• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹಾಲೇಕಲ್ಲು ಪಿಡಿಒ ಭ್ರಷ್ಟಾಚಾರ ತನಿಖೆ ನಡೆಸಿ: ನಾಗರಾಜ್‌
ತಾಲೂಕಿನ ಹಾಲೇಕಲ್ಲು ಗ್ರಾಮ ಪಂಚಾಯಿತಿ ಪಿಡಿಒ ನಂದಿಲಿಂಗೇಶ್ವರ ಅವರು ಹಾಲೇಕಲ್ಲು ಗ್ರಾಮ ಪಂಚಾಯಿತಿಗೆ ಕರ್ತವ್ಯದ ಸಮಯಕ್ಕೆ ಸರಿಯಾಗಿ ಬರುತ್ತಿಲ್ಲ. ಇದರಿಂದ ಗ್ರಾಮಸ್ಥರು, ಸಾರ್ವಜನಿಕರಿಗೆ ಕೆಲಸಗಳಿಗೆ ತೀವ್ರ ಹಿನ್ನಡೆಯಾಗುತ್ತಿದೆ.
ಅವೈಜ್ಞಾನಿಕ ಬೈಪಾಸ್‌ ರಸ್ತೆ ಖಂಡಿಸಿ ಕಾಮಗಾರಿಗೆ ತಡೆ
ಪ್ರತಿಭಟನಾ ಸ್ಥಳಕ್ಕೆ ಶಾಸಕ ಬಸವರಾಜು ಶಿವಗಂಗಾ ಭೇಟಿ ನೀಡಿ ಸಮಾಲೋಚನೆ ನಡೆಸಿದರು.
ರಾಜ್ಯದ ಜಾತಿಗಣತಿ ಕಾಲಂನಲ್ಲಿ ಏನು ಬರೆಸಬೇಕೆಂದು ಕಾದು ನೋಡೋಣ: ಡಾ.ಶರಣಪ್ರಕಾಶ ಪಾಟೀಲ
ರಾಜ್ಯದ ಜಾತಿಗಣತಿ ಕಾಲಂನಲ್ಲಿ ಏನು ಬರೆಸಬೇಕೆಂಬ ಬಗ್ಗೆ ಗುರು-ವಿರಕ್ತರು, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಏನು ತೀರ್ಮಾನ ಕೈಗೊಳ್ಳುತ್ತದೋ ಕಾದು ನೋಡೋಣ ಎಂದು ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವ ಡಾ.ಶರಣಪ್ರಕಾಶ ಪಾಟೀಲ ಹೇಳಿದ್ದಾರೆ.
ಕಾಶೆಪ್ಪನಂತಾ ನೂರು ಜನ ಬಂದ್ರೂ ಸ್ವಾಮೀಜಿ ಉಚ್ಛಾಟನೆ ಅಸಾಧ್ಯ: ಸಿ.ಸಿ.ಪಾಟೀಲ ವಾಗ್ದಾಳಿ
ವಿಜಯಾನಂದ ಕಾಶೆಪ್ಪನವರ ಯಾರ ಬಗ್ಗೆ ತಾನೇ ಚೆನ್ನಾಗಿ ಮಾತನಾಡಿದ್ದಾರೆ. ಅವರೊಬ್ಬ ಹುಚ್ಚ. ಅವರ ಮಾತು ಕೇಳಿದರೆ ಆತನ ಸ್ವಭಾವ ಹೆಂಗಿದೆ ಅಂತಾ ಎಲ್ಲರಿಗೂ ಗೊತ್ತಾಗುತ್ತದೆ. ಶ್ರೀ ಜಯಮೃತ್ಯುಂಜಯ ಸ್ವಾಮೀಜಿ ಅವರನ್ನು ಕೂಡಲ ಸಂಗಮ ಪೀಠದಿಂದ ಉಚ್ಚಾಟನೆ ಮಾಡಲು ವಿಜಯಾನಂದ ಕಾಶೆಪ್ಪನವರ್ ನಂತಹ ನೂರು ಜನ ಬಂದರೂ ಆಗುವುದಿಲ್ಲ ಎಂದು ಮಾಜಿ ಸಚಿವ ಸಿ.ಸಿ. ಪಾಟೀಲ ಗುಟುರು ಹಾಕಿದ್ದಾರೆ.
ಜಗಳೂರು ತಾಲೂಕು, ಮಾಯಕೊಂಡದಲ್ಲಿ ಯೂರಿಯಾ ಕೊರತೆ
ಮೆಕ್ಕೆಜೋಳ ಹೆಚ್ಚಾಗಿ ಬೆಳೆಯುವ ಜಗಳೂರು ತಾಲೂಕು ಹಾಗೂ ದಾವಣಗೆರೆ ತಾಲೂಕಿನ ಮಾಯಕೊಂಡ ಹೋಬಳಿ ವ್ಯಾಪ್ತಿಯಲ್ಲಿ ಯೂರಿಯಾ ಗೊಬ್ಬರದ ಕೊರತೆಯಾಗಿದೆ. ಇದನ್ನು ಹೊರತುಪಡಿಸಿದರೆ ಜಿಲ್ಲೆಯಲ್ಲಿ ಯೂರಿಯಾ ಕೊರತೆಯಾಗಿಲ್ಲ ಎಂದು ಕೃಷಿ ಇಲಾಖೆ ಸ್ಪಷ್ಪಪಡಿಸಿದೆ.
ಆ.15ರೊಳಗೆ 100 ಗ್ರಾಮಗಳಿಗೆ ಕುಡಿಯುವ ನೀರಿನ ಸೌಲಭ್ಯ
ಜಲಜೀವನ್‌ ಮಿಷನ್‌ ಯೋಜನೆ ಅಡಿಯಲ್ಲಿ ಪ್ರತಿ ಗ್ರಾಮೀಣ ಮನೆಗಳಿಗೆ ಸುರಕ್ಷಿತ ಮತ್ತು ಸಾಕಷ್ಟು ಕುಡಿಯುವ ನೀರನ್ನು ಒದಗಿಸುವ ಗುರಿಯನ್ನು ಹೊಂದಿದೆ. ಅಧಿಕಾರಿಗಳಿಗೆ ನೀಡಿದ ನಿಯಮ ಪಾಲಿಸಿದರೆ ಯೋಜನೆ ಸಾರ್ಥಕವಾಗಲಿದ್ದು, ಗ್ರಾಮಸ್ಥರ ಸಹಕಾರವು ಸಿಗಲಿದೆ ಎಂದು ಶಾಸಕ ಡಿ.ಜಿ.ಶಾಂತನಗೌಡ ಹೇಳಿದ್ದಾರೆ.
ಗಣತಿಗೆ ವೀರಶೈವ ಲಿಂಗಾಯತ ಬರೆಸಿ - ಪಂಚ ಪೀಠಾಧೀಶರಿಂದ 12 ನಿರ್ಣಯ
ಮುಂಬರುವ ಜನ-ಜಾತಿಗಣತಿ ವೇಳೆ ವೀರಶೈವ-ಲಿಂಗಾಯತರ ಎಲ್ಲ ಒಳಪಂಗಡಗಳು ‘ವೀರಶೈವ ಲಿಂಗಾಯತ’ ಎಂದು ಬರೆಯಿಸಬೇಕು. ಸಮಾಜದ ಎಲ್ಲ ಒಳಪಂಗಡಗಳಿಗೆ ಒಬಿಸಿ ಸ್ಥಾನಮಾನ ನೀಡಬೇಕು ಎಂಬ ನಿರ್ಣಯ ಸೇರಿ 12 ನಿರ್ಣಯಗಳನ್ನು ಪಂಚ ಪೀಠಾಧೀಶರು ಹಾಗೂ ಶಿವಾಚಾರ್ಯ ಶೃಂಗ ಸಮ್ಮೇಳನದಲ್ಲಿ ಕೈಗೊಳ್ಳಲಾಗಿದೆ.
ವೀರಶೈವ ಲಿಂಗಾಯತ ಸಮಾಜ ಒಡೆದರೆ ಉಳಿಗಾಲವಿಲ್ಲ: ರಂಭಾಪುರಿ ಶ್ರೀ
ವೀರಶೈವ ಲಿಂಗಾಯತ ಸಮಾಜವನ್ನು ಒಡೆಯಲು ಯಾರು ಯಾರು ಪ್ರಯತ್ನಿಸಿದ್ದರೋ ಅಂತಹವರಿಗೆ ಉಳಿಗಾಲವಿಲ್ಲ. ಈ ಹಿಂದೆ ಅಂಥ ಕೆಲವರು ರಾಜಕೀಯದಲ್ಲಿ ಸೋತು ಸುಣ್ಣವಾಗಿದ್ದಾರೆ ಎಂದು ರಂಭಾಪುರಿ ಪೀಠದ ಶ್ರೀ ವೀರ ಸೋಮೇಶ್ವರ ಶಿವಾಚಾರ್ಯ ಸ್ವಾಮೀಜಿ ಸೂಚ್ಯವಾಗಿ ಎಚ್ಚರಿಸಿದರು.
ಗುರು-ವಿರಕ್ತ-ಭಕ್ತ ಒಂದಾದರೆ ನಮ್ಮನ್ನು ತಡೆಯೋರಿಲ್ಲ: ಸಂಸದ ಬೊಮ್ಮಾಯಿ ಹೇಳಿಕೆ
ವೀರಶೈವ ಲಿಂಗಾಯತರಿಗೆ ದಾವಣಗೆರೆಯಿಂದ ಹೊಸ ದಿಕ್ಸೂಚಿ ಸಿಕ್ಕಿದ್ದು, ನಾವೆಲ್ಲಾ ಸಮಾಜ ಬಾಂಧವರು, ಗುರು-ವಿರಕ್ತರು-ಭಕ್ತರು ಒಂದಾದರೆ ನಮ್ಮನ್ನು ತಡೆಯುವವರು ಯಾರೂ ಇಲ್ಲ ಎಂದು ಹಾವೇರಿ ಕ್ಷೇತ್ರ ಸಂಸದ, ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
15 ಅಂಶಗಳ ಕಾರ್ಯಕ್ರಮ ಸಮರ್ಪಕ ಅನುಷ್ಠಾನಗೊಳಿಸಿ: ಜಿ.ಎಂ.ಗಂಗಾಧರ ಸ್ವಾಮಿ
ಅಲ್ಪಸಂಖ್ಯಾತರ ಏಳಿಗೆಗಾಗಿ ರೂಪಿಸಲಾಗಿರುವ ಪ್ರಧಾನಮಂತ್ರಿಗಳ 15 ಅಂಶಗಳ ಕಾರ್ಯಕ್ರಮವನ್ನು ಜಿಲ್ಲೆಯಲ್ಲಿ ಅಧಿಕಾರಿಗಳು ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕು ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರ ಸ್ವಾಮಿ ಸೂಚನೆ ನೀಡಿದರು.
  • < previous
  • 1
  • ...
  • 78
  • 79
  • 80
  • 81
  • 82
  • 83
  • 84
  • 85
  • 86
  • ...
  • 636
  • next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved