• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕನ್ನಡ ಭವನ ನಿರ್ಮಾಣ, ರಾಜ್ಯೋತ್ಸವ ಆಚರಣೆಗೆ ಮುಂದಾಗಿ
ಕನ್ನಡ ಭವನ ನಿರ್ಮಾಣಕ್ಕೆ ನಿವೇಶನ ಒದಗಿಸಲು ಹಾಗೂ ಕನ್ನಡ ರಾಜ್ಯೋತ್ಸವ ಆಚರಣೆಗೆ ಆಗ್ರಹಿಸಿ ಕನ್ನಡ ಸಾಹಿತ್ಯ ಪರಿಷತ್ ನೇತೃತ್ವದಲ್ಲಿ ಕನ್ನಡ ಪರ ಸಂಘಟನೆಗಳ ಪದಾಧಿಕಾರಿಗಳು ಶುಕ್ರವಾರ ಶಾಸಕ ಬಿ.ಪಿ. ಹರೀಶ್, ನಗರಸಭೆ ಅಧ್ಯಕ್ಷೆ ಕವಿತಾ ಮಾರುತಿ ಬೇಡರ್, ಪೌರಾಯುಕ್ತ ಎಂಪಿ.ನಾಗಣ್ಣ ಅವರಿಗೆ ಮನವಿ ನೀಡಿದ್ದಾರೆ.
ಪ್ರಿಯಾಂಕ ಖರ್ಗೆ ಚಿತ್ತಾಪುರ ನಿಜಾಮನಾ?
ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ ಖರ್ಗೆ ತಮ್ಮನ್ನು ತಾವು ಚಿತ್ತಾಪುರ ನಿಜಾಮ ಅಂದುಕೊಂಡಿದ್ದಾರೇನೋ ಗೊತ್ತಿಲ್ಲ. ರಾಜ್ಯದ ಚಿತ್ತಾಪುರ ಭಾರತದಲ್ಲಿದೆಯೋ ಅಥವಾ ಖರ್ಗೆ ಕುಟುಂಬದ ರಿಪಬ್ಲಿಕ್ ಆಗಿದೆಯೋ ಗೊತ್ತಾಗುತ್ತಿಲ್ಲ. 2028ಕ್ಕೆ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರುವುದು ಸೂರ್ಯ-ಚಂದ್ರರಿರುವಷ್ಟೇ ಸತ್ಯ. ಆಗ ಈ ಎಲ್ಲದಕ್ಕೂ ಸರಿಯಾದ ಉತ್ತರ ನೀಡುತ್ತೇವೆ ಎಂದು ಬಿಜೆಪಿ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಅನ್ನಭಾಗ್ಯ ಅಕ್ಕಿ ಅಕ್ರಮ ವಿರುದ್ಧ ಎಫ್ಐಆರ್‌ ದಾಖಲಿಸಿ
ಅನ್ನಭಾಗ್ಯ ಅಕ್ಕಿ ಕಾಳಸಂತೆಯಲ್ಲಿ ಮಾರಾಟ ತಡೆಯಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವ ಜೊತೆಗೆ ಅಂತಹವರ ವಿರುದ್ಧ ಎಫ್ಐಆರ್ ದಾಖಲಿಸುವಂತೆ ಆಹಾರ ಮತ್ತು ನಾಗರೀಕ ಪೂರೈಕೆ ಇಲಾಖೆಗೆ ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರ ಸ್ವಾಮಿ ಸೂಚಿಸಿದ್ದಾರೆ.
ಹೂಳೆತ್ತುವ ಕೆರೆಗಳ ವರದಿಗೆ ವಾರದ ಗಡುವು
ಜಿಲ್ಲೆಯಲ್ಲಿ ತಾಲೂಕುವಾರು ಹೂಳೆತ್ತಲು ಅರ್ಹ ಕೆರೆಗಳ ಸಮಗ್ರ ವರದಿ ಇನ್ನೊಂದು ವಾರದಲ್ಲೇ ನೀಡಬೇಕು. ಹೂಳೆತ್ತಿದ ಕೆರೆ ಮಣ್ಣನ್ನು ರೈತರು ತಮ್ಮ ತೋಟ, ಹೊಲಗಳಲ್ಲಿನ ಕೃಷಿ ಚಟುವಟಿಕೆಗೆ ಮುಕ್ತವಾಗಿ ಬಳಸಿಕೊಳ್ಳಬಹುದು ಎಂದು ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರ ಸ್ವಾಮಿ ಹೇಳಿದರು.
ವನ್ಯಜೀವಿ ಕೇಸಲ್ಲಿದ್ದವರ ರಕ್ಷಿಸಿದ್ದೇ ಬೊಮ್ಮಾಯಿ: ಹರೀಶ್‌ ಕಿಡಿ
ವನ್ಯಪ್ರಾಣಿಗಳ ಕೇಸ್‌ನಲ್ಲಿ ಜೈಲಿನಲ್ಲಿ ಇರಬೇಕಾದವರು ಇಂದು ಹೊರಗಿರಲು ನಮ್ಮದೇ ಸರ್ಕಾರದಲ್ಲಿ ಮುಖ್ಯಮಂತ್ರಿ, ಗೃಹಮಂತ್ರಿ, ಅರಣ್ಯ ಸಚಿವರಾಗಿದ್ದವರು ಕಾರಣ‍ವಾಗಿದ್ದಾರೆ. ಇಂತಹವರಿಂದಲೇ ಬಿಜೆಪಿ ಅಧಿಕಾರ ಕಳೆದುಕೊಳ್ಳಬೇಕಾಯಿತು ಎಂದು ಹರಿಹರ ಶಾಸಕ ಬಿ.ಪಿ.ಹರೀಶ ಸ್ವಪಕ್ಷದ ಬಸವರಾಜ ಬೊಮ್ಮಾಯಿ ಇತರರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಹಿಂದೂ ಹಬ್ಬಕ್ಕಷ್ಟೇ ಜಿಲ್ಲಾಡಳಿತ ಅಡ್ಡಿ: ಬಿ.ಪಿ.ಹರೀಶ ಆರೋಪ
ಹಿಂದೂಗಳ ಹಬ್ಬಕ್ಕೆ ಮಾತ್ರ ಸುಪ್ರೀಂ ಕೋರ್ಟ್, ಹೈಕೋರ್ಟ್ ಆದೇಶವೆಂದು ಸಬೂಬು ಹೇಳಿ, ಅಡ್ಡಿಪಡಿಸುವ ಜಿಲ್ಲಾಡಳಿತವು ಮಸೀದಿ- ದರ್ಗಾಗಳಲ್ಲಿ ಅದೇ ನ್ಯಾಯಾಲಯದ ಆದೇಶ ಉಲ್ಲಂಘಿಸಿ, ಧ್ವನಿವರ್ಧಕದಲ್ಲಿ ಕೂಗುವುದನ್ನು ಯಾಕೆ ತಡೆಯುತ್ತಿಲ್ಲ? ಜೀವಂತ ವ್ಯಕ್ತಿಗಳ ಹೆಸರನ್ನು ಸರ್ಕಾರಿ ಕಟ್ಟಡ, ಸಭಾಂಗಣ ಇತರೆ ಇಟ್ಟಿದ್ದನ್ನು ಯಾಕೆ ತೆರವುಗೊಳಿಸುತ್ತಿಲ್ಲ ಎಂದು ಹರಿಹರ ಬಿಜೆಪಿ ಶಾಸಕ ಬಿ.ಪಿ.ಹರೀಶ ಕಿಡಿಕಾರಿದ್ದಾರೆ.
29ರಂದು ರೈತರ ಸಮಸ್ಯೆಗಳ ಪರಿಹಾರಕ್ಕೆ ಒತ್ತಾಯಿಸಿ ಪ್ರತಿಭಟನೆ
ರೈತರು ತಮ್ಮ ಅಳಿದುಳಿದ ಕೃಷಿ ಉತ್ಪನ್ನಗಳನ್ನು ಮಾರಾಟ ಮಾಡಲು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಕೂಡಲೇ ಕೃಷಿ ಮಾರುಕಟ್ಟೆ ಪ್ರಾರಂಭಿಸಬೇಕು. ಅತಿಯಾದ ಮಳೆಯಿಂದಾಗಿ ಹಾಳಾದ ಬೆಳೆಗಳನ್ನು ಕಂದಾಯ ಹಾಗೂ ಕೃಷಿ ಇಲಾಖೆ ಜಂಟಿ ಸರ್ವೇ ನಡೆಸಬೇಕು. ಅಲ್ಲದೇ, ಬೆಳೆ ನಷ್ಟಕ್ಕೆ ಎರಡೂ ಸರ್ಕಾರಗಳು ಕೂಡಲೇ ಸೂಕ್ತ ಪರಿಹಾರ ಒದಗಿಸಬೇಕು ಎಂದು ಹಸಿರು ಸೇನೆ ರಾಜ್ಯಾಧ್ಯಕ್ಷ ಕರಿಬಸಪ್ಪ ಗೌಡ ಮಾಚೇನಹಳ್ಳಿ ಒತ್ತಾಯಿಸಿದ್ದಾರೆ.
ಹೊಸ ಹೈಬ್ರಿಡ್‌ ಬೀಜಗಳ ಪ್ರಾತ್ಯಕ್ಷಿಕೆ ಯಶಸ್ವಿ: ಡಾ.ದುಷ್ಯಂತ ಕುಮಾರ್‌
ಮೆಕ್ಕೆಜೋಳ ಬೆಳೆಯಲ್ಲಿ ಉತ್ಪಾದಕತೆ ಹೆಚ್ಚಿಸಲು ಮುಳ್ಳುಸಜ್ಜೆ ಕಳೆ ನಿರ್ವಹಣೆ ಮತ್ತು ವಾತಾವರಣದಲ್ಲಿ ಏರುಪೇರಾಗುವ ಪರಿಸ್ಥಿತಿಗೆ ಹಾಗೂ ಬರಗಾಲಕ್ಕೂ ಹೊಂದಿಕೊಂಡು ರೈತರಿಗೆ ಆದಾಯ ತರುವಂತ ಹೊಸ ಹೈಬ್ರಿಡ್ ಬೀಜಗಳನ್ನು ಪರಿಚಯಿಸುವ ಮತ್ತು ಅವುಗಳ ಕಾರ್ಯಕ್ಷಮತೆ ಪರೀಕ್ಷಿಸುವ ಅನಿವಾರ್ಯ ಪರಿಸ್ಥಿತಿಗೆ ಉತ್ತರವಾಗಿ ಶಿವಮೊಗ್ಗದ ವಿ.ವಿ.ಯ ನಿರಂತರ ಪ್ರಯತ್ನದ ಮೊದಲ ಹೆಜ್ಜೆಯ ಪ್ರಾತ್ಯಕ್ಷಿಕೆ- ಕ್ಷೇತ್ರೋತ್ಸವದಲ್ಲಿ ಯಶಸ್ವಿಯಾಗಿದೆ ಎಂದು ಶಿವಮೊಗ್ಗದ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಸಂಶೋಧನಾ ನಿರ್ದೇಶಕರಾದ ಡಾ. ಬಿ.ಎಂ. ದುಷ್ಯಂತಕುಮಾರ್ ಹೇಳಿದ್ದಾರೆ.
ಸಿಂಥೈಟ್ ಇಂಡಸ್ಟ್ರೀಸ್‌ನಲ್ಲಿ 120 ಕಾರ್ಮಿಕರ ಕಾಯಂಗೊಳಿಸಿ
ತಾಲೂಕಿಗೆ ಸಮೀಪದ ಕವಲೆತ್ತು ಗ್ರಾಮ ಹತ್ತಿರದ ಸಿಂಥೈಟ್ ಇಂಡಸ್ಟ್ರಿಸ್ ಕಾರ್ಖಾನೆಯಲ್ಲಿ ೧೮ ವರ್ಷಗಳಿಂದ ಕೆಲಸ ನಿರ್ವಹಿಸುತ್ತಿದ್ದ ೧೨೦ ಕಾರ್ಮಿಕರನ್ನು ಕಂಪನಿ ಮಾಲೀಕರು ಕಾಯಂಗೊಳಿಸಲು ಒತ್ತಾಯಿಸಿ ಹರಿಹರದ ಕಂಪನಿ ಮುಖ್ಯ ದ್ವಾರದ ಎದುರು ಪ್ರತಿಭಟನೆ ಆರಂಭವಾಗಿದೆ.
ಯುವಜನೋತ್ಸವ ಗ್ರಾಮೀಣ ಪ್ರದೇಶಗಳಲ್ಲಿ ಹೆಚ್ಚು ನಡೆಯಲಿ
ಯುವಜನೋತ್ಸವ ನಗರ ಪ್ರದೇಶಕ್ಕೆ ಸೀಮಿತವಾಗುವುದಕ್ಕಿಂತ ಅತಿ ಹೆಚ್ಚು ಗ್ರಾಮೀಣ ಪ್ರದೇಶಗಳಲ್ಲಿ ಆಯೋಜಿಸುವುದರಿಂದ ಗ್ರಾಮೀಣ ಪ್ರತಿಭೆಗಳು ಹೊರಹೊಮ್ಮಲು ಸಹಾಯಕವಾಗುತ್ತವೆ ಎಂದು ಮಾಯಕೊಂಡ ಕ್ಷೇತ್ರ ಶಾಸಕ ಕೆ.ಎಸ್. ಬಸವಂತಪ್ಪ ಹೇಳಿದ್ದಾರೆ.
  • < previous
  • 1
  • ...
  • 5
  • 6
  • 7
  • 8
  • 9
  • 10
  • 11
  • 12
  • 13
  • ...
  • 634
  • next >
Top Stories
ಈ ಬಾರಿ ಮಳೆ ಹೆಚ್ಚು, ಕೃಷಿ ಹಾನಿ ಕಮ್ಮಿ!
ದೇಶ ಯಾವುದಾದರೇನು ಕನ್ನಡ ಕಂಪನು ಮೆರೆವೆನು
ಕೈಗಾರಿಕಾ ತ್ಯಾಜ್ಯದಿಂದ ಜಲಮಾಲಿನ್ಯ: ನರೇಂದ್ರಸ್ವಾಮಿ
‘ಅಲೆಮಾರಿಗಳಿಗೆ 1% ಮೀಸಲು ಬಗ್ಗೆ ತಜ್ಞರ ಜತೆ ಚರ್ಚೆ’
ಇಂದಿರಾರ ಆದರ್ಶವನ್ನು ಎಲ್ಲರೂ ಪಾಲಿಸಬೇಕು : ಸಿದ್ದರಾಮಯ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved