• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನಾಳೆ ಯುಗಪುರುಷ ಲೆನಿನ್ ಪುಸ್ತಕ ಬಿಡುಗಡೆ: ಚಂದ್ರು
ಭಾರತ ಕಮ್ಯುನಿಷ್ಟ್ ಪಕ್ಷದ ಜಿಲ್ಲಾ ಮಂಡಳಿಯಿಂದ ಪಕ್ಷದ ಶತಮಾನೋತ್ಸವ ಅಂಗವಾಗಿ ಏ.22ರಂದು ಯುಗಪುರುಷ ಲೆನಿನ್ ಪುಸ್ತಕ ಬಿಡುಗಡೆ ಹಾಗೂ ರಾಜ್ಯಮಟ್ಟದ ವಿಚಾರ ಸಂಕಿರಣ ಕಾರ್ಯಕ್ರಮ ನಗರದ ರೋಟರಿ ಬಾಲಭವನದ ಸಿ.ಕೇಶವಮೂರ್ತಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಸಿಪಿಐ ಜಿಲ್ಲಾ ಕಾರ್ಯದರ್ಶಿ ಆವರಗೆರೆ ಚಂದ್ರು ಹೇಳಿದ್ದಾರೆ.
ವಸತಿ ಶಾಲೆಗಳ ನಿರ್ಮಾಣಕ್ಕೆ ಹೆಚ್ಚಿನ ಆದ್ಯತೆ: ಬಸವಂತಪ್ಪ
ಮಾಯಕೊಂಡ ಕ್ಷೇತ್ರದಲ್ಲಿ ಹೆಚ್ಚು ಹೆಚ್ಚು ವಸತಿ ಶಾಲೆಗಳನ್ನು ತೆರೆಯಲು ಆದ್ಯತೆ ನೀಡಲಾಗುವುದು. ಆ ಮೂಲಕ ಸಮಾಜದಲ್ಲಿ ತುಳಿತಕ್ಕೊಳಗಾದ ಮಕ್ಕಳಿಗೆ ಶಿಕ್ಷಣ ಸೌಲಭ್ಯ ಕೊಡಿಸಬೇಕೆಂಬುದು ನಮ್ಮ ಗುರಿಯಾಗಿದೆ ಎಂದು ಮಾಯಕೊಂಡ ಕ್ಷೇತ್ರ ಶಾಸಕ ಕೆ.ಎಸ್. ಬಸವಂತಪ್ಪ ಹೇಳಿದ್ದಾರೆ.
ಹತ್ತು ವರ್ಷ ಮೀರಿದ ವರದಿ ಒಪ್ಪಲು ಸಾಧ್ಯವೇ ಇಲ್ಲ: ವಚನಾನಂದ ಶ್ರೀ
ರಾಜ್ಯ ಸರ್ಕಾರಕ್ಕೆ ಒಪ್ಪಿಸಲಾಗಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಅಥವಾ ಜಾತಿಗಣತಿ ಸಮೀಕ್ಷೆ ವರದಿಯನ್ನು ಒಪ್ಪುವುದಕ್ಕೆ ಸಾಧ್ಯವೇ ಇಲ್ಲ ಎಂದು ಹರಿಹರದ ವೀರಶೈವ ಲಿಂಗಾಯತ ಪಂಚಮಸಾಲಿ ಗುರುಪೀಠದ ಶ್ರೀ ವಚನಾನಂದ ಸ್ವಾಮೀಜಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ವೀರಶೈವ ಲಿಂಗಾಯತರು ಇನ್ನಾದರೂ ಒಗ್ಗಟ್ಟು ಪ್ರದರ್ಶಿಸಲಿ
ವೀರಶೈವ ಲಿಂಗಾಯತರು ಇನ್ನಾದರೂ ಜಾಗೃತರಾಗಿ, ಒಗ್ಗಟ್ಟಿನಿಂದ ಮುನ್ನಡೆಯಬೇಕು. ಜಾತಿಗಣತಿಯವರು ನಿಮ್ಮ ಮನೆಗಳ ಬಾಗಿಲಿಗೆ ಬಂದಾಗ ಜಾತಿ ಕಾಲಂನಲ್ಲಿ ವೀರಶೈವ ಲಿಂಗಾಯತ, ಉಪ ಜಾತಿ ಕಾಲಂನಲ್ಲಿ ನಿಮ್ಮ ಉಪ ಜಾತಿ ಯಾವುದು ಎಂಬುದನ್ನು ಪ್ರಮುಖವಾಗಿ ಬರೆಸುವುದನ್ನು ಮರೆಯಬಾರದು ಎಂದು ಗಣಿ ಮತ್ತು ಭೂ ವಿಜ್ಞಾನ, ತೋಟಗಾರಿಕೆ ಸಚಿವ ಎಸ್.ಎಸ್. ಮಲ್ಲಿಕಾರ್ಜುನ ಹೇಳಿದ್ದಾರೆ.
ಸ್ವಉದ್ಯೋಗ ಯೋಜನೆ, ಸಂಜೀವಿನಿ ಸಂಘಗಳಿಗೆ ಪ್ರಾಶಸ್ತ್ಯ
ಮಹಿಳೆಯರು ಆರ್ಥಿಕ ಅಭಿವೃದ್ಧಿ ಸಾಧಿಸಲು ಸ್ವಉದ್ಯೋಗ, ಸಂಜೀವಿನಿ ಸಂಘಗಳಿಗೆ ಹೆಚ್ಚಿನ ಪ್ರಾಶಸ್ತ್ಯ ಕೊಡುವ ಮೂಲಕ ಅಗತ್ಯ ಕ್ರಮ ಕೈಗೊಳಲಾಗುವುದು. ಅಲ್ಲದೇ, ದಾವಣಗೆರೆ ಎಸ್‌ಎಸ್‌ ಕೇರ್‌ ಟ್ರಸ್ಟ್‌ ವತಿಯಿಂದ ಬಾಪೂಜಿ ಆಸ್ಪತ್ರೆಯಲ್ಲಿ ಹೆರಿಗೆ, ಡಯಾಲಿಸಿಸ್‌, ಕಣ್ಣಿನ ಪೊರೆ, ಕ್ಯಾನ್ಸರ್‌ ಶಸ್ತ್ರಚಿಕಿತ್ಸೆ ಸೇವೆ ಉಚಿತವಾಗಿ ನೀಡಲಾಗುತ್ತಿದ್ದೆ. ಈ ಸೌಲಭ್ಯ ಜಿಲ್ಲೆ ಜನರು ಸದುಪಯೋಗ ಪಡೆಯಬೇಕು ಎಂದು ದಾವಣಗೆರೆ ಕ್ಷೇತ್ರ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ ಹೇಳಿದ್ದಾರೆ.
ಕಬೀರ್‌ ಖಾನ್‌, ಸಹಚರರನ್ನು ಗಡಿಪಾರು ಮಾಡಿ: ವೀರೇಶ
ಕಾಂಗ್ರೆಸ್ ಪಕ್ಷದ ಪಾಲಿಕೆ ಮಾಜಿ ಸದಸ್ಯ ಅಹಮ್ಮದ್ ಕಬೀರ್ ಖಾನ್ ಪ್ರಚೋದನಾಕಾರಿ ಹೇಳಿಕೆ ಹಿಂದೆ ಭಾರತವನ್ನು ಇಸ್ಲಾಂ ರಾಷ್ಟ್ರ ಮಾಡುವ ವ್ಯವಸ್ಥಿತ ಜಾಲವಿದೆ. ಬಂಧಿತ ಕಬೀರ್‌ ಹಾಗೂ ಸಹಚರರ ವಿರುದ್ಧ ರಾಷ್ಟ್ರ ವಿರೋಧಿ ಕಾಯ್ದೆಯಡಿ ಕೇಸ್‌ ದಾಖಲಿಸಿ, ಕಠಿಣ ಶಿಕ್ಷೆ ವಿಧಿಸುವ ಜೊತೆಗೆ ಗಡಿಪಾರು ಮಾಡಬೇಕು ಎಂದು ಬಿಜೆಪಿ ಯುವ ಮುಖಂಡ, ಮಾಜಿ ಮೇಯರ್ ಎಸ್.ಟಿ. ವೀರೇಶ ಒತ್ತಾಯಿಸಿದ್ದಾರೆ.
ಕಾಂಗ್ರೆಸ್ ಔಟ್‌ ಗೋಯಿಂಗ್ ಸರ್ಕಾರ, ಬಿಜೆಪಿ ಇನ್ ಕಮ್ಮಿಂಗ್‌ : ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ
ರಾಜ್ಯದಲ್ಲಿ ವಿದ್ಯಾನಿಧಿ ಸೇರಿದಂತೆ ಕಾಂಗ್ರೆಸ್ಸಿನ ಐದೂ ಗ್ಯಾರಂಟಿ ಯೋಜನೆಗಳು ಸಂಪೂರ್ಣ ವಿಫಲವಾಗಿವೆ. ಕಾಂಗ್ರೆಸ್‌ ಸರ್ಕಾರ ಔಟ್ ಗೋಯಿಂಗ್ ಸರ್ಕಾರವಾಗಿದ್ದು, ಬಿಜೆಪಿ ಇನ್‌ಕಮಿಂಗ್‌ ಸರ್ಕಾರವಾಗಲಿದೆ ಎಂದು ಬಿಜೆಪಿ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಹೇಳಿದ್ದಾರೆ.
ಕೆರೆಗಳ ಸಂರಕ್ಷಣೆ ಎಲ್ಲರ ಕರ್ತವ್ಯ: ಬಸವಂತಪ್ಪ
ಕೆರೆಗಳು ರೈತರ ಜೀವನಾಡಿಯಾಗಿವೆ. ಜನ- ಜಾನುವಾರುಗಳಿಗೆ ಕುಡಿಯುವ ನೀರು ಒದಗಿಸುವ ಕೆರೆಗಳ ಸಂರಕ್ಷಣೆ ನಮ್ಮೆಲ್ಲರ ಆದ್ಯ ಕರ್ತವ್ಯ ಎಂದು ಶಾಸಕ ಕೆ.ಎಸ್. ಬಸವಂತಪ್ಪ ಹೇಳಿದ್ದಾರೆ.
24ರಂದು ಕಬೀರ್ ಗಡಿಪಾರಿಗೆ ಆಗ್ರಹಿಸಿ ಹೋರಾಟ: ವಿಹಿಂಪ ಸಿ.ಎಸ್.ರಾಜು
ವಕ್ಫ್ ಕಾಯ್ದೆ ವಿರೋಧಿಸಿ ದಂಗೆ ಏಳುವಂತೆ ಪ್ರಚೋದನಾಕಾರಿ ಹೇಳಿಕೆ ವೀಡಿಯೋವನ್ನು ಸೋಷಿಯಲ್ ಮೀಡಿಯಾಗೆ ಹರಿಯಬಿಟ್ಟಿದ್ದ ಪಾಲಿಕೆ ಮಾಜಿ ಸದಸ್ಯ ಕಬೀರ್ ಖಾನ್ ಮತ್ತು ಇತರರ ವಿರುದ್ಧ ಗೂಂಡಾ ಕಾಯ್ದೆಯಡಿ ಕೇಸ್ ದಾಖಲಿಸಿ, ರಾಜ್ಯದಿಂದಲೇ ಗಡಿಪಾರು ಮಾಡುವಂತೆ ಒತ್ತಾಯಿಸಿ ಏ.24ರಂದು ವಿಶ್ವ ಹಿಂದು ಪರಿಷತ್ತು ಜಿಲ್ಲಾ ಕಾರ್ಯದರ್ಶಿ ಸಿ.ಎಸ್.ರಾಜು ತಿಳಿಸಿದ್ದಾರೆ.
ದಲಿತರ ಭೂಮಿಗಳನ್ನು ಡಿಐಸಿಸಿಐ ರಕ್ಷಿಸಬೇಕು: ಬಸವಂತಪ್ಪ
ರಾಷ್ಟ್ರಮಟ್ಟದಲ್ಲಿ ದಲಿತ ಕೈಗಾರಿಕೋದ್ಯಮಿಗಳ ವಾಣಿಜ್ಯ ಮಂಡಳಿ ಹೆಮ್ಮರವಾಗಿ ಬೆಳೆದಿದೆ. ರಾಜ್ಯ ಸರ್ಕಾರಗಳು ಅನೇಕ ಕೈಗಾರಿಕಾ ಪ್ರದೇಶಗಳಲ್ಲಿ ಸೈಟ್ ಮಾಡುತ್ತಿದೆ. ಸಬ್ಸಿಡಿ 75% ಕೊಡುತ್ತಿದ್ದು, ಅದರ ಉಪಯೋಗ ಪಡೆಯಬೇಕು ಎಂದು ಮಾಯಕೊಂಡ ಕ್ಷೇತ್ರ ಶಾಸಕ ಕೆ.ಎಸ್.ಬಸವಂತಪ್ಪ ಹೇಳಿದ್ದಾರೆ.
  • < previous
  • 1
  • ...
  • 85
  • 86
  • 87
  • 88
  • 89
  • 90
  • 91
  • 92
  • 93
  • ...
  • 572
  • next >
Top Stories
ರಾಜ್ಯದಲ್ಲಿ ಆ.15ರ ಬಳಿಕ ಭಾರೀ ಮಳೆ
ಮೈಸೂರು ಅರಮನೆ ಪ್ರವೇಶಿಸಿದ ಗಜಪಡೆ
ಪ್ರಧಾನಿ ನರೇಂದ್ರ ಮೋದಿ ನಮ್ಮ ದೇಶಕ್ಕೆ ದೇವರು ಮತ್ತು ಅಲ್ಲಾ ಕೊಟ್ಟಿರುವ ಉಡುಗೊರೆ : ಮೊಹಮ್ಮದ್ ಗೌಸ್
ಈ ಬಾರಿಯೂ ದಸರಾ ಅದ್ಧೂರಿ ಆಚರಣೆ : ಡಾ.ಎಚ್.ಸಿ. ಮಹದೇವಪ್ಪ
ಕಪೆಕ್ ಮೂಲಕ ಪಿಎಂಎಫ್​ಎಂಇ ಉದ್ಯಮಿಗಳ ಪ್ರೊಫೆಸರ್ ಆದ ಸಿದ್ದಪ್ಪ..!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved