• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಾಲ: ರೈಲಿಗೆ ಸಿಲುಕಿ ತಾಯಿ, ಮಗಳು ಆತ್ಮಹತ್ಯೆ
ವಿವಿಧ ಸಂಘಗಳಲ್ಲಿ ಮಾಡಿ, ಜಿಗುಪ್ಸೆಗೊಂಡು ತಾಯಿ ಮತ್ತು ವಿಕಲಚೇತನ ಮಗಳು ರೈಲಿಗೆ ಸಿಲುಕಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದಲ್ಲಿ ಗುರುವಾರ ನಡೆದಿದೆ.
ಸಿದ್ದೇಶ್ವರ ಜನ್ಮದಿನವೋ? ಆತ್ಮಗಳ ಸಭೆಯೋ?: ದೂಡಾ ಅಧ್ಯಕ್ಷ ದಿನೇಶ ಕೆ.ಶೆಟ್ಟಿ
ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್‌ ಬಗ್ಗೆ ಹಗುರವಾಗಿ ಮಾತನಾಡಿದ ಮೈಸೂರಿನ ಮಾಜಿ ಸಂಸದ ಪ್ರತಾಪ್‌ ಸಿಂಹ ಇದೇ ರೀತಿ ಮಾತನಾಡಿದರೆ ಮುಂದೆ ಇಲ್ಲಿಗೆ ಕಾಲಿಡುವುದೂ ಕಷ್ಟವಾದೀತು ಎಂದು ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ದಿನೇಶ ಕೆ.ಶೆಟ್ಟಿ ಎಚ್ಚರಿಸಿದರು.
ರುದ್ರಭೂಮಿ ಒತ್ತುವರಿ ತೆರವಿಗೆ ರೈತ ಹನುಮೇಶಿ ಮಲ್ಲಶೆಟ್ಟಿಹಳ್ಳಿ ಆಗ್ರಹ
ಹಿಂದೂ ರುದ್ರಭೂಮಿಯೆಂದು ಜಿಲ್ಲಾಧಿಕಾರಿಗಳು ಪಹಣಿ ಮಾಡುವಂತೆ ಆದೇಶ ನೀಡಿದ್ದು, ಗ್ರಾಮ ಪಂಚಾಯತಿಗೆ ಹಸ್ತಾಂತರಿಸಲಾಗಿದೆ. ಇದೇ ಗ್ರಾಮದ ಚನ್ನಬಸಪ್ಪ, ನಾಗರಾಜಪ್ಪ ಎಂಬುವವರು ಒತ್ತುವರಿ ಮಾಡಿಕೊಂಡಿದ್ದು, ಈಗಾಗಲೇ ಒತ್ತುವರಿ ತೆರವು ಬಗ್ಗೆ, ಸರ್ವೇ ಮಾಡಿಸಿದ್ದು, ಕಾರ್ಯನಿರ್ವಾಹಕ ಅಧಿಕಾರಿಗಳ ನ್ಯಾಯಾಲಯದಲ್ಲಿ ಆದೇಶ ಪಡೆದು ಒತ್ತುವರಿಯನ್ನು ತೆರವು ಮಾಡಿ, ಜನರ ಶವ ಸಂಸ್ಕಾರಕ್ಕೆ ಅಭಿವೃದ್ಧಿ ಪಡಿಸುವ ಮೂಲಕ ಅವಕಾಶ ಮಾಡಿಕೊಡಬೇಕು.
ಶಿವಧ್ಯಾನ ಮಾಡುವುದರಿಂದ ಮನಸ್ಸು ಶುದ್ಧಿ
ನಿತ್ಯ ಶಿವಧ್ಯಾನ ಮಾಡುವುದರಿಂದ ಮನಸ್ಸು ಶುದ್ಧಿಯಾಗುತ್ತದೆ ಎಂದು ಶ್ರೀ ವಿಶ್ವವಾಸವಿ ಜಗದ್ಗುರು ಮಹಾಸಂಸ್ಥಾನದ ಪೀಠಾಧಿಪತಿ ಸಚ್ಚಿದಾನಂದ ಸರಸ್ವತಿ ಸ್ವಾಮೀಜಿ ಹೇಳಿದರು.
ಕೆಎಸ್‌ಸಿಎ ಮೈದಾನದಲ್ಲಿ ₹2 ಕೋಟಿಯ ಅಭಿವೃದ್ಧಿ ಕಾರ್ಯ
ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯಿಂದ ನಗರದ ಜೆ.ಎಚ್.ಪಟೇಲ್ ಬಡಾವಣೆಯ ಕೆಎಸ್‌ಸಿಎ ಮೈದಾನದಲ್ಲಿ ಸುಮಾರು 2 ಕೋಟಿ ರು. ವೆಚ್ಚದ ಟರ್ಫ್ ಅಂಕಣ ಹಾಗೂ ಪೆವಿಲಿಯನ್ ನಿರ್ಮಾಣ ಕಾರ್ಯವನ್ನು ದಾವಣಗೆರೆ-ಹರಿಹರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ, ದಾವಣಗೆರೆ ಕ್ರಿಕೆಟ್ ಕ್ಲಬ್ ಕಾರ್ಯದರ್ಶಿ ದಿನೇಶ ಕೆ.ಶೆಟ್ಟಿ ವೀಕ್ಷಿಸಿದರು.
ಇದೇ ಅವಧಿಯಲ್ಲೇ ಡಿಕೆಶಿ ಸಿಎಂ ಖಚಿತ : ನೊಣವಿನಕೆರೆಶ್ರೀ ಭವಿಷ್ಯ
ಇದೇ ಅವಧಿಯಲ್ಲೇ ಡಿ.ಕೆ. ಶಿವಕುಮಾರ್‌ ಮುಖ್ಯಮಂತ್ರಿ ಆಗುತ್ತಾರೆ ಎಂದು ನೊಣವಿನಕೆರೆ ಶ್ರೀ ಕಾಡಸಿದ್ದೇಶ್ವರ ಮಠದ ಶ್ರೀ ಕರಿವೃಷಭ ದೇಶೀಕೇಂದ್ರ ಶಿವಯೋಗಿಶ್ವರ ಶಿವಾಚಾರ್ಯ ಸ್ವಾಮೀಜಿ ಮತ್ತೆ ಭವಿಷ್ಯ ನುಡಿದಿದ್ದಾರೆ.
ಸಿಎಂ, ಡಿಸಿಎಂ ಮನೆಗೆ ಭದ್ರಾ ರೈತರ ಮುತ್ತಿಗೆ
ಭದ್ರಾ ಡ್ಯಾಂ ಬಲದಂಡೆ ನಾಲೆ ಒಡೆದು, ಚಿಕ್ಕಮಗಳೂರು, ಚಿತ್ರದುರ್ಗ ಜಿಲ್ಲೆಗೆ ನೀರೊಯ್ಯುವ ಯೋಜನೆ ವಿರೋಧಿಸಿ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ನಿವಾಸಕ್ಕೆ ದಾವಣಗರೆ ಜಿಲ್ಲಾ ರೈತರ ಒಕ್ಕೂಟದ ನೇತೃತ್ವದಲ್ಲಿ ಮುತ್ತಿಗೆ ಹಾಕುವುದಾಗಿ ಬಿಜೆಪಿ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಎಚ್ಚರಿಸಿದ್ದಾರೆ.
ಹಡಪದ ಅಪ್ಪಣ್ಣನ ತತ್ವಾದರ್ಶ ಬೆಳಸಿಕೊಳ್ಳಿ
ಶಿವಶರಣ ಹಡಪದ ಅಪ್ಪಣ್ಣನವರ ತತ್ವಾದರ್ಶ ಇಂದಿಗೂ ಅನನ್ಯವಾಗಿವೆ. ಅವುಗಳನ್ನು ಪ್ರತಿಯೊಬ್ಬರೂ ನಿತ್ಯ ಜೀವನದಲ್ಲಿ ಅಳವಡಿಸಿಕೊಂಡಾಗ ಬದುಕು ಹಸನಾಗುತ್ತದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಗಿಟ್ಟೆ ಮಾಧವ ವಿಠ್ಠಲ್ ರಾವ್ ಹೇಳಿದರು.
ಪೌರ ಕಾರ್ಮಿಕರ ಸಮಸ್ಯೆ ಪರಿಹಾರಕ್ಕೆ ಬದ್ಧ
ಪರಿಸರ, ಜನರ ಆರೋಗ್ಯವನ್ನು ಕಾಪಾಡುವ ಕಾಯಕದಲ್ಲಿ ತಮ್ಮ ವೈಯಕ್ತಿಕ ಆರೋಗ್ಯ, ಬದುಕನ್ನೂ ಲೆಕ್ಕಿಸದ ಪೌರ ಕಾರ್ಮಿಕರೇ ಸಮಾಜದ ನಿಜವಾದ ಆರೋಗ್ಯ ಸೇನಾನಿಗಳಾಗಿದ್ದು, ಇಂತಹವರಿಗೆ ಪ್ರತಿಯೊಬ್ಬರೂ ಕೃತಜ್ಞರಾಗಿಸಬೇಕು ಎಂದು ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ ಪೌರ ಕಾರ್ಮಿಕರ ಸೇವೆಯನ್ನು ಸ್ಮರಿಸಿದರು.
ಕುಡಿತದ ಚಟದಿಂದ ದೂರವಿರಿ
ಮಧ್ಯವರ್ಜನ ಶಿಬಿರಗಳು ಆರೋಗ್ಯ ಮತ್ತು ಸಾಮಾಜಿಕ ಬದಲಾವಣೆಯ ದೃಷ್ಟಿಯಿಂದ ಬಹುಮುಖ್ಯವಾಗಿದ್ದು. ಕುಡಿತ ಚಟದಿಂದ ದೂರವಿರುವುದೇ ಕುಟುಂಬದ ಸಮೃದ್ಧಿಯ ಮಾರ್ಗವಾಗಿದೆ ಎಂದು ಮಾಜಿ ಶಾಸಕ ಎಸ್. ರಾಮಪ್ಪ ಅಭಿಪ್ರಾಯಪಟ್ಟರು.
  • < previous
  • 1
  • ...
  • 87
  • 88
  • 89
  • 90
  • 91
  • 92
  • 93
  • 94
  • 95
  • ...
  • 637
  • next >
Top Stories
ಟಾಕ್ಸಿಕ್‌ನಂಥಾ ಸಿನಿಮಾ ಭಾರತದಲ್ಲೇ ಬಂದಿಲ್ಲ: ರುಕ್ಮಿಣಿ ವಸಂತ್‌
ನಿಮ್ಮ ಮಿನುಗುವ ಮುಖದ ಗುಟ್ಟು ಏನು? : ಮೋದಿಗೆ ಹರ್ಲಿನ್‌ ಪ್ರಶ್ನೆ
ವಿಶ್ವವ್ಯಾಪಿ ಹರಡಿದ ಬಾಯಿ ಕ್ಯಾನ್ಸರ್ : ಭೀಕರ ಖಾಯಿಲೆ ಕಾರಣ, ಲಕ್ಷಣ, ಚಿಕಿತ್ಸೆ ಹೇಗೆ?
ನವೆಂಬರ್‌ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
ಗಿಲ್ಲಿ ನಟನ ಕುರಿತು 6 ಇಂಟರೆಸ್ಟಿಂಗ್‌ ಸಂಗತಿಗಳು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved