• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮೋದಿ, ಬಿಎಸ್‌ವೈ ನಾಮಫಲಕಗಳ ಹರೀಶ್‌ ತೆಗೆಸಲಿ
ಬಿಜೆಪಿ ರಾಜ್ಯಾಧ್ಯಕ್ಷರಿಂದಲೇ ಬಾಯಿ ಹರುಕ ಅಂತಾ ಬಿರುದಿಗೆ ಪಾತ್ರರಾದ ಹರಿಹರ ಶಾಸಕ ಬಿ.ಪಿ.ಹರೀಶ ಮೊದಲು ನರೇಂದ್ರ ಮೋದಿ, ಬಿ.ಎಸ್.ಯಡಿಯೂರಪ್ಪ ಹೆಸರಿನ ನಾಮಫಲಕಗಳನ್ನು ತೆರವುಗೊಳಿಸಲಿ. ಆನಂತರ ಇತರರ ಹೆಸರಿನ ನಾಮಫಲಕಗಳ ಬಗ್ಗೆ ಮಾತನಾಡಲಿ ಎಂದು ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ದಿನೇಶ ಕೆ. ಶೆಟ್ಟಿ ತಿರುಗೇಟು ನೀಡಿದ್ದಾರೆ.
ರಮೇಶ ಕತ್ತಿ ಹೇಳಿಕೆ ನೋವು ತಂದಿದೆ: ವಾಲ್ಮೀಕಿ ಶ್ರೀ ಆಕ್ರೋಶ
ಬೆಳಗಾವಿಯಲ್ಲಿ ಮಾಜಿ ಸಂಸದ ರಮೇಶ ಕತ್ತಿ ರಾಜ್ಯದ ಸಮಸ್ತ ಬೇಡ ವಾಲ್ಮೀಕಿ ಸಮಾಜದ ಬಗ್ಗೆ ತುಂಬಾ ಅವಹೇಳನಾಕಾರಿಯಾಗಿ ಮಾತನಾಡಿದ್ದಾರೆ. ಈ ಹೇಳಿಕೆ ತೀವ್ರವಾಗಿ ಖಂಡಿಸುತ್ತೇವೆ ಎಂದು ಹರಿಹರ ತಾಲೂಕಿನ ರಾಜನಹಳ್ಳಿ ಶ್ರೀ ವಾಲ್ಮೀಕಿ ಗುರುಪೀಠದ ಶ್ರೀ ಪ್ರಸನ್ನಾನಂದ ಪುರಿ ಸ್ವಾಮೀಜಿ ಹೇಳಿದ್ದಾರೆ.
ದೀಪಾವಳಿ: ಹೊನ್ನಾಳಿಯಲ್ಲಿ ವಸ್ತುಗಳ ಖರೀದಿಗೆ ಜನಸಾಗರ
ದೀಪಗಳ ಹಬ್ಬ ದೀಪಾವಳಿ ಹಬ್ಬ ಸಂಭ್ರಮದ ಆಚರಣೆಗೆ ಅಗತ್ಯ ವಸ್ತುಗಳಾದ ಬಾಳೆಗಿಡ, ಮಾವಿನ ಸೊಪ್ಪು, ವಿವಿಧವಾದ ಹೂವುಗಳು ಬಾಳೆಹಣ್ಣು, ತೆಂಗಿನಕಾಯಿ ಸೇರಿದಂತೆ ಬೆನಕನ ಪೂಜೆಗೆ ಆವಶ್ಯಕವಾದ ಬ್ರಹ್ಮದಂಡೆ, ಉತ್ತರಾಣಿ ಕಡ್ಡಿ, ಕಾಚಿಕಡ್ಡಿ, ತಾವರೆ ಹೂವು ಸೇರಿದಂತೆ ಅನೇಕ ವಿಧವಾದ ಪೂಜಾ ಸಾಮಗ್ರಿಗಳ ಖರೀದಿಗಾಗಿ ಹೊನ್ನಾಳಿ ಪಟ್ಟಣಕ್ಕೆ ಜನಸಾಗರವೇ ಹರಿದುಬಂದಿತ್ತು.
ಬಿಪಿಎಲ್ ಕಾರ್ಡ್‌ಗಳ ರದ್ದು ಆದೇಶ ಹಿಂಪಡೆಯಿರಿ
ರಾಜ್ಯಾದ್ಯಂತ ಬಡವರು, ಕೂಲಿ ಕಾರ್ಮಿಕರು ಹಾಗೂ ಸ್ಲಂ ಜನರ ಬಿಪಿಎಲ್ ಕಾರ್ಡ್‌ಗಳನ್ನು ರದ್ಧುಪಡಿಸಿದ ರಾಜ್ಯ ಸರ್ಕಾರದ ಜನವಿರೋಧಿ ಕ್ರಮ ಖಂಡಿಸಿ ಸ್ಲಂ ಜನಾಂದೋಲನ ಕರ್ನಾಟಕ, ಸಾವಿತ್ರಿ ಬಾಫುಲೆ ಮಹಿಳಾ ಸಂಘಟನೆ ಜಿಲ್ಲಾ ಘಟಕದಿಂದ ನಗರದಲ್ಲಿ ಪ್ರತಿಭಟಿಸಲಾಯಿತು.
ದಾವಣಗೆರೆಯಲ್ಲಿ ದೀಪಾವಳಿ: ಹಬ್ಬದ ಖರೀದಿ ಜೋರು
ದಾವಣಗೆರೆ ಜನತೆ ಸಂಭ್ರಮ ಸಡಗರದಿಂದ ದೀಪಾವಳಿ ಆಚರಿಸಲು ಸಿದ್ದತೆ ನಡೆಸಿತ್ತು. ಎಲ್ಲಿ ನೋಡಿದರಲ್ಲಿ ಜನವೋ ಜನ. ಬಟ್ಟೆ ಅಂಗಡಿ, ಆಭರಣಗಳ ಅಂಗಡಿ, ಶೋರೂಂ, ಮಾರುಕಟ್ಟೆ, ಕಿರಾಣಿ ಅಂಗಡಿ, ಸ್ಟೋರ್‌ಗಳು, ಮಾಲ್‌ಗಳಲ್ಲಿ ಜನರು ಹಬ್ಬದ ಸಾಮಾನು ಖರೀದಿಸಲು ಮುಂದಾಗಿದ್ದರು.
ದೀಪಾವಳಿ: ಹೂವು, ಹಣ್ಣು ವ್ಯಾಪಾರಿಗಳ ಸ್ಥಳಾಂತರ
ಬೆಳಕಿನ ಹಬ್ಬ ದೀಪಾವಳಿ ಅಮವಾಸ್ಯೆ ಮುನ್ನಾ ದಿನವಾದ ಭಾನುವಾರ ನಗರದ ಹಳೆ ಪ್ರವಾಸಿ ಮಂದಿರ ರಸ್ತೆಯುದ್ದಕ್ಕೂ ಪ್ರತಿ ಹಬ್ಬಕ್ಕೂ ಬಗೆಬಗೆಯ ಹೂವು, ಹಣ್ಣು ಹಂಪಲು, ಬಾಳೆಕಂಬ, ಮಾವಿನ ತೋರಣ ಮಾರಾಟ ಮಾಡುತ್ತಿದ್ದವರನ್ನು ಇಲ್ಲಿನ ಶ್ರೀ ಬೀರಲಿಂಗೇಶ್ವರ ದೇವಸ್ಥಾನದ ಮೈದಾನಕ್ಕೆ ಸಂಚಾರ ಪೊಲೀಸರು ಭಾನುವಾರ ಸ್ಥಳಾಂತರ ಮಾಡಿದರು.
ದಾವಣಗೆರೆಯಲ್ಲಿ ದಿಢೀರ್‌ ಮಳೆ: ವ್ಯಾಪಾರಿಗಳು ಕಂಗಾಲು
ದೀಪಾವಳಿ ಹಬ್ಬದ ಹೂವು, ಹಣ್ಣು ಹಂಪಲು, ಬಾಳೆಕಂಬ, ಮಾವಿನ ತೋರಣ, ಕಾಚಿ ಕಡ್ಡಿ, ಬ್ರಹ್ಮದಂಡಿಯಂತಹ ಪೂಜಾ ಸಾಮಗ್ರಿ ಮಾರಾಟಕ್ಕೆ ತಂದಿದ್ದ ಸಣ್ಣಪುಟ್ಟ ಬಡ ವ್ಯಾಪಾರಸ್ಥರು, ರೈತರು, ರೈತಾಪಿ ಕುಟುಂಬ, ಕೂಲಿ ಕಾರ್ಮಿಕರು, ಕುಟುಂಬ ಸಮೇತ ಬಂದಿದ್ದ ಮಕ್ಕಳು, ಹಬ್ಬಕ್ಕೆ ಖರೀದಿಗೆ ಹೋಗಿದ್ದ ಜನರು ಭಾನುವಾರ ಸಂಜೆ 7ರಿಂದ ದಿಢೀರನೇ ಸುರಿದ ಭಾರೀ ಮಳೆಯಿಂದಾಗಿ ಕತ್ತಲಿನಲ್ಲೇ ಪರದಾಡಬೇಕಾಯಿತು.
ಕಾಂಗ್ರೆಸ್‌ನದ್ದು ಹಿಂದೂ ವಿರೋಧಿ, ಭ್ರಷ್ಟ ಆಡಳಿತ: ರೇಣುಕಾಚಾರ್ಯ
ರಾಜ್ಯದಲ್ಲಿ ಅಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರ ಹಿಂದೂ ವಿರೋಧಿ.ಭ್ರಷ್ಠ ಹಾಗೂ ಅಭಿವೃದ್ದಿ ಶೂನ್ಯ ಸರ್ಕಾರವಾಗಿದ್ದು, ಒಂದು ರೀತಿಯಲ್ಲಿ ತುಘಲಕ್ ದರ್ಬಾರ್ ನಡೆಸುತ್ತಿದೆ ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಸರ್ಕಾರದ ವಿರುದ್ಧ ಕಿಡಿಕಾರಿದರು.
ಪರಿಸರಸ್ನೇಹಿ ದೀಪಾವಳಿ ಹಬ್ಬ ಆಚರಿಸಿ: ಡಿಸಿ ಮನವಿ
ದೀಪಾವಳಿ ಹಬ್ಬವನ್ನು ಜಿಲ್ಲೆಯಾದ್ಯಂತ ಅಕ್ಟೋಬರ್ 20ರಂದು ಸಡಗರದಿಂದ ಆಚರಿಸಲಾಗುತ್ತಿದೆ. ಹಬ್ಬದ ಸಂದರ್ಭದಲ್ಲಿ ಸಿಡಿಸುವ ಪಟಾಕಿಗಳು ಶಬ್ದ ಮಾಲಿನ್ಯ ಮತ್ತು ವಾಯುಮಾಲಿನ್ಯ ಉಂಟು ಮಾಡಿ ಪರಿಸರಕ್ಕೆ ಹಾನಿ ಮಾಡುತ್ತಿದೆ. ಜೊತೆಗೆ ಜನರ ಆರೋಗ್ಯ ಹದಗೆಡಿಸುತ್ತಿದೆ. ಆದ್ದರಿಂದ ಪರಿಸರಸ್ನೇಹಿ ದೀಪಾವಳಿ ಆಚರಣೆಗೆ ಮುಖ್ಯ ಎಂದು ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರ ಸ್ವಾಮಿ ತಿಳಿಸಿದ್ದಾರೆ.
ಪಟಾಕಿಗಳ ಸಿಡಿಸದೇ ದೀಪಾವಳಿ ಆಚರಿಸಿ: ರಾಜಶೇಖರ್‌
ಪರಿಸರ ರಕ್ಷಣೆ ನಮ್ಮೆಲ್ಲರ ಹೊಣೆ. ಪಟಾಕಿಯಿಂದ ಹಲವಾರು ರೀತಿಯ ದುಷ್ಪರಿಣಾಮಗಳು ಉಂಟಾಗುತ್ತಿವೆ. ವಾಯು ಗುಣಮಟ್ಟವು ಕುಸಿಯುತ್ತಿದೆ. ಪಟಾಕಿ ಸಿಡಿಸುವುದರಿಂದ ಮಕ್ಕಳಿಗೆ ಕಣ್ಣು, ಕಿವಿ ಹಾಗೂ ದೇಹಕ್ಕೆ ಬೆಂಕಿ ಸ್ಪರ್ಶವಾಗಿ ಅನಾಹುತಗಳಾಗುತ್ತಿವೆ ಎಂದು ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಪರಿಸರ ಅಧಿಕಾರಿ ರಾಜಶೇಖರ ಪುರಾಣಿಕ್ ಹೇಳಿದ್ದಾರೆ.
  • < previous
  • 1
  • ...
  • 4
  • 5
  • 6
  • 7
  • 8
  • 9
  • 10
  • 11
  • 12
  • ...
  • 634
  • next >
Top Stories
ಈ ಬಾರಿ ಮಳೆ ಹೆಚ್ಚು, ಕೃಷಿ ಹಾನಿ ಕಮ್ಮಿ!
ದೇಶ ಯಾವುದಾದರೇನು ಕನ್ನಡ ಕಂಪನು ಮೆರೆವೆನು
ಕೈಗಾರಿಕಾ ತ್ಯಾಜ್ಯದಿಂದ ಜಲಮಾಲಿನ್ಯ: ನರೇಂದ್ರಸ್ವಾಮಿ
‘ಅಲೆಮಾರಿಗಳಿಗೆ 1% ಮೀಸಲು ಬಗ್ಗೆ ತಜ್ಞರ ಜತೆ ಚರ್ಚೆ’
ಇಂದಿರಾರ ಆದರ್ಶವನ್ನು ಎಲ್ಲರೂ ಪಾಲಿಸಬೇಕು : ಸಿದ್ದರಾಮಯ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved