• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಇಂದು ‘ಸಂಕರ್ಷಣ ಉತ್ಸವ’
ನಗರದ ಎಸ್‍ಜೆವಿಪಿ ಕಾಲೇಜು ಆವರಣದಲ್ಲಿ ಫೆ.9ರಂದು ಸಂಜೆ 5.30 ಗಂಟೆಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಸಂಕರ್ಷಣ ನೃತ್ಯಾಲಯದಿಂದ ‘ಸಂಕರ್ಷಣ ಉತ್ಸವ’ ಶ್ರೀಕೃಷ್ಣ ವೈಭವ ಕಾರ್ಯಕ್ರಮ ಆಯೋಜಿಸಿದೆ ಎಂದು ನೃತ್ಯಾಲಯ ಮುಖ್ಯಸ್ಥೆ ಹಾಗೂ ನೃತ್ಯಗುರು ವಿದುಷಿ ರಾಧಾ ಭಾಸ್ಕರ್ ಹರಿಹರದಲ್ಲಿ ಹೇಳಿದರು.
ಒಂದೂವರೆ ವರ್ಷದಲ್ಲೇ ಒಪಿಎಸ್, ಕೇಂದ್ರ ಮಾದರಿ ವೇತನ ಜಾರಿ ಸಾಧ್ಯತೆ
ರಾಜ್ಯ ಸರ್ಕಾರಿ ನೌಕರರಿಗೆ ಹಳೇ ಪಿಂಚಣಿ ಮತ್ತು ಕೇಂದ್ರ ಮಾದರಿ ವೇತನವು ಇನ್ನು ಒಂದೂವರೆ ವರ್ಷದಲ್ಲೇ ಸಿಗುವ ಸಂಪೂರ್ಣ ವಿಶ್ವಾಸವಿದೆ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್. ಷಡಕ್ಷರಿ ದಾವಣಗೆರೆಯಲ್ಲಿ ಹೇಳಿದ್ದಾರೆ.
ಇಂದು ನಮನ ಅಕಾಡೆಮಿಯಿಂದ ಪೂರ್ವ ರಂಗನಮನ ಕಾರ್ಯಕ್ರಮ: ದಿನೇಶ್ ಶೆಟ್ಟಿ
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮತ್ತು ನಮನ ಅಕಾಡೆಮಿ ಸಹಯೋಗದಲ್ಲಿ ನಗರದ ಬಾಪೂಜಿ ಸಭಾಂಗಣದಲ್ಲಿ ಫೆ.9ರಂದು ಪೂರ್ವ ರಂಗನಮನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಉಪಾಧ್ಯಕ್ಷ ದಿನೇಶ್ ಕೆ. ಶೆಟ್ಟಿ ದಾವಣಗೆರೆಯಲ್ಲಿ ಹೇಳಿದ್ದಾರೆ.
ಐಎಎಸ್, ಐಪಿಎಸ್ ಹುದ್ದೆಗಳಿಗೆ ತರಬೇತಿ
ಜಿಲ್ಲೆಯ ವಿದ್ಯಾರ್ಥಿಗಳಿಗೆ ಐಎಎಸ್ ಐಪಿಎಸ್ ಬ್ಯಾಂಕಿಂಗ್ ಹುದ್ದೆಗಳಿಗೆ ಎಸ್‍ಎಸ್ ಟ್ರಸ್ಟ್ ಇಂದ ಉಚಿತ ತರಬೇತಿ ನೀಡಲಾಗುವುದು ಎಂದು ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್ ಹರಿಹರದಲ್ಲಿ ಹೇಳಿದ್ದಾರೆ.
ದೆಹಲಿಯಲ್ಲಿ ಎಎಪಿ, ಕಾಂಗ್ರೆಸ್‌ಗೆ ಸೋಲು, ಬಿಜೆಪಿ ಗೆಲುವು: ವಿಜಯೋತ್ಸವ
ದೆಹಲಿ ವಿಧಾನಸಭೆಯಲ್ಲಿ ಅಭೂತಪೂರ್ವ ಜಯಭೇರಿ ಬಾರಿಸಿ 27 ವರ್ಷಗಳ ನಂತರ ಬಿಜೆಪಿ ಮತ್ತೆ ದೇಶದ ರಾಜಧಾನಿಯ ಅಧಿಕಾರ ಗದ್ದುಗೆ ಏರಿದೆ. ಈ ಹಿನ್ನೆಲೆಯಲ್ಲಿ ನಗರದಲ್ಲಿ ಜೈಕಾರ ಹಾಕುವ ಜೊತೆಗೆ ಸಿಹಿ ಹಂಚಿ, ಬಿಜೆಪಿ ಕಾರ್ಯಕರ್ತರು ವಿಜಯೋತ್ಸವ ಆಚರಿಸಿದ್ದಾರೆ.
ಸರ್ಕಾರಕ್ಕೆ ಹಣದ ಲೆಕ್ಕ ಕೇಳೋರ್‌ ಬೇಕು: ರವಿ ಚನ್ನಣ್ಣವರ್‌
ಜಾತ್ರೆಯಾಗಲಿ, ಸರ್ಕಾರದ ಯೋಜನೆಗಳಾಗಲಿ ಕಟ್ಟಕಡೆಯ ವ್ಯಕ್ತಿಯ ಬದುಕಿನಲ್ಲಿ ಸುಧಾರಣೆ ತರದಿದ್ದರೆ, ಅದು ಅಪ್ರಯೋಜಕ. ಜನ ಮರುಳೋ, ಜಾತ್ರೆ ಮರುಳೋ ಎಂಬಂತೆ ವಾಸ್ತವಿಕತೆ ಮರೆತು, ಬರೀ ಗತವೈಭವದ ಭ್ರಮೆಯಲ್ಲಿ ಕಳೆದರೆ ಭವಿಷ್ಯ ಅಂಧಕಾರದಲ್ಲಿ ಮುಳುಗುತ್ತದೆ ಎಂದು ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಡಿಐಜಿ ರವಿ ಡಿ. ಚನ್ನಣ್ಣನವರ್‌ ಹರಿಹರದಲ್ಲಿ ಹೇಳಿದ್ದಾರೆ.
ಶಿಕ್ಷಣಕ್ಕೆ ಆದ್ಯತೆ ನೀಡಿದಲ್ಲಿ ಮಹಿಳಾ ಸಬಲೀಕರಣ: ಶಾಂತಲಾ ರಾಜಣ್ಣ
ಸಮಾಜದಲ್ಲಿ ಮಹಿಳೆಯರು ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಿದಾಗ ಮಾತ್ರ ಮಹಿಳೆಯರ ಸಬಲೀಕರಣ ಸಾಧ್ಯ ಎಂದು ಶ್ರೀ ಮಹರ್ಷಿ ವಾಲ್ಮೀಕಿ ಗುರುಪೀಠದ ಧರ್ಮದರ್ಶಿ ಶಾಂತಲಾ ರಾಜಣ್ಣ ಹರಿಹರದಲ್ಲಿ ಹೇಳಿದ್ದಾರೆ.
ಒಡೆದ ಮನಸ್ಸುಗಳ ಒಂದಾಗಿಸಲು ಪ್ರವಾಸ
ಬಿಜೆಪಿಯಲ್ಲಿ ಒಡೆದ ಮನಸುಗಳ ನಾಯಕರು, ಹಿಂದೂ ಮುಖಂಡರನ್ನು ಒಗ್ಗೂಡಿಸಲು ಹಾಗೂ ಪಕ್ಷವನ್ನು ಸಂಘಟಿಸಲು ರಾಜ್ಯಾದ್ಯಂತ ಪ್ರವಾಸ ಕೈಗೊಳ್ಳುವುದು ಎಂದು ಮಾಜಿ ಸಚಿವ ಬಿ.ಶ್ರೀರಾಮುಲು ಘೋಷಣೆ ಮಾಡಿದ್ದಾರೆ.
ಮೆಡಿಕಲ್ ಕಾಲೇಜು ಮಂಜೂರಾತಿಗೆ ಪ್ರಯತ್ನ
ರಾಜನಹಳ್ಳಿ ವಾಲ್ಮೀಕಿ ಗುರುಪೀಠದ ಆವರಣದಲ್ಲಿ ಮೆಡಿಕಲ್ ಕಾಲೇಜು ಆರಂಭಕ್ಕೆ ಅರ್ಜಿ ಸಲ್ಲಿಸಿದಲ್ಲಿ, ಪ್ರಧಾನಿ ಮೋದಿ ಅವರಿಂದ ಮಂಜೂರು ಮಾಡಿಸಿ ಕೊಡುವುದಾಗಿ ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ಖಾತೆಯ ರಾಜ್ಯ ಸಚಿವ ವಿ.ಸೋಮಣ್ಣ ಹರಿಹರದಲ್ಲಿ ಭರವಸೆ ನೀಡಿದ್ದಾರೆ.
ಬಿಸಿಯೂಟ ಯೋಜನೆ ಸಿಬ್ಬಂದಿ ಬೇಡಿಕೆ ಶೀಘ್ರ ಈಡೇರಿಸಬೇಕು
ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಲ್ಲಿ ಬಿಸಿಯೂಟ ತಯಾರಿಕೆ ಕಾರ್ಯಕರ್ತರಿಗೆ ವೇತನ ಹೆಚ್ಚಳ ಮಾಡಬೇಕು, ನಿವೃತ್ತಿಗೊಳ್ಳುವ ಕಾರ್ಯಕರ್ತರಿಗೆ ಇಡುಗಂಟು ಹಣ ₹2 ಲಕ್ಷಕ್ಕೆ ಏರಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಆಗ್ರಹಿಸಿ ತಾಲೂಕು ಅಕ್ಷರ ದಾಸೋಹ ಬಿಸಿಊಟ ತಯಾರಕರ ಫೆಡರೇಷನ್‌ನಿಂದ ಗುರುವಾರ ಪ್ರತಿಭಟನೆ ನಡೆಯಿತು.
  • < previous
  • 1
  • ...
  • 85
  • 86
  • 87
  • 88
  • 89
  • 90
  • 91
  • 92
  • 93
  • ...
  • 498
  • next >
Top Stories
ಕದನ ವಿರಾಮಕ್ಕೆ ಭಾರತ ಒಪ್ಪಿದ್ದು ಏಕೆ?
ಕದನ ವಿರಾಮವೇ ಆಗಬಾರದಿತ್ತು - ಪಾಕಿಸ್ತಾನವನ್ನು 4 ರಾಷ್ಟ್ರವಾಗಿ ಚಿಂದಿ ಚಿಂದಿ ಮಾಡಬೇಕಿತ್ತು
ಹನಿಮೂನ್ ಮೊಟಕುಗೊಳಿಸಿ ಯುದ್ಧಕ್ಕೆ ತೆರಳಿದ ಉ.ಕ.ಯೋಧ
ಪಾಕ್ ಶೆಲ್‌ಗಳ ಹಾವಳಿಗೆ ಗಡಿ ಜನಜೀವನ ಮೂರಾಬಟ್ಟೆ
ಗಡಿ ಸಂಘರ್ಷ ಕಾರಣ ಪೊಲೀಸ್ರಿಗೆ ರಜೆ ಇಲ್ಲ : ಪರಂ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved