• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನಾಳೆ ಮೂಳೆವೈದ್ಯ ಮಹದೇವಯ್ಯರಿಂದ ಚಿಕಿತ್ಸಾ ಶಿಬಿರ: ಸುನೀಲ್
ರಾಮನಗರ ಜಿಲ್ಲೆ ಕುದೂರಿನ ಪ್ರಸಿದ್ಧ ಪಾರಂಪರಿಕ ವೈದ್ಯ, ಮೂಳೆವೈದ್ಯ ಮಹದೇವಯ್ಯ ಜು.27ರಂದು ನಗರದ ಎಚ್.ಕೆ.ಆರ್. ವೃತ್ತದ ನಿಟುವಳ್ಳಿ ಮುಖ್ಯರಸ್ತೆಯ ಓಂ ವೆಲ್‌ನೆಸ್ ಸೆಂಟರ್‌ನಲ್ಲಿ ಮೂಳೆ ಸಂಬಂಧಿತ ಉಚಿತ ಚಿಕಿತ್ಸಾ ಶಿಬಿರ ನಡೆಸಿಕೊಡಲಿದ್ದಾರೆ ಎಂದು ಭಾರತ್ ಸ್ವಾಭಿಮಾನ ಟ್ರಸ್ಟ್ ಜಿಲ್ಲಾಧ್ಯಕ್ಷ ಸುನೀಲಕುಮಾರ ಹೇಳಿದ್ದಾರೆ.
ಯೂರಿಯಾ: ಜಗಳೂರು, ಮಾಯಕೊಂಡ ಕ್ಷೇತ್ರಗಳಲ್ಲಿ ಪ್ರತಿಭಟನೆ
ಯೂರಿಯಾ ಗೊಬ್ಬರ ಅಸಮರ್ಪಕ ಪೂರೈಕೆ ಖಂಡಿಸಿ ಜಗಳೂರು ಪಟ್ಟಣದಲ್ಲಿ ರೈತ ಸಂಘ ಮತ್ತು ಹಸಿರು ಸೇನೆ ಹೋರಾಟ ಮುಂದುವರಿದಿದ್ದರೆ, ಇತ್ತ ಮಾಯಕೊಂಡ ಕ್ಷೇತ್ರದ ದಾವಣಗೆರೆ ತಾಲೂಕಿನ ಅಣಜಿ ಗ್ರಾಮದಲ್ಲಿ ರೈತರು ಹಳೇ ಟೈರ್‌ಗಳನ್ನು ಸುಟ್ಟು, ರಸ್ತೆ ತಡೆ ನಡೆಸಿ, ಪ್ರತಿಭಟನೆ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.
27ರಂದು ಮನ್‌ ಕಿ ಬಾತ್‌: ವೀಕ್ಷಣೆಗೆ ಸಿದ್ಧತೆ
ಪ್ರಧಾನಿ ನರೇಂದ್ರ ಮೋದಿ ಅವರ ಮನ್‌ ಕಿ ಬಾತ್ ಕಾರ್ಯಕ್ರಮ ಜುಲೈ 27ರಂದು ನಡೆಯಲಿದ್ದು, ಹೊನ್ನಾಳಿಯಲ್ಲೂ ಮನ್‌ ಕಿ ಬಾತ್‌ ನೇರ ವೀಕ್ಷಣೆಗೆ ಪಟ್ಟಣದ ಮೋಹನ್ ಎನ್‌ಕ್ಲೇವ್‌ ಸಭಾಂಗಣದಲ್ಲಿ ವ್ಯವಸ್ಥೆ ಮಾಡಲಾಗುವುದು ಎಂದು ತಾಲೂಕು ಬಿಜೆಪಿ ಅಧ್ಯಕ್ಷ ಅರಕೆರೆ ನಾಗರಾಜ್ ಹೇಳಿದ್ದಾರೆ.
ನೋಟಿಸ್‌ ಕೊಟ್ಟ ಜವಾನನ ಕೈ ತಿರುವಿದ ಅಧ್ಯಕ್ಷ: ಕ್ಷಮೆ
ಇಲ್ಲಿಯ ಪುರಸಭೆ ಅಧ್ಯಕ್ಷರ ವಿರುದ್ಧ ಮಂಡಿಸಿರುವ ಅವಿಶ್ವಾಸ ನಿರ್ಣಯ ವಿಷಯವಾಗಿ ಸಭೆಯ ನೋಟಿಸ್ ನೀಡಲು ತೆರಳಿದ ಜವಾನನೊಂದಿಗೆ ಅಧ್ಯಕ್ಷರು ಕೈಕೈ ಮಿಲಾಯಿಸಿದ ಘಟನೆ ಬುಧವಾರ ರಾತ್ರಿ ನಡೆದಿದೆ.
ಜೀವನದಲ್ಲಿ ಸವಾಲುಗಳನ್ನು ಎದುರಿಸಲು ಸಿದ್ಧರಾಗಿರಿ
ಜೀವನದಲ್ಲಿ ಎದುರಾಗುವ ಸವಾಲುಗಳನ್ನು ಎದುರಿಸಲು ಸಿದ್ಧರಾಗಬೇಕು. ನಿಮ್ಮದೇ ಆದ ಸೀಮಿತ ಚೌಕಟ್ಟಿನೊಳಗೆ ಇರದೇ ಹೊರಗೆ ಬಂದು ಸಾಧನೆ ಮಾಡಲೇಬೇಕೆಂಬ ಛಲ ಹೊಂದಿದರೆ ಯಾವುದೂ ಅಸಾಧ್ಯವಲ್ಲ ಎಂದು ಇನ್‌ಸೈಟ್ಸ್ ಸಂಸ್ಥೆ ಸಂಸ್ಥಾಪಕ ನಿರ್ದೇಶಕ ಜಿ.ಬಿ.ವಿನಯ್ ಕುಮಾರ್ ವಿದ್ಯಾರ್ಥಿಗಳಿಗೆ ಕರೆ ನೀಡಿದರು.
ವಚನಗಳ ಅನುಷ್ಠಾನದಿಂದ ಸಮಸ್ಯೆಗಳ ನಿವಾರಣೆ
ಆಧುನಿಕ ಸಮಾಜದಲ್ಲಿ ಆಸ್ತಿಗಾಗಿ, ಹಣಕ್ಕಾಗಿ, ಅಧಿಕಾರಕ್ಕಾಗಿ, ಜಾತಿಗಾಗಿ, ಧರ್ಮಕ್ಕಾಗಿ ಕದನಗಳು ಹೆಚ್ಚಾಗಿವೆ. ಈ ಎಲ್ಲಾ ಸಮಸ್ಯೆಗಳನ್ನು ಕಿತ್ತು ಹಾಕಲು ವಚನಗಳ ಅನುಷ್ಠಾನ ಮಾಡಬೇಕು. ಬಸವಾದಿ ಶರಣರ ವಚನಗಳು ನಮ್ಮ ಬದುಕಿನಲ್ಲಿ ಪಚನವಾದರೆ ಕದನಗಳು ಇರುವುದಿಲ್ಲ. ಬದಲಾಗಿ ಸ್ವರ್ಗ ನಿರ್ಮಾಣವಾಗುತ್ತದೆ ಎಂದು ವಿರಕ್ತಮಠದ ಡಾ.ಬಸವಪ್ರಭು ಸ್ವಾಮೀಜಿ ಹೇಳಿದರು.
ದಾವಣಗೆರೆ: ಅಧಿಕಾರಿಗಳಿಂದ ಯೂರಿಯಾ ರಸಗೊಬ್ಬರ ದಾಸ್ತಾನು ಪರಿಶೀಲನೆ
ದಾವಣಗೆರೆ ತಾಲೂಕಿನಲ್ಲಿ ರಸಗೊಬ್ಬರ ಕೊರತೆಯಿಂದಾಗಿ ರೈತರು ಆಕ್ರೋಶಗೊಂಡಿರುವ ಹಿನ್ನೆಲೆಯಲ್ಲಿ ಉಪವಿಭಾಗಾಧಿಕಾರಿ ಸಂತೋಷ್‌ಕುಮಾರ್ ಹಾಗೂ ತಹಸೀಲ್ದಾರ್ ಡಾ.ಎಂ.ಬಿ.ಅಶ್ವಥ್ ಅವರ ನೇತೃತ್ವದಲ್ಲಿ ಅಧಿಕಾರಿಗಳು ದಾವಣಗೆರೆ ನಗರ ಹಾಗೂ ಆನಗೋಡು ಹೋಬಳಿಯ ವಿವಿಧ ರಸಗೊಬ್ಬರದ ಅಂಗಡಿಗಳಿಗೆ ಗುರುವಾರ ಭೇಟಿ ನೀಡಿ ಯೂರಿಯಾ ರಸಗೊಬ್ಬರ ದಾಸ್ತಾನು ಪರಿಶೀಲನೆ ನಡೆಸಿದರು.
ಸವಾಲುಗಳನ್ನು ಎದುರಿಸುವ ಆತ್ಮ ಬಲ ಇರಲಿ
ಜೀವನದಲ್ಲಿ ಎಂತಹ ಸವಾಲುಗಳೇ ಬಂದರೂ ಅದನ್ನು ಸಮರ್ಥವಾಗಿ ಎದುರಿಸುವ ಆತ್ಮಬಲ ಇರಬೇಕಾಗಿದೆ, ಸುಂದರವಾದ ಮನೆ ಕಟ್ಟಿದ ಮನುಷ್ಯ ಆ ಮನೆಯಲ್ಲಿ ಹೇಗೆ ಬಾಳಬೇಕು ಎಂಬುದನ್ನು ಮರೆಯುತ್ತಾನೆ, ಒಳ್ಳೆಯದಕ್ಕೂ, ಕೆಟ್ಟದಕ್ಕೂ ಮನುಷ್ಯನ ಮನಸ್ಸೇ ಕಾರಣವಾಗಿರುತ್ತದೆ ಎಂದು ಬಾಳೆಹೊನ್ನೂರಿನ ಶ್ರೀ ರಂಭಾಪುರಿ ಡಾ.ವೀರಸೋಮೇಶ್ವರ ಜಗದ್ಗುರುಗಳು ಹೇಳಿದರು.
'''' ಆರ್‌.ಟಿ.ಅರುಣ್‌ಗೆ ನಾಟಕ ಅಕಾಡೆಮಿ ಪ್ರಶಸ್ತಿ
ಕರ್ನಾಟಕ ನಾಟಕ ಅಕಾಡೆಮಿಯಿಂದ 2025-26ನೇ ಸಾಲಿನ ಅಕಾಡೆಮಿಯ ವಾರ್ಷಿಕ ಪ್ರಶಸ್ತಿಯು ದಾವಣಗೆರೆಯ ಹಿರಿಯ ರಂಗಕರ್ಮಿ, ಬಹುಮುಖ ಪ್ರತಿಭೆ ಆರ್.ಟಿ.ಅರುಣಕುಮಾರ್‌ಗೆ ಲಭಿಸಿದೆ.
ಬ್ಯಾಂಕ್ ಖಾಖೆ ಎದುರು ರೈತರ ಪ್ರತಿಭಟನೆ
ಸಾಲದ ಸೆಟ್ಲ್‌ಮೆಂಟ್‌ಗೆ ಕರೆಸಿಕೊಂಡು ರೈತರಿಗೆ ಶೋಷಣೆಗೀಡು ಮಾಡಲಾಗುತ್ತಿದೆಯೆಂದು ಆರೋಪಿಸಿ ಭಾರತೀಯ ಕಿಸಾನ್ ಸಂಘ ಕರ್ನಾಟಕ ಪ್ರದೇಶದ ಹರಪನಹಳ್ಳಿ ತಾಲೂಕು ಅಧ್ಯಕ್ಷ ವಿಶ್ವನಾಥ ಭದ್ರಪ್ಪನವರ, ರೈತ ಸಂಘದ ಹಿರಿಯ ಮುಖಂಡ ನಿಟುವಳ್ಳಿ ಪೂಜಾರ ಅಂಜಿನಪ್ಪ ಇತರರ ನೇತೃತ್ವದಲ್ಲಿ ರೈತರು ಪ್ರತಿಭಟಿಸಿದ ಘಟನೆ ನಗರದಲ್ಲಿ ಗುರುವಾರ ನಡೆಯಿತು.
  • < previous
  • 1
  • ...
  • 76
  • 77
  • 78
  • 79
  • 80
  • 81
  • 82
  • 83
  • 84
  • ...
  • 636
  • next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved