• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸೂಳೆಕೆರೆ ಒತ್ತುವರಿ ತೆರವಿಗೆ 2 ತಿಂಗಳ ಗಡುವು
ಏಷ್ಯಾದ ಎರಡನೇ ಅತಿ ದೊಡ್ಡ ಕೆರೆಯಾದ, ಚನ್ನಗಿರಿ ತಾಲೂಕಿನ ಸೂಳೆಕೆರೆ ಒತ್ತುವರಿ ತೆರವುಗೊಳಿಸಿ, ಮುಳುಗಡೆಯಾದ ರೈತರ ಜಮೀನುಗಳಿಗೆ ಇನ್ನು 2 ತಿಂಗಳಲ್ಲಿ ನ್ಯಾಯ ಕೊಡಿಸಬೇಕು. ಇಲ್ಲದಿದ್ದರೆ ಲೋಕಾಯುಕ್ತ ಕಚೇರಿ ಎದುರು ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುವುದಾಗಿ ಖಡ್ಗ ಸಂಘ ಮತ್ತು ಸೂಳಕೆರೆ ಸಂರಕ್ಷಣಾ ಸಮಿತಿ ಅಧ್ಯಕ್ಷರಾದ ಪಾಂಡೋಮಟ್ಟಿ ವಿರಕ್ತ ಮಠದ ಡಾ.ಗುರುಬಸವ ಸ್ವಾಮೀಜಿ ಎಚ್ಚರಿಸಿದ್ದಾರೆ.
ಮಾದಕ ವಸ್ತುಗಳ ನಿರ್ಮೂಲನೆಗೆ ಕೈ ಜೋಡಿಸಿ
ಮಾದಕ ದ್ರವ್ಯಗಳು ಮತ್ತು ಮನೋವಿಕೃತ ಪದಾರ್ಥಗಳ ಅಕ್ರಮ ಸ್ವಾದೀನ, ಮಾರಾಟ, ಸಾಗಾಣೆ ಮತ್ತು ಸೇವನೆಯ ನಿಯಂತ್ರಣ, ನಿಯಂತ್ರಣ ಮತ್ತು ಮೇಲ್ವಿಚಾರಣೆಗಾಗಿ ಕಠಿಣ ನಿಬಂಧನೆಗಳನ್ನು ಮಾದಕ ವಸ್ತುಗಳು ಹಾಗೂ ಅಮಲು ಪದಾರ್ಥಗಳ ನಿಯಂತ್ರಣ ಕಾಯ್ದೆ 1985ರಲ್ಲಿ ಸ್ಥಾಪಿಸಲಾಗಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮಹಾವೀರ ಮ. ಕರೆಣ್ಣನವರ್ ಹೇಳಿದ್ದಾರೆ.
ಎಚ್.ಗೋಪಗೊಂಡನಹಳ್ಳಿಯಲ್ಲಿ ಕೃಷಿ ಪತ್ತಿನ ಸಹಕಾರ ಸಂಘ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ
ತಾಲೂಕಿನ ಎಚ್.ಗೋಪಗೋಂಡನಹಳ್ಳಿ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನೂತನ ಅಧ್ಯಕ್ಷರಾಗಿ ಕಮಲಮ್ಮ ಹಾಗೂ ಉಪಾಧ್ಯಕ್ಷರಾಗಿ ಡಿ.ಉಮೇಶ್ ಅವಿರೋಧ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಕೆ.ಜಿ.ನವೀನ್‌ಕುಮಾರ್ ಘೋಷಿಸಿದರು.
ಉಗ್ರರ ದಮನಕ್ಕೆ ಅತ್ಯುಗ್ರ ಶಿಕ್ಷೆಯಾಗಲಿ: ಬಸವಪ್ರಭು ಶ್ರೀ
ಪಹಲ್ಗಾಂನಲ್ಲಿ ಅಮಾಯಕ ಪ್ರವಾಸಿಗರನ್ನು ಗುಂಡಿಟ್ಟುಕೊಂಡ ಉಗ್ರರು ಹಾಗೂ ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದನೆ ಮಟ್ಟಹಾಕುವ ಜೊತೆಗೆ ಭಯೋತ್ಪಾದಕರಿಗೆ ಅತ್ಯಂತ ಕಠಿಣ ಶಿಕ್ಷೆ ಕೈಗೊಳ್ಳುವಂತೆ ಕೇಂದ್ರ ಸರ್ಕಾರಕ್ಕೆ ವಿರಕ್ತ ಮಠದ ಶ್ರೀ ಬಸವಪ್ರಭು ಸ್ವಾಮೀಜಿ ಒತ್ತಾಯಿಸಿದ್ದಾರೆ.
ಹಾಸ್ಟೆಲ್‌, ಅಂಗನವಾಡಿಗೆ ಸ್ವಸಹಾಯ ಸಂಘದ ಆಹಾರ ಪದಾರ್ಥ
ಸರ್ಕಾರಿ ಹಾಸ್ಟೆಲ್‌, ಅಂಗನವಾಡಿ ಕೇಂದ್ರಗಳಿಗೆ ಅಗತ್ಯವಾಗುವ ಆಹಾರ ಪದಾರ್ಥಗಳನ್ನು ಜಿಲ್ಲೆಯಲ್ಲಿ ಸ್ವಸಹಾಯ ಸಂಘಗಳಿಂದ ಪಡೆಯುವಂತೆ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ ಜಿಲ್ಲಾ ಪಂಚಾಯತ್‌ ಸೇರಿದಂತೆ ಸಂಬಂಧಿಸಿದ ಇಲಾಖೆಗಳಿಗೆ ನಿರ್ದೇಶನ ನೀಡಿದ್ದಾರೆ.
ಮೇ 4ರಂದು ನಾಗನಗೌಡರ ಸಹಸ್ರ ಚಂದ್ರ ದರ್ಶನ ಅಭಿನಂದನಾ ಸಮಾರಂಭ
ಮೇ 4ರಂದು ಧುರೀಣ ಎನ್.ಜಿ.ನಾಗನಗೌಡ ಅವರ ಸಹಸ್ರ ಚಂದ್ರದರ್ಶನ, ಅಭಿನಂದನಾ ಸಮಾರಂಭ ಹಾಗೂ ಜನ ಮುಖಿ ಸೇವಾ ಸುಖಿ ಗ್ರಂಥ ಬಿಡುಗಡೆ ಕಾರ್ಯಕ್ರಮ ನಡೆಯಲಿದೆ ಎಂದು ಎನ್.ಜಿ. ನಾಗನಗೌಡರ ಅಭಿಮಾನಿ ಬಳಗ ಅಧ್ಯಕ್ಷ ಜಿ. ನಂದಿಗೌಡ್ರು ಹೇಳಿದ್ದಾರೆ.
ಮಹಿಳೆಗೆ ಹಲ್ಲೆ ಪ್ರಕರಣ: ತಾವರಕೆರೆಗೆ ಮಹಿಳಾ ಆಯೋಗ ಭೇಟಿ
ಮುಸ್ಲಿಂ ಮಹಿಳೆಯೊಬ್ಬಳ ಮೇಲೆ ತಾಲಿಬಾನ್ ಮಾದರಿಯಲ್ಲಿ ಅಮಾನುಷವಾಗಿ ಹಲ್ಲೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಚನ್ನಗಿರಿ ತಾಲೂಕಿನ ತಾವರಕೆರೆ ಗ್ರಾಮಕ್ಕೆ ಸೋಮವಾರ ದೆಹಲಿಯಿಂದ ರಾಷ್ಟ್ರೀಯ ಮಹಿಳಾ ಆಯೋಗ ಸದಸ್ಯೆ ಡಾ.ಅರ್ಚನಾ ಮಜುಂದಾರ್ ಭೇಟಿ ನೀಡಿ, ಪರಿಶೀಲಿಸಿದ್ದಾರೆ.
ಸಕಲ ಕಾಲಕ್ಕೂ ಸಲ್ಲುವಂಥ ವಚನಗಳ ರಚಿಸಿದ ಶರಣರು: ಬಿ.ಎಂ.ಕುಮಾರಪ್ಪ
12ನೇ ಶತಮಾನದ ಶರಣರು ಸದಾ ಕಾಲಕ್ಕೂ ಸಲ್ಲುವಂಥ ವಚನ ಸಾಹಿತ್ಯ ರಚಿಸಿ ಮನುಷ್ಯರ ಮೌಲ್ಯಗಳನ್ನು ಎತ್ತಿಹಿಡಿದ ಮಹಾನ್ ವ್ಯಕ್ತಿಗಳಾಗಿದ್ದಾರೆ. ಅಂತಹ ಶರಣರು ಬರೆದ ವಚನಗಳ ಸಾರವನ್ನು ನಾವೆಲ್ಲರೂ ಅರಿತು, ಪಾಲಿಸುತ್ತ ನಡೆದಾಗ ಜೀವನ ಪಾವನವಾಗುವುದು ಎಂದು ಜಿಲ್ಲಾ ಶರಣ ಸಾಹಿತ್ಯ ಪರಿಷತ್ತಿನ ಪ್ರಮುಖ ಬಿ.ಎಂ.ಕುಮಾರಪ್ಪ ಹೇಳಿದ್ದಾರೆ.
ಪಹಲ್ಗಾಂ ದಾಳಿಗೆ ಖಂಡನೆ: ಮನವಿ
ಕಾಶ್ಮೀರದ ಪಹಲ್ಗಾಂನಲ್ಲಿ ಇತ್ತೀಚೆಗೆ ಪ್ರವಾಸಿಗರ ಮೇಲೆ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿರುವುದನ್ನು ಖಂಡಿಸಿ, ಸಂತ್ರಸ್ತ ಕುಟುಂಬಗಳಿಗೆ ಸೂಕ್ತ ಪರಿಹಾರ ನೀಡಬೇಕೆಂದು ಒತ್ತಾಯಿಸಿ ಸೋಮವಾರ ಕರ್ನಾಟಕ ಜನಶಕ್ತಿ ವತಿಯಿಂದ ಉಪವಿಭಾಗಾಧಿಕಾರಿ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.
ಜನಿವಾರ ತೆಗೆಸಿದ ಕ್ರಮ ಬ್ರಾಹ್ಮಣ ಸಮಾಜಕ್ಕಾದ ಅವಮಾನ
ರಾಜ್ಯದ ಅನೇಕ ಕಡೆಗಳಲ್ಲಿ ಸಿಇಟಿ ಪರೀಕ್ಷೆ ಬರೆಯಲು ಹೋದ ಬ್ರಾಹ್ಮಣ ಸಮುದಾಯದ ವಿದ್ಯಾರ್ಥಿಗಳ ಜನಿವಾರ ತೆಗೆಸಿ, ಕತ್ತರಿಸಿ ಬ್ರಾಹ್ಮಣ ಸಮುದಾಯದ ಧಾರ್ಮಿಕ ಭಾವನೆ ಹಾಗೂ ನಂಬಿಕೆಗೆ ಧಕ್ಕೆ ತರಲಾಗಿದೆ ಎಂದು ಆರೋಪಿಸಿ, ಸೋಮವಾರ ತಾಲೂಕು ಬ್ರಾಹ್ಮಣ ಮಹಾಸಭಾ ಸದಸ್ಯರು ಪ್ರತಿಭಟನಾ ಮೆರವಣಿಗೆ ನಡೆಸಿದ್ದಾರೆ.
  • < previous
  • 1
  • ...
  • 76
  • 77
  • 78
  • 79
  • 80
  • 81
  • 82
  • 83
  • 84
  • ...
  • 572
  • next >
Top Stories
ರಾಜ್ಯದಲ್ಲಿ ಆ.15ರ ಬಳಿಕ ಭಾರೀ ಮಳೆ
ಮೈಸೂರು ಅರಮನೆ ಪ್ರವೇಶಿಸಿದ ಗಜಪಡೆ
ಪ್ರಧಾನಿ ನರೇಂದ್ರ ಮೋದಿ ನಮ್ಮ ದೇಶಕ್ಕೆ ದೇವರು ಮತ್ತು ಅಲ್ಲಾ ಕೊಟ್ಟಿರುವ ಉಡುಗೊರೆ : ಮೊಹಮ್ಮದ್ ಗೌಸ್
ಈ ಬಾರಿಯೂ ದಸರಾ ಅದ್ಧೂರಿ ಆಚರಣೆ : ಡಾ.ಎಚ್.ಸಿ. ಮಹದೇವಪ್ಪ
ಕಪೆಕ್ ಮೂಲಕ ಪಿಎಂಎಫ್​ಎಂಇ ಉದ್ಯಮಿಗಳ ಪ್ರೊಫೆಸರ್ ಆದ ಸಿದ್ದಪ್ಪ..!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved