• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಮಾಜದಲ್ಲಿ ಅಶಾಂತಿ ಸೃಷ್ಠಿಸುವವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು
ಚೋದನಾಕಾರಿ ಹೇಳಿಕೆ ನೀಡುವ ಮೂಲಕ ಸಮಾಜದಲ್ಲಿ ಅಶಾಂತಿ ಸೃಷ್ಟಿಸಲು ಪ್ರಯತ್ನಿಸುತ್ತಿರುವ ವ್ಯಕ್ತಿಗಳ ವಿರುದ್ಧ ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸಿ, ಜಿಲ್ಲೆಯಿಂದಲೇ ಗಡೀಪಾರು ಮಾಡುವಂತೆ ಬಿಜೆಪಿ ಹಿರಿಯ ಮುಖಂಡ, ತಾ.ಪಂ. ಮಾಜಿ ಸದಸ್ಯ ಆಲೂರ ನಿಂಗರಾಜ ಜಿಲ್ಲಾಡಳಿತ, ಜಿಲ್ಲಾ ಪೊಲೀಸ್‌ ಇಲಾಖೆಗೆ ಒತ್ತಾಯಿಸಿದ್ದಾರೆ.
ನಾಳೆ ದಾವಣಗೆರೆಗೆ 3ನೇ ಹಂತದ ಜನಾಕ್ರೋಶ ಯಾತ್ರೆ
ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹಮ್ಮಿಕೊಂಡ 3ನೇ ಹಂತದ ಜನಾಕ್ರೋಶ ಯಾತ್ರೆ ಏ.21ರಂದು ದಾವಣಗೆರೆ ನಗರಕ್ಕೆ ಆಗಮಿಸಲಿದೆ ಎಂದು ಜಿಲ್ಲಾಧ್ಯಕ್ಷ ಎನ್.ರಾಜಶೇಖರ ನಾಗಪ್ಪ ಹೇಳಿದ್ದಾರೆ.
ಹೊನ್ನಾಳಿಯಲ್ಲಿ ಹಿಂದುಳಿದ, ದಲಿತರಿಂದ ಜನಜಾಗೃತಿ ರ್ಯಾಲಿ
ಸಂವಿಧಾನದ ಸಂರಕ್ಷರ ಬೃಹತ್ ಸಮಾವೇಶ ನಡುಕರ್ನಾಟಕದ ದಾವಣಗೆರೆಯಲ್ಲಿ ಏ.26ರಂದು ಬೆಳಗ್ಗೆ 11 ಗಂಟೆಗೆ ಬೀರಲಿಂಗೇಶ್ವರ ದೇವಸ್ಥಾನ ಆವರಣ, ಹೈಸ್ಕೂಲ್ ಫೀಲ್ಡ್ ಸಮಿಪ ಜರುಗಲಿದೆ.
ವೈಜ್ಞಾನಿಕ ಜಾತಿಗಣತಿ ನಡೆಸಿ ಸಿಎಂ ನ್ಯಾಯ ನೀಡಲಿ
ಅವೈಜ್ಞಾನಿಕವಾದ ಕಾಂತರಾಜ ಆಯೋಗದ ವರದಿ ತಿರಸ್ಕರಿಸುವಂತೆ, ಸಿಇಟಿ ಪರೀಕ್ಷೆ ವೇಳೆ ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರ ತೆಗೆಸಿದ್ದನ್ನು ಖಂಡಿಸಿ ಬ್ರಾಹ್ಮಣ ಸಮಾಜ ಸೇವಾ ಸಂಘ ನೇತೃತ್ವದಲ್ಲಿ ನಗರದಲ್ಲಿ ಶನಿವಾರ ಬೃಹತ್ ಪ್ರತಿಭಟನೆ ನಡೆಸಲಾಯಿತು.
ಮುಸ್ಲಿಂ ಮಹಿಳೆಗೆ ಹಲ್ಲೆ ವಿಡಿಯೋ: ಕಾನೂನು ಕೈಗೆತ್ತಿಕೊಳ್ಳಬೇಡಿ
ಚನ್ನಗಿರಿ ತಾಲೂಕಿನ ತಾವರಕೆರೆ ಗ್ರಾಮದ ಮುಸ್ಲಿಂ ಮಹಿಳೆ ಮೇಲೆ ಹಲ್ಲೆ ಮಾಡಿದ ಘಟನೆ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಈ ಹಿನ್ನೆಲೆ ಹೊನ್ನಾಳಿ ಪೊಲೀಸ್ ಠಾಣೆ ಹಾಗೂ ಚನ್ನಗಿರಿಯಲ್ಲಿ ಗುರುವಾರ ಚನ್ನಗಿರಿ ಎಎಸ್‌ಪಿ ಸ್ಯಾಮ್ ವರ್ಗೀಸ್ ಅಧ್ಯಕ್ಷತೆಯಲ್ಲಿ ಮುಸ್ಲಿಂ ಸಮಾಜದವರ ಪ್ರತ್ಯೇಕ ಸಭೆಗಳನ್ನು ನಡೆಸಲಾಯಿತು.
ಜೆಇಇ ಮೇನ್ಸ್: ಮಾಗನೂರು ಬಸಪ್ಪ ಕಾಲೇಜಿಗೆ 64ನೇ ರ‍್ಯಾಂಕ್
ರಾಷ್ಟ್ರದ ಐಐಟಿ, ಎನ್‌ಐಟಿ, ಐಐಐಟಿ, ಎಂಜಿನಿಯರಿಂಗ್ ಪದವಿ ಪ್ರವೇಶಕ್ಕೆ 2025ರಲ್ಲಿ ನಡೆಸಲಾದ ಜೆಇಇ ಮೇನ್ಸ್ ಪರೀಕ್ಷೆಯಲ್ಲಿ ನಗರದ ಮಾಗನೂರು ಬಸಪ್ಪ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಡಿ.ಎಸ್. ಯಶವಂತ ರಾಷ್ಟ್ರಮಟ್ಟದಲ್ಲಿ 64ನೇ ರ‍್ಯಾಂಕ್ ಗಳಿಸಿ, ದಾವಣಗೆರೆ ಜಿಲ್ಲೆಗೆ ಟಾಪರ್ ಆಗಿದ್ದಾರೆ.
ಸೂಳೆಕೆರೆ ಬಳಿ ಬೈಕ್‌, ಸ್ಕೂಟಿಗಳಲ್ಲಿ ವ್ಹೀಲಿಂಗ್: ಜಪ್ತಿ
ಹೆಲ್ಮೆಟ್‌ ಧರಿಸದೇ ಸೂಳೆಕೆರೆ ಬಳಿ ಅಪಾಯಕಾರಿಯಾಗಿ ಬೈಕ್, ಸ್ಕೂಟಿಗಳ ಚಾಲನೆ ಮಾಡಿಕೊಂಡು, ಸಾರ್ವಜನಿಕರಿಗೆ ಕಿರಿಕಿರಿಯಾಗುವಂತೆ ಕರ್ಕಶ ಶಬ್ಧ ಹೊಮ್ಮಿಸುತ್ತ, ವ್ಹೀಲಿಂಗ್, ಜಿಗ್‌ ಜಾಗ್ ರೈಡ್ ಮಾಡುತ್ತಿದ್ದ ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿ, ಬಸವಾಪಟ್ಟಣ ಪೊಲೀಸರು ವಾಹನಗಳನ್ನು ಜಪ್ತಿ ಮಾಡಿದ್ದಾರೆ.
ಬೆಲೆ ಏರಿಕೆ, ಉದ್ಯೋಗ ಕಡಿತ ಖಂಡಿಸಿ ಪ್ರತಿಭಟನೆ
ಕೇಂದ್ರದ ಸರ್ಕಾರದ ಬೆಲೆ ಏರಿಕೆ, ಜನವಿರೋಧಿ ನೀತಿ ಖಂಡಿಸಿ ಸ್ಲಂ ಜನಾಂದೋಲನ ಕರ್ನಾಟಕ ರಾಜ್ಯ ಮತ್ತು ಜಿಲ್ಲಾ ಘಟಕದಿಂದ ನಗರದಲ್ಲಿ ಪ್ರತಿಭಟಿಸಲಾಯಿತು.
ವೈದ್ಯಕೀಯ ಪದವಿ ಮಾನವೀಯತೆಗೆ ಸೇವೆ ಸಲ್ಲಿಸುವ ಪರವಾನಗಿ
ವೈದ್ಯಕೀಯ ಪದವಿ ಪಡೆಯಲು ಸಾಕಷ್ಟು ಸಾಧನೆ ಮಾಡಿದ್ದೀರಿ. ಈಗ ಗಳಿಸಿರುವುದು ಕೇವಲ ಶೈಕ್ಷಣಿಕ ಮನ್ನಣೆಯಲ್ಲ, ಬದಲಾಗಿ ಮಾನವೀಯತೆಗೆ ಸೇವೆ ಸಲ್ಲಿಸುವ ಪರವಾನಗಿ ಎಂದು ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಹೇಳಿದ್ದಾರೆ.
ರಾಜ್ಯ ಸರ್ಕಾರ ಜಾತಿಗಣತಿ ಪುನಃ ನಡೆಸಲಿ: ಎಡೆಯೂರು ಸ್ವಾಮೀಜಿ
ರಾಜ್ಯ ಸರ್ಕಾರ ನಡೆಸಿರುವ ಜಾತಿ ಜನಗಣತಿ ಅವೈಜ್ಞಾನಿಕವಾಗಿದೆ. ಇದನ್ನು ಮರುಪರಿಶೀಲನೆ ನಡೆಸಬೇಕು ಅಥವಾ ಪುನಃ ಜಾತಿ ಜನಗಣತಿ ಮಾಡಬೇಕು ಎಂದು ಎಡೆಯೂರು ಕ್ಷೇತ್ರದ ಶ್ರೀ ರೇಣುಕಾ ಶಿವಾಚಾರ್ಯ ಮಹಾಸ್ವಾಮೀಜಿ ನುಡಿದಿದ್ದಾರೆ.
  • < previous
  • 1
  • ...
  • 86
  • 87
  • 88
  • 89
  • 90
  • 91
  • 92
  • 93
  • 94
  • ...
  • 572
  • next >
Top Stories
ರಾಜ್ಯದಲ್ಲಿ ಆ.15ರ ಬಳಿಕ ಭಾರೀ ಮಳೆ
ಮೈಸೂರು ಅರಮನೆ ಪ್ರವೇಶಿಸಿದ ಗಜಪಡೆ
ಪ್ರಧಾನಿ ನರೇಂದ್ರ ಮೋದಿ ನಮ್ಮ ದೇಶಕ್ಕೆ ದೇವರು ಮತ್ತು ಅಲ್ಲಾ ಕೊಟ್ಟಿರುವ ಉಡುಗೊರೆ : ಮೊಹಮ್ಮದ್ ಗೌಸ್
ಈ ಬಾರಿಯೂ ದಸರಾ ಅದ್ಧೂರಿ ಆಚರಣೆ : ಡಾ.ಎಚ್.ಸಿ. ಮಹದೇವಪ್ಪ
ಕಪೆಕ್ ಮೂಲಕ ಪಿಎಂಎಫ್​ಎಂಇ ಉದ್ಯಮಿಗಳ ಪ್ರೊಫೆಸರ್ ಆದ ಸಿದ್ದಪ್ಪ..!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved