• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಿದ್ದೇಶ್ವರ ವಿರುದ್ಧ ಆರೋಪಗಳಿಗೆ ಎಸ್‌.ರಾಮಪ್ಪ ದಾಖಲೆಗಳ ನೀಡಲಿ: ವೀರೇಶ್‌
ಮಾಜಿ ಸಂಸದ ಜಿ.ಎಂ. ಸಿದ್ದೇಶ್ವರ್ ವಿರುದ್ಧ ಹರಿಹರ ಕ್ಷೇತ್ರದ ಮಾಜಿ ಶಾಸಕ ಎಸ್.ರಾಮಪ್ಪ ಮಾಡಿರುವ ಆರೋಪಗಳಿಗೆ ದಾಖಲೆ ನೀಡಬೇಕು. ಇಲ್ಲದಿದ್ದರೆ ಕ್ಷಮೆ ಯಾಚಿಸಬೇಕು. ತಪ್ಪಿದಲ್ಲಿ ಬಿಜೆಪಿ ವತಿಯಿಂದ ತಮ್ಮ ಮನೆಯ ಮುಂದೆ ಧರಣಿ ನಡೆಸಲಾಗುವುದು ಎಂದು ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಎಸ್.ಎಂ.ವೀರೇಶ್ ಹನಗವಾಡಿ ಎಚ್ಚರಿಕೆ ನೀಡಿದರು.
ಡಿಕೆಶಿ ಬೆಂಬಲಿಗರ ಕ್ರಿಮಿನಲ್‌ ಕೇಸ್ ವಾಪಸ್‌ ನಿರ್ಧಾರ ಭಂಡತನದ್ದು : ರೇಣು
ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಬೆಂಬಲಿಗರ ಕ್ರಿಮಿನಲ್ ಕೇಸ್ ಹಿಂಪಡೆಯಲು ರಾಜ್ಯ ಸಚಿವ ಸಂಪುಟ ಸಭೆ ನಿರ್ಧಾರ ಕೈಗೊಂಡಿರುವುದು ನಿಮ್ಮ ಭಂಡತನಕ್ಕೆ ತಾಜಾ ಉದಾಹರಣೆಯಾಗಿದೆ ಎಂದು ಬಿಜೆಪಿ ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಶಾಸಕ ಹರೀಶ್‌ ಹೇಳಿಕೆಯಿಂದ ಮಹಿಳೆಯರಿಗೆ ಅವಮಾನ
ಶಾಸಕ ಬಿ.ಪಿ. ಹರೀಶ್ ಬಿಪಿ ಹೆಚ್ಚಿಸಿಕೊಂಡು ನಾಲಿಗೆ ಹರಿಯಬಿಟ್ಟು ಮಾತನಾಡುತ್ತಾರೆ. ಎಸ್‌ಪಿ ಅವರನ್ನು ಪಮೊರಿಯನ್ ನಾಯಿಮರಿಗೆ ಹೋಲಿಸಿರುವುದು ಮಹಿಳೆಯರಿಗೆ ಮಾಡಿದ ಅವಮಾನವಾಗಿದೆ ಎಂದು ಮಾಜಿ ಶಾಸಕ ಎಸ್.ರಾಮಪ್ಪ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಶಾಮನೂರು ಕುಟುಂಬ ಟೀಕಿಸುವ ಯೋಗ್ಯತೆ ಹರಿಹರ ಕ್ಷೇತ್ರ ಬಿಜೆಪಿ ಶಾಸಕ ಹರೀಶ್‌ಗೆ ಇಲ್ಲ
ಶಾಮನೂರು ಕುಟುಂಬದ ಬಗ್ಗೆ ಮಾತನಾಡುವ ಯೋಗ್ಯತೆ, ನೈತಿಕತೆಯಾಗಲೀ ಹರಿಹರ ಕ್ಷೇತ್ರದ ಬಿಜೆಪಿ ಶಾಸಕ ಬಿ.ಪಿ.ಹರೀಶ್‌ ಅವರಿಗೆ ಯಾವುದೇ ಅಧಿಕಾರವೂ ಇಲ್ಲ ಎಂದು ಕಾಂಗ್ರೆಸ್ ಪಕ್ಷದ ರಾಜೀವ್ ಗಾಂಧಿ ಪಂಚಾಯತ್ ರಾಜ್ ಜಿಲ್ಲಾಧ್ಯಕ್ಷ ರಾಘವೇಂದ್ರ ಗೌಡ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬಸವ ತತ್ವಗಳು ಮಾನವ ಕುಲದ ಆಸ್ತಿ: ಡಾ.ಬಸವಪ್ರಭು ಶ್ರೀ
ಬಸವ ತತ್ವಗಳನ್ನು ಮನೆ ಮನೆಗೆ ತಲುಪಿಸುವ ನಿಟ್ಟಿನಲ್ಲಿ ನಾಡಿನಾದ್ಯಂತ ಬಸವ ಸಂಸ್ಕೃತಿ ಅಭಿಯಾನವನ್ನು ಸೆ. 15 ರಂದು ದಾವಣಗೆರೆಯಲ್ಲಿ ಹಮ್ಮಿಕೊಂಡಿದ್ದೇವೆ ಎಂದು ವಿರಕ್ತಮಠದ ಡಾ.ಬಸವಪ್ರಭು ಸ್ವಾಮೀಜಿ ನುಡಿದರು.
ದಾವಣಗೆರೆ, ಹೊನ್ನಾಳಿಯಲ್ಲಿ ಈದ್ ಮಿಲಾದ್: ಮೆರವಣಿಗೆ
ದಾವಣಗೆರೆ ನಗರದಲ್ಲಿ ಪ್ರವಾದಿ ಮಹಮ್ಮದ್ ಜನ್ಮದಿನ ಹಿನ್ನಲೆ ಮುಸ್ಲಿಂ ಬಾಂಧವರು ಈದ್ ಮಿಲಾದ್ ಹಬ್ಬವನ್ನು ಸಡಗರ ಮತ್ತು ಸಂಭ್ರಮದಿಂದ ಆಚರಿಸಿದರು. ಶುಕ್ರವಾರ ಹಬ್ಬದ ಹಿನ್ನೆಲೆ ನಗರದ ಪ್ರಮುಖ ರಸ್ತೆ, ವೃತ್ತಗಳನ್ನು ಹಸಿರು ತೋರಣ, ಬಂಟಿಂಗ್ಸ್ ಮತ್ತು ಬಾವುಟಗಳಿಂದ ಅಲಂಕಾರ ಮಾಡಲಾಗಿತ್ತು.
ವಿನೋಬನಗರ ಗಣೇಶ ರಾಜಬೀದಿ ಉತ್ಸವ ಸಂಪನ್ನ
ದಾವಣಗೆರೆ ನಗರದ ವಿನೋಬ ನಗರದ ಶ್ರೀ ವೀರ ವರಸಿದ್ಧಿ ವಿನಾಯಕ ಸೇವಾ ಸಮಿತಿಯ 33ನೇ ವರ್ಷದ ಈ ಬಾರಿ ಗಣೇಶೋತ್ಸವ ಹಲವಾರು ವಿಶೇಷತೆಗಳೊಂದಿಗೆ ನಡೆಯಿತು.
ಅಕ್ಷರಜ್ಞಾನ ಧಾರೆ ಎರೆವ ವೃತ್ತಿ ಶ್ಲಾಘನೀಯ: ಸಂಸದೆ
ಮಕ್ಕಳು ಶಾಲೆಗೆ ಬರುವಾಗ ಖಾಲಿ ಹಾಳೆಯಂತೆ. ಅವರಿಗೆ ತಮ್ಮಲ್ಲಿನ ಜ್ಞಾನ ಧಾರೆ ಎರೆದು ಭವಿಷ್ಯದ ರೂವಾರಿಗಳಾಗಿ ರೂಪಿಸುವ ಶಿಕ್ಷಕ ವೃತ್ತಿ ಶ್ಲಾಘನೀಯ ಮತ್ತು ಅವಿಸ್ಮರಣೀಯ ಎಂದು ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ ಅಭಿಪ್ರಾಯಪಟ್ಟರು.
ಗುರು ಬಿತ್ತಿದ ಅಕ್ಷರಬೀಜ ಫಲ ನೀಡುತ್ತದೆ: ದೇವೇಂದ್ರಪ್ಪ
ಮಕ್ಕಳಿಗೆ ಗುರು ಬಿತ್ತಿದ ಅಕ್ಷರಬೀಜ, ರೈತರು ಭೂಮಿಗೆ ಹಾಕಿದ ಬೀಜ ಒಂದಲ್ಲ ಒಂದು ದಿನ ಫಲ ನೀಡುತ್ತದೆ. ಇಂತಹ ಶಕ್ತಿ ಸೃಷ್ಠಿಕರ್ತನ ತದ್ರೂಪಿಯಾದ ಗುರುವಿಗೆ ಇದೆ ಎಂದು ಜಗಳೂರು ಕ್ಷೇತ್ರ ಶಾಸಕ ಬಿ.ದೇವೇಂದ್ರಪ್ಪ ಬಣ್ಣಿಸಿದ್ದಾರೆ.
ನಗರ, ಜಿಲ್ಲಾದ್ಯಂತ ಸಡಗರ, ಸಂಭ್ರಮದ ಈದ್ ಮಿಲಾದ್
ಪ್ರವಾದಿ ಮಹಮ್ಮದ್ ಪೈಗಂಬರ್(ಸ.ಅ)ರವರ ಜನ್ಮದಿನದ ಅಂಗವಾಗಿ ಮುಸ್ಲಿಂ ಧರ್ಮೀಯರು ನಗರ, ಜಿಲ್ಲಾದ್ಯಂತ ಶುಕ್ರವಾರ ಸಡಗರ, ಸಂಭ್ರಮದಿಂದ ಈದ್ ಮಿಲಾದ್ ಹಬ್ಬವನ್ನು ಆಚರಿಸಿದ್ದಾರೆ.
  • < previous
  • 1
  • ...
  • 4
  • 5
  • 6
  • 7
  • 8
  • 9
  • 10
  • 11
  • 12
  • ...
  • 602
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved