• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಿದ್ಯಾರ್ಥಿಗಳು ರಾಷ್ಟ್ರದ ಸಂಪತ್ತಾಗಬೇಕು: ಉಮಾ ಪ್ರಶಾಂತ್
ಮಕ್ಕಳು ಕಲಿಕೆಯಲ್ಲಿ ಸಂಪೂರ್ಣವಾಗಿ ತೊಡಗಿಸಿಕೊಂಡು ಪ್ರಗತಿ ಕಾಣಬೇಕು. ರಾಷ್ಟ್ರದ ಸಂಪತ್ತಾಗಿ ರೂಪುಗೊಳ್ಳಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ ಹೇಳಿದ್ದಾರೆ.
ಯಕ್ಷಗಾನ ಕಲೆ ಅರಿವು ಅಗತ್ಯ: ರಾಘವೇಂದ್ರ ಮಯ್ಯ
ಹೊಸ ತಂತ್ರಜ್ಞಾನಗಳ ಮಧ್ಯೆ ಕರಾವಳಿ ಜಿಲ್ಲೆಗಳ ವಿಶ್ವವಿಖ್ಯಾತ, ಅಪ್ಪಟ ಕನ್ನಡ ಜನಪದ, ಪುರಾತನ ಇತಿಹಾಸದ ಆರಾಧನಾ ಕಲೆಯಾದ ಯಕ್ಷಗಾನ ಪ್ರದರ್ಶನ ಕೇವಲ ಮನರಂಜನೆಗೆ ಸೀಮಿತವಾಗಬಾರದು. ಬದಲಿಗೆ ಹೊಸ ಪೀಳಿಗೆಗಳಿಗೆ ಆರಾಧನಾ ಕಲೆಯಾಗುವಂತೆ ಯಕ್ಷಗಾನ ಅರಿವು ಮೂಡಿಸುವ ಅಗತ್ಯವಿದೆ ಎಂದು ಯಕ್ಷಗಾನ ಭಾಗವತ ಜಿ.ರಾಘವೇಂದ್ರ ಮಯ್ಯ ಹೇಳಿದರು.
2 ತಿಂಗಳಿಗೊಮ್ಮೆ ಆರೋಗ್ಯ ಶಿಬಿರ: ಡಾ.ಪ್ರಭಾ
ದಾವಣಗೆರೆ ಲೋಕಸಭಾ ಕ್ಷೇತ್ರದಲ್ಲಿ ಶಾಸಕ ಡಾ.ಶಾಮನೂರು ಶಿವಶಂಕರಪ್ಪ ಅವರ 94ನೇ ಜನ್ಮದಿನದ ಅಂಗವಾಗಿ ಎಸ್ಎಸ್‌ ಕೇರ್‌ ಟ್ರಸ್ಟ್‌ನಿಂದ ಆರೋಗ್ಯ ಶಿಬಿರಗಳನ್ನು ನಡೆಸಲು ಸಂಕಲ್ಪ ಮಾಡಲಾಗಿದೆ. ಇದರಿಂತೆ ಪ್ರತಿ 2 ತಿಂಗಳಿಗೊಮ್ಮೆ ಆರೋಗ್ಯ ಶಿಬಿರ ನಡೆಸಲಾಗುವುದು ಎಂದು ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ ಹೇಳಿದ್ದಾರೆ.
3 ದಶಕಗಳ ನಂತರ ಶೃಂಗ ಸಮ್ಮೇಳನ: ರಂಭಾಪುರಿ ಶ್ರೀ
ವೀರಶೈವ ಪೀಠಾಚಾರ್ಯರ ಹಾಗೂ ಶಿವಾಚಾರ್ಯರ ಶೃಂಗ ಸಭೆ ಮೂರು ದಶಕದ ನಂತರ ಇದೀಗ ದಾವಣಗೆರೆಯಲ್ಲಿ ಜು.21 ಮತ್ತು 22ರಂದು ನಡೆಯಲಿದ್ದು, ಕರ್ನಾಟಕ, ಮಹಾರಾಷ್ಟ್ರ, ಆಂಧ್ರ, ತೆಲಂಗಾಣ, ಮಧ್ಯಪ್ರದೇಶ, ಉತ್ತರ ಪ್ರದೇಶ ಸೇರಿದಂತೆ ದೇಶದ ವಿವಿಧ ರಾಜ್ಯಗಳಿಂದ 500ಕ್ಕೂ ಹೆಚ್ಚು ಮಠಾಧೀಶರು ಪಾಲ್ಗೊಳ್ಳುವರು ಎಂದು ರಂಭಾಪುರಿ ಪೀಠದ ಶ್ರೀ ವೀರಸೋಮೇಶ್ವರ ಶಿವಾಚಾರ್ಯ ಸ್ವಾಮೀಜಿ ನುಡಿದಿದ್ದಾರೆ.
ಭದ್ರಾ, ವಿ.ವಿ.ಸಾಗರ ಡ್ಯಾಂಗೆ ಶರಾವತಿ ನೀರು ತರಲು ಹೋರಾಟ ಮುಖ್ಯ
ಶರಾವತಿ ನದಿಯಿಂದ ಭದ್ರಾ ಮತ್ತು ವಾಣಿವಿಲಾಸಸಾಗರ ಜಲಾಶಯಕ್ಕೆ ನೀರು ತರಲು ದೊಡ್ಡಮಟ್ಟದಲ್ಲಿ ಹೋರಾಟ ಆರಂಭಿಸಿದರೆ ಭವಿಷ್ಯದ ಪೀಳಿಗೆಗೆ ಅನುಕೂಲವಾಗಲಿದೆ. ಹೋರಾಟಕ್ಕೆ ಎಲ್ಲರ ಸಹಕಾರ ಮುಖ್ಯವಾಗಿದೆ. ಶರಾವತಿ ನದಿ ನೀರಿಗಾಗಿ ಹೋರಾಟ ಆರಂಭಿಸಿದರೆ ಭವಿಷ್ಯದ ಪೀಳಿಗೆಗೆ ಅನುಕೂಲ ಆಗುತ್ತದೆ ಎಂದು ವಿಶ್ವೇಶ್ವರಯ್ಯ ಜಲ ನಿಗಮ ತಜ್ಞರ ಸಮಿತಿ ಸದಸ್ಯ ಕೆ.ಬಿ. ಕಲ್ಲೇರುದ್ರೇಶ್ ಹೇಳಿದ್ದಾರೆ.
ಬದುಕಿನಲ್ಲಿ ಆಧ್ಯಾತ್ಮಿಕತೆ ಮೈಗೂಡಿಸಿಕೊಳ್ಳಿ: ವಚನಾನಂದ ಶ್ರೀ
ವಿದ್ಯಾರ್ಥಿಗಳು ಓದು, ಕ್ರೀಡೆ ಎನ್ನುತ್ತಾ ನಮ್ಮ ಆಚಾರ, ವಿಚಾರಗಳನ್ನು ಬದಿಗೊತ್ತದೇ, ಸಂಸ್ಕೃತಿ, ಸಂಸ್ಕಾರ, ಆಧ್ಯಾತ್ಮಿಕತೆಯನ್ನು ಮೈಗೂಡಿಸಿಕೊಳ್ಳಬೇಕು ಎಂದು ಹರಿಹರದ ವೀರಶೈವ ಲಿಂಗಾಯತ ಪಂಚಮಸಾಲಿ ಪೀಠದ ಶ್ರೀ ವಚನಾನಂದ ಸ್ವಾಮೀಜಿ ನುಡಿದಿದ್ದಾರೆ.
ಬಹುಮಾನದ ಬರಹಗಳು ಸಾಹಿತ್ಯ ಕೃಷಿಗೆ ಮೂಲವಾಗಲಿ: ಪ್ರೊ.ರಹಮತ್ ತರೀಕೆರೆ
ಕರ್ನಾಟಕದ ತುಂಬೆಲ್ಲಾ ಸಾಹಿತ್ಯ ಸ್ಪರ್ಧೆಗಳು ನಡೆಯುತ್ತವೆ. ಅದರಲ್ಲಿ ಬಹುಮಾನ ಪಡೆದವರು ಅಲ್ಲಿಯೇ ನಿಂತೆರೆ, ಅದು ಸಾಹಿತ್ಯಲೋಕಕ್ಕೆ ನಷ್ಟ. ನಂತರವೂ ನಿರಂತರತೆ ಕಾಪಾಡಿಕೊಂಡರೆ ಹೊಸ ಸಾಹಿತ್ಯ ಸೃಷ್ಟಿಗೆ ಮೂಲವಾಗುತ್ತದೆ ಎಂದು ಸಂಸ್ಕೃತಿ ಚಿಂತಕ, ಲೇಖಕ ಪ್ರೊ.ರಹಮತ್ ತರೀಕೆರೆ ಅಭಿಪ್ರಾಯಪಟ್ಟಿದ್ದಾರೆ.
ಪ್ರತಿಭಾವಂತರ ಗುರುತಿಸಿ ಪ್ರೋತ್ಸಾಹಿಸೋದು ಮುಖ್ಯ
ಶಾಲೆಗಳಲ್ಲಿ ಸಿಗುವ ಸೌಲಭ್ಯಗಳನ್ನು ವಿದ್ಯಾರ್ಥಿಗಳು ಸದುಪಯೋಗ ಮಾಡಿಕೊಂಡು ಸಮಗ್ರ ವ್ಯಕ್ತಿತ್ವ ರೂಪಿಸಿಕೊಳ್ಳಬೇಕು. ಪಾಲಕರು ತಮ್ಮ ಮಕ್ಕಳ ಶೈಕ್ಷಣಿಕ ಪ್ರಗತಿ ಕಡೆ ಸೂಕ್ತ ಗಮನಹರಿಸಬೇಕು ಎಂದು ವಾಲ್ಮೀಕಿ ನಾಯಕ ಸಮಾಜ ಜಿಲ್ಲಾಧ್ಯಕ್ಷ ಬಿ.ವೀರಣ್ಣ ಹೇಳಿದ್ದಾರೆ.
ಕೂಡಲ ಸಂಗಮ ಶ್ರೀಗಳ ಉಚ್ಚಾಟನೆ ಸನ್ನಿವೇಶ ಇಲ್ಲ
ಕೂಡಲ ಸಂಗಮದ ಲಿಂಗಾಯತ ಪಂಚಮಸಾಲಿ ಪೀಠಾಧ್ಯಕ್ಷರ ಬದಲಾವಣೆ ಪರಿಸ್ಥಿತಿ, ಸನ್ನಿವೇಶ ಉದ್ಭವಿಸಿಲ್ಲ. ಏನೇ ಸಮಸ್ಯೆ ಇದ್ದರೂ ಕುಳಿತು ಪರಿಹರಿಸೋಣ ಎಂದು ಸ್ಪಷ್ಟವಾಗಿ ಹೇಳಿರುವುದಾಗಿ ಹರಿಹರ ಮಾಜಿ ಶಾಸಕ, ಪಂಚಮಸಾಲಿ ಸಮಾಜದ ಹಿರಿಯ ನಾಯಕ ಎಚ್.ಎಸ್.ಶಿವಶಂಕರ ಹೇಳಿದ್ದಾರೆ.
ಮಠಗಳಿಂದ ಬಡಮಕ್ಕಳಿಗೆ ಅನ್ನ, ಜ್ಞಾನದಾಸೋಹ ಶ್ಲಾಘನೀಯ
ನಾಡಿನ ಮಠಗಳು ಅನ್ನ ದಾಸೋಹ ಹಾಗೂ ಜ್ಞಾನ ದಾಸೋಹವನ್ನು ತಪ್ಪದೇ ನೆರವೇರಿಸುತ್ತ, ಬಡ ವಿದ್ಯಾರ್ಥಿಗಳಿಗೆ ಆಸರೆಯಾಗಿ ನಿಂತಿವೆ. ಇದರಿಂದಲೇ ಇಂದು ಬಡತನ ರೇಖೆಯಲ್ಲಿದ್ದ ಬಡಮಕ್ಕಳು ವಿದ್ಯಾವಂತರಾಗುತ್ತಿದ್ದಾರೆ ಎಂದು ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಹೇಳಿದ್ದಾರೆ.
  • < previous
  • 1
  • ...
  • 5
  • 6
  • 7
  • 8
  • 9
  • 10
  • 11
  • 12
  • 13
  • ...
  • 562
  • next >
Top Stories
ಖರ್ಗೆ ಮುಖ್ಯಮಂತ್ರಿ ಆಗಬಾರದು ಅಂತ ಏನೂ ಇಲ್ಲವಲ್ಲ? : ಸತೀಶ್‌
ಒಬ್ಬರು ಸಿಎಂ ಇದ್ದಾಗ ಮತ್ತೊಬ್ಬ ಆಗಲು ಹೇಗೆ ಸಾಧ್ಯ? : ದಿನೇಶ್‌
ಕೋಲಾರ ಮಹಿಳೆಯಲ್ಲಿ ವಿಶ್ವದಲ್ಲೇ ಎಲ್ಲೂ ಇಲ್ಲದ ರಕ್ತದ ಗುಂಪು ಪತ್ತೆ
ತುಂಗಭದ್ರಾ ಅಚ್ಚುಕಟ್ಟು ಕ್ಯಾನ್ಸರ್‌ ಹಬ್‌!
ಪಿಯುಸಿ ಮೌಲ್ಯಮಾಪಕರಿಗೆ ಇನ್ನೂ ಸಿಗದ ಸಂಭಾವನೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved