• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪಂಚ ಗ್ಯಾರಂಟಿಗಳು ಜನತೆಗೆ ತುಂಬಾ ಸಹಕಾರಿ: ಸಿ.ಎಚ್.ಶ್ರೀನಿವಾಸ್
ಕಾಂಗ್ರೆಸ್ ಸರ್ಕಾರ ರಾಜ್ದಲ್ಲಿ ಜಾರಿಗೆ ತಂದಿರುವ ಪಂಚ ಗ್ಯಾರಂಟಿ ಯೋಜನೆಗಳಿಂದ ಜನತೆಗೆ ತುಂಬಾ ಅನುಕೂಲವಾಗಿದೆ ಎಂದು ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷ ಸಿ.ಎಚ್.ಶ್ರೀನಿವಾಸ್ ಹೇಳಿದರು.
ಜೀವನದಲ್ಲಿ ಹಣ ಮುಖ್ಯವಲ್ಲ, ಶಿಕ್ಷಣ, ಗುಣ ಮುಖ್ಯ: ಕುರುಬ ಸಮಾಜದ ಮುಖಂಡ ಬಿ.ಸಿದ್ದಪ್ಪ
ಪ್ರತಿಯೊಬ್ಬರ ಜೀವನದಲ್ಲಿ ಹಣ ಮುಖ್ಯವಲ್ಲ, ಬದಲಿಗೆ ಉತ್ತಮ ಶಿಕ್ಷಣ ಮುಖ್ಯವಾಗುತ್ತದೆ, ವಿದ್ಯೆ ಯಾರೂ ಕೂಡ ಕದಿಯಲಾಗದ ಸಂಪತ್ತಾಗಿದೆ ಎಂದು ಅಹಿಂದ್ ಮತ್ತು ಕುರುಬ ಸಮಾಜದ ಮುಖಂಡ ಬಿ.ಸಿದ್ದಪ್ಪ ಹೇಳಿದರು.
ಸಮಸ್ಯೆ ಪರಿಹಾರಕ್ಕೆ ದಿಟ್ಟ ತೀರ್ಮಾನ ಕೈಗೊಳ್ಳಿ: ಶಾಂತನಗೌಡ
ಹೊನ್ನಾಳಿ, ನ್ಯಾಮತಿ ತಾಲೂಕುಗಳಾದ್ಯಂತ ರೈತರ ಹಲವಾರು ಸಮಸ್ಯೆಗಳನ್ನು ಖುದ್ದಾಗಿ, ಅಧಿಕಾರಿಗಳ ಬಳಿ ಚರ್ಚಿಸಿ ಸಮಸ್ಯೆಗಳನ್ನು ಬಗೆಹರಿಸಿದ್ದೇನೆ. 2 ವರ್ಷಗಳಲ್ಲಿ ನಮ್ಮ ಸರ್ಕಾರ ಅನೇಕ ಜ್ವಲಂತ ಸಮಸ್ಯೆಗಳನ್ನು ಇತ್ಯರ್ಥ ಪಡಿಸಿರುವ ತೃಪ್ತಿ ನನಗಿದೆ ಎಂದು ಶಾಸಕ ಡಿ.ಜಿ.ಶಾಂತನಗೌಡ ಹೇಳಿದ್ದಾರೆ.
ಲಕ್ಷ್ಮೀವೆಂಕಟೇಶ್ವರ ದೇವಸ್ಥಾನ ಪರಿಶೀಲಿಸಿದ ಎಸಿ ತಂಡ
ಶ್ರೀ ಲಕ್ಷ್ಮೀ ವೆಂಕಟೇಶ್ವರ ದೇವಸ್ಥಾನವನ್ನು ಧಾರ್ಮಿಕ ದತ್ತಿ ಇಲಾಖೆಗೆ ಸೇರಿಸುವಂತೆ ಭಕ್ತರ ದೂರು, ಮನವಿಗಳ ಮೇರೆಗೆ ಉಪ ವಿಭಾಗಾಧಿಕಾರಿ ಸಂತೋಷ ಹಾಗೂ ಸಿಬ್ಬಂದಿ ಮಂಗಳವಾರ ದೇಗುಲಕ್ಕೆ ಭೇಟಿ ನೀಡಿ, ಪರಿಶೀಲಿಸಿದ್ದಾರೆ.
ಗುಣಮಟ್ಟದ ಬಿತ್ತನೆಬೀಜ ವಿತರಣೆಗೆ ಆದ್ಯತೆ ನೀಡಿ: ದೇವೇಂದ್ರಪ್ಪ
ಸಿರಿಗೆರೆ ಶ್ರೀಗಳ ಕೃಪಾಕಟಾಕ್ಷದಿಂದ ಮೂರು ಸರ್ಕಾರಗಳು ಮೂರು ಜನ ಮುಖ್ಯಮಂತ್ರಿಗಳು, ಮೂರು ಜನ ನೀರಾವರಿ ಸಚಿವರು, ಮೂರು ಶಾಸಕರ ಶ್ರಮದ ಫಲವಾಗಿ ೫೭ ಕೆರೆ ತುಂಬಿಸುವ ಯೋಜನೆಯಿಂದ ಕೆರೆಗಳಲ್ಲಿ ಸಾಕಷ್ಟು ನೀರಿದೆ. ವರುಣ ದೇವನ ಕೃಪೆಯಿಂದ ಒಂದೆರಡು ಮಳೆ ಜೋರಾಗಿ ಬಂದರೆ ಕೆರೆಗಳು ತುಂಬಲಿವೆ. ತಾಲೂಕಿನ ರೈತರಿಗೆ ಅನುಕೂಲವಾಗಲಿದೆ ಎಂದು ಶಾಸಕ ಬಿ.ದೇವೇಂದ್ರಪ್ಪ ಹೇಳಿದ್ದಾರೆ.
ಹೆಚ್ಚು ಡಿಎಪಿ ಪೂರೈಸಿ: ಬಸವಂತಪ್ಪ
ರೈತರಿಗೆ ಅವಶ್ಯವಿರುವ ವಿವಿಧ ತಳಿಯ ಮೆಕ್ಕೆಜೋಳ, ತೊಗರಿ ಬಿತ್ತನೆ ಬೀಜಗಳ ದಾಸ್ತಾನು ಮಾಡಲಾಗಿದೆ. ಅಗತ್ಯಕ್ಕೆ ತಕ್ಕಂತೆ ವಿತರಣೆ ಮಾಡಲಾಗುತ್ತದೆ ಎಂದು ಮಾಯಕೊಂಡ ಶಾಸಕ ಕೆ.ಎಸ್. ಬಸವಂತಪ್ಪ ಹೇಳಿದ್ದಾರೆ.
ಮಳೆ ಭೀತಿ: ಯಂತ್ರಗಳಿಗೆ ದುಬಾರಿ ಬಾಡಿಗೆ ತೆತ್ತು ಭತ್ತ ಕಟಾವು!
ಮುಂಗಾರು ಪೂರ್ವದಲ್ಲಿ ಕಳೆದ ವಾರದಿಂದ ಸುರಿದ ಭಾರಿ ಮಳೆಯು ರೈತರನ್ನು ಎಡಬಿಡದೇ ಕಾಡುತ್ತಿದೆ. ಈ ಸಂದರ್ಭ ಭರ್ಜರಿಯಾಗಿ ನಡೆಯಬೇಕಾಗಿದ್ದ ಭತ್ತ ಕಟಾವು ಕಾರ್ಯವೂ ಅಸ್ತವ್ಯಸ್ತಗೊಂಡಿದೆ.
ನೇರ ಕೂರಿಗೆ ಭತ್ತ ಬಿತ್ತನೆ ಪದ್ಧತಿ ರೈತರಿಗೆ ವರದಾನ
ಬರಪೀಡಿತ ಜಗಳೂರು ತಾಲೂಕಿಲ್ಲೀಗ ವರ್ಷದಿಂದ ವರ್ಷಕ್ಕೆ ಮಳೆ ಪ್ರಮಾಣ ಹೆಚ್ಚಾಗುತ್ತಿದೆ. ಇಲ್ಲಿನ ರೈತರು ರಾಗಿ ಬೆಳೆ ಮಾದರಿಯಲ್ಲಿ ಕೂರಿಗೆ ಭತ್ತ ಬಿತ್ತನೆ ಮಾಡಿದರೆ ರೈತರಿಗೆ ವರದಾನವಾಗಲಿದೆ ಎಂದು ಕೆವಿಕೆ ಬೇಸಾಯ ತಜ್ಞ ಬಿ.ಒ. ಮಲ್ಲಿಕಾರ್ಜುನ್ ಹೇಳಿದ್ದಾರೆ.
ಜೀನಹಳ್ಳಿ ದೊಡ್ಡಿಯಲ್ಲಿ 52 ಕುರಿಗಳ ನಿಗೂಢ ಸಾವು
ನ್ಯಾಮತಿ ತಾಲೂಕು ವ್ಯಾಪ್ತಿಯಲ್ಲಿ ಬರುವ ಜೀನಹಳ್ಳಿಯಲ್ಲಿ ಕುರಿ ಮಾಲೀಕ ಮಹೇಶಪ್ಪ ಹಿಂಡಿ ಎಂಬುವರು 80ಕ್ಕೂ ಹೆಚ್ಚು ಕುರಿಗಳನ್ನು ಸಾಕಿದ್ದು, ಮಂಗಳವಾರ ಬೆಳಗ್ಗೆ ಕುರಿದೊಡ್ಡಿಯಲ್ಲಿದ್ದ ಸುಮಾರು 52 ಕುರಿಗಳು ಸಾವನ್ನಪ್ಪಿವೆ. ಸುದ್ದಿ ತಿಳಿದ ಪಶುವೈದ್ಯ ಇಲಾಖೆ ವೈದ್ಯರು, ಪ್ರಯೋಗಾಲಯ ತಜ್ಞರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮಕ್ಕಳಿಗೆ ಭೌತಿಕಕ್ಕಿಂತ ಲೌಕಿಕ ಧರ್ಮಾಚರಣೆ ಕಲಿಸಿ: ನಾಗಮಣಿ ಶಾಸ್ತ್ರಿ
ಮಕ್ಕಳಿಗೆ ಲೌಕಿಕ ವ್ಯವಹಾರಕ್ಕಿಂತ ಭೌತಿಕ ಧರ್ಮಾಚರಣೆ ಕಲಿಸುವ ಅವಶ್ಯಕತೆಯಿದೆ ಎಂದು ಅಧ್ಯಾತ್ಮಿಕ ಚಿಂತಕಿ ಹಾಗೂ ನಿವೃತ್ತ ಶಿಕ್ಷಕಿ ನಾಗಮಣಿ ಶಾಸ್ತ್ರಿ ಅಭಿಪ್ರಾಯಪಟ್ಟಿದ್ದಾರೆ.
  • < previous
  • 1
  • ...
  • 5
  • 6
  • 7
  • 8
  • 9
  • 10
  • 11
  • 12
  • 13
  • ...
  • 523
  • next >
Top Stories
ಪೇದೆ ಅಭ್ಯರ್ಥಿಗಳ ವಯಸ್ಸು 33 ಕ್ಕೆ ಏರಿಸಲು ಕ್ರಮ : ಡಾ.ಪರಮೇಶ್ವರ್
ನವೆಂಬರ್‌ ವೇಳೆಗೆ ಸಿಎಂ ಬದಲಾವಣೆ ಖಚಿತ : ಎಚ್. ವಿಶ್ವನಾಥ್‌ ಭವಿಷ್ಯ
ಜೆಡಿಎಸ್‌ ಪಕ್ಷಕ್ಕೆ ಬಲ ತುಂಬುವ ನಿಟ್ಟಿನಲ್ಲಿ ನಿಖಿಲ್‌ ನಾಳೆಯಿಂದ ರಾಜ್ಯ ಪ್ರವಾಸ
ಕಲ್ಯಾಣ ಕರ್ನಾಟಕ ಅಭಿವೃದ್ಧಿಗೂ ಒತ್ತು ಕೊಡಿ : ಖರ್ಗೆ
ಆಗುಂಬೆ ಘಾಟಿಯಲ್ಲಿ ಸೆ.30ರ ತನಕ ಭಾರಿ ವಾಹನ ಸಂಚಾರವಿಲ್ಲ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved