡಿ.ಜಿ.ಶಾಂತನಗೌಡ ಹೇಳಿದ್ದಾರೆ.
ಗಣತಿಗೆ ವೀರಶೈವ ಲಿಂಗಾಯತ ಬರೆಸಿ - ಪಂಚ ಪೀಠಾಧೀಶರಿಂದ 12 ನಿರ್ಣಯ
ಮುಂಬರುವ ಜನ-ಜಾತಿಗಣತಿ ವೇಳೆ ವೀರಶೈವ-ಲಿಂಗಾಯತರ ಎಲ್ಲ ಒಳಪಂಗಡಗಳು ‘ವೀರಶೈವ ಲಿಂಗಾಯತ’ ಎಂದು ಬರೆಯಿಸಬೇಕು. ಸಮಾಜದ ಎಲ್ಲ ಒಳಪಂಗಡಗಳಿಗೆ ಒಬಿಸಿ ಸ್ಥಾನಮಾನ ನೀಡಬೇಕು ಎಂಬ ನಿರ್ಣಯ ಸೇರಿ 12 ನಿರ್ಣಯಗಳನ್ನು ಪಂಚ ಪೀಠಾಧೀಶರು ಹಾಗೂ ಶಿವಾಚಾರ್ಯ ಶೃಂಗ ಸಮ್ಮೇಳನದಲ್ಲಿ ಕೈಗೊಳ್ಳಲಾಗಿದೆ.
ವೀರಶೈವ ಲಿಂಗಾಯತ ಸಮಾಜ ಒಡೆದರೆ ಉಳಿಗಾಲವಿಲ್ಲ: ರಂಭಾಪುರಿ ಶ್ರೀ
ವೀರಶೈವ ಲಿಂಗಾಯತ ಸಮಾಜವನ್ನು ಒಡೆಯಲು ಯಾರು ಯಾರು ಪ್ರಯತ್ನಿಸಿದ್ದರೋ ಅಂತಹವರಿಗೆ ಉಳಿಗಾಲವಿಲ್ಲ. ಈ ಹಿಂದೆ ಅಂಥ ಕೆಲವರು ರಾಜಕೀಯದಲ್ಲಿ ಸೋತು ಸುಣ್ಣವಾಗಿದ್ದಾರೆ ಎಂದು ರಂಭಾಪುರಿ ಪೀಠದ ಶ್ರೀ ವೀರ ಸೋಮೇಶ್ವರ ಶಿವಾಚಾರ್ಯ ಸ್ವಾಮೀಜಿ ಸೂಚ್ಯವಾಗಿ ಎಚ್ಚರಿಸಿದರು.
ಗುರು-ವಿರಕ್ತ-ಭಕ್ತ ಒಂದಾದರೆ ನಮ್ಮನ್ನು ತಡೆಯೋರಿಲ್ಲ: ಸಂಸದ ಬೊಮ್ಮಾಯಿ ಹೇಳಿಕೆ
ವೀರಶೈವ ಲಿಂಗಾಯತರಿಗೆ ದಾವಣಗೆರೆಯಿಂದ ಹೊಸ ದಿಕ್ಸೂಚಿ ಸಿಕ್ಕಿದ್ದು, ನಾವೆಲ್ಲಾ ಸಮಾಜ ಬಾಂಧವರು, ಗುರು-ವಿರಕ್ತರು-ಭಕ್ತರು ಒಂದಾದರೆ ನಮ್ಮನ್ನು ತಡೆಯುವವರು ಯಾರೂ ಇಲ್ಲ ಎಂದು ಹಾವೇರಿ ಕ್ಷೇತ್ರ ಸಂಸದ, ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
15 ಅಂಶಗಳ ಕಾರ್ಯಕ್ರಮ ಸಮರ್ಪಕ ಅನುಷ್ಠಾನಗೊಳಿಸಿ: ಜಿ.ಎಂ.ಗಂಗಾಧರ ಸ್ವಾಮಿ
ಅಲ್ಪಸಂಖ್ಯಾತರ ಏಳಿಗೆಗಾಗಿ ರೂಪಿಸಲಾಗಿರುವ ಪ್ರಧಾನಮಂತ್ರಿಗಳ 15 ಅಂಶಗಳ ಕಾರ್ಯಕ್ರಮವನ್ನು ಜಿಲ್ಲೆಯಲ್ಲಿ ಅಧಿಕಾರಿಗಳು ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕು ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರ ಸ್ವಾಮಿ ಸೂಚನೆ ನೀಡಿದರು.
ಹರಿಹರದ ಜಿಟಿಟಿಸಿಗೆ ಆದ್ಯತೆ ಮೇರೆಗೆ ಹಾಸ್ಟೆಲ್ ಸೌಲಭ್ಯ: ಪಾಟೀಲ್
ನಗರದ ಸರಕಾರಿ ಉಪಕರಣಗಾರ ಮತ್ತು ತರಬೇತಿ ಕೇಂದ್ರಕ್ಕೆ (ಜಿಟಿಟಿಸಿ) ಆದ್ಯತೆ ಮೇರೆಗೆ ಹಾಸ್ಟೆಲ್ ಸೌಲಭ್ಯ ಒದಗಿಸಲಾಗುವುದು ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಸಚಿವ ಶರಣ ಪ್ರಕಾಶ್ ಪಾಟೀಲ್ ಭರವಸೆ ನೀಡಿದ್ದಾರೆ.
ಸುಪ್ರೀಂ ಕೋರ್ಟಲ್ಲಿ ಇ.ಡಿ. ನೋಟಿಸ್ ರದ್ದು ಬಿಜೆಪಿ ಷಡ್ಯಂತ್ರಕ್ಕೆ ಸಿಕ್ಕ ಫಲ
ಮೈಸೂರಿನ ಮುಡಾ ಪ್ರಕರಣ ಸಂಬಂಧ ಸಿಎಂ ಸಿದ್ದರಾಮಯ್ಯ ಪತ್ನಿ ಹಾಗೂ ನಗರಾಭಿವೃದ್ಧಿ ಇಲಾಖೆ ಸಚಿವ ಬೈರತಿ ಸುರೇಶ್ ಅವರಿಗೆ ಇ.ಡಿ. ನೀಡಿದ್ದ ನೋಟಿಸ್ ರದ್ದುಗೊಳಿಸಿದ್ದ ಹೈಕೋರ್ಟ್ ಆದೇಶವನ್ನು ಸುಪ್ರೀಂಕೋರ್ಟ್ ಎತ್ತಿಹಿಡಿದಿದೆ. ಇದು ಬಿಜೆಪಿ ಷಡ್ಯಂತ್ರಕ್ಕೆ ಸಿಕ್ಕ ಪ್ರತಿಫಲ ಎಂದು ಅಖಿಲ ಭಾರತ ರಾಷ್ಟ್ರೀಯ ಯುವ ಕಾಂಗ್ರೆಸ್ ಕಾರ್ಯದರ್ಶಿ ಸೈಯದ್ ಖಾಲಿದ್ ಅಹ್ಮದ್ ಹೇಳಿದ್ದಾರೆ.
ದಶಕದ ನಂತರ ಒಂದೇ ವೇದಿಕೆಗೆ ಪಂಚ ಪೀಠಾಧೀಶರು
ಸಮಾಜದ ಒಡೆಯುವವರಿಗೆ ಎಚ್ಚರಿಕೆ, ಜಾತಿಗಣತಿಯಲ್ಲಿ ಏನು ಬರೆಸಬೇಕೆಂಬ ಸ್ಪಷ್ಟ ನಿರ್ದೇಶನಕ್ಕೂ ಒತ್ತಾಯ
ವೀರಶೈವ ಲಿಂಗಾಯತರ ಏಳಿಗೆಗಾಗಿ ಬಂದಿದ್ದೇವೆ: ಕೇದಾರ ಶ್ರೀ
ವೀರಶೈವ ಲಿಂಗಾಯತ ಸಮಾಜದ ಏಳಿಗೆಗಾಗಿ ನಾವು ಇಲ್ಲಿಗೆ ಬಂದಿದ್ದೇವೆ. ಸಮಾಜವನ್ನು ಬಿಟ್ಟು ಯಾವುದೇ ಮಠ, ಪೀಠವೂ ಇಲ್ಲವೆಂಬುದನ್ನು ನಾವು ಯಾವಾಗಲೋ ಅರಿತಿದ್ದೇವೆ. ಇದು ನಮ್ಮ ಕರ್ತವ್ಯವೂ ಆಗಿದೆ ಎಂದು ಕೇದಾರ ಪೀಠದ ಶ್ರೀ ಭೀಮಾಶಂಕರ ಶಿವಾಚಾರ್ಯ ಸ್ವಾಮೀಜಿ ನುಡಿದಿದ್ದಾರೆ.
  • < previous
  • 1
  • ...
  • 4
  • 5
  • 6
  • 7
  • 8
  • 9
  • 10
  • 11
  • 12
  • ...
  • 562
  • next >
Top Stories
ಖರ್ಗೆ ಮುಖ್ಯಮಂತ್ರಿ ಆಗಬಾರದು ಅಂತ ಏನೂ ಇಲ್ಲವಲ್ಲ? : ಸತೀಶ್‌
ಒಬ್ಬರು ಸಿಎಂ ಇದ್ದಾಗ ಮತ್ತೊಬ್ಬ ಆಗಲು ಹೇಗೆ ಸಾಧ್ಯ? : ದಿನೇಶ್‌
ಕೋಲಾರ ಮಹಿಳೆಯಲ್ಲಿ ವಿಶ್ವದಲ್ಲೇ ಎಲ್ಲೂ ಇಲ್ಲದ ರಕ್ತದ ಗುಂಪು ಪತ್ತೆ
ತುಂಗಭದ್ರಾ ಅಚ್ಚುಕಟ್ಟು ಕ್ಯಾನ್ಸರ್‌ ಹಬ್‌!
ಪಿಯುಸಿ ಮೌಲ್ಯಮಾಪಕರಿಗೆ ಇನ್ನೂ ಸಿಗದ ಸಂಭಾವನೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved