• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಮಾಜ ಪರಿವರ್ತನೆ ನಾಟಕಗಳು ಅಗತ್ಯ
ನಾಟಕ ರಚನೆಗೆ ಸಾಮಾಜಿಕ ಪ್ರಬುದ್ಧತೆ ಹಾಗೂ ಪಾರದರ್ಶಕ ವಿಚಾರಗಳನ್ನು ಹೊತ್ತು ಒಬ್ಬರಿಂದ ಇನ್ನೊಬ್ಬರಿಗೆ ದಾಟಿಸುವಂತಿರಬೇಕು. ಆಗ ಮಾತ್ರ ಉತ್ತಮ ನಾಟಕಗಳು ರಚನೆಯಾಗುತ್ತವೆ ಎಂದು ನಾಟಕಕಾರ, ವಿಮರ್ಶಕ ಡಾ. ಕೆ.ವೈ. ನಾರಾಯಣ ಸ್ವಾಮಿ ಹೇಳಿದರು.
ರಾಜಸ್ಥಾನ ಮಾದರಿ ಆರೋಗ್ಯ ಹಕ್ಕು ಜಾರಿಗೊಳಿಸಿ
ರಾಜ್ಯದಲ್ಲಿ ತಾಯಂದಿರ ಸರಣಿ ಸಾವಿಗೆ ಕಲುಷಿತ, ಕಳಪೆ ಗುಣಮಟ್ಟದ ಔಷಧಿಗಳೇ ಕಾರಣವಾಗಿವೆ. ಔಷಧಿಗಳ ಗುಣಮಟ್ಟ ಖಚಿತಪಡಿಸುವಲ್ಲಿ ಕೆಎಸ್ಎಂಎಸ್‌ಸಿಎಲ್‌ ವಿಫಲವಾಗಿದೆ ಎಂದು ಆರೋಪಿಸಿ, ನಗರದಲ್ಲಿ ಸೋಮವಾರ ಡ್ರಗ್ ಆಕ್ಷನ್ ಫೋರಂ- ಕರ್ನಾಟಕ, ಸಾರ್ವತ್ರಿಕ ಆರೋಗ್ಯ ಆಂದೋಲನ ಕರ್ನಾಟಕ (ಎಸ್‌ಎಎಕೆ), ನೆರಳು ಬೀಡಿ ಕಾರ್ಮಿಕರ ಯೂನಿಯನ್‌ನಿಂದ ಆರೋಗ್ಯ ಹಕ್ಕಿನ ಜಾಥಾ ನಡೆಸಲಾಯಿತು.
ಸಾಮಾಜಿಕ ಪಿಡುಗುಗಳ ವಿರುದ್ಧ ಕಾಯಕ ಶರಣರ ಹೋರಾಟ ಹಿರಿದು
12ನೇ ಶತಮಾನ ಶಿವಶರಣರ ಶತಮಾನವಾಗಿದೆ. ಕಾಯಕದ ಜತೆಗೆ ಶರಣರು ಹಿಂದುಳಿದ ವರ್ಗಗಳ ಏಳಿಗೆಗಾಗಿ ತಮ್ಮ ವಚನಗಳ ಮೂಲಕ ಸಮಾಜ ಸುಧಾರಿಸುವ ಕೆಲಸ ಮಾಡಿದರು ಎಂದು ಅಪರ ಜಿಲ್ಲಾಧಿಕಾರಿ ಪಿ.ಎನ್.ಲೋಕೇಶ್ ಹೇಳಿದ್ದಾರೆ.
ಕುಂದುಕೊರತೆ ಸಭೆಯೋ, ನಗರಸಭೆ ಆಯವ್ಯಯ ಚರ್ಚೆ ಸಭೆಯೋ?!
ನಗರದ ನಗರಸಭೆ ಸಭಾಂಗಣದಲ್ಲಿ ಸೋಮವಾರ ನಗರಸಭಾ ಅಧ್ಯಕ್ಷೆ ಕವಿತಾ ಮಾರುತಿ ಬೇಡರ್ ಅಧ್ಯಕ್ಷತೆಯಲ್ಲಿ ಆಯೋಜಿಸಿದ್ದ 2025-26ನೇ ಸಾಲಿನ ಅಯವ್ಯಯ ಸಭೆಯು ಸಂಪೂರ್ಣ ಕುಂದುಕೊರತೆ ಸಭೆಯಂತಾದ ಘಟನೆ ಹರಿಹರದಲ್ಲಿ ನಡೆಯಿತು.
ವ್ಯಕ್ತಿಯ ಏಳು-ಬೀಳುಗಳಿಗೆ ಕಲಿಕೆ, ಶ್ರಮಗಳೇ ಕಾರಣ
ಒಂದೇ ಶಾಲೆಯಲ್ಲಿ ಕಲಿತವರಲ್ಲಿ ಕೆಲವರು ಉನ್ನತ ಹುದ್ದೆಗಳಿಗೇರಿ ಸುಖಿಗಳಾಗಿದ್ದರೆ, ಇನ್ನು ಕೆಲವರು ಉದ್ಯೋಗವಿಲ್ಲದೇ ಅತಂತ್ರ ಜೀವನ ನಡೆಸುವಂತಾಗುತ್ತಾರೆ. ಇದಕ್ಕೆ ಶಾಲೆಯ ದೋಷವಲ್ಲ, ಬದಲಿಗೆ ವ್ಯಕ್ತಿಯ ಕಲಿಕೆಯಲ್ಲಿನ ದೋಷವಾಗಿರುತ್ತದೆ ಎಂದು ವೃಷಭಪುರಿ ಮಹಾಸಂಸ್ಥಾನ ನಂದಿಗುಡಿ ಬೃಹನ್ಮಠದ ಶ್ರೀ ಸಿದ್ದರಾಮೇಶ್ವರ ಶಿವಾಚಾರ್ಯ ಸ್ವಾಮೀಜಿ ನುಡಿದಿದ್ದಾರೆ.
14ರಂದು ಸೂರಗೊಂಡನಕೊಪ್ಪದಲ್ಲಿ ಸೇವಾಲಾಲ್‌ 286ನೇ ಜಯಂತಿ
ಸಮಾಜ ಕಲ್ಯಾಣ ಇಲಾಖೆ, ಜಿಲ್ಲಾಡಳಿತ, ರಾಜ್ಯ ತಾಂಡಾ ಅಭಿವೃದ್ಧಿ ನಿಗಮ ನಿಯಮಿತ, ಬೆಂಗಳೂರಿನ ಸಂತ ಸೇವಾಲಾಲ್ ಕ್ಷೇತ್ರ ಅಭಿವೃದ್ಧಿ ಮತ್ತು ನಿರ್ವಹಣಾ ಪ್ರತಿಷ್ಠಾನ, ಸೂರಗೊಂಡನಕೊಪ್ಪದ ಸಂತ ಸೇವಾಲಾಲ್ ಜನ್ಮಸ್ಥಾನ ಮಹಾಮಠ ಸಮಿತಿ ಸಹಯೋಗದಲ್ಲಿ ಸೇವಾಲಾಲ್‌ರವರ 286ನೇ ಜಯಂತ್ಯುತ್ಸವ, ವಿವಿಧ ಕಟ್ಟಡಗಳ ಉದ್ಘಾಟನಾ ಕಾರ್ಯಕ್ರಮ ಫೆ.14ರಂದು ಜಿಲ್ಲೆಯ ನ್ಯಾಮತಿ ತಾಲೂಕಿನ ಸೂರಗೊಂಡನಕೊಪ್ಪ ಭಾಯಗಡ್‌ನಲ್ಲಿ ನಡೆಯಲಿದೆ.
ಗ್ರಾಮ ಆಡಳಿತಾಧಿಕಾರಿಗಳ 23 ಬೇಡಿಕೆ ಶೀಘ್ರ ಈಡೇರಿಸಿ: ದೊಡ್ಡೇಶ್‌
ಗ್ರಾಮ ಆಡಳಿತಾಧಿಕಾರಿಗಳ ಸುಮಾರು 23 ಬೇಡಿಕೆಗಳನ್ನು ಸರ್ಕಾರ ಶೀಘ್ರವೇ ಈಡೇರಿಸಬೇಕು. ಈ ನಿಟ್ಟಿನಲ್ಲಿ ಮೊದಲ ಮುಷ್ಕರ ವೇಳೆ ನೀಡಿದ್ದ ಯಾವುದೇ ಬೇಡಿಕೆಗಳನ್ನು ಈಡೇರಿಸಿಲ್ಲ. ಆದ್ದರಿಂದ ಈಗ ಎರಡನೇ ಹಂತದ ಹೋರಾಟ ಹಮ್ಮಿಕೊಳ್ಳಲಾಗಿದೆ ಎಂದು ತಾಲೂಕು ಗ್ರಾಮ ಆಡಳಿತಾಧಿಕಾರಿಗಳ ಅಧ್ಯಕ್ಷ ದೊಡ್ಡೇಶ್ ಹೇಳಿದ್ದಾರೆ.
ಆರ್ಥಿಕ ಅಭಿವೃದ್ಧಿಗಾಗಿ ರೈತ ಸಂಪರ್ಕ ಕೇಂದ್ರ ನೆರವು ಪಡೆಯಿರಿ: ಬಸವಂತಪ್ಪ
ಗ್ರಾಮೀಣ ಪ್ರದೇಶಗಳ ರೈತರ ಸಮಗ್ರ ಅಭಿವೃದ್ಧಿಗೆ ರೈತ ಸಂಪರ್ಕ ಕೇಂದ್ರಗಳು ಅವಶ್ಯಕವಾಗಿವೆ. ರೈತರು ಕೃಷಿ ಇಲಾಖೆಯಿಂದ ಸಿಗುವಂಥ ಎಲ್ಲ ಸೌಲಭ್ಯಗಳನ್ನು ಸಕಾಲಕ್ಕೆ ಪಡೆದು, ಆರ್ಥಿಕ ಪ್ರಗತಿ ಸಾಧಿಸಬೇಕು ಎಂದು ಶಾಸಕ ಕೆ.ಎಸ್.ಬಸವಂತಪ್ಪ ಹೇಳಿದ್ದಾರೆ.
ಚನ್ನಗಿರಿ: 3 ಗ್ರಾಮಗಳಲ್ಲಿ ಒಂದೇ ರಾತ್ರಿ 12 ಮನೆಗಳಲ್ಲಿ ಕಳವು
ಚನ್ನಗಿರಿ ತಾಲೂಕಿನ ಹೋಬಳಿ ಕೇಂದ್ರವಾದ ಬಸವಾಪಟ್ಟಣ ಸೇರಿದಂತೆ ಹರೋಸಾಗರ, ಮರಬನಹಳ್ಳಿ ಗ್ರಾಮಗಳ ಒಟ್ಟು 12 ಮನೆಗಳಲ್ಲಿ ಸೋಮವಾರ ಬೆಳಗಿನ ಜಾವ ಸರಣಿ ಕಳವು ಪ್ರಕರಣಗಳು ನಡೆದಿದ್ದು, ಘಟನೆಯಿಂದ ಗ್ರಾಮಸ್ಥರಲ್ಲಿ ಆತಂಕ ಉಂಟಾಗಿದೆ.
ನಾಲೆಗೆ ಅಳವಡಿಸಿದ್ದ ಅಕ್ರಮ ಪಂಪ್‌ಸೆಟ್‌ಗಳ ತೆರವು ಕಾರ್ಯ ಮುಂದುವರಿಕೆ
ಮಲೇಬೆನ್ನೂರು ಭಾಗದಲ್ಲಿ ನಾಲೆಯಲ್ಲಿ ಅಕ್ರಮ ಪಂಪ್‌ಸೆಟ್‌ಗಳ ತೆರವು ಕಾರ್ಯ ಮುಂದುವರಿದಿದ್ದು, ಶನಿವಾರ ಸಂಜೆವರೆಗೂ ನೀರಾವರಿ ನಿಗಮದ ೩ ಮತ್ತು ೪ನೇ ಉಪ ವಿಭಾಗದಲ್ಲಿ ರೈತರು ಅಳವಡಿಸಿದ್ದ ಪಂಪ್‌ಸೆಟ್‌ಗಳ ಫುಟ್ವಾಲ್ ಮತ್ತಿತರೆ ವಸ್ತುಗಳ ಸಂಪರ್ಕಗಳನ್ನು ಅಧಿಕಾರಿಗಳ ತಂಡದವರು ಕತ್ತರಿಸಿದ್ದಾರೆ.
  • < previous
  • 1
  • ...
  • 83
  • 84
  • 85
  • 86
  • 87
  • 88
  • 89
  • 90
  • 91
  • ...
  • 498
  • next >
Top Stories
ಕದನ ವಿರಾಮಕ್ಕೆ ಭಾರತ ಒಪ್ಪಿದ್ದು ಏಕೆ?
ಕದನ ವಿರಾಮವೇ ಆಗಬಾರದಿತ್ತು - ಪಾಕಿಸ್ತಾನವನ್ನು 4 ರಾಷ್ಟ್ರವಾಗಿ ಚಿಂದಿ ಚಿಂದಿ ಮಾಡಬೇಕಿತ್ತು
ಹನಿಮೂನ್ ಮೊಟಕುಗೊಳಿಸಿ ಯುದ್ಧಕ್ಕೆ ತೆರಳಿದ ಉ.ಕ.ಯೋಧ
ಪಾಕ್ ಶೆಲ್‌ಗಳ ಹಾವಳಿಗೆ ಗಡಿ ಜನಜೀವನ ಮೂರಾಬಟ್ಟೆ
ಗಡಿ ಸಂಘರ್ಷ ಕಾರಣ ಪೊಲೀಸ್ರಿಗೆ ರಜೆ ಇಲ್ಲ : ಪರಂ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved