ಇದು ಮೋದಿ ಭಾರತವಲ್ಲ; ಬಸವಣ್ಣ, ಅಂಬೇಡ್ಕರ್ ದೇಶಸಮಾನತೆ, ಸಾಮಾಜಿಕ ನ್ಯಾಯ ಆಶಯದ ಸಂವಿಧಾನದ ಮೇಲೆ ದಾಳಿ ಮಾಡಿ, ಮುಗಿಸಲು ತೀರ್ಮಾನಿಸಿರುವ ನರೇಂದ್ರ ಮೋದಿ, ಆರ್ಎಸ್ಎಸ್, ಮೋಹನ್ ಭಾಗವತ್ರ ಭಾರತ ದೇಶ ಇದಲ್ಲ. ಇದು ಬಸವಣ್ಣ, ಅಂಬೇಡ್ಕರ್, ರವಿದಾಸ್, ಪೆರಿಯಾರ್ ದೇಶ ಎಂದು ಗುಜರಾತ್ ಯುವ ಹೋರಾಟಗಾರ ಜಿಗ್ನೇಶ್ ಮೇವಾನಿ ಹೇಳಿದ್ದಾರೆ.