• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜಾತಿಗಣತಿ ಬಗ್ಗೆ ಸರಿಯಾಗಿ ಅರಿಯದೇ ಟೀಕೆ ಸಲ್ಲ: ಮಾಯಕೊಂಡ ಶಾಸಕ ಬಸವಂತಪ್ಪ
ಯಾರೇ ಮಾತನಾಡಿದರೂ ಆರೋಗ್ಯಕರವಾಗಿ ಮಾತನಾಡಲಿ. ಡಾ.ಶಾಮನೂರು ಶಿವಶಂಕರಪ್ಪ ಅವರು ಹಿರಿಯರಿದ್ದು, ಜಾತಿಗಣತಿ ಬಗ್ಗೆ ಮಾತನಾಡಲಿ. ಅಂತಹ ಹಿರಿಯರು ಮಾತನಾಡಿದರೆ ಅರ್ಥವಿರುತ್ತದೆ ಎಂದು ಮಾಯಕೊಂಡ ಕ್ಷೇತ್ರ ಶಾಸಕ ಕೆ.ಎಸ್.ಬಸವಂತಪ್ಪ ಹೇಳಿದ್ದಾರೆ.
ಚನ್ನಗಿರಿಯಲ್ಲಿ ಶ್ರೀ ಜಗದ್ಗುರು ಪಂಚಾಚಾರ್ಯ ರಥೋತ್ಸವ ಸಂಪನ್ನ
ಪಟ್ಟಣದ ಕಲ್ಲುಸಾಗರ ಬೀದಿಯ ಬಸವೇಶ್ವರ ದೇವಾಲಯ ಹಿಂಭಾಗದ ಹಿರೇಮಠದ ಆವರಣದಲ್ಲಿ ಶುಕ್ರವಾರ ಮಧ್ಯಾಹ್ನ ಶ್ರೀ ಜಗದ್ಗುರು ಪಂಚಾಚಾರ್ಯ ರಥೋತ್ಸವ ಮತ್ತು ಶ್ರೀ ವೀರಭದ್ರೇಶ್ವರ ಸ್ವಾಮಿ ಕೆಂಡದಾರ್ಚನೆ ವಿಜೃಂಭಣೆಯಿಂದ ನೆರವೇರಿತು.
ಸಿಎನ್‌ಜಿ ಬಂಕ್‌ಗಳ ಹೆಚ್ಳಳಕ್ಕಾಗಿ ಚಾಲಕರು, ಮಾಲೀಕರ ಪ್ರತಿಭಟನೆ
ಆಟೋ ರಿಕ್ಷಾಗಳಿಗೆ ಸಿಎನ್‌ಜಿ ಗ್ಯಾಸ್ ಸಿಗದೇ 2-3 ದಿನಗಳಿಂದ ತೀವ್ರ ತೊಂದರೆಯಾಗುತ್ತಿದೆ. ಸಿಎನ್‌ಜಿ ಬಂಕ್‌ಗಳ ಸಂಖ್ಯೆ ಹೆಚ್ಚಿಸುವಂತೆ ಒತ್ತಾಯಿಸಿ ದಾವಣಗೆರೆ ಸ್ಮಾರ್ಟ್‌ ಸಿಟಿ ಆಟೋ ಚಾಲಕರ ಸಂಘದಿಂದ ನಗರದಲ್ಲಿ ಶುಕ್ರವಾರ ಪ್ರತಿಭಟಿಸಲಾಯಿತು.
ಅಗತ್ಯ ವಸ್ತುಗಳ ಬೆಲೆ ಏರಿಕೆ ಪ್ರಧಾನಿ ಜ್ಞಾನದ ಫಲ
ಎಲ್‌ಪಿಜಿ ಸಿಲಿಂಡರ್‌ಗಳು, ಅಕ್ಕಿ, ಚಿನ್ನ, ಎಲ್ಲ ಸರಕುಗಳ ಬೆಲೆ, ದಿನಬಳಕೆ ವಸ್ತುಗಳ ಏರಿಕೆಗೆ ಪ್ರಧಾನಿ ನರೇಂದ್ರ ಮೋದಿ ಜ್ಞಾನವೇ ಕಾರಣ ಎಂದು ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿನೇಶ್ ಕೆ. ಶೆಟ್ಟಿ ಲೇವಡಿ ಮಾಡಿದ್ದಾರೆ.
ನಾಳೆಯಿಂದ ಗಣಪತಿ, ವೀರಭದ್ರೇಶ್ವರ ರಜತ ಮಹೋತ್ಸವ, ಗುಗ್ಗುಳ: ಸ್ವಾಮೀಜಿ
ನಗರದ ಶಾಮನೂರು ರಸ್ತೆಯ ಶ್ರೀ ಮಹಾಗಣಪತಿ ಮತ್ತು ಶ್ರೀ ವೀರಭದ್ರೇಶ್ವರ ಸ್ವಾಮಿಯ 25ನೇ ವರ್ಷದ ರಜತ ಮಹೋತ್ಸವ ಹಾಗೂ ಗುಗ್ಗಳದ ಕಾರ್ಯಕ್ರಮವನ್ನು ಏ.20 ರಿಂದ ಮೂರು ದಿನಗಳ ಕಾಲ ಹಮ್ಮಿಕೊಳ್ಳಲಾಗಿದೆ ಎಂದು ತಾವರಕೆರೆ ಶಿಲಾಮಠದ ಡಾ.ಅಭಿನವ ಸಿದ್ಧಲಿಂಗ ಶಿವಾಚಾರ್ಯ ಸ್ವಾಮೀಜಿ ನುಡಿದಿದ್ದಾರೆ.
22ರಿಂದ ಉಪ ಲೋಕಾಯುಕ್ತರ ಪ್ರವಾಸ: ಸಾರ್ವಜನಿಕರಿಂದ ನೇರ ದೂರು ಸ್ವೀಕಾರ
ನ್ಯಾಯಮೂರ್ತಿ ಹಾಗೂ ಉಪ ಲೋಕಾಯುಕ್ತ ಬಿ.ವೀರಪ್ಪ ಏ.22 ರಿಂದ 26 ರವರೆಗೆ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಏ.24ರಂದು ಜಿಲ್ಲಾಧಿಕಾರಿ ಕಚೇರಿ ತುಂಗಭದ್ರಾ ಸಭಾಂಗಣದಲ್ಲಿ ಸಾರ್ವಜನಿಕರಿಂದ ನೇರವಾಗಿ ದೂರು ಅರ್ಜಿಗಳನ್ನು ಸ್ವೀಕರಿಸುವರು ಎಂದು ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುರೇಶ್.ಬಿ. ಇಟ್ನಾಳ್ ಹೇಳಿದ್ದಾರೆ.
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಶಿಕ್ಷಣವೇ ಪ್ರಮುಖ ಅಸ್ತ್ರ
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಶಿಕ್ಷಣವೇ ಪ್ರಮುಖ ಅಸ್ತ್ರವಾಗಿದೆ. ಆದ್ದರಿಂದ ಸಮಾಜದಲ್ಲಿನ ಯುವಜನರು ಉನ್ನತ ಶಿಕ್ಷಣದಿಂದ ವಿಮುಖರಾಗಬಾರದು. ಸಮುದಾಯದ ಯುವಕರು ದುಶ್ಚಟಗಳಿಗೆ ಬಲಿಯಾಗದೇ, ಅವುಗಳಿಂದ ದೂರವಿರಬೇಕು ಎಂದು ಜಗಳೂರು ಕ್ಷೇತ್ರ ಶಾಸಕ ದೇವೇಂದ್ರಪ್ಪ ಹೇಳಿದ್ದಾರೆ.
ಮುಟ್ಟಾದವರ ಹೊರಗಿಡಿ ಎಂದು ಶ್ರೀಕೃಷ್ಣ ಹೇಳಿಲ್ಲ : ರಾಜ್ಯ ಮಹಿಳಾ ಆಯೋಗ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ
ಸಾಮಾನ್ಯವಾಗಿ ಗೊಲ್ಲರ ಹಟ್ಟಿಗಳಲ್ಲಿ ಋತುಮತಿ, ಹೆರಿಗೆಯಾದಾಗ ಇಲ್ಲವೇ ತಿಂಗಳ ಮುಟ್ಟಾದಾಗ ಮಹಿಳೆಯರನ್ನು ಊರಿನ ಆಚೆಯ ಗುಡಿಸಲುಗಳಲ್ಲಿ ಮೂರು ದಿನಗಳ ಕಾಲ ಹೊರಗಿಡುವ ಮೌಢ್ಯ ಇಂದಿಗೂ ಜೀವಂತವಾಗಿದೆ ಎಂದು ರಾಜ್ಯ ಮಹಿಳಾ ಆಯೋಗ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ವಿಷಾದಿಸಿದ್ದಾರೆ.
ಯುಬಿಡಿಟಿಯಲ್ಲಿ ಚೈತ್ರ-ಪಾರಂಪರಿಕ ಸಾಂಸ್ಕೃತಿಕ ದಿನ ಸಂಭ್ರಮ
ಯುಬಿಡಿಟಿ ಕಾಲೇಜಿನಲ್ಲಿ ಗುರುವಾರ ಚೈತ್ರ ಮತ್ತು ಪಾರಂಪರಿಕ ಸಾಂಸ್ಕೃತಿಕ ದಿನದ ಕಾರ್ಯಕ್ರಮ ಸಂಭ್ರಮ ಸಡಗರದಿಂದ ಕಾಲೇಜು ಆವರಣದಲ್ಲಿ ನಡೆಯಿತು. ಎಲ್ಲ ವಿಭಾಗಗಳ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಸೇರಿ ಹಬ್ಬದಂತೆ ಸಂಭ್ರಮಿಸಿದ್ದಾರೆ.
ಕಬ್ಬಳದಲ್ಲಿ ಕ್ರಿಕೆಟ್ ಹಬ್ಬ: ಲಾಯಲ್ ಆರ್‌ಸಿಬಿಯನ್ಸ್ ತಂಡ ಚಾಂಪಿಯನ್‌
ಚನ್ನಗಿರಿ ತಾಲೂಕಿನ ಕಬ್ಬಳ ಗ್ರಾಮದಲ್ಲಿ ಎಕೆ-47 ಕ್ರಿಕೆಟ್ ಕ್ಲಬ್ ವತಿಯಿಂದ ಬುಧವಾರ ನಡೆದ ಕಬ್ಬಳ ಕ್ರಿಕೆಟ್ ಹಬ್ಬ- ಸೀಸನ್ 11ರ ಟೂರ್ನಿಯಲ್ಲಿ ಲಾಯಲ್ ಆರ್‌ಸಿಬಿಯನ್ಸ್ ತಂಡವು ಎಸ್.ಎಸ್. ಐಕಾನ್ ತಂಡವನ್ನು ಸೋಲಿಸಿ, ಚಾಂಪಿಯನ್‌ಶಿಪ್ ಮತ್ತು ನಗದು ಬಹುಮಾನ ₹33 ಸಾವಿರ ಗಳಿಸಿತು.
  • < previous
  • 1
  • ...
  • 87
  • 88
  • 89
  • 90
  • 91
  • 92
  • 93
  • 94
  • 95
  • ...
  • 572
  • next >
Top Stories
ರಾಜ್ಯದಲ್ಲಿ ಆ.15ರ ಬಳಿಕ ಭಾರೀ ಮಳೆ
ಮೈಸೂರು ಅರಮನೆ ಪ್ರವೇಶಿಸಿದ ಗಜಪಡೆ
ಪ್ರಧಾನಿ ನರೇಂದ್ರ ಮೋದಿ ನಮ್ಮ ದೇಶಕ್ಕೆ ದೇವರು ಮತ್ತು ಅಲ್ಲಾ ಕೊಟ್ಟಿರುವ ಉಡುಗೊರೆ : ಮೊಹಮ್ಮದ್ ಗೌಸ್
ಈ ಬಾರಿಯೂ ದಸರಾ ಅದ್ಧೂರಿ ಆಚರಣೆ : ಡಾ.ಎಚ್.ಸಿ. ಮಹದೇವಪ್ಪ
ಕಪೆಕ್ ಮೂಲಕ ಪಿಎಂಎಫ್​ಎಂಇ ಉದ್ಯಮಿಗಳ ಪ್ರೊಫೆಸರ್ ಆದ ಸಿದ್ದಪ್ಪ..!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved