• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜಾನುವಾರುಗಳಿಗೆ ಲಸಿಕೆ ಹಾಕುವ ಹೊಣೆ ಮೆರೆಯಿರಿ
ಪಶುಪಾಲಕರು ಜಾನುವಾರುಗಳಿಗೆ ಕಾಲು-ಬಾಯಿ ರೋಗ ಲಸಿಕೆ ಹಾಕಿ, ರೋಗಗಳಿಂದ ಜಾನುವಾರುಗಳನ್ನು ರಕ್ಷಿಸಬೇಕು. ಈ ನಿಟ್ಟಿನಲ್ಲಿ ರೈತರೂ ಕಾಳಜಿ ಮೆರೆಯಬೇಕು ಎಂದು ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಸೂಚನೆ ನೀಡಿದ್ದಾರೆ.
ಧರ್ಮಾಧಾರಿತ ಮಾನದಂಡ ಪಾಲನೆ ಸಮಾನತೆ ಆಶಯವಲ್ಲ
ದೇಶದಲ್ಲಿ ಇಂದು ಯಾರು ಪ್ರಗತಿಪರ, ಯಾರು ಅಲ್ಲ, ಯಾರು ದೇಶಪ್ರೇಮಿ, ಯಾರು ಅಲ್ಲ ಎಂಬುದನ್ನು ಹಿಂದೂ-ಮುಸ್ಲಿಂ ಆಧಾರದಲ್ಲಿ ನಿರ್ಧರಿಸುವ ವಿಶಿಷ್ಟ, ವಿಕೃತ ಕಾಲಘಟ್ಟದಲ್ಲಿ ನಾವಿದ್ದೇವೆ ಎಂದು ಹಿರಿಯ ಸಾಹಿತಿ ಪ್ರೊ.ಬರಗೂರು ರಾಮಚಂದ್ರಪ್ಪ ಕಳವಳ ವ್ಯಕ್ತಪಡಿಸಿದರು.
ರೋಗ ಬರುವ ಮುನ್ನವೇ ಜಾಗ್ರತೆ ವಹಿಸಿದಲ್ಲಿ ಆರೋಗ್ಯ ರಕ್ಷಣೆ ಸಾಧ್ಯ
ತಾಲೂಕಿನ ಹನಗವಾಡಿ ಗ್ರಾಮದ ಉಪ ಆರೋಗ್ಯ ಕೇಂದ್ರ ನೇತೃತ್ವದಲ್ಲಿ ಮಲೇರಿಯಾ ನಮ್ಮೊಂದಿಗೆ ಕೊನೆಗೊಳ್ಳುತ್ತದೆ ಎಂಬ ಘೋಷಣೆಯೊಂದಿಗೆ ವಿಶ್ವ ಮಲೇರಿಯಾ ದಿನ ಆಚರಿಸಲಾಯಿತು.
ಉಗ್ರರ ಸದೆಬಡಿದು, ಜಮ್ಮು-ಕಾಶ್ಮೀರದಲ್ಲಿ ಶಾಂತಿ ಸ್ಥಾಪಿಸಿ
ಕಾಶ್ಮೀರದ ಪಹಲ್ಗಾಂನಲ್ಲಿ ಭಯೋತ್ಪಾದಕರ ದಾಳಿ, ಅಮಾಯಕ ಪ್ರವಾಸಿಗರ ಹತ್ಯೆ ಖಂಡಿಸಿ ವಿಶ್ವ ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯ ಮತ್ತು ಜಿಲ್ಲಾ ಸಮಿತಿಯಿಂದ ನಗರದಲ್ಲಿ ಶನಿವಾರ ಪ್ರತಿಭಟಿಸಲಾಯಿತು.
ಶಿವಧ್ಯಾನ ಮಾಡದಿದ್ದರೆ ಜೀವನ ನಿರರ್ಥಕ: ರಂಭಾಪುರಿ ಶ್ರೀ
ಶಿವ ಶಕ್ತಿಯಿಂದ ಈ ಜಗತ್ತು ನಿರ್ಮಾಣಗೊಂಡಿದೆ. ದೇವರು ಕೊಟ್ಟ ಕೊಡುಗೆ ಅಮೂಲ್ಯ. ಅರಿವು ಉಳ್ಳ ಮಾನವ ಜನ್ಮದಲ್ಲಿ ಹುಟ್ಟಿದ ಮೇಲೆ ಒಂದಿಷ್ಟಾದರೂ ಶಿವಧ್ಯಾನ ಮಾಡದಿದ್ದರೆ ಜೀವನ ನಿರರ್ಥಕ. ಸಂಸ್ಕಾರ ಕೊಡುವ ಶ್ರೀ ಗುರುವನ್ನು ನಿರ್ಲಕ್ಷ್ಯ ಮಾಡಬಾರದು. ದೇವರು ಮತ್ತು ಧರ್ಮದಲ್ಲಿ ನಂಬಿಕೆ-ಶ್ರದ್ಧೆ ಹೊಂದಿರಬೇಕು ಎಂದು ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ. ವೀರಸೋಮೇಶ್ವರ ಜಗದ್ಗುರು ನುಡಿದಿದ್ದಾರೆ.
ಸರಗಳ್ಳರ ಬಂಧನ: ₹14.50 ಲಕ್ಷದ ಚಿನ್ನ, ಸ್ಕೂಟರ್‌ ಜಪ್ತಿ
ಸರಣಿ ಸರಗಳ್ಳತನ ಮಾಡಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿ, ₹14.50 ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ ಕೃತ್ಯಕ್ಕೆ ಬಳಸಿದ್ದ ಸ್ಕೂಟರ್‌ ವಿದ್ಯಾನಗರ ಪೊಲೀಸರು ಜಪ್ತಿ ಮಾಡಿದ್ದಾರೆ.
ರಂಭಾಪುರಿ ಶ್ರೀ ಅಡ್ಡಪಲ್ಲಕ್ಕಿ ಸಂಪನ್ನ
ತಾಲೂಕಿನ ದೊಡ್ಡೆತ್ತಿನಹಳ್ಳಿ ಗ್ರಾಮದಲ್ಲಿ ಗುರುವಾರ ಸಂಜೆ ರಂಭಾಪುರಿ ವೀರಸಂಹಾಸನಾಧೀಶ್ವರ ಜಗದ್ಗುರು ಪ್ರಸನ್ನ ರೇಣುಕ ವೀರಸೋಮೇಶ್ವರ ಶಿವಾಚಾರ್ಯ ಭಗವತ್ಪಾದರವರ ಅಡ್ಡಪಲ್ಲಕ್ಕಿ ಉತ್ಸವ ಸಕಲ ಬಿರುದಾವಳಿಗಳಿಂದ ಜನಸ್ತೋಮದಲ್ಲಿ ವಿಜೃಂಭಣೆಯಿಂದ ನಡೆಯಿತು.
ಸೂಳೆಕೆರೆ ಒತ್ತುವರಿ ತೆರವು, ಹದ್ದು-ಬಸ್ತು: ಸರ್ವೆ
ತಾಲೂಕಿನ ಹೆಸರಾಂತ ಸೂಳೆಕೆರೆಯ ಒತ್ತುವರಿ ಪ್ರದೇಶ ಬಿಡಿಸುವ ಸಲುವಾಗಿ ಕಳೆದ 8ರಿಂದ 10 ದಿನಗಳಿಂದ ಉಪವಿಭಾಗಾಧಿಕಾರಿ ಅಭಿಷೇಕ್, ತಹಸೀಲ್ದಾರ್ ಎನ್.ಜೆ. ನಾಗರಾಜ್ ನೇತೃತ್ವದಲ್ಲಿ ಸರ್ವೆಕಾರ್ಯ ನಡೆಯಿತು.
ಕೃಷ್ಣಯ್ಯ ಚೆಟ್ಟಿ ಗ್ರೂಪ್ ಆಫ್ ಜ್ಯುವೆಲರ್ಸ್: ವಿಶೇಷ ಆಭರಣ ಪ್ರದರ್ಶನ
ಸಿ.ಕೃಷ್ಣಯ್ಯ ಚೆಟ್ಟಿ ಗ್ರೂಪ್ ಆಫ್ ಜ್ಯುವೆಲರ್ಸ್ ವಿಶೇಷ ಆಭರಣ ಪ್ರದರ್ಶನವನ್ನು ಶುಕ್ರವಾರ ನಗರದ ಶಾಮನೂರು ರಸ್ತೆಯ ಹೋಟೆಲ್ ಸದರನ್ ಸ್ಟಾರ್‌ನಲ್ಲಿ ಉದ್ಯಮಿ ಎಸ್.ಎಸ್. ಗಣೇಶ್ ಉದ್ಘಾಟಿಸಿದರು.
ಮರಳಿ ಮನಸಾಗಿದೆ ಜುಲೈನಲ್ಲಿ ಬೆಳ್ಳಿತೆರೆಗೆ: ನಿರ್ಮಾಪಕ
ಸಂಗೀತ ಪ್ರಧಾನ, ಯುವಪೀಳಿಗೆಗೆ ಹತ್ತಿರವಾಗುವ, ಸಂಬಂಧಗಳ ಮೌಲ್ಯಗಳ ಮಹತ್ವ ಸಾರುವ ಮರಳಿ ಮನಸಾಗಿದೆ ಸಿನಿಮಾ ಜುಲೈ ಮೊದಲ ಅಥವಾ 2ನೇ ವಾರ ತೆರೆಗೆ ಬರಲಿದೆ. ಪ್ರೇಕ್ಷಕರು ಚಿತ್ರವನ್ನು ವೀಕ್ಷಿಸುವ ಮೂಲಕ ಆಶೀರ್ವದಿಸುವಂತೆ ನಿರ್ಮಾಪಕ ಮುದೇಗೌಡ್ರ ನವೀನಕುಮಾರ ಮನವಿ ಮಾಡಿದ್ದಾರೆ.
  • < previous
  • 1
  • ...
  • 79
  • 80
  • 81
  • 82
  • 83
  • 84
  • 85
  • 86
  • 87
  • ...
  • 572
  • next >
Top Stories
ರಾಜ್ಯದಲ್ಲಿ ಆ.15ರ ಬಳಿಕ ಭಾರೀ ಮಳೆ
ಮೈಸೂರು ಅರಮನೆ ಪ್ರವೇಶಿಸಿದ ಗಜಪಡೆ
ಪ್ರಧಾನಿ ನರೇಂದ್ರ ಮೋದಿ ನಮ್ಮ ದೇಶಕ್ಕೆ ದೇವರು ಮತ್ತು ಅಲ್ಲಾ ಕೊಟ್ಟಿರುವ ಉಡುಗೊರೆ : ಮೊಹಮ್ಮದ್ ಗೌಸ್
ಈ ಬಾರಿಯೂ ದಸರಾ ಅದ್ಧೂರಿ ಆಚರಣೆ : ಡಾ.ಎಚ್.ಸಿ. ಮಹದೇವಪ್ಪ
ಕಪೆಕ್ ಮೂಲಕ ಪಿಎಂಎಫ್​ಎಂಇ ಉದ್ಯಮಿಗಳ ಪ್ರೊಫೆಸರ್ ಆದ ಸಿದ್ದಪ್ಪ..!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved